Kornersite

Crime Just In National

ವಿದ್ಯಾರ್ಥಿಗಳಿದ್ದ ಶಾಲಾ ವಾಹನ ನಿಲ್ಲಿಸಿ ಗನ್ ತೋರಿಸಿದ ದುಷ್ಕರ್ಮಿಗಳು!

ಪುಟ್ಟ ವಿದ್ಯಾರ್ಥಿಗಳಿದ್ದ ಶಾಲಾ ವಾಹನವನ್ನು ಕಿಡಿಗೇಡಿಗಳ ಗುಂಪೊಂದು ಏಕಾಏಕಿ ನಿಲ್ಲಿಸಿ, ಗನ್ ಝಳಪಿಸಿ ರೀಲ್ಸ್ ಮಾಡಿರುವ ಆಘಾತಕಾರಿ ಘಟನೆಯೊಂದು ಬಿಹಾರದಲ್ಲಿ ಬೆಳಕಿಗೆ ಬಂದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಬಿಹಾರದ ಮುಜಾಫರ್ ಪುರ್ ಜಿಲ್ಲೆಯಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳನ್ನು ಕರೆದುಕೊಂಡು ತೆರಳುತ್ತಿದ್ದ ಶಾಲಾ ವಾಹನವನ್ನು ಬೈಕ್ ಸವಾರರ ಗುಂಪು ತಡೆದಿದೆ. ನಂತರ ಆ ವಾಹನದ ಮುಂದೆ ಗನ್ ಝಳಪಿಸಿ ವೀಡಿಯೋ ಮಾಡಿಕೊಳ್ಳಲಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಘಟನೆಯ ವೀಡಿಯೋಗಳನ್ನು ಗುರುವಾರ ಸಾಮಾಜಿಕ ಮಾಧ್ಯಮದಲ್ಲಿ ಅಪ್‍ಲೋಡ್ ಮಾಡಲಾಗಿದ್ದು, […]

Just In National Travel

ವಾಂತಿ ಮಾಡಲು ಬಸ್ ನ ಕಿಟಕಿಯಿಂದ ತಲೆ ಹೊರ ಹಾಕಿದ ಮಹಿಳೆ! ತಲೆ ನುಜ್ಜುಗುಜ್ಜು!

ಬಸ್ ನಲ್ಲಿ ಹೊರಟ ಸಂದರ್ಭದಲ್ಲಿ ಮಹಿಳೆಯೊಬ್ಬರು ವಾಂತಿ ಬಂತೆಂದು ತಲೆ ಹೊರಗೆ ಹಾಕಿದ್ದಾರೆ. ಈ ವೇಳೆ ಮತ್ತೊಂದು ವಾಹನ ತಲೆಗೆ ಬಡಿದಿದ್ದು, ಎರಡು ವಾಹನಗಳ ನಡುವೆ ಮಹಿಳೆಯ ತಲೆ ನಜ್ಜುಗುಜ್ಜಾಗಿದೆ. ಈ ಘಟನೆ ಹರಿಯಾಣ ರೋಡ್‌ ವೇಸ್ ಬಸ್‌ ಗೆ ಸೇರಿದ ಘಟನೆ ಅಲಿಪುರ ಪ್ರದೇಶದಲ್ಲಿ ನಡೆದಿದೆ. ಪ್ರತಾಪ್‌ ಗಢದಿಂದ ಬಂದಿದ್ದ ಬಾಬ್ಲಿ ಎಂಬುವವರು ಕಾಶ್ಮೀರ್ ಗೇಟ್‌ ನಿಂದ ಲುಧಿಯಾನಕ್ಕೆ ಬಸ್‌ ಹತ್ತಿದ್ದರು. ಈ ವೇಳೆ ಇವರು ಹತ್ತಿದ್ದ ಬಸ್ ನ್ನು ಹಿಂದಿಕ್ಕಲು ಯತ್ನಿಸಿದ ವೇಳೆಯೇ ಇವರು […]

Bengaluru Just In Karnataka Politics State

ಮಹಿಳೆಯರಿಂದ ತುಂಬಿ ತುಳುಕುತ್ತಿರುವ ಬಿಎಂಟಿಸಿ; ವೋಲ್ವೋ ಮೊರೆ ಹೋದ ಪುರುಷ ಪ್ರಯಾಣಿಕರು!

