Kornersite

Crime Just In National

ಸ್ನೇಹಿತರೊಂದಿಗೆ ರೀಲ್ಸ್ ಮಾಡಲು ಹೋಗಿ ಬಾವಿಗೆ ಬಿದ್ದ ಯುವಕ; ಮುಂದೇನಾಯ್ತು?

ರೀಲ್ಸ್ ಮಾಡಲು ಹೋಗಿ ಯುವಕನೊಬ್ಬ ಸಾವನ್ನಪ್ಪಿದ ಘಟನೆಯೊಂದು ಮಹಾರಾಷ್ಟ್ರದ ದೊಂಬಿವ್ಲಿಯ ಠಾಕುರ್ಲಿ ಪ್ರದೇಶದಲ್ಲಿ ನಡೆದಿದೆ. ಯುವಕನೊಬ್ಬ ತನ್ನ ಸ್ನೇಹಿತರ ಜೊತೆಗೆ ರೀಲ್ಸ್ ಮಾಡಲು ತೆರಳಿ ಆಯತಪ್ಪಿ ಬ್ರಿಟಿಷರ ಕಾಲದ ಪಂಪ್ ಹೌಸ್‌ ನ ಬಾವಿಯಲ್ಲಿ ಮುಳುಗಿ ಬಿದ್ದು ಸಾವನ್ನಪ್ಪಿದ್ದಾನೆ. ಯುವಕ ತನ್ನ ಇಬ್ಬರು ಸ್ನೇಹಿತರೊಂದಿಗೆ ತೆರಳಿದ್ದ ಎನ್ನಲಾಗಿದೆ. ಸತತ 32 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ವ್ಯಕ್ತಿಯ ಮೃತದೇಹವನ್ನು ಹುಡುಕಲಾಗಿದೆ. 18 ವರ್ಷದ ಬಿಲಾಲ್ ಸೊಹೈಲ್ ಶೇಖ್ ಎಂದು ಗುರುತಿಸಲಾಗಿದೆ. ಪ್ರಕರಣದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ […]

Bengaluru Crime Just In Karnataka State

ದರ್ಶನ್ ತಲೆಗೆ ಬಿಯರ್ ಬಾಟಲಿಯಿಂದ ಹಲ್ಲೆ: ಉದ್ಯಮಿ ಮಕ್ಕಳ ಹೈಡ್ರಾಮಾ

Bangalore: ಪ್ರತಿಷ್ಟಿತ ಹೊಟೆಲ್ ನಲ್ಲಿ ಉದ್ಯಮಿಗಳ ಮಕ್ಕಳ ನಡುವೆ ಗಲಾಟೆ ನಡೆದಿತುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಪ್ರತಿಷ್ತಿತ ಫೋರ್ ಸೀಸನ್(Four Season)ಹೊಟೆಲ್ ನಲ್ಲಿ ಉದ್ಯಮಿಗಳ ಮಕ್ಕಳು ಬೆಳಗಿನ ಜಾವ ಗಲಾಟೆ ಮಾಡಿಕೊಂಡಿದ್ದಾರೆ. ಗಲಾಟೆಯಲ್ಲಿ ದರ್ಶನ್ ಹಾಗೂ ಆಗಮ್ ವೇದಾಂತ್ ದುಗಾರ್ ಎನ್ನುವವರ ಮಧ್ಯೆ ಗಲಾಟೆಯಾಗಿದ್ದು, ದರ್ಶನ್ ತಲೆಗೆ ಗಾಯವಾಗಿದೆ. ಸದ್ಯ ದರ್ಶನ್, ಆಸ್ಪತ್ರೆಯಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಘಟನೆ ನಡೆದಿದ್ದು, ಬೆಳಗಿನ ಜಾವ 2.30ರ ಸುಮಾರಿಗೆ. ಅಸಲಿಗೆ ಉದ್ಯಮಿ ವೈಷ್ಣವಿ ಬಿಲ್ಡರ್ಸ್ ಗೋವಿಂದರಾಜು ಅವರ ಪುತ್ರನೇ […]

Crime Just In Karnataka State

Crime News: ಮನೆಯಲ್ಲಿ ಯಾರೂ ಇಲ್ಲದಾಗ ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು!

