Kornersite

Bengaluru Just In Karnataka Politics State

Karnataka Politics: ಸಿಎಂ ಜೊತೆಗೆ ನೂತನ ಸಚಿವರ ಹೆಸರು ಫೈನಲ್ ಸಾಧ್ಯತೆ!

ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿದಿದ್ದು, ಕಾಂಗ್ರೆಸ್ ಈಗಾಗಲೇ ಬಹುಮತ ಗಳಿಸಿದೆ. ಆದರೆ ಸಿಎಂ ಯಾರಾಗ್ತಾರೆ ಅನ್ನೋ ಹೈ ಡ್ರಾಮಾ ಕ್ರಿಯೇಟ್ ಆಗಿದ್ದು, ಇಂದು ಈ ಹೈಡ್ರಾಮಾಗೆ ತೆರೆ ಬೀಳುವ ಸಾಧ್ಯತೆ ಇದೆ. ಸದ್ಯ ಸಿಎಂ ಕುರ್ಚಿಯ ಗುದ್ದಾಟ ದೆಹಲಿಗೆ ಶಿಫ್ಟ್ ಆಗಿದೆ. ಕೇವಲ ಸಿಎಂ ಹೆಸರು ಮಾತ್ರವಲ್ಲ, ನೂತನ ಸಚಿವರ ಆಯ್ಕೆ ಕೂಡ ಇಂದು ಫೈನಲ್ ಆಗುವ ಸಾಧ್ಯತೆ ಇದೆ. ಕಾಂಗ್ರೆಸ್ ಹಿರಿಯ ನಾಯಕರಾದ ವೇಣುಗೋಪಾಲ್, ಸುರ್ಜೇವಾಲ 27 ಜಿಲ್ಲೆಗಳಿಂದ ಸಂಭ್ಯಾವರ ಪಟ್ಟಿ ತೆಗೆದುಕೊಂಡು ಹೋಗಿದ್ದಾರೆ. ಇದರಲ್ಲಿ […]

Bengaluru Just In Karnataka Politics State

Congress: ದೆಹಲಿಯಲ್ಲಿ ಸಿಎಂ ಪಟ್ಟದ ಪಟ್ಟು; ಪ್ರಯಾಣ ಬೆಳೆಸಿದ ಸಿದ್ದು!

ಬೆಂಗಳೂರು ; ಸಿಎಂ ಸ್ಥಾನಕ್ಕೆ ಪ್ರಯತ್ನ ನಡೆಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಆಯ್ಕೆಯ ಲಾಬಿಯನ್ನು ದೆಹಲಿ ಮಟ್ಟದಲ್ಲಿ ನಡೆಸಲು ತೀರ್ಮಾನಿಸಿದ್ದಾರೆ. ಮೇ 13ರ ಫಲಿತಾಂಶದಲ್ಲಿ ಕಾಂಗ್ರೆಸ್ ಭರ್ಜರಿ ಜಯಸಾಧಿಸಿದೆ. 135 ಸ್ಥಾನಗಳನ್ನು ಗಳಿಸಿ ಪೂರ್ಣ ಪ್ರಮಾಣದ ಸರ್ಕಾರ ರಚಿಸುವ ಅವಕಾಶ ಸಿಕ್ಕಿದೆ. ಹೀಗಾಗಿ 5 ವರ್ಷ ಸರಾಗ ಹಾಗೂ ಸುಲಲಿತವಾಗಿ ಸರ್ಕಾರ ನಡೆಸಿಕೊಂಡು ಸಾಗುವ ಅವಕಾಶ ಇರುವ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಸಂಘಟನೆ ಮಾಡಿರುವ ಡಿಕೆಶಿ ಹಾಗೂ ಹೆಚ್ಚಿನ […]

Bengaluru Just In Karnataka Politics State

Congress: ಯಾರಾಗಲಿದ್ದಾರೆ ರಾಜ್ಯದ ಸಿಎಂ? ಯಾವ ಸೂತ್ರದ ಮೇಲೆ ಆಯ್ಕೆ?

