Kornersite

Bengaluru Just In Karnataka Politics State

Karnataka Assembly Election: ವ್ಹಾರೆ ವ್ಹಾ..! ಅಮಿತ್ ಶಾ ಜೀ…ದೆಹಲಿಯಲ್ಲಿ ಕುಳಿತು ಆಳಲು ಇದು ರಾಜಪ್ರಭುತ್ವ ಅಲ್ಲ, ಪ್ರಜಾಪ್ರಭುತ್ವ!

Bangalore: ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್ ಮಾಡಿ ವಾಗ್ದಾಳಿ ನಡೆಸಿರುವ ಅವರು, ವ್ಹಾರೆ ವ್ಹಾ ಅಮಿತ್ ಶಾ ಜೀ, ದೆಹಲಿಯಲ್ಲಿ ಕೂತು ರಾಜ್ಯಗಳನ್ನು ಆಳಲು ಇದು ರಾಜಪ್ರಭುತ್ವ ಅಲ್ಲ, ಪ್ರಜಾಪ್ರಭುತ್ವ ಎಂದು ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ. ಕರ್ನಾಟಕವನ್ನು ನರೇಂದ್ರ ಮೋದಿ ಅವರ ಕೈಗೆ ಕೊಡುವ ಚುನಾವಣೆಯಿದು ಎಂದು ಅಮಿತ್ ಶಾ ಹೇಳಿದ್ದ ಹೇಳಿಕೆ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, ಸರಣಿ ಟ್ವೀಟ್ ಮಾಡಿ […]

Bengaluru Just In Karnataka Politics State

Karnataka Assembly Election: ಜಗದೀಶ ಶೆಟ್ಟರ್ ಸೋಲಿಸಲು ಪಣ; ಟಾಸ್ಕ್ ಕೊಟ್ಟ ಅಮಿತ್ ಶಾ!

Bangalore : ಬಿಜೆಪಿ ಪಕ್ಷದಲ್ಲಿ ಕಡೆಗಣಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ (Congress) ಸೇರಿದ ಜಗದೀಶ್ ಶೆಟ್ಟರ್ (Jagadish Shettar) ಹಾಗೂ ಲಕ್ಷ್ಮಣ ಸವದಿ (Lakshman Savadi) ಅವರನ್ನು ಸೋಲಿಸಲು ಬಿಜೆಪಿಯಲ್ಲಿ ಟಾರ್ಗೆಟ್ ಫಿಕ್ಸ್ ಮಾಡಲಾಗಿದೆ. ಈ ಇಬ್ಬರು ನಾಯಕರನ್ನು ಸೋಲಿಸಲು ಲಿಂಗಾಯತ ವೋಟ್ ಬ್ಯಾಂಕ್ (Lingayat Vote Bank) ಉಳಿಸಿಕೊಳ್ಳಲು ಬಿಜೆಪಿ ನಾಯಕರು ಸಭೆ ಮೇಲೆ ಸಭೆ ಮಾಡುತ್ತಿದ್ದಾರೆ. ಅವಿಭಜಿತ ಧಾರವಾಡ ಜಿಲ್ಲೆಯ 175 ನಾಯಕರ ಜೊತೆ ಅಮಿತ್ ಶಾ (Amit Shah) ಚರ್ಚೆ ನಡೆಸಿದ್ದಾರೆ. ಬಿಎಸ್‌ ಯಡಿಯೂರಪ್ಪ […]

Bengaluru Just In Karnataka Politics State

Karnataka Assembly Election: ಲಿಂಗಾಯತ ಹೇಳಿಕೆ ವಿಚಾರ; ಮಾಜಿ ಸಿಎಂ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು!

Bangalore : ರಾಜ್ಯ ವಿಧಾನಸಭೆ ಚುನಾವಣೆ (Karnataka Assembly Elections 2023) ಯಲ್ಲಿ ಹೇಳಿಕೆ ನೀಡುವ ಸಂದರ್ಭದಲ್ಲಿ ಲಿಂಗಾಯತರ ವಿರುದ್ಧ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಮಾನನಷ್ಟ ಮೊಕದ್ದಮೆ (Defamation case) ದಾಖಲಿಸಲಾಗಿದೆ. ಶಂಕರ್ ಶೇಟ್ ಎಂಬುವವರು ಮ್ಯಾಜಿಸ್ಟ್ರೇಟ್ ಕೋರ್ಟ್‌ ಗೆ (Magistrate Court) ದೂರು ನೀಡಿದ್ದು, ಕೋರ್ಟ್ ವಿಚಾರಣೆಯನ್ನು ಏ. 29ಕ್ಕೆ ಮುಂದೂಡಿದೆ. ಲಿಂಗಾಯತ ಸಿಎಂ ಭ್ರಷ್ಟಾಚಾರ ಎಸಗಿ, ರಾಜ್ಯ ಹಾಳು ಮಾಡಿದ್ದಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ […]

