Kornersite

Bengaluru Crime Just In Karnataka Politics State

Karnataka Assembly election: ಬೆಂಗಳೂರಿನಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಫೈಟ್!

Bangalore: ಸಿಲಿಕಾನ್ ಸಿಟಿಯ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬೈಕ್ ರ‍್ಯಾಲಿ ನಡೆದ ಸಂದರ್ಭದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ಮಧ್ಯೆ ಗಲಾಟೆ (clash) ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಈ ವಿಧಾನಸಭಾ ಕ್ಷೇತ್ರದ ಅಟ್ಟೂರು ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಓರ್ವ ಜೆಡಿಎಸ್ ಕಾರ್ಯಕರ್ತನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎನ್ನಲಾಗಿದೆ. ಅಟ್ಟೂರು ಬಡಾವಣೆಯಲ್ಲಿ ಬೈಕ್ […]

Bengaluru Just In Karnataka Politics State

Karnataka Assembly Election: ಎರಡು ದಿನ ಸುದ್ದಿ ಪ್ರಸಾರಕ್ಕೆ ತಡೆ!

Bangalore : ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ತೀವ್ರ ಕುತೂಹಲ ಕೆರಳಿಸಿದೆ. ನಾವಣೆಗೆ ಇನ್ನೂ ಕೇವಲ 3 ದಿನಗಳು ಮಾತ್ರ ಬಾಕಿ ಉಳಿದಿವೆ. ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದ್ದು, 13ರಂದು ಮತ ಎಣಿಕೆ ನಡೆಯಲಿದೆ. ಚುನಾವಣಾ ಬಹಿರಂಗ ಪ್ರಚಾರ ಸೋಮವಾರ ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ. ಹೀಗಗಿ ಮೇ 9 ಮತ್ತು 10 ರಂದು ಮಾಧ್ಯಮಗಳಲ್ಲಿ ಚುನಾವಣಾ ವಿಷಯ ಪ್ರಸಾರಕ್ಕೆ ತಡೆ ಹಾಗೂ ಜಾಹೀರಾತು ನಿರ್ಬಂಧಿಸುವ ಕುರಿತು […]

Just In Kornotorial

ಬಂಡೆಯ ಮೇಲೆ ಟಗರು ನಿಲ್ಲುವುದೋ? ಟಗರಿನ ಮೇಲೆ ಬಂಡೆ ಬೀಳುವುದೋ? ಸದ್ಯಕ್ಕಂತೂ ಮತದಾರರ ಮುಂದೆ ಒಂದೇ ಎನ್ನುತ್ತಿದ್ದಾರೆ!

ಸದ್ಯ ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಹೀಗಾಗಿ ಎಲ್ಲ ಪಕ್ಷಗಳು ಶಕ್ತಿ ಮೀರಿ ಜನರ ಮನಸ್ಸು ಸೆಳೆಯಲು ಪ್ರಯತ್ನಿಸುತ್ತಿವೆ. ಅತಿರತ ಮಹಾರಾತ ಎನಿಸಿಕೊಂಡಿದ್ದ ನಾಯಕರುಗಳು ರಾಜ್ಯದಲ್ಲಿಯೇ ಬೀಡು ಬಿಟ್ಟಿರುವುದು ಕೂಡ ಈ ಬಾರಿ ಎಲ್ಲ ಪಕ್ಷಗಳ ಆತ್ಮವಿಶ್ವಾಸ ಕುಗ್ಗಿಸಿದೆ ಎಂಬುವುದಕ್ಕೆ ಸಾಕ್ಷಿಯಾಗಿದೆ. ರಾಜ್ಯದಲ್ಲಿ ಮೂರು ಪಕ್ಷಗಳ ಮಧ್ಯೆ ಬಿಗ್ ಫೈಟ್ ಇದೆಯಾದರೂ ಬಹುಮತ ಪಡೆದು ಅಧಿಕಾರ ಗಳಿಸಲು ಮಾತ್ರ ಕಾಂಗ್ರೆಸ್ ಹಾಗೂ ಬಿಜೆಪಿ ಪೈಪೋಟಿ ನಡೆಸುತ್ತಿವೆ. ಜೆಡಿಎಸ್ ಸಮ್ಮಿಶ್ರಕ್ಕಾಗಿ ಮಾತ್ರ ಹೋರಾಟ. ಒಂದು ವೇಳೆ ಬಿಜೆಪಿ […]

