Kornersite

Bengaluru Just In Karnataka Politics State

ಕೇಸರಿ ಧ್ವಜದ ಪಕ್ಕದಲ್ಲಿ ಇಸ್ಲಾಂ ಧ್ವಜ ಹಾರಿಸಿದ ಯುವಕ!

ಕಾರವಾರ :ರಾಜ್ಯ ಚುನಾವಣೆಯಲ್ಲಿ ಭಟ್ಕಳದಲ್ಲಿ (Bhatkal) ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಮುಸ್ಲಿಂ ಯುವಕರು ಇಸ್ಲಾಂ ಧ್ವಜ (Islam Flag) ಹಿಡಿದು ಸಂಭ್ರಮಿಸಿದ್ದಲ್ಲದೆ, ಕೇಸರಿ ಧ್ವಜದ ಪಕ್ಕ ಅದನ್ನು ಅಳವಡಿಸಿದ್ದಾರೆ. ಭಟ್ಕಳ ಸಂಶುದ್ದಿನ್ ಸರ್ಕಲ್ ಮೇಲೆ ನಿಂತು ಕೇಸರಿ ಭಾವುಟ ಪಕ್ಕದಲ್ಲಿ ಇಸ್ಲಾಂ ಬಾವುಟ ಹಾರಿಸಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗುತ್ತಿದ್ದು, ಆಕ್ರೋಶ ವ್ಯಕ್ತವಾಗಿದೆ. ಭಟ್ಕಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಕಾಳು ವೈದ್ಯ, ಬಿಜೆಪಿಯ ಸುನೀಲ್ ನಾಯ್ಕ ವಿರುದ್ಧ 30 […]

Bengaluru Just In Karnataka Politics State

Election Result: ರಾಹುಲ್ ಗಾಂಧಿಯ ಭಾರತ್ ಜೋಡೋ ಯಾತ್ರೆ ಸಾಗಿದ್ದ ಪ್ರದೇಶದಲ್ಲಿ ಗೆದ್ದವರು ಯಾರು?

Bangalore : ಕಾಂಗ್ರೆಸ್ (Congress) ಯುವ ನಾಯಕ ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲಿ ಸಾಗಿದ್ದ ಭಾರತ್ ಜೋಡೋ ಯಾತ್ರೆ (Bharat Jodo Yatra) ಈ ಬಾರಿಯ ಚುನಾವಣೆಯಲ್ಲಿ ಹೆಚ್ಚಿನ ಪರಿಣಾಮ ಬೀರಿದೆ. ಈ ಯಾತ್ರೆ ಸಾಗಿದ ಎಲ್ಲ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ. ಬಿಜೆಪಿ ಹಾಗೂ ಜೆಡಿಎಸ್ ಸೋಲು ಕಂಡಿವೆ. ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯು ದೇಶದ ನಾನಾ ರಾಜ್ಯಗಳಲ್ಲಿ ಸಂಚರಿಸಿದೆ. ಕರ್ನಾಟಕದಲ್ಲಿ ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ಮಂಡ್ಯ, ಮೈಸೂರು, ರಾಯಚೂರು ಹಾಗೂ […]

Bengaluru Just In Karnataka Politics State

PM Modi: ರಾಜ್ಯ ಕಾಂಗ್ರೆಸ್ ಗೆ ಶುಭಾಶಯ ತಿಳಿಸಿದ ಪ್ರಧಾನಿ! ಬಿಜೆಪಿ ಸೋಲಿನ ಬಗ್ಗೆ ಸೊಲ್ಲೆ ಇಲ್ಲ!

NewDelhi : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಶುಭಾಶಯ ತಿಳಿಸಿದ್ದಾರೆ. ಕಾಂಗ್ರೆಸ್ (Congress) ನಾಯಕರಿಗೆ ಪ್ರಧಾನಿ ಶುಭ ಹಾರೈಸಿದ್ದು, ಅತ್ಯುತ್ತಮ ಆಡಳಿತ ನೀಡುವಂತೆ ಹಾರೈಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ಕರ್ನಾಟಕ ವಿಧಾನಸಭಾ (Assembly Election 2023) ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು. ಜನರ ಆಶೋತ್ತರಗಳನ್ನು ಅವರು ಈಡೇರಿಸಲಿ. ಅವರಿಗೆ ಹಾರೈಸುತ್ತೇನೆ’ ಎಂದು […]

