Kornersite

Bengaluru Just In Karnataka State

ಸಿಲಿಕಾನ್ ಸಿಟಿಯಲ್ಲಿ ವರುಣಾರ್ಭಟಕ್ಕೆ ಮಹಿಳೆ ಬಲಿ; ಪರಿಹಾರ ಘೋಷಿಸಿದ ಸಿಎಂ!

Bangalore : ಆಂಧ್ರದಿಂದ ಬೆಂಗಳೂರಿಗೆ ಪ್ರವಾಸಕ್ಕೆ ಆಗಮಿಸಿದ್ದ ಮಹಿಳೆ ಮಳೆಗೆ ಸಿಲುಕಿ ಸಾವನ್ನಪ್ಪಿದ್ದು, ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಅವರು 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ, ಮೃತ ಮಹಿಳೆಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ, ಪರಿಹಾರ ಘೋಷಣೆ ಮಾಡಿದ ಅವರು, ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿ ಆಸ್ಪತ್ರೆ ಸೇರಿರುವವರ ಖರ್ಚನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಈಗಷ್ಟೇ ಅಧಿಕಾರಕ್ಕೆ ಬಂದಿದೆ. ನಗರದಲ್ಲಿ ಕೆಲವು ಅವೈಜ್ಞಾನಿಕ ಅಂಡರ್ ಪಾಸ್‌ಗಳಿವೆ. ಅದನ್ನ ಸರಿಪಡಿಸುವ […]

Bengaluru Just In Karnataka Politics State

CM Siddaramaiah: ಕುರಿ ಲೆಕ್ಕವೂ ಗೊತ್ತು; ರಾಜ್ಯ ಮುನ್ನಡೆಸೋದು ಗೊತ್ತು!

ಸಿದ್ದರಾಮಯ್ಯ ಅವರು ರಾಜ್ಯದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 2ನೇ ಬಾರಿಗೆ ಅವರು ರಾಜ್ಯದ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಬಡತನದಲ್ಲಿಯೇ ಹುಟ್ಟಿದ ಈ ಕುರಿಗಾಹಿ, ಇಂತಹ ದೊಡ್ಡ ಸಾಧನೆ ಮಾಡಿರುವುದು ನಿಜಕ್ಕೂ ಅದ್ಭುತವೇ ಸರಿ. ತಳಸಮುದಾಯದ ವ್ಯಕ್ತಿಯೊಬ್ಬ ರಾಜಕೀಯದಲ್ಲಿ ಬೆಳೆದು ಉತ್ತಮ ಸ್ಥಾನಗಳನ್ನು ಅಲಂಕರಿಸಿ ಎದೆಯುಬ್ಬಿಸಿ ನಡೆಯುತ್ತಿದ್ದದ್ದು, ಅನೇಕರ ಕಣ್ಣು ಕೆಂಪಾಗಿಸಿತ್ತು. 1994ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಸಿದ್ದರಾಮಯ್ಯ ಅವರು ಹೆಚ್‌.ಡಿ.ದೇವೇಗೌಡರ ಸಂಪುಟದಲ್ಲಿ ಹಣಕಾಸು ಸಚಿವರಾಗಿದ್ದರು. ಆಗ ಅವರಿಗೆ ಬಯಸದೆ ಹಣಕಾಸು ಖಾತೆ […]