Bangalore : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಯಶಸ್ಸು ಕಂಡಿದ್ದು, ಸದ್ಯ ಅಲ್ಲಿ ಸರ್ಕಾರ ರಚನೆಯ ಚಿಂತನೆ ನಡೆದಿದೆ. ಹೀಗಾಗಿ ಯಾರು ಸಿಎಂ ಆಗುತ್ತಾರೆ ಎಂಬ ಚರ್ಚೆಗಳು ಶುರುವಾಗಿವೆ. ಅಲ್ಲದೇ, ಸಿಎಂ ಆಗುವುದಕ್ಕಾಗಿಯೇ ಕಾಂಗ್ರೆಸ್ ಪಾಳಯದಲ್ಲಿ ಹಲವರು ಪೈಪೋಟಿ ನಡೆಸುತ್ತಿದ್ದಾರೆ. ಈಗಾಗಲೇ ಸಿಎಂ ರೇಸ್ ನಲ್ಲಿ ಇಬ್ಬರಂತೂ ಇರುವುದು ಎಲ್ಲರಿಗೂ ತಿಳಿದ ವಿಷಯವೇ. ಹಲವು ದಿನಗಳಿಂದಲೂ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಿಎಂ ಕುರ್ಚಿಯ ಮೇಲೆ ಕಣ್ಣು ಇಟ್ಟಿದ್ದರು. ಇಬ್ಬರ […]

Bengaluru Just In Karnataka State

Karnataka Assembly Election :ಏಕವಚನದಲ್ಲಿ ಸಿಎಂ ವಿರುದ್ಧ ವಾಗ್ದಾಳಿ!

Haveri : ಮೊನ್ನೆಯಷ್ಟೇ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ (BJP) ಬುಧವಾರ ರಾತ್ರಿ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಟಿಕೆಟ್‌ ಕೈತಪ್ಪಿದ್ದಕ್ಕೆ ಹಾಲಿ ಶಾಸಕ ನೆಹರೂ ಓಲೇಕಾರ್ (Nehru Olekar) ತೀವ್ರ ಆಕ್ರೋಶ ವ್ಯಕ್ತಪಡಿಸಿ, ಸಿಎ ಬಸವರಾಜ ಬೊಮ್ಮಾಯಿ (Basavaraj Bommai) ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ. ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ನನಗೆ ಟಿಕೆಟ್ ಮಿಸ್ ಆಗಲು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಜಿಲ್ಲಾಧ್ಯಕ್ಷ ಸಿದ್ದರಾಜ ಕಲ್ಲಕೋಟಿ ಕಾರಣ. ಆತ […]

Just In Karnataka Politics State

BJP ಪಟ್ಟಿ ರೆಡಿ-CM ದಿಲ್ಲಿ ಸಸ್ಪೆನ್ಸ್!

Bangalore : ರಾಜ್ಯ ವಿಧಾನಸಭಾ ಚುನಾವಣೆಗೆ (Karnataka Assembly Elections 2023) ಚುನಾವಣೆಯ ರಣಕಣ ರಾಜ್ಯದಲ್ಲಿ ಈಗಾಗಲೇ ಕಾವೇರಿದೆ. ಈಗಾಗಲೇ ಕಾಂಗ್ರೆಸ್ (Congress) ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಡಿದೆ. ಇನ್ನೊಂದೆಡೆ ಜೆಡಿಎಸ್ ಕೂಡ ಎರಡನೇ ಪಟ್ಟಿ ಬಿಡುಗಡೆ ಮಾಡಲು ಮುಂದಾಗಿದೆ. ಈ ಮಧ್ಯೆ ಬಿಜೆಪಿಯ(BJP) ಪಟ್ಟಿಯತ್ತ ಎಲ್ಲರ ಚಿತ್ತ ನೆಟ್ಟಿದೆ. ಸಿಎಂ ಬಸವರಾಜ ಬೊಮ್ಮಾಯಿಗೆ ಬೆಂಬಲ ಸೂಚಿಸಿದ ಕಿಚ್ಚ ಸುದೀಪ್! ಕಾಂಗ್ರೆಸ್ ಪಕ್ಷವು ಮಾರ್ಚ್ 25ರಂದು ಮೊದಲ ಹಂತದಲ್ಲಿ 124 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. […]