Bengaluru Just In Karnataka Politics State

Congress: ಪ್ರಣಾಳಿಕೆಯಲ್ಲಿನ ಭರವಸೆ ಈಡೇರಿಸುವ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ನಾವು ಅಂದುಕೊಂಡಂತೆ ಮತದಾರರು ಈ ಬಾರಿ ನಮಗೆ ಆಶೀರ್ವಾದ ಮಾಡಿದ್ದಾರೆ. ನಾವು ಘೋಷಿಸಿದ ಗ್ಯಾರಂಟಿಗಳನ್ನು ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಜಾರಿ ಮಾಡುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಗಳಿಸುತ್ತಿದ್ದಂತೆ ಸರಣಿ ಟ್ವೀಟ್ ಗಳನ್ನು ಮಾಡಿರುವ ಅವರು, ಫಲಿತಾಂಶ ಬಿಜೆಪಿಯ ಭ್ರಷ್ಟಾಚಾರ, ದುರಾಡಳಿತ ಮತ್ತು ಕೋಮುವಾದದ ವಿರುದ್ಧದ ಫಲಿತಾಂಶ. ಇದು ಕೇವಲ ಕಾಂಗ್ರೆಸ್ ಪಕ್ಷದ ಗೆಲುವಲ್ಲ, ಇದು ಕರ್ನಾಟಕದ ಗೆಲುವು. ಕನ್ನಡಿಗರ ಗೆಲುವು, ಪ್ರಜಾಪ್ರಭುತ್ವದ ಗೆಲುವು. ಈ ಗೆಲುವಿಗಾಗಿ ರಾಜ್ಯದ ಸಮಸ್ತ […]

Bengaluru Just In Karnataka Politics State

Karnataka Election Result: ಜೆಡಿಎಸ್ ಸೋಲಿಗೆ ಇವುಗಳೇ ಇರಬಹುದೇ ಕಾರಣ?

Bangalore : ವಿಧಾನಸಭಾ ಚುನಾವಣೆ (Karnataka Election Result) ಯಲ್ಲಿ ಬಿಜೆಪಿಯಂತೆ ಜೆಡಿಎಸ್ ಕೂಡ ನಿರೀಕ್ಷಿತ ಜಯ ಸಾಧಿಸಲು ಹಿಂದೆ ಬಿದ್ದಿದೆ. ಸ್ಪಷ್ಟ ಬಹುಮತ ಕಾಂಗ್ರೆಸ್‌ಗೆ (Congress) ಬಂದಿದ್ದು, ಅಧಿಕಾರ ಹಿಡಿಯಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುತ್ತಿದೆ. ಹೀಗಾಗಿ ಜೆಡಿಎಸ್ ಹಾಗೂ ಬಿಜೆಪಿ ತಮ್ಮ ಸೋಲಿನ ಕುರಿತು ಈಗ ಆತ್ಮಾವಲೋಕನ ಮಾಡಿಕೊಳ್ಳುತ್ತಿವೆ. ಇದರ ಮಧ್ಯೆ ಬಿಜೆಪಿ (BJP) ಹಾಗೂ ಜೆಡಿಎಸ್ (JDS) ಹೀನಾಯ ಸೋಲು ಅನುಭವಿಸಿದ್ದು, ಕೇವಲ 20 ಕ್ಷೇತ್ರಗಳನ್ನು ಗೆದ್ದಿರುವ ಜೆಡಿಎಸ್ ಎಡವಿರುವುದಕ್ಕೆ ಕೆಲವು ಕಾರಣಗಳನ್ನು […]

Bengaluru Just In Karnataka Politics State

Karnataka Assembly Election: ಅಪ್ಪ- ಮಗ, ಅಪ್ಪ – ಮಗಳನ್ನು ಒಟ್ಟಿಗೆ ವಿಧಾನಸಭೆಗೆ ಕಳುಹಿಸಿದ ಮತದಾರ!