Bengaluru Just In Karnataka Politics State

Karnataka Assembly Election: ರೆಡ್ಡಿ ಕುಟುಂಬಗಳ ಮಧ್ಯೆ ಬಿಗ್ ಫೈಟ್; ಇದು ಬಳ್ಳಾರಿ ಕ್ಷೇತ್ರದ ಚಿತ್ರಣ!

Ballari : ಬಳ್ಳಾರಿ (Ballari) ಜಿಲ್ಲೆಯಲ್ಲಿ ಈ ಬಾರಿ ರೆಡ್ಡಿ ಕುಟುಂಬಗಳ ಮಧ್ಯೆಯೇ ಯುದ್ಧ ನಡೆಯುತ್ತಿದೆ. ಗಾಲಿ ಜನಾರ್ದನ ರೆಡ್ಡಿ (Gali Janardhan Reddy) ಕುಟುಂಬಕ್ಕೆ ಠಕ್ಕರ್ ಕೊಡಬಲ್ಲ ಮತ್ತೊಂದು ರೆಡ್ಡಿ ಕುಟುಂಬ ಎಂದರೆ ಅದು ಮಾಜಿ ಶಾಸಕ ಸೂರ್ಯನಾರಾಯಣ ರೆಡ್ಡಿ ಕುಟುಂಬ. ಏನೇ ಆದರೂ ಇಲ್ಲಿ ಈ ಬಾರಿ ಗೆಲ್ಲುವುದು ಮಾತ್ರ ರೆಡ್ಡಿ! ಸೂರ್ಯನಾರಾಯಣ ರೆಡ್ಡಿ ಅವರ ಪುತ್ರ ನಾರಾ ಭರತ್ ರೆಡ್ಡಿ (Nara Bharath Reddy) ಕಾಂಗ್ರೆಸ್‌ ನಿಂದ (Congress) ಕಣಕ್ಕೆ ಇಳಿದಿದ್ದಾರೆ. ಜನಾರ್ದನ […]

Bengaluru Just In Karnataka Politics State

DB Inamdar: ಮಾಜಿ ಸಚಿವ ಡಿ.ಬಿ. ಇನಾಮದಾರ್ ವಿಧಿವಶ!

ಚನ್ನಮ್ಮನ ಕಿತ್ತೂರಿನಿಂದ 5 ಬಾರಿ ಶಾಸಕರಾಗಿದ್ದ ಹಿರಿಯ ಕಾಂಗ್ರೆಸ್‌ ನಾಯಕ, ಮಾಜಿ ಸಚಿವ ಡಿ.ಬಿ. ಇನಾಮದಾರ್ ಸಾವನ್ನಪ್ಪಿದ್ದಾರೆ. ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಕಳೆದ ಒಂದು ತಿಂಗಳಿನಿಂದಲೂ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಸಾವನ್ನಪ್ಪಿದ್ದಾರೆ. 1983ರಲ್ಲಿ ಜನತಾ ಪಕ್ಷದಿಂದ ಕಿತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಬಾರಿ ಗೆಲುವು ಸಾಧಿಸಿದ್ದರು. 1994 ರಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಈವರೆಗೆ 9 ಚುನಾವಣೆ ಎದುರಿಸಿದ್ದ ಇನಾಮ್ದಾರ್‌ 1983, 1985 ರಲ್ಲಿ ಜನತಾ ಪಕ್ಷದಿಂದ, 1994, […]

Bengaluru Just In Karnataka Politics State

Karnataka Assembly Election: ಬಿಜೆಪಿಯದ್ದು ಅಲಿಬಾಬಾ ಮತ್ತು 40 ಕಳ್ಳರ ಸರ್ಕಾರ!

