Kornersite

Bengaluru Just In Karnataka Politics State

ತೆಲಂಗಾಣದಿಂದ ಭತ್ತ, ಛತ್ತೀಸಗಢದಿಂದ ಅಕ್ಕಿ; ಅನ್ನ ಭಾಗ್ಯ ಗ್ಯಾರಂಟಿ

ತೆಲಂಗಾಣ ಸರ್ಕಾರ ರಾಜ್ಯಕ್ಕೆ ಭತ್ತ ನೀಡುವುದಾಗಿ ಭರವಸೆ ನೀಡಿದ್ದು, ಛತ್ತೀಸಗಢ (Chhattisgarh) ಸರ್ಕಾರವು ರಾಜ್ಯಕ್ಕೆ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡುವುದಾಗಿ ಹೇಳಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪಂಜಾಬ್ ಸರ್ಕಾರ ನವೆಂಬರ್ ತಿಂಗಳಿನಿಂದ ಕೊಡುವುದಾಗಿ ಹೇಳಿದೆ. NCCF ಕೇಂದ್ರಿಯ ಭಂಡಾರ, ನಫೆಡ್ನಿಂದ ಕೊಟೆಷನ್ ಕೇಳಿದ್ದೇವೆ. ದರ, ಗುಣಮಟ್ಟ, ಪ್ರಮಾಣ ನೋಡಿ ಮುಂದಿನ ತೀರ್ಮಾನ ಮಾಡಲಾಗುವುದು ಎಂದರು. 10 ಕೆಜಿ ಅಕ್ಕಿ ನೀಡಲು ಬೇರೆ ರಾಜ್ಯಗಳ ಸಂಪರ್ಕ ಮಾಡಲಾಗುತ್ತಿದೆ. ರಾಜ್ಯಕ್ಕೆ 2 ಲಕ್ಷದ 29 ಸಾವಿರ […]

Just In National

Accident: ಭೀಕರ ಅಪಘಾತ; 6 ಜನ ಸಾವು!

ಟ್ರಕ್ ಹಾಗೂ ಪಿಕಪ್ ವ್ಯಾನ್ ನಡುವೆ ಭೀಕರ ಅಪಘಾತವೊಂದು ಸಂಭವಿಸಿದ್ದು, ಘಟನೆಯಲ್ಲಿ 6 ಜನ ಸಾವನ್ನಪ್ಪಿ, 25ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ. ಘಟನೆಯಲ್ಲಿ ಮಗು ಸೇರಿದಂತೆ 6 ಜನ ಸಾವನ್ನಪ್ಪಿದ್ದಾರೆ. ಬಲೋದಬಜಾರ್ ರಾಷ್ಟ್ರೀಯ ಹೆದ್ದಾರಿಯ ಗೋದಾ ಪುಲಿಯಾ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದ ಸಮಯದಲ್ಲಿ ಪಿಕಪ್ ವ್ಯಾನ್ ಸುಮಾರು 30 ಪ್ರಯಾಣಿಕರನ್ನು ಸಾಗಿಸುತ್ತಿತ್ತು. ಮೃತರಲ್ಲಿ ಐವರು ಮಹಿಳೆಯರು ಮತ್ತು ಒಂದು ಮಗು ಸೇರಿದೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. […]

Crime Just In National

Crime News: ಎರಡನೇ ಬಾರಿ ಸ್ವರ್ಣ ಮಂದಿರದ ಬಳಿ ಸ್ಫೋಟ; ಹೆಚ್ಚಾದ ಆತಂಕ!

ಪ್ರಸಿದ್ಧ ಸ್ವರ್ಣ ಮಂದಿರದಲ್ಲಿ ದಿನದಿಂದ ದಿನಕ್ಕೆ ಆತಂಕ ಹೆಚ್ಚಾಗುತ್ತಿದೆ. ಪಂಜಾಬ್‍ ನ (Punjab) ಸ್ವರ್ಣ ಮಂದಿರದ (Golden Temple) ಹತ್ತಿರದ ಹೆರಿಟೇಜ್ ಸ್ಟ್ರೀಟ್‍ನಲ್ಲಿ (Heritage Street) ಬಳಿ ಸ್ಫೋಟ ಸಂಭವಿಸಿದ್ದು, ಕಳೆದ 3 ದಿನಗಳಲ್ಲಿ ಮಂದಿರದ ಬಳಿಯಲ್ಲಿ ನಡೆದ 2ನೇ ಸ್ಫೋಟ ಇದಾಗಿದೆ. ಯಾವುದೇ ಅನಾಹುತ ನಡೆದಿಲ್ಲ ಎನ್ನಲಾಗಿದೆ. ಆದರೆ, ಈ ಎರಡನೇ ಬಾರಿಯ ಸ್ಫೋಟಕ್ಕೆ ಕಾರಣ ಏನು ಎಂಬುವುದು ಕೂಡ ತಿಳಿದು ಬಂದಿಲ್ಲ. ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಅಲ್ಲದೇ, ಎರಡೂ ಘಟನೆಗಳ […]