Kornersite

Bengaluru Just In Karnataka State

Karnataka Assembly Election 2023: ಮಗಳು ಬಿಜೆಪಿ ಸೇರಿದ್ದು, ಎದೆಗೆ ಚೂರಿ ಹಾಕಿದಂತಾಗಿದೆ- ಕಾಗೋಡು

ಶಿವಮೊಗ್ಗ : ಮಾಜಿ ಸಚಿವ ಹಾಗೂ ಕಾಂಗ್ರೆಸ್ (Congress)ನ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ(KagoduTimmappa) ಅವರ ಮಗಳು ಬಿಜೆಪಿ(BJP) ಸೇರಿದ್ದು, ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಮಗಳು ಬಿಜೆಪಿ (BJP) ಸೇರಿದ್ದು ನನ್ನ ಎದೆಗೆ ಚಾಕು ಹಾಕಿದಂತಾಗಿದೆ. ನನ್ನ ಮಗಳು ಈ ರೀತಿ ನಿರ್ಧಾರ ತೆಗೆದುಕೊಳ್ಳುತ್ತಾಳೆ ಎಂದು ನಾನು ಕನಸಿನಲ್ಲಿಯೂ ಆಲೋಚನೆ ಮಾಡಿರಲಿಲ್ಲ. ಮಗಳು ಈ ರೀತಿ ಇದ್ದಾಳೆ ಎನ್ನುವುದು ನನ್ನ ದೌರ್ಭಾಗ್ಯ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ (Kagodu Thimmappa) ಬೇಸರ ವ್ಯಕ್ತಪಡಿಸಿದ್ದಾರೆ. ಸಾಗರದಲ್ಲಿ […]

Bengaluru Just In Karnataka State

Karnataka Assembly Election : ಸೋಮಣ್ಣ ಸೋಲಿಸಲು ರಣ ತಂತ್ರ ಹೆಣೆದ ಕಾಂಗ್ರೆಸ್!

Bangalore : ಸಚಿವ ವಿ.ಸೋಮಣ್ಣಗೆ(Somanna) ಬಿಜೆಪಿಯಿಂದ ಎರಡು ಕ್ಷೇತ್ರಗಳಲ್ಲಿ ಟಿಕೆಟ್ ನೀಡಲಾಗಿದೆ. ವರುಣಾದಲ್ಲಿ ಸಿದ್ದರಾಮಯ್ಯ (Siddaramaiah) ಅವರನ್ನು ಕಟ್ಟಿ ಹಾಕಲು ಸೋಮಣ್ಣಗೆ ಬಿಜೆಪಿ ಟಿಕೆಟ್‌ ನೀಡಲಾಗಿದೆ. ಅಲ್ಲದೇ, ಇದರೊಂದಿಗೆ ಅವರಿಗೆ ಚಾಮರಾಜನಗರದಲ್ಲಿಯೂ ಟಿಕೆಟ್ ನೀಡಲಾಗಿದೆ. ಈ ಬೆನ್ನಲ್ಲಿಯೇ ಚಾಮರಾಜನಗರದಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್‌ (Congress) ಪ್ಲ್ಯಾನ್‌ ಮಾಡಿದೆ. ಸದ್ಯ ಬೆಂಗಳೂರಿನ ಗೋವಿಂದರಾಜನಗರದ ಶಾಸಕರಾಗಿರುವ ಸೋಮಣ್ಣ ಅವರಿಗೆ ಈ ಬಾರಿ ಬಿಜೆಪಿ ಹೈಕಮಾಂಡ್ ಚಾಮರಾಜನಗರ (Chamarajanagara) ಮತ್ತು ವರುಣಾದಲ್ಲಿ (Varuna) ಟಿಕೆಟ್‌ ನೀಡಿದೆ. ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧವೇ ಸೋಮಣ್ಣ […]

Bengaluru Just In Karnataka State

Karnataka Assembly Election 2023: ಸಚಿವ ಆರ್. ಅಶೋಕ್ ಗೆ ಠಕ್ಕರ್ ಕೊಡಲು ಕಾಂಗ್ರೆಸ್ ರಣತಂತ್ರ! ಏನದು?