ಬೆಂಗಳೂರು: ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ (Free Bus Travel) ಭಾಗ್ಯ ಕರುಣಿಸಿದ್ದರಿಂದಾಗಿ ಮಹಿಳೆಯರು ಸರ್ಕಾರಿ ಬಸ್ ಏರುತ್ತಿದ್ದಾರೆ. ಹೀಗಾಗಿ ಬಿಎಂಟಿಸಿ (BMTC) ಬಸ್‌ಗಳು ಫುಲ್ ರಶ್ ಆಗುತ್ತಿದ್ದು, ಪುರುಷರಿಗೆ ದಿಕ್ಕೇ ತೋಚದಂತಾಗಿ ವೋಲ್ವೋ (Volvo) ಬಸ್‌ ಗಳ ಮೊರೆ ಹೋಗಿದ್ದಾರೆ. ಶಕ್ತಿ ಯೋಜನೆ (Shakti Scheme) ಜಾರಿಗೆ ಬಂದಮೇಲೆ ಐಷಾರಾಮಿ ಬಸ್‌ ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ತುಂಬಾ ಕ್ಷೀಣವಾಗಿದೆ. ಹೀಗಾಗಿ ಪ್ರಯಾಣಿಕರ ಇಳಿಕೆಯ ಆತಂಕವಿತ್ತು. ಆದರೆ ಬಿಎಂಟಿಸಿಯ ಐಷಾರಾಮಿ ಬಸ್‌ಗಳಿಗೆ ಶಕ್ತಿ […]

Bengaluru Just In Karnataka Politics State

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ; ನಿಬಂಧನೆಗಳು ಇಲ್ಲಿವೆ!

ಬೆಂಗಳೂರು: ಕಾಂಗ್ರೆಸ್ ಸರ್ಕಾರವು ಉಚಿತ ಗ್ಯಾರಂಟಿ ಯೋಜನೆಯಡಿ ಆರಂಭಿಸುತ್ತಿರುವ ‘ಶಕ್ತಿ’ ಯೋಜನೆ (Shakti Scheme) ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಯೋಜನೆಯಡಿ ರಾಜ್ಯದಲ್ಲಿನ ಎಲ್ಲ ಮಹಿಳೆಯರಿಗೆ ರಾಜ್ಯ ಸಾರಿಗೆಯ ಸಂಸ್ಥೆಯ ಬಸ್ ಗಳ್ಲಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಜೂನ್ 11 ರಿಂದ ಶಕ್ತಿ ಯೋಜನೆ ಜಾರಿಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ‌ ಆದೇಶ ಹೊರಡಿಸಲಾಗಿದ್ದು, ಯೋಜನೆಯಡಿ ವಿಧ್ಯಾರ್ಥಿನಿಯರು ಸೇರಿದಂತೆ ರಾಜ್ಯದ ಮಹಿಳೆಯರಿಗೆ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತಿದೆ. ಮಹಿಳಾ ಪ್ರಯಾಣಿಕರ ಪೈಕಿ 6 ರಿಂದ 12 […]

Crime Just In Karnataka State

ವಿವಾಹಕ್ಕೆ ಒಪ್ಪದ ಕುಟುಂಬಸ್ಥರು; ಬಸ್ ನಲ್ಲಿಯೇ ವಿಷ ಸೇವಿಸಿದ ಪ್ರೇಮಿಗಳು!

ಹಾವೇರಿ: ಸ್ಲೀಪರ್ ಕೋಚ್ ಬಸ್ಸಿ (Sleeper Coach Bus) ನಲ್ಲಿ ಪ್ರೇಮಿಗಳು ವಿಷ ಸೇವಿಸಿ ಮಲಗಿರುವ ಘಟನೆಯೊಂದು ಬೆಳಕಿಗೆ ಬಂದಿದೆ.ಈ ಘಟನೆ ರಾಣೆಬೆನ್ನೂರು ನಗರದ ಚಳಗೇರಿ ಟೋಲ್ ಹತ್ತಿರ ಇರುವ ಗ್ರೀನ್ ಪ್ಯಾಲೇಸ್ ಹೋಟೆಲ್ ಹತ್ತಿರ ಈ ಘಟನೆ ಬೆಳಕಿಗೆ ಬಂದಿದೆ. ಮಾ ರಾಮಕೃಷ್ಣಪ್ಪ (20) ಸಾವನ್ನಪ್ಪಿದ ಯುವತಿ. ಯುವಕ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ. ಬಿ.ಕಾಂ ಫೈನಲ್ ಓದುತ್ತಿದ್ದ ಹೇಮಾಗೆ ಬಾಗಲಕೋಟೆ ಮೂಲಕ ಅಖಿಲ್ ಎಂಬಾತನೊಂದಿಗೆ ಪ್ರೇಮಾಂಕುರವಾಗಿದೆ. ಆದರೆ, ಇವರಿಬ್ಬರ ಮದುವೆಗೆ ಮನೆಯವರು ಒಪ್ಪಿಗೆ ಸೂಚಿಸಿಲ್ಲ. […]

Bengaluru Just In Karnataka Politics State

Free Bus Travel: ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ; ಮಾರ್ಗಸೂಚಿ ಏನು?