Belagavi : ರಾಜ್ಯ ಸರ್ಕಾರವು ಅಲಿಬಾಬ ಮತ್ತು 40 ಕಳ್ಳರ ಸರ್ಕಾರ. ಬಿಜೆಪಿ ಸರ್ಕಾರ ಯಥೇಚ್ಛವಾಗಿ ಭ್ರಷ್ಟಾಚಾರ (Corruption) ಮಾಡಿದೆ. ಬಿಜೆಪಿ (BJP) ಅತ್ಯಂತ ಭ್ರಷ್ಟ ಸರ್ಕಾರ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೋಕಾಕ್ ನಗರದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದ ಜನತೆ 2013ರಲ್ಲಿ ಕಾಂಗ್ರೆಸ್‌ಗೆ ಆಶೀರ್ವಾದ ಮಾಡಿದ್ದರು. ನಾನು ಸಿಎಂ ಆಗಿದ್ದೆ. ನಮ್ಮ ಸರ್ಕಾರ ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇನೆ. ಸಮಾಜದ ಎಲ್ಲಾ ಬಡವರಿಗೆ ಕಾರ್ಯಕ್ರಮ ಕೊಡುವ […]

Bengaluru Just In Karnataka State

Karnataka Assembly Election:ನಿಪ್ಪಾಣಿ ಕ್ಷೇತ್ರದಲ್ಲಿ ಈ ಬಾರಿಯೂ ಬಿಜೆಪಿ ಮತ್ತೊಮ್ಮೆ ಬಾವುಟ ಹಾರಿಸುವುದೇ?

ಗಡಿ ಕ್ಷೇತ್ರವಾಗಿರುವ ನಿಪ್ಪಾಣಿ (Nippani) ವಿಧಾನಸಭಾ ಕ್ಷೇತ್ರದಲ್ಲಿ ಮರಾಠಾ ಸಮುದಾಯದ ಪ್ರಾಭಲ್ಯ ಹೆಚ್ಚಾಗಿದೆ. ಈ ಕ್ಷೇತ್ರದಲ್ಲಿ ಮರಾಠಾ ಸಮುದಾಯ ಹಾಗೂ ಲಿಂಗಾಯತ ಮತದಾರರೇ ನಿರ್ಣಾಯಕರಾಗಿದ್ದು, ಬಜೆಪಿ ಹಾಗೂ ಕಾಂಗ್ರೆಸ್, ಎನ್ ಸಿಪಿ ಮಧ್ಯೆ ಬಿಗ್ ಫೈಟ್ ನಡೆಯುತ್ತಿದೆ. ಸಚಿವೆ ಶಶಿಕಲಾ ಜೊಲ್ಲೆ (Shashikala Annasaheb Jolle) ಬಿಜೆಪಿ (BJP) ಅಭ್ಯರ್ಥಿಯಾಗಿದ್ದರೆ, ಕಾಂಗ್ರೆಸ್ (Congress) ಪಕ್ಷದಿಂದ ಕಾಕಾಸಾಹೇಬ್ ಪಾಟೀಲ್ (Kakasaheb Patil) ಕಣಕ್ಕೆ ಇಳಿದಿದ್ದಾರೆ. ಬಿಜೆಪಿ ಮುಖಂಡ ರಮೇಶ್ ಜಾರಕಿಹೊಳಿ ಆಪ್ತ ಉತ್ತಮ್ ಪಾಟೀಲ್ (Uttam Patil) ಮಹಾರಾಷ್ಟ್ರದ […]

Bengaluru Just In Karnataka Politics State

Karnataka Assembly Election: ಸವದಿ ಬಿಜೆಪಿಯ ದುಡ್ಡು ಹಂಚುತ್ತಿದ್ದಾರೆ; ಅವರಿಂದ ಹಣ ಪಡೆದು ನಮಗೆ ಮತ ಹಾಕಿ!