ಧಾರವಾಡ: ತಾಯಿ ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ಇಬ್ಬರು ಸಹೋದರಿಯರು ನೇಣಿಗೆ ಶರಣಾಗಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ. ಕಲಘಟಗಿ ಪಟ್ಟಣದ ಬೆಂಡಿಗೇರಿ ಓಣಿಯಲ್ಲಿ ಈ ಘಟನೆ ನಡೆದಿದ್ದು, ತಾಯಿ ಮನೆಯಿಂದ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಸಹೋದರಿಯರು (Sisters) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾವೇರಿ ಹಡಪದ (17) ಭೂಮಿಕಾ ಹಡಪದ (19) ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು. ಸಹೋದರಿಯರಿಬ್ಬರು ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Crime Just In National

Harrashment: ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಪಾಪಿ ಶಿಕ್ಷಕ; ಸಹ ಶಿಕ್ಷಕರಿಂದಲೂ ಸಪೋರ್ಟ್!

ಶಾಲಾ ಶಿಕ್ಷಕನೊಬ್ಬ 18 ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಷಹಜಹಾನ್‌ ಪುರ ಜಿಲ್ಲೆಯ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬೆಂಬಲಿಸಿದ್ದಕ್ಕಾಗಿ ಶಾಲೆಯ ಪ್ರಾಂಶುಪಾಲರು ಮತ್ತು ಸಹಾಯಕ ಶಿಕ್ಷಕರ ಮೇಲೂ ಆರೋಪ ಹೊರಿಸಲಾಗಿದೆ. ಕಂಪ್ಯೂಟರ್ ಶಿಕ್ಷಕರಾಗಿದ್ದಾರೆ ಪೊಲೀಸರು ತಿಳಿಸಿದ್ದಾರೆ. ಎಲ್ಲಾ ಮೂವರು ಆರೋಪಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, ಐಪಿಸಿ ಮತ್ತು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ […]

Bengaluru Crime Just In Karnataka State

Crime News: ಚುನಾವಣೆ ಸಂದರ್ಭದಲ್ಲಿಯೇ ಗುಂಡಿನ ಮೊರೆತ! ಕಾರ್ಪೊರೇಟರ್ ಪತಿಯ ಮೇಲೆ ದಾಳಿ!

ಕಾರ್ಪೊರೇಟರ್ ಪತಿಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ನಗರದ ಚಾಂದಪುರ ಕಾಲೋನಿಯಲ್ಲಿ ನಡೆದಿದೆ. ಪಾಲಿಕೆ ವ್ಯಾಪ್ತಿಯ ವಾರ್ಡ್ ನಂ.19ರ ಪಕ್ಷೇತರ ಸದಸ್ಯೆ ನಿಶಾತ್ ಅವರ ಪತಿ ಹೈದರ್ ಅಲಿ ನದಾಫ್ ಮೇಲೆಯೇ ದುಷ್ಕರ್ಮಿಗಳು ಫೈರಿಂಗ್ ನಡೆಸಿ ಹತ್ಯೆಗೈದಿದ್ದಾರೆ. ಹೈದರ್ ನದಾಫ್ ಮೇಲೆ ಗುಂಡಿನ ದಾಳಿ‌ ನಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟದ್ದಾರೆ. ನಗರದಲ್ಲಿನ ಚಾಂದಪೂರ ಕಾಲೋನಿಯಲ್ಲಿನ ತನ್ನ ನಿವಾಸದಿಂದ ಹೊರ ಬಂದು ಕಾರು ಹತ್ತುತ್ತಿದ್ದ ಸಂದರ್ಭದಲ್ಲಿ ಹೈದರ್ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು, ಗುಂಡಿನ ದಾಳಿ ನಡೆಸಿದ್ದಾರೆ. […]

Crime Just In National Uttar Pradesh

Crime News: ಪಬ್ ಜಿ ಆಡಬೇಡ ಎಂದಿದ್ದ ತಾಯಿ ಕೊಲೆ ಮಾಡಿದ್ದ ಆರೋಪ ಹೊತ್ತಿದ್ದ ಮಗನಿಗೆ ಜಾಮೀನು!