ಬೆಂಗಳೂರು : ಮಹಿಳೆಯರ ಉಚಿತ ಬಸ್‌ ಪ್ರಯಾಣಕ್ಕೆ (Free Bus Travel)ಕ್ಕೆ ಈಗಾಗಲೇ ಸರ್ಕಾರ ಗ್ರೀನ್ ಸಿಗ್ನಲ್ ನೀಡಿತ್ತು. ಸದ್ಯ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಉಚಿತ ಪ್ರಯಾಣವು ರಾಜ್ಯದೊಳಗೆ ಮಾತ್ರ ಅನ್ವಯಿಸುತ್ತದೆ. ಮಹಿಳೆಯರು ಸೇವಾ ಸಿಂಧು (Seva Sindhu) ಮೂಲಕ ಅರ್ಜಿಗಳನ್ನು ಪಡೆಯಬೇಕಾಗುತ್ತದೆ. ಶಕ್ತಿ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸುವ ಪ್ರಕ್ರಿಯೆ ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ. ಜೂನ್‌ 11 ರಿಂದ ಮಹಿಳೆಯರು ಸರ್ಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣ ನಡೆಸಬಹುದಾಗಿದೆ. ಆದರೆ, ಐಷಾರಾಮಿ (Luxury) […]

Crime Just In National

ಒಡಿಶಾದ ರೈಲು ದುರಂತದಲ್ಲಿ ಬದುಕಿ ಬಂದಿದ್ದವರ ಬಸ್ ಅಪಘಾತ; ಕೆಲವರ ಸ್ಥಿತಿ ಚಿಂತಾಜನಕ!

ಕೊಲ್ಕತ್ತಾ : ಒಡಿಶಾದಲ್ಲಿ ನಡೆದ ರೈಲು ಅಪಘಾತದ (Odisha Train Accident)ದ ಸ್ಥಳದಿಂದ ಪ್ರಯಾಣಿಕರನ್ನು ಸಾಗಿಸಲಾಗುತ್ತಿದ್ದ ಬಸ್ ಅಪಘಾತವಾಗಿದ್ದು, ಘಟನೆಯಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಈ ಘಟನೆ ಪಶ್ಚಿಮ ಬಂಗಾಳದ (West Bengal) ಮೇದಿನಿಪುರದಲ್ಲಿ ನಡೆದಿದೆ. ಮೇದಿನಿಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಹಾಗೂ ವ್ಯಾನ್ ಮಧ್ಯೆ ಅಪಘಾತ ಸಂಭವಿಸಿದೆ. ಬಸ್ ನಲ್ಲಿದ್ದ ಹಲವರಿಗೆ ಗಾಯಗಳಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಪೊಲೀಸರು ಗಾಯಾಳುಗಳ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಗಾಯಗೊಂಡವರಿಗೆ ವಿವಿಧ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು […]

Bengaluru Just In Karnataka State

Student: ಬಸ್ ಪಾಸ್ ಅವಧಿ ವಿಸ್ತರಣೆ; ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ!

ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಸಾರಿಗೆ ಸಂಸ್ಥೆಯ ಹಳೆ ಬಸ್ ಪಾಸ್ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಇಂದಿನಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿವೆ. ಈ ಹಿನ್ನಲೆಯಲ್ಲಿ ಕೆಎಸ್‌ಆರ್‌ಟಿಸಿ, ವಿದ್ಯಾರ್ಥಿಗಳ ಹಳೆಯ ಬಸ್ ಪಾಸ್ ಅವಧಿ ವಿಸ್ತರಿಸಿದ್ದು, ಜೂನ್ 1 ರವರೆಗೆ ಹಳೆಯ ಬಸ್ ಪಾಸ್ ಬಳಸುವಂತೆ ಸಾರಿಗೆ ಸಂಸ್ಥೆ ಆದೇಶ ಹೊರಡಿಸಿದೆ. ಇದು ಶಾಲೆ ಮತ್ತು ಕಾಲೇಜುಗಳಿಗೆ ಅನ್ವಯವಾಗಲಿದೆ. ಉಚಿತ, ರಿಯಾಯಿತಿ ಬಸ್ ಪಾಸ್ ಗಳನ್ನು ಇಡಿಸಿಎಸ್‌ ಇಲಾಖೆಯ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಂಪೂರ್ಣ […]