ಬೆಂಗಳೂರು : ವಿಧಾನಸಭೆ ಚುನಾವಣೆ (Assembly Election 2023) ಫಲಿತಾಂಶ ಹೊರ ಬಿದ್ದಿದ್ದು, ಈ ಬಾರಿ ನಿರೀಕ್ಷೆಯನ್ನೂ ಮೀರಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಜಯ ಗಳಿಸಿದೆ. ಈ ಬಾರಿ ಹೊಸ ಪ್ರಯೋಗಗಳಿಗೆ ತಕ್ಕ ಉತ್ತರ ನೀಡಿರುವ ಮತದಾರ, ತಂದೆ (Dad) ಮಗ (Sons) ಅಥವಾ ತಂದೆ ಮಗಳಿಗೆ ಅಂದರೆ, ಒಂದೇ ಕುಟುಂಬದಲ್ಲಿನ ಇಬ್ಬರನ್ನು ಕೂಡ ಹಲವು ಕ್ಷೇತ್ರಗಳಲ್ಲಿ ವಿಧಾನಸಭೆಗೆ ಕಳುಹಿಸಿದ್ದಾನೆ. ಅರಕಲಗೂಡಿನಲ್ಲಿ ಜೆಡಿಎಸ್‌ (JDS) ನಿಂದ ಎ. ಮಂಜು ಜಯಗಳಿಸಿದ್ದರೆ, ಮಡಿಕೇರಿಯಲ್ಲಿ ಅವರ ಮಗ ಕಾಂಗ್ರೆಸ್ (Congress) […]

Bengaluru Just In Karnataka Politics State

Karnataka Assembly Election: ಸಂಪುಟದ ಸಚಿವರನ್ನೇ ಮಕಾಡೆ ಮಲಗಿಸಿದ ಮತದಾರ!

ಬೆಂಗಳೂರು : ಸಾಮಾನ್ಯವಾಗಿ ಪಕ್ಷದಲ್ಲಿ ಹಿರಿಯರು, ಹೆಚ್ಚು ಬಾರಿ ಗೆದ್ದವರು, ವರ್ಚಸ್ಸು ಹೆಚ್ಚು ಇಟ್ಟುಕೊಂಡವರು, ಮುಂದಿನ ಬಾರಿ ಮತ್ತೆ ಗೆಲ್ಲುತ್ತಾರೆ ಎಂಬ ಭರವಸೆ ಇದ್ದವರು. ಒಟ್ಟಾರೆಯಾಗಿ ಗೆಲ್ಲುವ ಕುದರೆ, ಪಕ್ಷಕ್ಕೆ ದೊಡ್ಡ ಬಲ ಆಗಿರುವವರಿಗೆ ಸಚಿವ ಸ್ಥಾನಗಳು ಸಿಗುತ್ತವೆ. ಆದರೆ, ಸಿಎಂ ಬಸವರಾಜ ಬೊಮ್ಮಾಯಿ (Basavaraja Bommai) ಸಂಪುಟದ ಅನೇಕ ಸಚಿವರು (Minister) ಈ ಬಾರಿಯ ಚುನಾವಣೆಯಲ್ಲಿ ಸೋಲು ಕಂಡಿದ್ದು, ಜನಾಕ್ರೋಶದ ಬಗ್ಗೆ ಬಿಜೆಪಿ ಚಿಂತನೆ ನಡೆಸಿದೆ. ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿದ್ದ ಹಲವು ಹಾಲಿ ಸಚಿವರು […]

Bengaluru Just In Karnataka Politics State

Basavaraj Bommai Tweet: ಜನಾದೇಶ ಹಾಗೂ ಪಕ್ಷದ ಹಿನ್ನಡೆ ಒಪ್ಪಿಕೊಂಡ ಬೊಮ್ಮಾಯಿ!

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದ್ದು, ಬಿಜೆಪಿ ಹಿನ್ನಡೆ ಕಂಡಿದೆ. ಈ ಕುರಿತು ಸ್ಪಷ್ಟನೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಚುನಾವಣೆಯಲ್ಲಿ ಪಕ್ಷಕ್ಕೆ ಆಗಿರುವ ಹಿನ್ನಡೆಯನ್ನು ಹಾಗೂ ಹಾಗೂ ಜನಾದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಸಂಪೂರ್ಣ ಚುನಾವಣಾ ಫಲಿತಾಂಶ ಹೊರ ಬಿದ್ದ ನಂತರ ಅವಲೋಕನ ಮಾಡಲಿದ್ದೇವೆ. ರಾಜ್ಯದ ಜನ ಕೊಟ್ಟ ಜನಾದೇಶವನ್ನು ನಾವು ಒಪ್ಪಿಕೊಳ್ಳುತ್ತೇವೆ. ಇನ್ನೂ ಮುಂಬರುವಂತಹ ಲೋಕಸಭಾ ಚುನಾವಣೆಯಲ್ಲಿ ಪಕ್ಷವು ಉತ್ತಮ ಪ್ರದರ್ಶನ ನೀಡಲಿದೆ ಎಂದು ಆತ್ಮವಿಶ್ವಾಸವನ್ನು ವ್ಯಕ್ತಪಡಿಸಿದ್ದರು.

