Kornersite

Bengaluru Karnataka Politics State

karnataka Assembly Election: ಪ್ರಧಾನಿ ನಾಲಾಯಕ್ ಎಂದ ಮಾಜಿ ಸಚಿವ!

Kalaburagi : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ(Mallikarjun Kharge) ಪ್ರಿಯಾಂಕ್ ಖರ್ಗೆ(Priyank Kharge) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ನಾಲಾಯಕ್‌ ಎಂದು ಕರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು, ಸೇಡಂ ಮಳಖೇಡಕ್ಕೆ ಬಂದ ಸಂದರ್ಭದಲ್ಲಿ ಬಂಜಾರಾ (Banjara) ಸಮಾಜದವರಿಗೆ ಈ ಸಮಾಜದ ಮಗ ದೆಹಲಿಯಲ್ಲಿದ್ದಾನೆ ಎಂದು ಹೇಳಿದ್ದರು. ಆದರೆ ಈಗ ಬಂಜಾರಾ ಸಮುದಾಯದವರಿಗೆ ಮೀಸಲಾತಿಯಲ್ಲಿ ಅನ್ಯಾಯ ಮಾಡಲಾಗಿದೆ. ನಿಮ್ಮ ಸಮಾಜದಲ್ಲಿ ಇಂತಹ ನಾಲಾಯಕ್‌ ಮಗನಿದ್ದರೆ ಹೇಗೆ ನಡೆಯುತ್ತೆ ಎಂದು ಕಿಡಿಕಾರಿದ್ದಾರೆ. ದೇಶ ನಡೆಸುವುದು ಮಾತ್ರವಲ್ಲ. […]

Bengaluru Just In Karnataka Politics State

Karnataka Assembly Election: ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಯಾಚಿಸಲಿರುವ ರಮ್ಯಾ!

Bangalore : ಕಾಂಗ್ರೆಸ್ (Congress) ಮುಖಂಡೆ, ಮಾಜಿ ಸಂಸದೆ, ನಟಿ ರಮ್ಯಾ (Ramya) ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಹಲವು ಅಭ್ಯರ್ಥಿಗಳ ಪರ ಮತಯಾಚನೆ ನಡೆಸಲಿದ್ದಾರೆ. ಚುನಾವಣೆ (Election)ಯ ಹಿನ್ನೆಲೆಯಲ್ಲಿ ಈಗಾಗಲೇ ಎಲ್ಲ ಪಕ್ಷಗಳು ಸ್ಟಾರ್ ಪ್ರಚಾರಕರನ್ನು ಕರೆ ತಂದು ಪ್ರಚಾರ ಮಾಡುತ್ತಿವೆ. ನಟಿ ರಮ್ಯಾ ಕಾಂಗ್ರೆಸ್ ಸ್ಟಾರ್ ಪ್ರಚಾರಕಿಯಾಗಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ಮೇ 4ರಂದು ರಮ್ಯಾ ವರುಣಾ (Varuna) ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಪರ ಪ್ರಚಾರ […]

Bengaluru Just In Karnataka Politics State

Karnataka Assembly Election: 6ನೇ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್!

Bangalore : ರಾಜ್ಯ ವಿಧಾನಸಭೆ ಚುನಾವಣೆ (Karmnataka Assembly Elections 203) ಕಾವು ರಂಗೇರಿದ್ದು, ಮತದಾರರನ್ನು ಸೆಳೆಯಲು ಎಲ್ಲ ಪಕ್ಷಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಒಂದಕ್ಕಿಂತ ಒಂದು ಪಕ್ಷ ಗ್ಯಾರಂಟಿ, ಭರವಸೆ ನೀಡುತ್ತ ಮತದಾರರನ್ನು ಸೆಳೆಯುತ್ತಿವೆ. ಇಂದು ಬಿಜೆಪಿಯ ಪ್ರಣಾಳಿಕೆ ಕೂಡ ಬಿಡುಗಡೆಯಾಗಲಿದೆ. ಸದ್ಯ 5 ಗ್ಯಾರಂಟಿ ಬಿಡುಗಡೆ ಮಾಡಿದ್ದು, ಈಗ 6ನೇ ಗ್ಯಾರಂಟಿ ಬಿಡುಗಡೆ ಮಾಡಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 15 ಸಾವಿರ ರೂ., ಆಶಾ ಕಾರ್ಯಕರ್ತೆಯರಿಗೆ 8 ಸಾವಿರ ರೂ. ಹಾಗೂ ಬಿಸಿಯೂಟ ನೌಕರರಿಗೆ […]

Bengaluru Just In Karnataka Politics State

Karnataka Assembly Election: ಪ್ರಣಾಳಿಕೆ ಬಿಡುಗಡೆ ಮಾಡಲಿರುವ ಬಿಜೆಪಿ; ಮಹಿಳೆಯರಿಗೆ ಬಂಪರ್ ಗಿಫ್ಟ್!?