Bengaluru Just In Karnataka State

ಬೆಂಗಳೂರು ಟ್ರಾಫಿಕ್ ಜಾಮ್; ಬಸ್ಸಿನಲ್ಲಿಯೇ ಕುಳಿತು ಊಟ ಮಾಡಿದ ಚಾಲಕ!

ಬೆಂಗಳೂರು: ಟ್ರಾಫಿಕ್ ಜಾಮ್ ನಲ್ಲಿಯೇ ಬಿಎಂಟಿಸಿ ಬಸ್ ಚಾಲಕರೊಬ್ಬರು ಚಾಲಕರ ಆಸನದಲ್ಲಿಯೇ ಊಟ ಮುಗಿಸಿದ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ. ಬೆಂಗಳೂರಿನ ಟ್ರಾಫಿಕ್ ಕುಖ್ಯಾತಿ ಎಷ್ಟಿದೆ ಎಂದರೆ ಈಗಾಗಲೇ ಬೆಂಗಳೂರು ಟ್ರಾಫಿಕ್ ಜಾಮ್ ಕುರಿತು ಸಾಕಷ್ಟು ಜೋಕ್ ಗಳು, ಶಾರ್ಟ್ ಸ್ಟೋರಿ ವಿಡಿಯೋಗಳು ಹರಿದಾಡುತ್ತಿವೆ. ಹುಡುಗನೋರ್ವ ಬೆಂಗಳೂರು ಟ್ರಾಫಿಕ್ ನಲ್ಲಿ ಯುವತಿಯೊಬ್ಬಳನ್ನು ನೋಡಿ ಆಕೆಯನ್ನು ಅಲ್ಲೇ ಪ್ರೀತಿ, ಮದುವೆಯಾಗಿ ಮಕ್ಕಳಾದರೂ ಟ್ರಾಫಿಕ್ ಮಾತ್ರ ಕ್ಲಿಯರ್ ಆಗಿರಲಿಲ್ಲ ಎಂಬ ಜೋಕ್ ಗಳು ಈಗಾಗಲೇ ಸಾಕಷ್ಟು ಖ್ಯಾತಿ ಪಡೆದಿವೆ. […]

Bengaluru Just In Karnataka Politics State

ಗ್ಯಾರಂಟಿ ಬೇಕೆ ಬೇಕು ಎಂದು ಪಂಚ್ ನೀಡುತ್ತಿರುವ ಜನರು; ಪಂಚದಲ್ಲಿ ಮೂರು ಸದ್ಯದಲ್ಲಿಯೇ ಜಾರಿ!

ಬೆಂಗಳೂರು : ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವು ಐದು ಗ್ಯಾರಂಟಿಗಳನ್ನು ಘೋಷಿಸಿತ್ತು. ಸದ್ಯ ಈಗ ಅದೇ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಜನರು ಪಂಚ್ ಕೊಡುತ್ತಿದ್ದಾರೆ. ಹೀಗಾಗಿ ಎಲ್ಲ ಗ್ಯಾರಂಟಿಗಳನ್ನು ಜಾರಿಗೆ ತರಬೇಕಾದ ಅನಿವಾರ್ಯತೆ ಈಗ ಸರ್ಕಾರದ ಮುಂದೆ ಇದೆ.ಆದರೆ, ಪಂಚ ಗ್ಯಾರಂಟಿ ಯೋಜನೆಗಳ (Congress 5 Guarantee) ಪೈಕಿ ಮೂರು ಗ್ಯಾರಂಟಿಗಳನ್ನು ಆರಂಭದಲ್ಲಿ ಜಾರಿ ಮಾಡಲು ಕಾಂಗ್ರೆಸ್‌ ಸರ್ಕಾರ (Karnataka Government) ಮುಂದಾಗಿದೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ (Siddaramaiah) ಸೂಚನೆ ಮೇರೆಗೆ ಇಂಧನ, ಸಾರಿಗೆ, ಆಹಾರ ಇಲಾಖೆ […]