ಲಕ್ನೋ: ಪಬ್ ಜಿ ಆಡಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ತಾಯಿಯನ್ನೇ ಕೊಲೆ ಮಾಡಿದ್ದ ಅಪ್ರಾಪ್ತ ಮಗನಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ತಂದೆಯ ಲೈಸೆನ್ಸ್ ಹೊಂದಿದ್ದ ಪಿಸ್ತೂಲ್ (Pistol) ಬಳಸಿ ತಾಯಿ ಅಪ್ರಾಪ್ತ ಮಗ ಕೊಲೆ ಮಾಡಿದ್ದ. ಸದ್ಯ ಆರೋಪಿಗೆ ಅಲಹಾಬಾದ್ ಹೈಕೋರ್ಟ್ (Allahabad High Court) ಜಾಮೀನು (Bail) ಮಂಜೂರು ಮಾಡಿದೆ. ಆರೋಪಿಯು ಅಪ್ರಾಪ್ತನಾಗಿದ್ದು, ಘಟನೆಗೆ ಪ್ರತ್ಯಕ್ಷ ಸಾಕ್ಷಿಗಳಿಲ್ಲ ಎಂದು ಪರಿಗಣಿಸಿದ ನ್ಯಾಯಮೂರ್ತಿ ಪ್ರಕಾಶ್ ಸಿಂಗ್ ಅವರಿದ್ದ ಏಕ ಸದಸ್ಯ ಪೀಠ ಜಾಮೀನು ನೀಡಿದೆ. ಯಾವ […]

Bengaluru Crime Just In Karnataka State

Breaking News: ಮೈಸೂರು- ಬೆಂಗಳೂರು ಎಕ್ಸ್ ಪ್ರೆಸ್ ವೇದಲ್ಲಿ ಅಪಘಾತ- ಮೂವರು ಸ್ಥಳದಲ್ಲಿಯೇ ಸಾವು

Ramangar : ಮೈಸೂರು – ಬೆಂಗಳೂರು ಎಕ್ಸ್‌ ಪ್ರೆಸ್‌ ವೇದಲ್ಲಿ (Mysuru Bengaluru Expressway) ಭೀಕರ ಅಪಘಾತ (Accident) ಸಂಭವಿಸಿದ್ದು, ಮೂವರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಅಪಘಾತಗಳಿಗೆ ಬ್ರೇಕ್ ಇಲ್ಲದಂತಾಗಿದೆ. ಇಲ್ಲಿ ಸದ್ಯ ಒಂದಲ್ಲ ಒಂದು ಅಪಘಾತಗಳು ಸಂಭವಿಸುತ್ತಲೇ ಇವೆ. ಸೋಮವಾರ ರಾಮನಗರ (Ramanagara) ತಾಲೂಕಿನ ಜಯಪುರ ಗೇಟ್ ಬಳಿ ರಸ್ತೆ ಅಪಘಾತ ಸಂಭವಿಸಿ ಮೂವರು ಯುವಕರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ (Bengaluru) ಮೈಸೂರಿಗೆ (Mysuru) ಮೂವರು ಯುವಕರು ಒಂದು ದ್ವಿಚಕ್ರ […]

Crime International Just In

Crime News: ಫೈರಿಂಗ್ ಮಾಡಿ ಬಾಲಕ ಸೇರಿದಂತೆ ಐವರ ಹತ್ಯೆ!

ಗುಂಡಿನ ದಾಳಿ ನಡೆದ ಪರಿಣಾಮ ಬಾಲಕ ಸೇರಿದಂತೆ ಐವರು ಸಾವನ್ನಪ್ಪಿರುವ ಘಟನೆ ಅಮೆರಿಕ(America)ದ ಟೆಕ್ಸಾಸ್ ನಲ್ಲಿ ನಡೆದಿದೆ. ಟೆಕ್ಸಾಸ್‌ ನ ಕ್ಲೀವ್‌ ಲ್ಯಾಂಡ್‌ ನಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ರಾತ್ರಿ ಹೊತ್ತು ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ. ಹೀಗಾಗಿ ಪಕ್ಕದ ಮನೆಯವರು ಈ ಶಬ್ದದಿಂದ ಮನೆಯಲ್ಲಿ ಮಕ್ಕಳು ಮಲಗಲು ಕಷ್ಟವಾಗುತ್ತಿದೆ. ಹೀಗಾಗಿ ಗುಂಡು ಹಾರಿಸುವುದನ್ನು ನಿಲ್ಲಿಸಿ ಎಂದು ಹೇಳಿದ್ದಾರೆ. ಇದಕ್ಕೆ ಕೋಪಗೊಂಡ ಪಾಪಿ, ಬಾಲಕ ಸೇರಿ ಮನೆಯ ಐವರನ್ನು ಹತ್ಯೆ ಮಾಡಿದ್ದಾನೆ. ಆ ವ್ಯಕ್ತಿ ಮದ್ಯ ಸೇವಿಸಿದ್ದ […]

