Kornersite

Bengaluru Crime Just In Karnataka State

ಬೆಳ್ತಂಗಡಿ ಸೌಜನ್ಯ ಅತ್ಯಾಚಾರ,ಕೊಲೆ ಪ್ರಕರಣ: 11 ವರ್ಷದ ಬಳಿಕ ಖುಲಾಸೆಯಾದ ಆರೋಪಿ

ಬೆಂಗಳೂರು: ಧರ್ಮಸ್ಥಳ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಬರೋಬ್ಬರಿ 11 ವರ್ಷವೇ ಕಳೆದಿದೆ. ಇದೀಗ ಬೆಂಗಳೂರಿನ ಸಿಬಿಐ ಕೋರ್ಟ್ ಹನ್ನೊಂದು ವರ್ಷಗಳ ನಂತರ ತೀರ್ಪು ನೀಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪಿಯನ್ನ ಖುಲಾಸೆ ಮಾಡಿದೆ. ಆರೋಪಿ ಸಂತೋಷ ರಾವ್ ವಿರುದ್ದ ಸಲ್ಲಿಕೆ ಮಾಡಿದ್ದ ಸಾಕ್ಷಾಧಾರ ಕೊರತೆ ಇದೆ ಎನ್ನುವ ಕಾರಣಕ್ಕಾಗಿ ನ್ಯಾಯಾಲಯ ದೋಷಮುಕ್ತ ಮಾಡಿದೆ. ಹನ್ನೊಂದು ವರ್ಷಗಳ ಹಿಂದೆ ಎಸ್ ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳನ್ನ ಅಪಹರಿಸಿ ಅತ್ಯಾಚಾರ ಮಾಡಿ ನಂತರ ಕೊಲೆ ಮಾಡಲಾಗಿತ್ತು. […]

Bengaluru Crime Just In Karnataka Politics State

ಸರ್ಕಾರ ಬದಲಾದ ಬೆನ್ನಲ್ಲೆ ಸಿಬಿಐ ಮಹಾನಿದೇಶಕರಾಗಿ ಪ್ರವೀಣ್ ಸೂದ ನೇಮಕ

ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ. ಸಿಬಿಐ ನಿರ್ದೇಶಕರಾಗಿ ಎರಡು ವರ್ಷಗಳ ಕಾಲ ನೇಮಕಗೊಂಡಿದ್ದಾರೆ. ಈ ಕುರಿತ ಅಧಿಕೃತ ಆದೇಶ ಹೊರಬಿದ್ದಿದೆ. ಪ್ರವೀಣ್ ಸೂದ್ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಮೇ 25 ರಂದು ಅಧಿಕಾರ ಸ್ವೀಕಾರ ಮಾಡಿದ್ದರು. ಎರಡು ವರ್ಷಗಳ ಕಾಲ ಅಧಿಕಾರದಲ್ಲಿದ್ದರು. ಆದ್ರೆ ಇದೀಗ ಸರ್ಕಾರ ಬದಲಾದ ಬೆನ್ನಲ್ಲೆ ಸಿಬಿಐ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ. ಪ್ರಸ್ತುತ ಸಿಬಿಐ ನಿರ್ದೇಶಕ ಸುಬೋದ್ ಕುಮಾರ್ ಜೈಸ್ವಾಲ್ ಅವರ ಅಧಿಕಾರ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಪ್ರವೀಣ್ […]