Bangalore : ಕಾಂಗ್ರೆಸ್ ನ ಪ್ರಭಲ ನಾಯಕರಾದ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ಠಕ್ಕರ್ ನೀಡುವುದಕ್ಕಾಗಿ ಬಿಜೆಪಿ ರಣತಂತ್ರ ಹೆಣೆದ್ದಿದ್ದು, ಕನಕಪುರದಲ್ಲಿ ಕಂದಾಯ ಸಚಿವ ಅಶೋಕ್‌ಗೆ (R Ashok) ಹಾಗೂ ವರುಣಾ ಕ್ಷೇತ್ರದಲ್ಲಿ ವಿ. ಸೋಮಣ್ಣಗೆ ಟಿಕೆಟ್ ನೀಡಿದೆ. ಆದರೆ, ಕಾಂಗ್ರೆಸ್ ಕೂಡ ಪ್ರತಿತಂತ್ರ ಹೆಣೆಯಲು ಆರಂಭಿಸಿದೆ. ಆರ್. ಅಶೋಕ್ ಪ್ರತಿನಿಧಿಸುತ್ತಿರುವ ಪದ್ಮನಾಭನಗರದಲ್ಲಿ ಡಿಕೆ ಶಿವಕುಮಾರ್‌ (DK Shivakumar) ಸಹೋದರ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್‌ (DK Suresh) ಅವರಿಗೆ ಟಿಕೆಟ್ ನೀಡಲು […]

Bengaluru Just In Karnataka State

Politics Exclusive: ನಮಗೆ ಮಲ್ಲಿಕಾರ್ಜುನ ಖರ್ಗೆ ಸುಪ್ರೀಂ – ಸಂಸದ ಡಿ.ಕೆ. ಸುರೇಶ್

Ramanagar : ಎಐಸಿಸಿ(AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರೇ ನಮಗೆ ಸುಪ್ರೀಂ, ಅವರ ಆದೇಶವನ್ನು ನಾವು ಪಾಲನೆ ಮಾಡುತ್ತೇವೆ ಎಂದು ಸಂಸದ ಡಿ.ಕೆ. ಸುರೇಶ್ (DK Suresh) ಹೇಳಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ರಾಜಕಾರಣಕ್ಕೆ ಎಂಟ್ರಿ ಕೊಟ್ಟ ವಿಚಾರವಾಗಿ ಮಾತನಾಡಿದ ಅವರು, ಖರ್ಗೆ ಅವರು ರಾಜ್ಯ ರಾಜಕಾರಣಕ್ಕೆ ಬರಬಾರದು ಅಂತ ಏನೂ ಇಲ್ಲ. ಅವರು ನಮ್ಮ ಪಕ್ಷದ ಹಿರಿಯರು. ನಮಗೆ ಅವರೇ ಮಾರ್ಗದರ್ಶಕರು. ಅವರು ಏನೇ ಆದೇಶ ಮಾಡಿದರೂ ನಾವು […]

Bengaluru Just In Karnataka State

Karnataka Assembly Election 2023: ಕೈ ತಪ್ಪಿದ ಟಿಕೆಟ್; ಸ್ವತಂತ್ರ ಅಭ್ಯರ್ತಿಯಾಗಿ ಸ್ಪರ್ಧಿಸಲು ದತ್ತಾ ನಿರ್ಧಾರ!

Chikkamagaluru : ಕಡೂರು (Kadur) ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವೈ.ಎಸ್.ವಿ ದತ್ತಾ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಆದರೆ, ಕಾಂಗ್ರೆಸ್ ಅವರಿಗೆ ಟಿಕೆಟ್ ನೀಡಿಲ್ಲ. ಎರಡನೇ ಪಟ್ಟಿಯಲ್ಲಿ ಕಡೂರ ಕ್ಷೇತ್ರದ ಅಭ್ಯರ್ಥಿಯನ್ನು ಕಾಂಗ್ರೆಸ್ ಘೋಷಿಸಿತ್ತು. ಆದರೆ, ಅದರಲ್ಲಿ ವೈ.ಎಸ್.ವಿ. ದತ್ತಾ ಹೆಸರಿರಲಿಲ್ಲ. ಹೀಗಾಗಿ ದತ್ತಾ ತೀವ್ರ ಬೇಸರ ವ್ಯಕ್ತಪಡಿಸಿದ್ದು, ಸ್ವತಂತ್ರವಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ. ಈಗ ಜೆಡಿಎಸ್ ಹಾಗೂ ಕಾಂಗ್ರೆಸ್ ಇಲ್ಲದಿರುವ ಹಿನ್ನೆಲೆಯಲ್ಲಿ ದತ್ತ (YSV Datta) ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸುಳಿವು ನೀಡಿದ್ದಾರೆ. ಭಾನುವಾರ […]

