Kornersite

Bengaluru Crime Just In Karnataka State

Accident: ಭೀಕರ ಅಪಘಾತ; ಐವರು ಸ್ಥಳದಲ್ಲಿಯೇ ಸಾವು!

Ramangare : ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ (Bengaluru-Mysuru Expressway) ಚನ್ನಪಟ್ಟಣ (Channapatna) ಬೈಪಾಸ್‌ ನಲ್ಲಿ ನಡೆದಿದೆ. ಬೆಂಗಳೂರಿನ (Bengaluru) ಕೆಂಗೇರಿ ಹತ್ತಿರದ ಚೈತನ್ಯ ನಗರ ನಿವಾಸಿಗಳಾದ ರವಿ ಪೂಜಾರ್ (46), ಇಂಚರ ಪೂಜಾರ್ (15), ಸಿರಿ ಪೂಜಾರ್ (3) ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಲಕ್ಷ್ಮಿ ಪೂಜಾರ್ (40) ಶಾಂತಲಾ ಪೂಜಾರ್ (8) ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಸಾವನ್ನಪ್ಪಿದ್ದಾರೆ. ಮೃತರು ಒಂದೇ ಕುಟುಂಬದವರು […]

Crime Just In Karnataka State

Crime Story: ವಿದ್ಯುತ್ ಸ್ಪರ್ಶಿಸಿ ಇಬ್ಬರು ಮಕ್ಕಳು ಸಾವು!

ವಿದ್ಯುತ್ ಸ್ಪರ್ಶಿಸಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ತುಮಕೂರಿನ ಬೆಳಗುಂಬಾದ ಸಿದ್ದರಾಮೇಶ್ವರ ಬಡಾವಣೆಯಲ್ಲಿ ನಡೆದಿದೆ. ಪ್ರಜ್ವಲ್ (14) ಹಾಗೂ ಯತೀಶ್ (14) ಸಾವನ್ನಪ್ಪಿದ ಮಕ್ಕಳು ಎಂದು ಗುರುತಿಸಲಾಗಿದೆ. ಈ ಇಬ್ಬರೂ ಮಕ್ಕಳು 8ನೇ ತರಗತಿಯಲ್ಲಿ ಓದುತ್ತಿದ್ದರು. ಮೃತ ಯತೀಶ್, ವೀರಭದ್ರಯ್ಯ ಎಂಬುವವರ ಮಗನಾಗಿದ್ದು, ಪ್ರಜ್ವಲ್‌ ಪಕ್ಕದ ಮನೆಯ ಸಿದ್ದಲಿಂಗಯ್ಯ ಎಂಬುವರ ಮಗನಾಗಿದ್ದಾನೆ. ಇಬ್ಬರು ಅಕ್ಕಪಕ್ಕದ ಮನೆ ನಿವಾಸಿಗಳು. ಶಾಲೆಗೆ ರಜೆ ಇರುವ ಹಿನ್ನೆಲೆಯಲ್ಲಿ ಮನೆಯಲ್ಲಿಯೇ ಆಟವಾಡುತ್ತಿದ್ದರು. ಆದರೆ, ಮನೆಯೊಳಗೆ ಬಿಟ್ಟು ಹೊರಗೆ ಹೋಗಿ ಆಟವಾಡಿಕೊಳ್ಳುವಂತೆ ಮನೆಯವರು ಕಳುಹಿಸಿದ್ದಾರೆ. […]

Bengaluru Crime Just In Karnataka State

Crime News : ಸ್ಕ್ರೂ ಡ್ರೈವರ್ ನಿಂದ ಪತ್ನಿಯ ಕೊಲೆಗೆ ಯತ್ನ!

Chikkaballapur : ಪಾಪಿ ಪತಿಯೊಬ್ಬ ಸ್ಕ್ರೂಡ್ರೈವರ್ ನಿಂದ ತನ್ನ ಪತ್ನಿಯ ಕೊಲೆ ಮಾಡಲು ಯತ್ನಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ.ಈ ಘಟನೆ ಚಿಕ್ಕಬಳ್ಳಾಪುರ (Chikkaballapur) ದಲ್ಲಿ ನಡೆದಿದೆ. ಘಟನೆಯಲ್ಲಿ ನಿರ್ಮಲಾ ಗಂಡನಿಂದ ಹಲ್ಲೆಗೆ ಒಳಗಾದ ಮಹಿಳೆ ಎಂದು ಗುರುತಿಸಲಾಗಿದ್ದು, ಗಂಡ ರಾಜೇಶ್ ಕೊಲೆ ಮಾಡಲು ಯತ್ನಿಸಿದ್ದಾನೆ ಎನ್ನಲಾಗಿದೆ. ಮೂಲತಃ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ನಿಮ್ಮಲಕುಂಟೆ ಎಂಬ ಗ್ರಾಮದ ನಿವಾಸಿಯಾಗಿರುವ ರಾಕೇಶ್, ಬೋರ್ ಮೋಟಾರ್ ರಿಪೇರಿ ಮಾಡುತ್ತ ಜೀವನ ಸಾಗಿಸುತ್ತಿದ್ದ. ಈತ ಬೆಂಗಳೂರಿನ ಕೆ.ಆರ್ ಪುರಂನ ಲೀಲಾ ಎಂಬುವವರೊಂದಿಗೆ […]

Crime Just In National

(Crime) : ಪೊಲೀಸ್ ಠಾಣೆಗೆ ನುಗ್ಗಿ, ಸಿಬ್ಬಂದಿ ಮೇಲೆ ಹಲ್ಲೆ!

ಭೋಪಾಲ್ : ಪೊಲೀಸ್ ಠಾಣೆಗೆ(Police Station) ನುಗ್ಗಿದ್ದ ದುಷ್ಕರ್ಮಿಗಳು ಠಾಣೆಯಲ್ಲಿದ್ದ ಮೂವರನ್ನು ಬಿಡುಗಡೆ ಮಾಡಿ, ಪೊಲೀಸ್ ಸಿಬ್ಬಂದಿಯ ಮೇಲೆಯೇ ಹಲ್ಲೆ ಮಾಡಿರುವ ಘಟನೆಯೊಂದು ವರದಿಯಾಗಿದೆ. ಈ ಘಟನೆ ಮಧ್ಯಪ್ರದೇಶದ (Madhya Pradesh) ನೇಪಾನಗರ (Nepanagar)ದಲ್ಲಿ ನಡೆದಿದೆ. ಆ ಗುಂಪು ಪೊಲೀಸ್ ಠಾಣೆಗೆ (Police Station) ನುಗ್ಗಿ ಡಕಾಯಿತ (Dacoit) ಮಾಡಿದ್ದಲ್ಲದೇ, ಮೂವರನ್ನು ಬಿಡುಗಡೆ (Release) ಮಾಡಿದೆ. ಅಲ್ಲದೇ, ಪೊಲೀಸರ ಮೇಲೆ ಹಲ್ಲೆ ನಡೆಸಿದೆ. ಶುಕ್ರವಾರ ಮಧ್ಯಾರಾತ್ರಿ ಅಂದರೆ ಬೆಳಗಿನ 3 ಗಂಟೆಯ ಸುಮಾರಿಗೆ ಹೇಮಾ ಮೇಘವಾಲ್ ಎಂಬ […]