Bangalore : ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ (Karnataka Assembly Elections 2023)ಯ ಕಾವು ಜೋರಾಗಿದೆ. ಪಕ್ಷಗಳು ಒಂದಕ್ಕಿಂತ ಒಂದು ಹೆಚ್ಚೆಚ್ಚು ಜನರನ್ನು ಆಕರ್ಷಿಸಲು ಕೊಡುಗೆಗಳನ್ನು ನೀಡುತ್ತಿವೆ. ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಏರುವ ಬಯಕೆ ಹೊಂದಿರುವ ಕಾಂಗ್ರೆಸ್ (Congress) ಸಾಲು ಸಾಲು ಉಚಿತ ಘೋಷಣೆಗಳನ್ನು ಮಾಡಿದೆ. ಇನ್ನೊಂದೆಡೆ ಪಂಚರತ್ನ ಹೆಸರಿನಲ್ಲಿ ಜೆಡಿಎಸ್ (JDS) ಪಕ್ಷವು ಮತದಾರರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದೆ. ಮತ್ತೊಮ್ಮೆ ಅಧಿಕಾರದ ಕನಸು ಕಾಣುತ್ತಿರುವ ಬಿಜೆಪಿ, ನಾಳೆ ಬೆಂಗಳೂರಿನಲ್ಲಿ ಪ್ರಣಾಳಿಕೆ ಬಿಡುಗಡೆ (BJP Manifesto) ಮಾಡಲು ಮುಂದಾಗಿದೆ. […]

Bengaluru Crime Just In Karnataka Politics State

Karnataka Assembly Election: ಹೆಚ್ಚಿನ ಜರನ್ನು ಸೇರಿಸಲು ಹಣದ ಆಮಿಷ; ಬಿಜೆಪಿ ಅಭ್ಯರ್ಥಿ ವಿರುದ್ಧ ದೂರು!

Chikkodi : ಕುಡಚಿ (Kudachi) ವಿಧಾನಸಭಾ ಕ್ಷೇತ್ರದಲ್ಲಿ ಏ. 29ರಂದು ನಡೆದ ಬಿಜೆಪಿ (BJP) ಸಮಾವೇಶಕ್ಕೆ ಜನರನ್ನು ಸೇರಿಸಲು ಹಣ ಹಂಚಿಕೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪಿ.ರಾಜೀವ್ (P.Rajeev) ಸೇರಿದಂತೆ ಮತ್ತಿಬ್ಬರ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆ ವಿರುದ್ಧ ದೂರು ದಾಖಲಾಗಿದೆ. ಈ ಕಾರ್ಯಕರ್ಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು. ಹೀಗಾಗಿ ಹೆಚ್ಚಿನ ಜನರನ್ನು ಸೇರಿಸುವುದಕ್ಕಾಗಿ ಮುಗಳಖೋಡ ಪಟ್ಟಣದ ಬಳಿ ಏಪ್ರಿಲ್ 29ರಂದು ಹಣ ಹಂಚಿಕೆ ಮಾಡಿ ಆಮಿಷ ತೋರಿಸಲಾಗಿದೆ ಎನ್ನುವ […]

Just In Karnataka Politics State

Karnataka Assembly Election: ಮಕ್ಕಳ ಮೊಟ್ಟೆಯಲ್ಲಿಯೂ ಭ್ರಷ್ಟಾಚಾರ ಮಾಡಿದ ಬಿಜೆಪಿ- ಪ್ರಿಯಾಂಕಾ