Bengaluru Just In Karnataka State

(Nandini-Amul) ಅಮುಲ್ ಭಾರತದ ಬ್ರಾಂಡ್, ಇಲ್ಲಿ ಮಾರಾಟ ಮಾಡಿದರೆ ಏನು ತೊಂದರೆ- ಸಿ.ಟಿ. ರವಿ ಪ್ರಶ್ನೆಗೆ ಕಾಂಗ್ರೆಸ್ ಕಿಡಿ

ಬೆಂಗಳೂರು : ಅಮುಲ್ ಭಾರತದ ಬ್ರ್ಯಾಂಡ್. ಭಾರತದಲ್ಲಿಯೇ ಮಾರಾಟ ಮಾಡಿದರೆ, ಇವರಿಗೇನು ತೊಂದರೆ? ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್ (Congress) ಪಕ್ಷದಲ್ಲಿ ಇಟಲಿಯವರ ಆಡಳಿತಕ್ಕೆ, ಗುಲಾಮಗಿರಿಗೆ ಯಾವುದೇ ಆಕ್ಷೇಪ ಇಲ್ಲ ಎಂದು ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ (CT Ravi) ಹೇಳಿದ್ದಾರೆ. ಅಮುಲ್ ಹಾಗೂ ನಂದಿನಿ (Nandini-Amul) ಜಟಾಪಟಿ ವಿಚಾರದಲ್ಲಿ ಕಾಂಗ್ರೆಸ್ ಟೀಕೆಗೆ ತಿರುಗೇಟು ನೀಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಇಟಲಿಯವರ ಆಡಳಿತಕ್ಕೆ, ಗುಲಾಮಗಿರಿಗೆ ಯಾವುದೇ ಆಕ್ಷೇಪ ಇಲ್ಲ. ಅಮುಲ್ ಭಾರತದ ಬ್ರ್ಯಾಂಡ್, […]

Bengaluru Just In Politics State

Karnataka Assembly Election 2023: ಕಾಂಗ್ರೆಸ್ ನಲ್ಲಿ ಭಿನ್ನಮತ ಬೇಗುದಿ – ಹಲವು ಕ್ಷೇತ್ರಗಳಲ್ಲಿ ಬಂಡಾಯ ಬಾವುಟ!

Bangalore : ರಾಜ್ಯದಲ್ಲಿ ವಿಧಾನಸಭಾ ಚುನಾವಣೆ(Karnataka Assembly Election) ಘೋಷಣೆಯಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೂರು ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ದಂಡೇ ತುಂಬಿದೆ. ಸಹಜವಾಗಿ ಟಿಕೆಟ್ ವಂಚಿತರು, ಬಂಡಾಯ ಏಳುವುದು ಸಹಜ.ಬಿಜೆಪಿ(BJP) ಇನ್ನೂ ತನ್ನ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿಲ್ಲ. ಈಗಾಗಲೇ ಕಾಂಗ್ರೆಸ್ (congress) ತನ್ನ ಎರಡು ಪಟ್ಟಿ ಬಿಡುಗಡೆ ಮಾಡಿದೆ. ಹೀಗಾಗಿ ಕಾಂಗ್ರೆಸ್ ನಲ್ಲಿ ಬಂಡಾಯದ ಬಾವುಟ ಹಾರಲು ಆರಂಭವಾಗಿದೆ. ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದರು. ಈ ಪಟ್ಟಿಯಲ್ಲಿ […]

Just In National

Politics ಆಂಧ್ರಪ್ರದೇಶದ ಮಾಜಿ ಸಿಎಂ ಬಿಜೆಪಿ ಸೇರ್ಪಡೆ

ನವದೆಹಲಿ : ಆಂಧ್ರದ (Andhra Pradesh) ಮಾಜಿ ಸಿಎಂ (Former Chief Minister) ಕಿರಣ್ ಕುಮಾರ್ ರೆಡ್ಡಿ (Kiran Kumar Reddy) ಅವರು ಬಿಜೆಪಿ (BJP) ಸೇರಿದ್ದಾರೆ.ಅವಿಭಜಿತ ಆಂಧ್ರಪ್ರದೇಶದ ಕೊನೆಯ ಮುಖ್ಯಮಂತ್ರಿಯಾಗಿದ್ದ ಕಿರಣ್ ಕುಮಾರ್ ರೆಡ್ಡಿ ಅವರು ಮಾರ್ಚ್ 12ರಂದು ಕಾಂಗ್ರೆಸ್ ಗೆ ರಾಜೀನಾಮೆ ಸಲ್ಲಿಸಿದ್ದರು. ಆದರೆ, ಶುಕ್ರವಾರ ದೆಹಲಿಯ ಬಿಜೆಪಿ ಕಾರ್ಯಾಲಯದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಎದುರು ಬಿಜೆಪಿ ಸೇರಿದ್ದಾರೆ.ಆಂಧ್ರ ಪ್ರದೇಶದ ವಿಭಜನೆಯನ್ನು ವಿರೋಧಿಸಿದ್ದ ಕಿರಣ್ […]