ಚಿಕ್ಕೋಡಿ : ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿಯ ಹಣ ಖರ್ಚು ಮಾಡುತ್ತಿದ್ದು, ಅವರಿಂದ ದುಡ್ಡು ಪಡೆದು ಬಿಜೆಪಿಗೆ (BJP) ಮತ ಚಲಾಯಿಸಿ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಹೇಳಿದ್ದಾರೆ. ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, ಸವದಿ (Laxman Savadi) ಕಣ್ಣೀರು ಹಾಕಿ ನಾಟಕ ಮಾಡುತ್ತಿದ್ದಾರೆ. ಪಕ್ಷದಿಂದ ಅವರಿಗೆ ಎಲ್ಲವನ್ನುನ್ನೂ ನೀಡಲಾಗಿತ್ತು. ಅವರು ಅಧಿಕಾರ ನೀಡಿದ ಎಲ್ಲರಿಗೂ ಮೋಸ ಮಾಡಿದ್ದಾರೆ. ಬಿ.ಎಲ್ ಸಂತೋಷ್‌ (BL Santhosh), ಉಮೇಶ್ ಕತ್ತಿಗೂ (Umesh Katti) ಸವದಿ […]

Bengaluru Just In Karnataka Politics State

Karnataka Assembly Election: ಬಿಜೆಪಿ ನಾಯಕರಿಗೆ ಲಿಂಗಾಯತ ಸೂತ್ರ ನೀಡಿದ ಅಮಿತ್ ಶಾ!

Bangalore : ಚುನಾವಣಾ ಕಣ ರಂಗೇರಿದೆ. ಈ ಸಂದರ್ಭದಲ್ಲಿ ಹೆಚ್ಚಿನ ಮತದಾರರಿರುವ ಲಿಂಗಾಯತರನ್ನು ಸೆಳೆಯುವುದಕ್ಕಾಗಿ ತಂತ್ರ- ಪ್ರತಿತಂತ್ರ ಹೆಣೆಯುತ್ತಿದ್ದಾರೆ. ಲಿಂಗಾಯತ ಸಿಎಂ (Lingayat CM) ಅಸ್ತ್ರ ಬಳಸಲು ಬಿಜೆಪಿ ಮುಂದಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ (DK Shivakumar) ಮತ್ತು ಬಿಜೆಪಿ ವಿರುದ್ಧ ನೇರಾನೇರ ಸಮರ ಆರಂಭವಾಗಿದೆ. ಬಿಜೆಪಿಗೆ (BJP) ಟೆನ್ಷನ್ ಹೆಚ್ಚಾಗಿದ್ದು, ಲಿಂಗಾಯತರ ಕಡೆಗಣನೆ ಆರೋಪದಿಂದ ಚುನಾವಣೆ ಹೊಡೆತದ ಆತಂಕ ಎದುರಾಗಿದೆ. ಈ ಲಿಂಗಾಯತ ಸಿಎಂ ಟೆನ್ಷನ್ ವಿಚಾರಕ್ಕೆ ಅಮಿತ್ ಶಾ (Amit Shah) ತಮ್ಮದೇ […]

Bengaluru Just In Karnataka Politics State

Karnataka Assembly Election: ಡಿಕೆಶಿಗೆ ಬಿಗ್ ರಿಲೀಫ್! ನಾಮಪತ್ರ ಸ್ವೀಕೃತ!

Ramanagar : ಡಿಕೆ ಶಿವಕುಮಾರ್ (DK Shivakumar) ಅವರ ನಾಮಪತ್ರ ಸ್ವೀಕೃತವಾಗಿದ್ದು, ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಡಿ.ಕೆ. ಶಿವಕುಮಾರ್ ಕಾಂಗ್ರೆಸ್‌ನಿಂದ (Congress) ಕನಕಪುರ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದರು. ಆದರೆ, ಆದಾಯ ತೆರಿಗೆ ಅಧಿಕಾರಿಗಳು ನೀಡಿದ ನೊಟೀಸ್ ಹಿನ್ನೆಲೆಯಲ್ಲಿ ಅವರ ನಾಮಪತ್ರ ತಿರಸ್ಕೃತವಾಗುತ್ತದೆ ಎಂಬ ಆತಂಕ ಶುರುವಾಗಿತ್ತು. ಹೀಗಾಗಿ ಅವರ ಸಹೋದ ಡಿಕೆ ಸುರೇಶ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಸದ್ಯ ಡಿಕೆಶಿ ನಾಮಪತ್ರ ಸ್ವೀಕೃತವಾಗಿದ್ದು, ದೊಡ್ಡ ತಲೆನೋವು ಕಳೆದಂತಾಗಿದೆ. ಕೆಪಿಸಿಸಿ ಅಧ್ಯಕ್ಷರ ನಾಮಪತ್ರವನ್ನು ಚುನಾವಣಾಧಿಕಾರಿ […]