Kornersite

Just In National

ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ ನಿಷೇಧ!

ದೆಹಲಿ : ದೆಹಲಿಯಲ್ಲಿ ಪಟಾಕಿ ಬಳಕೆ ನಿಷೇಧಿಸಲಾಗಿದೆ. ಅರವಿಂದ್ ಕೇಜ್ರಿವಾಲ್ (Delhi CM Arvind Kejriwal) ನೇತೃತ್ವದ ಸರ್ಕಾರ ಪಟಾಕಿ ಬಳಕೆ ನಿಷೇಧಿಸಿದ ಬೆನ್ನಲ್ಲಿಯೇ ಸುಪ್ರೀಂ ಕೋರ್ಟ್ (Supreme Court On Ban Crackers) ಬೆಂಬಲ ವ್ಯಕ್ತಪಡಿಸಿ, ಮಧ್ಯ ಪ್ರವೇಶಿಸಲು ನಿರಾಕರಿಸಿದೆ. ಬೇರಿಯಂ ಬಳಸಿ ತಯಾರಿಸುವ ಹಸಿರು ಪಟಾಕಿಗಳ ಬಳಕೆಗೆ ಕೋರಿ ಸಲ್ಲಿಸಿದ ಮನವಿಯನ್ನೂ ದೇಶದ ಅತ್ಯುನ್ನತ ಕೋರ್ಟ್ ತಿರಸ್ಕರಿಸಿ ಸಾರ್ವಜನಿಕರಿಗೆ ದೀಪಾವಳಿಯ ಶುಭಾಶಯ ಹೇಳಿದೆ. ರಾಜಧಾನಿಯಲ್ಲಿ ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಪರವಾನಗಿ ನೀಡದಂತೆ ಸುಪ್ರೀಂ ಕೋರ್ಟ್, […]

Crime Just In National

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟಗೊಂಡು 9 ಜನ ಬಲಿ!

ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, 9 ಜನ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಮೇದಿನಿಪುರ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಈ ಅವಘಡ ಸಂಭವಿಸಿದೆ. ಅಲ್ಲದೇ, ಘಟನೆಯಲ್ಲಿ ಹಲವು ಜನ ಗಾಯಗೊಂಡಿದ್ದಾರೆ. ಈ ಕುರಿತು ಅಪರಾಧ ತನಿಖಾ ಇಲಾಖೆ (ಸಿಐಡಿ) ತನಿಖೆ ಆರಂಭಿಸಿದೆ.ಇದ್ದಕ್ಕಿದ್ದಂತೆ ಭಾರಿ ಸ್ಫೋಟವೊಂದು ಕೇಳಿಬಂದಿತ್ತು, ಕಾರ್ಖಾನೆಯ ಮೇಲ್ಛಾವಣಿ ಹಾರಿಹೋಗಿರುವುದನ್ನು ನೋಡಿದ್ದಾರೆ. ಜನರ ಮೃತ ದೇಹಗಳು ಛಿದ್ರವಾಗಿ ಬಿದ್ದಿವೆ. ಕೆಲವರ ದೇಹಗಳು ರಸ್ತೆಯಲ್ಲಿ ಬಿದ್ದಿವೆ. ಅದರಲ್ಲಿ ಹಲವರು ಸುಟ್ಟು ಕರಕಲಾಗಿದ್ದಾರೆ. ಮಾಹಿತಿ […]

Just In Karnataka

ಪಟಾಕಿ ಮಳಿಗೆಯಲ್ಲಿ ಆಕಸ್ಮಿಕ ಬೆಂಕಿ: ಲಕ್ಷಾಂತರ ಮೌಲ್ಯದ ಪಟಾಕಿ ಬೆಂಕಿಗಾಹುತಿ

ಮೈಸೂರಿನ ಹೆಬ್ಬಾಳ್ ಕೈಗಾರಿಕಾ ಬಡಾವಣೆಯ ಪಟಾಕಿ ಮಳಿಗೆಯಲ್ಲಿ ಆಕಸ್ಮಿಕ ಬೆಂಕಿ. ಲಕ್ಷಾಂತರ ಮೌಲ್ಯದ ಪಟಾಕಿ ಬೆಂಕಿಗಾಹುತಿ. ಅಕ್ಕ ಪಕ್ಕದ ಮಳಿಗೆಗಳಿಗೂ ವ್ಯಾಪಿಸಿದ ಬೆಂಕಿ ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