Kornersite

Bengaluru Crime Just In Karnataka State

Crime News: ಮನೆ ಕುಸಿತ; ವೃದ್ಧೆ, 20 ದಿನಗಳ ಹಸುಗೂಸು ಸಾವು!

Koppal : ಈಗಾಗಲೇ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಹಲವೆಡೆ ಜನ- ಜೀವನ ಅಸ್ತವ್ಯಸ್ಥಗೊಂಡಿದೆ. ಮಳೆಯ ಅವಾಂತರಕ್ಕೆ ಜಿಲ್ಲೆಯ ಕನಕಗಿರಿ (Kanakagiri) ತಾಲೂಕಿನ‌ ಜೀರಾಳದಲ್ಲಿ ಮನೆ ಕುಸಿದು ಬಿದ್ದ ಪರಿಣಾಮ ವೃದ್ಧೆಯೊಬ್ಬರು ಸೇರಿದಂತೆ 20 ದಿನಗಳ ಹಸುಗೂಸು ಸಾವನ್ನಪ್ಪಿದ್ದಾರೆ. ಫಕೀರಮ್ಮ(60), 20 ದಿನದ ಹೆಣ್ಣು ಮಗು ಸಾವನ್ನಪ್ಪಿದ ದುರ್ದೈವಿಗಳು. ಘಟನೆಯಲ್ಲಿ ಬಾಣಾಂತಿ ಕನಕಮ್ಮಳಿಗೆ ಗಾಯಗಳಾಗಿದ್ದು ಅವರನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ, ಘಟನೆಯಲ್ಲಿ ಕನಕಮ್ಮಳ ಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎರಡೂ ದಿನಗಳ […]

Bengaluru Just In Karnataka Politics State

Karnataka Assembly Election: ಪ್ರಚಾರದ ವೇಳೆ ಕುಸಿದು ಬಿದ್ದ ಸಿದ್ದರಾಮಯ್ಯ!

Ballari : ವಿಧಾನಸಭಾ ಚುನಾವಣೆ (Karnataka Election 2023)ಯ ಸಂದರ್ಭದಲ್ಲಿ ಹೆಲಿಕಾಪ್ಟರ್ ಮೂಲಕ ಕೂಡ್ಲಿಗಿಗೆ ಆಗಮಿಸಿದ ಸಿದ್ದರಾಮಯ್ಯ (Siddaramaiah) ಕಾರು ಹತ್ತುತ್ತಿದ್ದಂತೆ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಕುಡ್ಲಿಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಎನ್.ಟಿ ಶ್ರೀನಿವಾಸ್ ಪರ ಪ್ರಚಾರ ನಡೆಸಲು ತೆರಳಿದ್ದರು. ಹೆಲಿಕಾಪ್ಟರ್ ಮೂಲಕ ಆಗಮಿಸಿದ್ದ ಅವರು, ಬಳಿಕ ಮೊಬೈಲ್‌ನಲ್ಲಿ ಬ್ಯೂಸಿಯಾಗಿದ್ದರು. ಕೆಲವೇ ಕ್ಷಣಗಳಲ್ಲಿಯೇ ಕಾರು ಹತ್ತುತ್ತಿದ್ದಂತೆ ಕಾರಿನ ಬಾಗಲ ಬಲಿ ಕುಸಿದು ಬಿದ್ದಿದ್ದಾರೆ.ಸಿದ್ದರಾಮಯ್ಯ ಅವರು ಕುಸಿದು ಬೀಳುತ್ತಿದ್ದಂತೆ ಹಿಡಿದುಕೊಂಡ ವೈದ್ಯರು, ಬಳಿಕ ಕಾರಿನೊಳಗೆ ಕೂರಿಸಿ ಗ್ಲೂಕೋಸ್ […]