Bengaluru Just In Karnataka Politics State

ಅತ್ತ ಮೋದಿ ರೊಡ್ ಶೋ-ಇತ್ತ ರಾಹುಲ್ ಸ್ಕೂಟರ್ ಶೋ

ಬೆಂಗಳೂರಿನಲ್ಲಿ ಸಾಮಾನ್ಯ ವ್ಯಕ್ತಿಯಂತೆ ಓಡಾಟ ನಡೆಸಿದ್ದಾರೆ ರಾಹುಲ್ ಗಾಂಧಿ. ಬೆಂಗಳೂರಿನ ಏರ್ಲೈನ್ಸ್ ಹೋಟೆಲ್ ಗೆ ಬಂದಿದ್ದ ರಾಹುಲ್ ಗಾಂಧಿ. ಹಾಫ್ ಹೆಲ್ಮೆಟ್ ಹಾಕ್ಕೊಂಡು ಬೈಕ್ ನಲ್ಲಿ ಹೊರಟ ದೃಶ್ಯ ಇದೀಗ ವೈರಲ್ ಆಗುತ್ತಿದೆ. ಸಿಂಪಲ್ ವ್ಯಕ್ತಿಯಂತೆ ಸಿಂಪಲ್ ಆಗಿ ಬಂದು ಹಾಫ್ ಹೆಲ್ಮೆಟ್ ಹಾಕಿಕೊಂಡು, ಫುಡ್ ಡಿಲಿವರಿ ಬಾಯ್ ಹಿಂದೆ ಕುಳಿತು ಹೋದರು ರಾಗುಲ್ ಗಾಂಧಿ. ಕ್ಷಣಾರ್ಧದಲ್ಲೇ ರಾಹುಲ್ ಗಾಂಧಿಯನ್ನ ನೋಡಲು ಜನರು ಸೇರಲು ಶುರು ಮಾಡಿದ್ರು. ಆದ್ರೆ ರಾಹುಲ್ ಗಾಂಧಿ ಮಾತ್ರ ಸಿಂಪಲ್ ವ್ಯಕ್ತಿಯಂತೆ ಯಾವುದೇ […]

Bengaluru Just In Karnataka Politics State

Karnataka Assembly Election: ರಾಜ್ಯ ರಾಜಧಾನಿಯಲ್ಲಿ 2ನೇ ದಿನವೂ ಪ್ರಧಾನಿ ಹವಾ!

Bangalore : ಪ್ರಧಾನಿ ನರೇಂದ್ರ ಮೋದಿ ಅವರ ಹವಾ ರಾಜ್ಯ ರಾಜಧಾನಿಯಲ್ಲಿ (Bengaluru) 2ನೇ ದಿನವೂ ಮುಂದುವರೆದಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಒಟ್ಟು 6 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಟ್ಟು 8 ಕಿ.ಮೀವರೆಗೆ ಸಾಗಲಿದೆ. ನಗರದ ನ್ಯೂ ತಿಪ್ಪಸಂದ್ರದಿಂದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ರೋಡ್ ಶೋ (Road Show) ಆರಂಭವಾಗಿದ್ದು, ಈ ರೋಡ್ ಶೋ, ಮಹಾದೇವಪುರ, ಕೆ.ಆರ್. ಪುರಂ, ಸಿ.ವಿ. ರಾಮನ್ ನಗರ, ಸರ್ವಜ್ಞ ನಗರ, ಶಿವಾಜಿನಗರ, ಶಾಂತಿನಗರ ಕ್ಷೇತ್ರಗಳಲ್ಲಿ […]

Bengaluru Just In Karnataka State

IT Raid: ಇತ್ತೀಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮುಖಂಡರ ಮೇಲೆ ಮತ್ತೆ ಐಟಿ ದಾಳಿ!