Bengaluru Just In Karnataka Politics State

BSYadiyurappa: ಬಿಜೆಪಿಗೆ ಸೋಲು ಹೊಸದೇನು ಅಲ್ಲ; ಮತದಾರರ ತೀರ್ಪು ಸ್ವಾಗತಿಸುತ್ತೇವೆ!

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ (Karnataka Election)ಯಲ್ಲಿ ಮತದಾರರು ನೀಡಿದ ತೀರ್ಪನ್ನು ಸ್ವಾಗತಿಸುತ್ತೇವೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa) ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಸೋಲು- ಗೆಲುವು ಹೊಸದೇನು ಅಲ್ಲ. ಎರಡು ಸ್ಥಾನದಿಂದ ಆರಂಭಿಸಿ ಸ್ವಂತ ಬಲದಿಂದ ಸರ್ಕಾರ ಮಾಡಲಾಗಿತ್ತು. ಈ ಸೋಲಿನಿಂದ ಕಾರ್ಯಕರ್ತರು ಧೃತಿಗೆಡಬೇಕಿಲ್ಲ. ಅಭಿವೃದ್ಧಿ ಪರ ಆಡಳಿತ ನೀಡಿದ್ದೇವೆ. ಆದರೂ ಸೋಲಾಗಿದೆ, ಪರಾಮರ್ಶೆ, ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ. ರಾಜ್ಯದ ಜನತೆಗೆ ಧನ್ಯವಾದ ಹೇಳುತ್ತೇನೆ. ರಾಜ್ಯದ ಅಭಿವೃದ್ಧಿಗೆ ಸಹಕಾರ ಇರಲಿದೆ. ಕಾಂಗ್ರೆಸ್‍ನವರು ಕೊಟ್ಟಿರುವ […]

Bengaluru Just In Karnataka Politics State

Naleen Kumar Kateel: ರಾಜ್ಯದಲ್ಲಿ ಕಾಂಗ್ರೆಸ್ ಸೋಲಿಗೆ ಹೊಣೆ ಹೊತ್ತು, ನಳೀನ್ ಕುಮಾರ್ ಕಟೀಲ್ ರಾಜೀನಾಮೆ!

ಅಧಿಕಾರದ ಗದ್ದುಗೆಯ ಕನಸು ಕಾಣುತ್ತಿದ್ದ ಬಿಜೆಪಿಗೆ ಕರ್ನಾಟಕ ಮತದಾರರು ದೊಡ್ಡ ಶಾಕ್ ನೀಡಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡುವ ಮೂಲಕ ಆಶೀರ್ವಾದ ನೀಡಿದ್ದಾನೆ. ಫಲಿತಾಂಶದ ನಂತರ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ (Naleen Kumar Kateel) ಮಾತನಾಡಿ, ಬಿಜೆಪಿ ಸೋಲಿನ ಹೊಣೆ ಹೊರುವುದಾಗಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಕಟೀಲ್, ‘ಬಿಜೆಪಿ (BJP) ಅಭ್ಯರ್ಥಿಗಳನ್ನು ಆಯ್ಕೆ ಮಾಡಿರುವುದಕ್ಕೆ ರಾಜ್ಯದ ಜನತೆಗೆ ಧನ್ಯವಾದಗಳನ್ನು ಸಲ್ಲಿಸ್ತೇನೆ. ಗೆದ್ದ ಬಿಜೆಪಿ ಅಭ್ಯರ್ಥಿಗಳಿಗೆ ಹಾಗೂ ಕಾಂಗ್ರೆಸ್‌ಗೂ ಅಭಿನಂದನೆ ಸಲ್ಲಿಸುತ್ತೇನೆ. ಜನತಾ ಆಶೀರ್ವಾದ […]