Just In Karnataka Politics State

‘ಸಹುಕಾರ್’ ಗೆ ಗೋಕಾಕ್ ನಲ್ಲೇ ಟಕ್ಕರ್ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್

Belagavi : ಶಾಸಕ ರಮೇಶ ಜಾರಕಿಹೊಳಿ(Ramesh Jarakiholi)ಗೆ, ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್(Laxmi Hebbalkar) ನಡುವಿನ ವಾಕ್ಸಮರ ಮುಂದುವರೆದಿದ್ದು, ತಿರುಗೇಟು ನೀಡಿದ್ದಾರೆ.ಬೆಳಗಾವಿಯ (Belagavi) ಜಿಲ್ಲೆಯಲ್ಲಿ ಗೋಕಾಕ್ ಲಿಂಗಾಯತರ ಹಿಡಿತದಲ್ಲಿ ಇರುವ ಮತ ಕ್ಷೇತ್ರ. ಅಲ್ಲಿ ಪಂಚಮಸಾಲಿ ಮತದಾರರ ಸಂಖ್ಯೆಯೇ ಹೆಚ್ಚಾಗಿದೆ. ಈಗ ಅದೇ ಸಮುದಾಯದ ಅಭ್ಯರ್ಥಿಯನ್ನು ರಮೇಶ್ ಜಾರಕಿಹೊಳಿ (Ramesh Jarkiholi) ವಿರುದ್ಧ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕಣಕ್ಕಿಳಿಸಿದ್ದಾರೆ. ತಾಲೂಕಿನ ಪ್ರಖ್ಯಾತ ವೈದ್ಯ ಡಾ.ಮಹಾಂತೇಶ ಕಡಾಡಿಗೆ ಅವರಿಗೆ ಕಾಂಗ್ರೆಸ್ (Congress) ಟಿಕೆಟ್ ಸಿಗುವಲ್ಲಿ ಹೆಬ್ಬಾಳ್ಕರ್ ಮಹತ್ವದ […]

Bengaluru Just In Karnataka Politics State

EXCLUSIVE : ಸಿದ್ದು ಡಬಲ್ ಕನಸಿಗೆ ಎಳ್ಳು-ನೀರು? 58 ಸೀಕ್ರೇಟ್!

Bangalore : ಕರ್ನಾಟಕ ವಿಧಾನಸಭಾ ಚುನಾವಣೆ(Karnataka Assembly Election)ಗೆ ಕಣ ರಂಗೇರಿದೆ. ಎಲ್ಲ ಪಕ್ಷಗಳು ಗೆಲುವಿನ ಲೆಕ್ಕಾಚಾರದ ತಂತ್ರ- ಪ್ರತಿ ತಂತ್ರಗಳನ್ನು ಹೆಣೆಯುತ್ತಿವೆ. ಕಾಂಗ್ರೆಸ್ ಈಗಾಗಲೇ ತನ್ನ ಅಭ್ಯರ್ಥಿಗಳ 2 ಪಟ್ಟಿಯನ್ನು ಬಿಡುಗಡೆ ಮಡಿದೆ. ಜೆಡಿಎಸ್ ಕೂಡ ಎರಡನೇ ಪಟ್ಟಿ ಬಿಡುಗಡೆ ಮಾಡಲು ಉತ್ಸುಕವಾಗಿದೆ. 124 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಕಾಂಗ್ರೆಸ್‌, ಇಂದು 42 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ.ಯಾವುದೇ ಗೊಂದಲ ಇಲ್ಲದ, ಒಬ್ಬೊಬ್ಬ ಆಕಾಂಕ್ಷಿ ಟಿಕೆಟ್ ಕೇಳಿದ್ದ ಹಾಗೂ ಹಾಲಿ ಶಾಸಕರ […]