ಕಾಂಗ್ರೆಸ್ ಮುಖಂಡರ ಮೇಲೆ ಐಟಿ ದಾಳಿ ಮುಂದುವರೆಸಿದೆ. ಇತ್ತೀಚೆಗ,ಟೇ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಆಪ್ತರ ಮೇಲೆ ದಾಳಿ ನಡೆಸಿದ್ದ ಐಟಿ, ಸದ್ಯ ಶಾಸಕ ಪ್ರಿಯಾಂಕ್ ಖರ್ಗೆ (Priyank Kharge) ಅವರ ಆಪ್ತ ಹಾಗೂ ಜಿಪಂನ ಮಾಜಿ ಸದಸ್ಯ ಅರವಿಂದ್ ಚವ್ಹಾಣ್ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ (IT Raid) ನಡೆಸಿದ್ದಾರೆ. ಮನೆ, ಜಲ್ಲಿ ಕ್ರಷರ್ ಮತ್ತು ಹೋಟೆಲ್ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ನಿನ್ನೆ ಸಂಜೆ ದಾಳಿ ನಡೆಸಿದ್ದ ಅಧಿಕಾರಿಗಲು ರಾತ್ರಿ […]

Bengaluru Just In Karnataka Politics State

Karnataka Assembly Election: ನೀವು ಬಿಟ್ಟರೂ 40 ಪರ್ಸೆಂಟ್ ಕರ್ಮ ನಿಮ್ಮನ್ನು ಬಿಡುವುದಿಲ್ಲ ಎಂದು ಕಾಲೆಳೆದ ಸಿದ್ದರಾಮಯ್ಯ!

Bangalore : ನಿನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಬೆಂಗಳೂರಿನ (Bengaluru) 11 ವಿಧಾನಸಭಾ ವ್ಯಾಪ್ತಿಯಲ್ಲಿ ಭರ್ಜರಿ ರೋಡ್ ಶೋ(Road Show) ನಡೆಸಿದ್ದಾರೆ. ರೋಡ್ ಶೋ ಸಂದರ್ಭದಲ್ಲಿ ಕ್ಲಿಕ್ಕಿಸಿದ ಫೋಟೋವನ್ನು ಬಿಜೆಪಿ ವೈರಲ್ ಮಾಡಿದೆ. ಆದರೆ, ಈ ಫೋಟೋವೊಂದರಲ್ಲ ಮಳಿಗೆಯ ಮೇಲೆ 40% ಆಫರ್‌ ಇರುವ ಪೋಸ್ಟರ್‌ ಕಂಡು ಬಂದಿದೆ. ಹೀಗಿಗ ಈ ಫೋಟೋವನ್ನು ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ (Siddaramaiah) ಅವರು ʻನೀವು ಬಿಟ್ಟರೂ 40% ಕರ್ಮ ನಿಮ್ಮನ್ನು ಬಿಡದೆ ಹಿಂಬಾಲಿಸುತ್ತಿದೆ ಮೋದಿಜೀ […]

Bengaluru Just In Karnataka Politics State

Amit Shah: ಕಾಂಗ್ರೆಸ್ ಗೆ 10 ಜನ್ಮ ಎತ್ತಿದರೂ ಸಾವರ್ಕರ್ ಬಲಿದಾನ ನೋಡುವುದು ಅಸಾಧ್ಯ; ಅಮಿತ್ ಶಾ!

