Kornersite

Bengaluru Just In Karnataka Politics State

ಕಾಂಗ್ರೆಸ್ ನವರಿಗೆ ಎಚ್ಚರಿಕೆ ಕೊಟ್ಟ ವಿಜಯೇಂದ್ರ

ಬೆಂಗಳೂರು: ಬಿಜೆಪಿ(BJP) ನೂತನ ರಾಜ್ಯಾಧ್ಯಕ್ಷರಾದ ಮೊದಲನೇ ದಿನ ಮಾಧ್ಯಮದವರ ಜೊತೆ ಮಾತನಾಡಿದ್ದಾರೆ ವಿಜಯೇಂದ್ರ(BY Vijayendra). ಬೂತ್ ಗೆದ್ದರೆ ದೇಶ ಗೆಲ್ತೇವೆ ಎಂಬುದು ಅಮಿತ್ ಶಾ(Amit shah) ಹಾಗೂ ಜೆ.ಪಿ ನಡ್ಡಾ(J.P Nadda) ಅವರ ವಿಶ್ವಾಸವಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಬೂತ್‍ಗಳಲ್ಲಿಯೂ ಪಕ್ಷದ ಸಂಘಟನೆಯನ್ನು ಬಲ ಪಡಿಸುತ್ತೇವೆ ಎಂದು ಹೇಳಿದ್ದಾರೆ. ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಯ ದೃಷ್ಟಿಯಿಂದ ಪಕ್ಷದ ರಾಜ್ಯಾಧ್ಯಕ್ಷನಾದ ಮೊದಲ ದಿನವೇ ಬೂತ್ ಅಧ್ಯಕ್ಷ ಶಶಿಧರ್ ಮನೆಗೆ ಬಂದಿದ್ದೇನೆ. ಈಗಿನ ಘಟಾನುಘಟಿ ನಾಯಕರೆಲ್ಲ ಬೂತ್ ಅಧ್ಯಕ್ಷರಾಗಿ […]

Bengaluru Just In Karnataka Kornotorial Politics State

ಬಿ.ವೈ ವಿಜಯೇಂದ್ರ ಮುಂದಿರುವ 5 ಸವಾಲುಗಳು

ಮುಂಬರುವ ಲೋಕಸಭೆ ಚುನಾವಣೆ, ಬಿಜೆಪಿ ಜೆಡಿಎಸ್ ಮೈತ್ರಿ ಗದ್ದಲ, ಆಪರೇಷನ್‌ ಹಸ್ತ ಸೇರಿದಂತೆ ಬಿವೈ ವಿಜಯೇಂದ್ರ ಅವರ ಮುಂದೆ ಸಾಲು ಸಾಲು ಸವಾಲುಗಳಿವೆ. ಶಿಕಾರಿಪುರ ಶಾಸಕನ ಮುಂದಿನ ಶಿಕಾರಿ ಅಷ್ಟು ಸುಲಭವೇನಲ್ಲ. ಹಲವು ಅಡೆತಡೆಗಳನ್ನು ದಾಟಿಯೇ ಸ್ಥಾನವನ್ನು ಉಳಿಸಿಕೊಂಡು ಪಕ್ಷವನ್ನು ಮುನ್ನಡೆಸಿ ಕಟ್ಟಬೇಕಿದೆ. ಹಾಗಾದರೆ ನೂತನ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಮುಂದಿರುವ 5 ಸವಾಲುಗಳೇನು? ಮೊದಲನೇ ಸವಾಲು- ಪಕ್ಷದಲ್ಲಿ ಹಿಡಿತ ಸಾಧಿಸಿಕೊಳ್ಳಲು ಹಿರಿಯರು, ಕಿರಿಯರು ಸೇರಿ ಇತರ ಎಲ್ಲಾ ಮುಖಂಡರ ವಿಶ್ವಾಸ ಅತ್ಯಂತ ಅಗತ್ಯವಾಗಿದೆ. ಸದ್ಯ […]

Bengaluru Just In Karnataka State

Karnataka Assembly Election 2023: ಸಿದ್ದರಾಮಯ್ಯ VS ಸೋಮಣ್ಣ ಮಧ್ಯೆ ಬಿಗ್ ಫೈಟ್! ವರುಣಾ ಮತದಾರರ ನಾಡಿ ಮಿಡಿತ ಏನು?

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ (Karnataka Election 2023) ಕಣ ರಂಗೇರಿದೆ. ಬಿಜೆಪಿ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದೇ ತಡ. ರಾಜ್ಯದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿವೆ. ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧಿಸಿರುವ ವರುಣಾದ ಕುರಿತು ಮತದಾರರಲ್ಲಿ ಕುತೂಹಲ ಹೆಚ್ಚಾಗಿದೆ. ಏಕೆಂದರೆ ವರುಣಾದಿಂದ ಸ್ಪರ್ಧೆ ಮಾಡುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರನ್ನು ಸೋಲಿಸಲು ಬಿಜೆಪಿ ಸಚಿವ ವಿ. ಸೋಮಣ್ಣ ಅವರನ್ನು ಕಣಕ್ಕೆ ಇಳಿಸಿದೆ. ಲಿಂಗಾಯತ ಸಮುದಾಯದ ಮತಗಳೇ ಹೆಚ್ಚಿರುವ ಕ್ಷೇತ್ರದಲ್ಲಿ ವಿ.ಸೋಮಣ್ಣ (V.Somanna) ಅವರ […]