Kornersite

Crime Just In Karnataka State

ಹಾಲಶ್ರೀ ಸ್ವಾಮೀಯ ಮತ್ತೊಂದು ಮುಖವಾಡ ಬಯಲು; ಮತ್ತೊಬ್ಬರಿಗೆ ಟಿಕೆಟ್ ಕೊಡಿಸುವುದಾಗಿ ದೋಖಾ!

ವಂಚನೆ ಪ್ರಕರಣಕ್ಕೆ ಸಂಬಧಿಸಿದಂತೆ ಚೈತ್ರಾ ಕುಂದಾಪುರ ಪ್ರಕರಣದ ಮೂರನೇ ಆರೋಪಿಯಾಗಿರುವ ಹಾಲಶ್ರೀಯ ಮತ್ತೊಂದು ಇಂತಹುದೇ ಪ್ರಕರಣ ಬೆಳಕಿಗೆ ಬಂದಿದೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಸೆ. 19ರಂದು ಈ ದೂರು ದಾಖಲಾಗಿದ್ದು, ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ರಣತೂರುನಲ್ಲಿ ಪಿಡಿಒ ಸಂಜಯ್ ಚವಡಾಳ ಎಂಬುವವರು ಈ ದೂರು ಸಲ್ಲಿಸಿದ್ದಾರೆ. 2023 ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಗಾಗಿ ಹಾಲಶ್ರೀ ಸ್ವಾಮೀಜಿಗಳನ್ನು ನಾನು ಸಂಪರ್ಕಿಸಿದ್ದೆ. ಟಿಕೆಟ್ ಗಾಗಿ ಅವರು 1 ಕೋಟಿ […]

Bengaluru Just In Karnataka Politics State

Karnataka Assembly Election: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಿರುದ್ಧ ದೂರು ಸಲ್ಲಿಸಿದ ಬಿಜೆಪಿ!

Bangalore : ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ(priyanka gandhi) ವಿರುದ್ಧ ದೂರು ದಾಖಲಿಸಿದೆ. ಲಿಂಗಾಯತರನ್ನು ಬಿಜೆಪಿ ಪಕ್ಷ ಅವಮಾನಿಸಿದೆ ಎಂಬ ಹೇಳಿಕೆ ಆರೋಪಿಸಿ ಮೈಸೂರು ಗ್ರಾಮಾಂತರ ಕಾನೂನು ಘಟಕ ಪ್ರಿಯಾಂಕಾ ಗಾಂಧಿ ವಿರುದ್ಧ ಮೈಸೂರು ಚುನಾವಣಾಧಿಕಾರಿಗೆ ದೂರು ನೀಡಿದೆ ಎನ್ನಲಾಗಿದೆ. ಮೈಸೂರಿನ ಕೆ.ಆರ್.ನಗರ ಕ್ಷೇತ್ರದ ಪ್ರಚಾರದ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿ ಅವರು ಜಾತಿ, ಧರ್ಮದ ವಿಚಾರ ಬಳಸಿ ಪ್ರಚಾರ ಮಾಡಿದ್ದಾರೆ. ಈ ಮೂಲಕ ಚುನಾವಣಾ ಸಮಯದಲ್ಲಿ ಇದು ನಿಯಮ ಉಲ್ಲಂಘನೆ ಆಗುತ್ತದೆ. ಇಂತಹ ಹೇಳಿಕೆಗಳು ಚುನಾವಣಾ ಸಮಯದಲ್ಲಿ […]

Bengaluru Just In Karnataka State

Karnataka Assembly Election: ಅಮಿತ್ ಶಾ, ಸೋಮಣ್ಣ ವಿರುದ್ಧ ದೂರು!

Bangalore : ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹಾಗೂ ವಿ. ಸೋಮಣ್ಣ ವಿರುದ್ಧ ಕಾಂಗ್ರೆಸ್ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಚುನಾವಣಾ (Elections) ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ (Congress) ಆಡಳಿತಕ್ಕೆ ಬಂದರೆ ಗಲಭೆಗಳು ಹಾಗೂ ಘರ್ಷಣೆಗಳು ನಡೆಯಲಿವೆ ಎಂದು ಮತದಾರರನ್ನು ಬೆದರಿಸಿದ್ದಾರೆ. ಬಿಜೆಪಿ ಹತಾಷೆಯಿಂದ ಇಂತಹ ಹೇಳಿಕೆಗಳನ್ನು ನೀಡುತ್ತಿದೆ. ಇಲ್ಲ ಸಲ್ಲದ ಹೇಳಿಕೆ ನೀಡಿರುವ ಅಮಿತ್ ಶಾ ಅವರನ್ನು ಬಂಧಿಸಬೇಕು ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ (Surjewala) ಮನವಿ […]