Belagavi : ಕಾಂಗ್ರೆಸ್(Congress) ಪಕ್ಷ ಹಾಗೂ ರಾಹುಲ್ ಗಾಂಧಿ(Rahul Gandhi) ವೀರ್ ಸಾವರ್ಕರ್ ಅವಮಾನಿಸುತ್ತದ್ದಾರೆ. ಇವರು 10 ಜನ್ಮ ಎತ್ತಿ ಬಂದರೂ ಸಾವರ್ಕರ್ ಅವರಂತಹ ಬಲಿದಾನ ನೋಡಲು ಆಗುವುದಿಲ್ಲ. ಹೀಗಾಗಿಯೇ ಸುವರ್ಣಸೌಧದಲ್ಲಿ ವೀರ್ ಸಾವರ್ಕರ್ ಭಾವಚಿತ್ರ ಹಾಕಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸವದತ್ತಿಯಲ್ಲಿ (Savadatti) ಚುನಾವಣಾ (Election) ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಎರಡು ಬಾರಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಏಕೈಕ ಸ್ವಾತಂತ್ರ್ಯ […]

Bengaluru Just In Karnataka Politics State

Karnataka Assembly Election: ಬಿಜೆಪಿಯ ಡಬಲ್ ಇಂಜೀನ್ ಸರ್ಕಾರದ ಹೊಡೆತಕ್ಕೆ ಸಿಕ್ಕು ಸಿದ್ದು, ಬಾಗಲಕೋಟೆ ತೊರೆದಿದ್ದಾರೆ!

Bagalkote : ಕಾಂಗ್ರೆಸ್ ಸರ್ಕಾರ (Congress Government)ವು ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ 1 ಜಿಬಿ ಡೇಟಾಗೆ 300 ರೂ. ಖರ್ಚಾಗುತ್ತಿತ್ತು. ಆದರೆ, ಬಿಜೆಪಿ ಸರ್ಕಾರ (BJP Government) ಅಧಿಕಾರಕ್ಕೆ ಬಂದ ನಂತರ 1 ಜಿಬಿ ಡೇಟಾಗೆ (Mobile Internet) ಕೇವಲ 10 ರೂ. ಖರ್ಚಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದರು. ಬಾಗಲಕೋಟೆಯಲ್ಲಿ ಪ್ರಚಾರ ನಡೆಸಿ ಮಾತನಾಡಿದ ಅವರು, ಇಂದು ಪ್ರತಿ ತಿಂಗಳ ಡೇಟಾ 4 ರಿಂದ 5 ಸಾವಿರ ರೂ. ಆಗ್ತಿತ್ತು. ಬಿಜೆಪಿ […]

Bengaluru Just In Karnataka Politics State

Karnataka Assembly Election: ಮೋದಿ ರೋಡ್ ಶೋ ವೇಳೆ ಮಾರ್ದನಿಸಿದ ‘ಭಜರಂಗಿ’

Bangalore : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನ 11 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಭರ್ಜರಿ ರೋಡ್ ಶೋ (Road Show) ನಡೆಸಿದ್ದಾರೆ. ಈ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿ ಆಂಜನೇಯ ಮೂರ್ತಿಗೆ ನಮಸ್ಕರಿಸಿದರು. ಕಾಂಗ್ರೆಸ್ ಬಿಡುಗಡೆಗೊಳಿಸಿದ್ದ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿಸುವಂತೆ ಹೇಳಲಾಗಿದ್ದ ವಿಷಯ ದೊಡ್ಡ ಮಟ್ಟದ ಚರ್ಚೆ ಹುಟ್ಟು ಹಾಕಿತ್ತು. ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಕಾರ್ಯಕರ್ತರು ವಿರೋಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೋದಿ ರೋಡ್ ಶೋ ವೇಳೆ ಹನುಮಂತನ ಮುಖವಾಡ ಧರಿಸಿದ್ದರು. ಅಷ್ಟೇ ಅಲ್ಲದೇ […]