Belagavi : ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಬಿಜೆಪಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಚುನಾವಣೆ ಇರುವ ಹಿನ್ನೆಲೆಯಲ್ಲಿ ಎಲ್ಲ ನಾಯಕರು ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಸದಾ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಸರ್ಕಾರ (BJP Government) ಮೊಟ್ಟೆಯಲ್ಲೂ ಮೋಸ ಮಾಡುವುದನ್ನು ಬಿಟ್ಟಿಲ್ಲ. ಗುತ್ತಿದಾರರ ಸಂಘದವರು ಪತ್ರ ಬರೆದರೂ ಪ್ರಧಾನಿ ಮೋದಿಯಿಂದ ಉತ್ತರ ಬರಲಿಲ್ಲ ಎಂದು ಆರೋಪಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರವು ಮೊಟ್ಟೆಯಲ್ಲಿಯೂ ಕಾಸು […]

Bengaluru Just In Karnataka Politics State

Karnata Assembly Election: ಜೆಡಿಎಸ್, ಕಾಂಗ್ರೆಸ್ ಗೆ ಮತ ನೀಡಿದರೆ, ಅಭಿವೃದ್ಧಿಗೆ ಹಿನ್ನಡೆ ಆದಂತೆ!

Ramanagar : ಮತದಾರರು ಜೆಡಿಎಸ್‌ಗೆ (JDS) ಮತ ನೀಡಿದರೆ ಅದು ಕಾಂಗ್ರೆಸ್‌ನ (Congress) ಖಾತೆಗೆ ಹೋಗುತ್ತದೆ. ಕರ್ನಾಟಕದಲ್ಲಿ (Karnataka) ಅಸ್ಥಿರ ಸರ್ಕಾರ ಆಗಲಿದೆ. ಇದರಿಂದ ಅಭಿವೃದ್ಧಿ ಅಸಾಧ್ಯ. ಹೀಗಾಗಿ ಬಿಜೆಪಿಗೆ ಮತ ನೀಡಿ ದು ಪ್ರಧಾನಿ ನರೇಂದ್ರ ಮೋದಿ (Narendra Modi) ಮನವಿ ಮಾಡಿದ್ದಾರೆ. ಚನ್ನಪಟ್ಟಣದಲ್ಲಿ ನಡೆದ ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಅಸ್ಥಿರ ಸರ್ಕಾರಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರಣವಾಗಿದೆ. ಹೊರಗಿನ ನೋಟಕ್ಕಷ್ಟೇ ಎರಡು, ಒಳಗಡೆ ಎರಡೂ ಒಂದೇ ಆಗಿದೆ. ಎರಡೂ ಪಕ್ಷಗಳು ಭ್ರಷ್ಟಾಚಾರಕ್ಕೆ […]

Bengaluru Just In Karnataka Politics State

Karnataka Assembly Election: ಕಾಲಿಗೆ ಬಿದ್ದವರಿಗೆ ಸಂಸ್ಕೃತಿ ಹೇಳಿಕೊಟ್ಟ ಮೋದಿ!

Kolar : ಪ್ರಧಾನಿ ನರೇಂದ್ರ ಮೋದಿ ಅವರು ನವ ಕರ್ನಾಟಕ ಸಂಕಲ್ಪ ಸಮಾವೇಶಕ್ಕಾಗಿ ರಾಜ್ಯಕ್ಕೆ ಆಗಮಿಸಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಚುನಾವಣಾ ಕಾವು ರಂಗೇರಿದೆ. ಕೋಲಾರ (Kolar) ತಾಲೂಕಿನ ಕೆಂದಟ್ಟಿ ಬಳಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಮಾವೇಶದ ಪಕ್ಕದಲ್ಲೇ ನಿರ್ಮಾಣ ಮಾಡಲಾಗಿದ್ದ ಹೆಲಿಪ್ಯಾಡ್‌ನಲ್ಲಿ ಪ್ರಧಾನಿ ಮೋದಿ ಅವರನ್ನು ಬಿಜೆಪಿ (BJP) ನಾಯಕರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕಾಲಿಗೆರಗಿದ ಕೆಜಿಎಫ್ ಬಿಜೆಪಿ ಮುಖಂಡ ಶ್ರೀನಿವಾಸ್‌ಗೆ ಮೋದಿ ಬೆನ್ನಿಗೆ ಗುದ್ದಿ ಇದು ಬಿಜೆಪಿ ಸಂಸ್ಕೃತಿಯಲ್ಲ ಎಂದು ಹೇಳಿದರು. ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಧಾನಿಗೆ ಸಂಸದ […]

Just In Kornotorial

Karnataka Assembly Election: ಲಿಂಗಾಯತರು ಅಲ್ಲ, ಒಕ್ಕಲಿಗರು ಅಲ್ಲ…! ಈ ಬಾರಿ ಸಿಎಂ ಆಗೋರು ಯಾರು ಗೊತ್ತಾ? ನಾಯಕರ ತಲೆಯಂದ್ರೆ ತಲೆ!

