Kornersite

Just In Karnataka Politics State

BJP ಪಟ್ಟಿ ರೆಡಿ-CM ದಿಲ್ಲಿ ಸಸ್ಪೆನ್ಸ್!

Bangalore : ರಾಜ್ಯ ವಿಧಾನಸಭಾ ಚುನಾವಣೆಗೆ (Karnataka Assembly Elections 2023) ಚುನಾವಣೆಯ ರಣಕಣ ರಾಜ್ಯದಲ್ಲಿ ಈಗಾಗಲೇ ಕಾವೇರಿದೆ. ಈಗಾಗಲೇ ಕಾಂಗ್ರೆಸ್ (Congress) ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಡಿದೆ. ಇನ್ನೊಂದೆಡೆ ಜೆಡಿಎಸ್ ಕೂಡ ಎರಡನೇ ಪಟ್ಟಿ ಬಿಡುಗಡೆ ಮಾಡಲು ಮುಂದಾಗಿದೆ. ಈ ಮಧ್ಯೆ ಬಿಜೆಪಿಯ(BJP) ಪಟ್ಟಿಯತ್ತ ಎಲ್ಲರ ಚಿತ್ತ ನೆಟ್ಟಿದೆ. ಸಿಎಂ ಬಸವರಾಜ ಬೊಮ್ಮಾಯಿಗೆ ಬೆಂಬಲ ಸೂಚಿಸಿದ ಕಿಚ್ಚ ಸುದೀಪ್! ಕಾಂಗ್ರೆಸ್ ಪಕ್ಷವು ಮಾರ್ಚ್ 25ರಂದು ಮೊದಲ ಹಂತದಲ್ಲಿ 124 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. […]

Just In Karnataka Politics

ಗೌಡರ ಮಾನಸ ಪುತ್ರನಿಗೆ ‘ಕೈ’ ಕೊಟ್ಟ ಕಾಂಗ್ರೆಸ್(congress): YSV ದತ್ತಾಗೆ ಕಡೂರು ಟಿಕೆಟ್ ಕೈ ತಪ್ಪಿದ್ದೇಕೆ?

ಇಂದು ಕಾಂಗ್ರೆಸ್ ನ 2ನೇ ಪಟ್ಟಿ ಬಿಡುಗಡೆಯಾಗಿದೆ. ಆದರೆ, ಈ ಪಟ್ಟಿ ಗಮನಿಸಿದರೆ, ಕೆಲವು ಟಿಕೆಟ್ ಆಕಾಂಕ್ಷಿತರಿಗೆ ಪಕ್ಷ ಶಾಕ್ ನೀಡಿದೆ. ಅದು ಕೇವಲ ಅವರಿಗಷ್ಟೇ ಅಲ್ಲ, ಇಡೀ ರಾಜ್ಯದ ಜನರೇ ಆಶ್ಚರ್ಯ ಪಡುವಂತಾಗಿದೆ. ಹೌದು! ಕಾಂಗ್ರೆಸ್ ಕೆಲವು ಮುಖಂಡರಿಗೆ ಟಿಕೆಟ್ ನೀಡಿಲ್ಲ. ಕಡೂರಿನ ಮಾಜಿ ಶಾಸಕ ವೈ.ಎಸ್.ವಿ ದತ್ತಾ ಇತ್ತೀಚೆಗಷ್ಟೇ ಜೆಡಿಎಸ್ ತೊರೆದು ತಮ್ಮ ಅಪಾರ ಕಾರ್ಯಕರ್ತರೊಂದಿಗೆ ಕಾಂಗ್ರೆಸ್ ಸೇರಿದ್ದರು. ಒಂದು ಕಾಲದಲ್ಲಿ ಜೆಡಿಎಸ್ ನ ಪ್ರಭಾವಿ ನಾಯಕರಲ್ಲಿ ಹಾಗೂ ಮಾಜಿ ಪ್ರಧಾನಿ ದೇವೇಗೌಡ ಅವರ […]

Bengaluru Just In Politics

ಕಾಂಗ್ರೆಸ್ (Congress) 2ನೇ ಪಟ್ಟಿಯಲ್ಲೂ ಸಿದ್ದರಾಮಯ್ಯ (Siddaramaiah) ಮಿಸ್ಸಿಂಗ್!-42 ಅಭ್ಯರ್ಥಿಗಳ ಪಟ್ಟಿಯಲ್ಲಿ ಬಾದಾಮಿ ಸೋಲ್ಡ್ ಔಟ್

Bangalore: ರಾಜ್ಯ ವಿಧಾನಸಭೆ ಚುನಾವಣೆ (Karnataka Assembly Elections 2023) ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಎಡನೇ ಪಟ್ಟಿ ಬಿಡುಗಡೆ ಮಾಡಿದೆ. ಇಂದು ಎಐಸಿಸಿ 42 ಕ್ಷೇತ್ರಗಳ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ.ಆದರೆ, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈ.ಎಸ್. ದತ್ತಾಗೆ ಕಾಂಗ್ರೆಸ್ ಟಿಕೆಟ್ ನೀಡಿಲ್ಲ. ಇದರಿಂದಾಗಿ ದತ್ತಾ ಹಾಗೂ ಅಭಿಮಾನಿಗಳಿಗೆ ಬೇಸರ ಉಂಟಾಗುವಂತಾಗಿದೆ. ಇನ್ನೂ ಶಿಗ್ಗಾವಿಯಿಂದ ಸಿಎಂ ಬಸವರಾಜ ಬೊಮ್ಮಾಯಿ ಎದುರು ವಿನಯ ಕುಲಕರ್ಣಿ ಸ್ಪರ್ಧೆ ಮಾಡುತ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ, […]