Crime Just In National Uttar Pradesh

Crime News: ಮದುವೆಯಾದರೂ ಪ್ರಿಯಕರನೊಂದಿಗೆ ಕಂಡ ಮಗಳು; ಆಸಿಡ್ ಸುರಿದ ತಂದೆ!

ಮಗಳು ಮದುವೆ (Marriage) ಆಗಿದ್ದರೂ ಪ್ರಿಯತಮನೊಂದಿಗೆ (lover) ಕಾಣಿಸಿಕೊಂಡಿದ್ದನ್ನು ಕಂಡು ಆಕ್ರೋಶಗೊಂಡ ತಂದೆ ತನ್ನ ಭಾವಮೈದುನನ ಜೊತೆ ಸೇರಿ ಆ್ಯಸಿಡ್ (Acid) ಸುರಿದು ಕೊಲೆ ಮಾಡಲು ಯತ್ನಿಸಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಬರೇಲಿಯಲ್ಲಿ ನಡೆದಿದೆ. ಮದುವೆಯಾದ 2 ದಿನಗಳಲ್ಲಿ ಯುವತಿ ತನ್ನ ಪ್ರಿಯಕರನೊಂದಿಗೆ ಮಾತನಾಡುವುದನ್ನು ಕಂಡ ನಂತರ ತಂದೆಯೇ ಮಗಳೆನ್ನುವುದನ್ನು ನೋಡದೆ ಕೊಲೆ (Murder) ಮಾಡಲು ಯತ್ನಿಸಿ ಸಿಕ್ಕಿಬಿದ್ದಿದ್ದಾನೆ. ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯಲ್ಲಿ 25 ವರ್ಷದ ಯುವತಿ ನಗ್ನಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಘಟನೆಯಲ್ಲಿ ಶೇ 40 […]

Crime Just In National

Crime News: ಕೈ ಕೊಟ್ಟ ಮಾಜಿ ಪ್ರಿಯಕರ; ಆಸಿಡ್ ಎರಚಿದ ಯುವತಿ!

ಅಗ್ದಲ್‌ಪುರ : ಪ್ರೀತಿಸಿದ ಯುವಕ ಬೇರೆ ಯುವತಿಯೊಂದಿಗೆ ವಿವಾಹವಾಗಲು ಮುಂದಾಗಿದ್ದಕ್ಕೆ ಆಕ್ರೋಶಗೊಂಡ ಯುವತಿ, ಆಸಿಡ್ ಎಸೆದಿರುವ ಘಟನೆ ಛತ್ತೀಸ್ ಗಡಧ ಬಸ್ತಾರ್ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಬಸ್ತಾರ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಿವೇದಿತಾ ಪಾಲ್ ತಿಳಿಸಿದ್ದಾರೆ. ಛೋಟೆ ಅಮಾಬಲ್ ಗ್ರಾಮದಲ್ಲಿ ವರ ದಮೃಧರ್ ಬಘೇಲ್ (25) 19 ವರ್ಷದ ಯುವತಿಯೊಂದಿಗೆ ವಿವಾಹವಾಗುತ್ತಿದ್ದಾಗ ಈ ಘಟನೆ ನಡೆದಿದೆ. ದಾಳಿಯಲ್ಲಿ ವಧು ಹಾಗೂ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 10 ಜನರು ಗಾಯಗೊಂಡಿದ್ದಾರೆ. ಸಂಜೆ […]