ಲಿಂಗಾಯತ ಮತದಾರ…ಲಿಂಗಾಯತ ನಾಯಕ….ಲಿಂಗಾಯತ ಸಚಿವ…ಲಿಂಗಾಯತ ಸಿಎಂ…!! ಸದ್ಯದ ರಾಜಕೀಯ ಕಣದಲ್ಲಿ ಹೆಚ್ಚಾಗಿ ಮಾರ್ದನಿಸುತ್ತಿರುವ ಪದವಾಗಿದೆ. ಇದು ನಾಯಕರ, ಪಕ್ಷಗಳ ಅಜೆಂಡಾ ಕೂಡ ಆಗಿ ಬಿಟ್ಟಿದೆ. ರಾಜ್ಯದ ಮತದಾರರ ಪೈಕಿ ದೊಡ್ಡ ಬಾಹುಳ್ಯ ಹೊಂದಿರುವ ಈ ಸಮುದಾಯದ ಮತದಾರರನ್ನು ಸೆಳೆಯುವುದಕ್ಕಾಗಿಯೇ ಎಲ್ಲ ಪಕ್ಷಗಳು ಈಗ ತಂತ್ರ- ಪ್ರತಿತಂತ್ರ ಹೆಣೆಯುತ್ತಿವೆ. ಹೀಗಾಗಿಯೇ ಗಾಳ ಹಾಕಿ ಮೀನು ಹಿಡಿದಂತೆ ಲಿಂಗಾಯತ- ಒಕ್ಕಲಿಗರನ್ನು ಹಿಡಿಯಲು ಪ್ರಯತ್ನಿಸಲಾಗುತ್ತಿದೆ. ಆದರೆ, ರಾಜಕೀಯ ನಾಯಕರನ್ನು ನಾವು ಸುಲಭವಾಗಿ ತಿಳಿದುಕೊಳ್ಳುವಂತಿಲ್ಲ. ಎಲ್ಲಿ ಯಾವ ಮಂತ್ರ ಬಿತ್ತಿದರೆ, ಯಾವ ಹಣ್ಣು […]

Bengaluru Just In Karnataka Politics State

karnataka Assembly Election: ಹೇಗಿರಲಿದೆ ಬ್ಯಾಲೆಟ್ ಪೇಪರ್ ಮತದಾನ!!?

Bangalore : ರಾಜ್ಯ ವಿಧಾನಸಭಾ ಚುನಾವಣೆ (Karnataka Assembly Elections 2023) ಯು ಮೇ. 10ರಂದು ನಡೆಯಲಿದೆ. ಹೀಗಾಗಿ ಎಲ್ಲ ಅಭ್ಯರ್ಥಿಗಳಿಂದ ಭರ್ಜರಿ ಪ್ರಚಾರ ನಡೆಯುತ್ತಿದೆ. ಇದರ ನಡುವೆ ಏಪ್ರಿಲ್ 29ರಿಂದ ಬ್ಯಾಲೆಟ್ ಪೇಪರ್ ವೋಟಿಂಗ್ ಶುರುವಾಗಿದೆ(Ballot Paper Voting). ರಾಜ್ಯದಲ್ಲಿ ಬ್ಯಾಲೆಟ್ ಪೇಪರ್ ಮೂಲಕ ಗೌಪ್ಯ ಮತದಾನ ಎಲೆಕ್ಷನ್ ಕಮಿಷನ್ ಆರಂಭಿಸಿದೆ. ಏಪ್ರಿಲ್ 29ರಿಂದ ಮೇ 6 ರವರೆಗೆ ಬ್ಯಾಲೇಟ್ ಮತದಾನಕ್ಕೆ ಅವಕಾಶ ನೀಡಲಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಈ ಮತದಾನ ಆರಂಭವಾಗಿದೆ. ಇದೇ ಮೊದಲ […]