Kornersite

Crime Just In National

ಭಯಾನಕ ಘಟನೆ! 3 ಸಹೋದರಿಯರ ಶವ ಟ್ರಂಕ್​ನಲ್ಲಿ ಪತ್ತೆ

ನಾಪತ್ತೆಯಾಗಿದ್ದ ಮೂವರು ಸಹೋದರಿಯರ ಶವ ಕಬ್ಬಿಣದ ಟ್ರಂಕ್ ನಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದ ಕುಟುಂಬದ ಮೂವರು ಹೆಣ್ಣು ಮಕ್ಕಳು ಇತ್ತೀಚೆಗೆ ಕಾಣೆಯಾಗಿದ್ದರು. ಆದರೆ, ಸದ್ಯ ಅವರ ಶವ ಕಬ್ಬಿಣದ ಟ್ರಕ್ ನಲ್ಲಿ ಪತ್ತೆಯಾಗಿದೆ. ಜಲಂಧರ್‌ನ ಮಕ್ಸೂದನ್‌ನಲ್ಲಿನ ಅವರ ನಿವಾಸದಲ್ಲಿ ಶೋಧ ನಡೆಸಿದಾಗ 4 ರಿಂದ 9 ವರ್ಷ ವಯಸ್ಸಿನ ಬಾಲಕಿಯರ ಶವಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದ್ದಾರೆ. ಅಮೃತಾ ಕುಮಾರಿ, 9, ಶಕ್ತಿ ಕುಮಾರಿ, 7, ಮತ್ತು ಕಾಂಚನ್ ಕುಮಾರಿ, 4 […]

Crime International Just In

ಮದುವೆ ಮಂಟಪದಲ್ಲಿ ಭೀಕರ ಅಗ್ನಿ ಅವಘಡ; 100 ಜನ ಬಲಿ

ಮದುವೆಯ ಹಾಲ್ ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ ಪರಿಣಾಮ 100 ಜನರು ಸಾವನ್ನಪ್ಪಿ, 150ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ಘಟನೆ ಉತ್ತರ ಇರಾಕ್‍ನಲ್ಲಿ (Northern Iraq) ನಡೆದಿದೆ. ಇರಾಕ್‍ ನ ನಿನೆವೆ ಪ್ರಾಂತ್ಯದ ಹಮ್ದನಿಯಾ (Nineveh Province) ಪ್ರದೇಶದಲ್ಲಿ ಬೆಂಕಿ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ದು ಕ್ರಿಶ್ಚಿಯನ್ ಪ್ರದೇಶವಾಗಿದ್ದು, ಬೆಂಕಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಗಾಯಗೊಂಡವರಲ್ಲಿ […]

Crime Just In Karnataka State

ಹುಟ್ಟು ಹಬ್ಬದಂದು ಕಂಠಪೂರ್ತಿ ಕುಡಿದ ಬೈಕ್ ಚಲಾಯಿಸಿದ ಯುವಕರು! ಮುಂದೇನಾಯ್ತು?

ಕುಡಿದ ಮತ್ತಿನಲ್ಲಿ ಬಿಎಂಡಬ್ಲ್ಯೂ ಬೈಕ್ ಚಲಾಯಿಸಿದ ಪರಿಣಾಮ ಅಪಘಾತ ಸಂಭವಿಸಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಯಶವಂತಪುರ (Yeshwantpur) ಯಾರ್ಡ್ ಬಳಿ ನಡೆದಿದೆ. ಮನಮೋಹನ್ (31) ನಿಖಿಲ್ (25) ಸಾವನ್ನಪ್ಪಿದ ದುರ್ದೈವಿಗಳು. ಈ ಘಟನೆ ಬೆಳಗಿನ ಜಾವ ಸಂಭವಿಸಿದೆ. ಅತಿವೇಗವಾಗಿ ಬಿಎಂಡಬ್ಲೂ ಬೈಕ್ (BMW Bike) ಚಾಲನೆ ಮಾಡುತ್ತಿದ್ದ ಯುವಕರು ಯಶವಂತಪುರದಿಂದ ಆರ್‌ಎಂಸಿ ಯಾರ್ಡ್ ರೋಡ್ ಕಡೆಗೆ ತೆರಳುತ್ತಿದ್ದರು. ಮದ್ಯ ಸೇವಿಸಿ ಬೈಕ್ ಚಲಾಯಿಸುತ್ತಿದ್ದಿದ್ದಲ್ಲದೇ, ಹೆಲ್ಮೆಟ್ ಕೂಡ ಅವರು ಧರಿಸಿರಲಿಲ್ಲ. ಈ ವೇಳೆ […]

International Just In

ಸಾವು ತಂದ ಗೂಗಲ್ ಮ್ಯಾಪ್! ಮುಂದೇನಾಯ್ತು?

ಇತ್ತೀಚೆಗೆ ಪ್ರತಿಯೊಬ್ಬರು ಮನುಷ್ಯರಿಗಿಂತಲೂ ತಂತ್ರಜ್ಞಾನವನ್ನೇ ಹೆಚ್ಚಾಗಿ ನಂಬುತ್ತಿದ್ದಾರೆ. ಎಲ್ಲಿಗೆ ಹೋಗಬೇಕಾದರೂ ಸರಿ ರಸ್ತೆ ಗೊತ್ತಿಲ್ಲವೆಂದರೆ ಸಾಕು, ಗೂಗಲ್ ಮ್ಯಾಪ್ ಹಾಕಿಕೊಂಡು ಆರಾಮಾಗಿ ಹೋಗುತ್ತೇವೆ ಎನ್ನುತ್ತಾರೆ. ಆದರೆ, ಗೂಗಲ್ ಮ್ಯಾಪ್ ನಂಬಿಕೊಂಡಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಉತ್ತರ ಕೆರೊಲಿನಾದಲ್ಲಿ ವ್ಯಕ್ತಿಯೊಬ್ಬ ಗೂಗಲ್ ಮ್ಯಾಪ್ ಸಹಕಾರದೊಂದಿಗೆ ತೆರಳಿ ಸಾವನ್ನಪ್ಪಿದ್ದಾನೆ. ಹೀಗಾಗಿ ಆ ಕುಟುಂಬಸ್ಥರು ಗೂಗಲ್ ಮ್ಯಾಪ್ ಮೇಲೆ ದೂರು ದಾಖಲಿಸಿದ್ದಾರೆ. ಈ ಆಪ್‌ ಕುಸಿದ ಸೇತುವೆ ಮೇಲೆ ಸಂಚಾರ ಮಾಡಲು ನಿರ್ದೇಶಿಸಿದೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ವೈದ್ಯಕೀಯ […]

International Just In

ಸೈನಿಕರ ದಾಳಿಗೆ 25 ಜನ ನಾಗಿರಕರು ಬಲಿ, 138 ಜನರ ಸ್ಥಿತಿ ಗಂಭೀರ

ಸೈನಿಕರು ನಡೆಸಿದ ದಾಳಿಯಲ್ಲಿ ಕನಿಷ್ಠ 25 ನಾಗರಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಅರ್ಮೇನಿಯನನ್ ನಿಯಂತ್ರಿತ ಕರಾಬಖ್ ನಲ್ಲಿ ಅಜರ್ಬೈಜಾನಿ ಸೈನಿಕರು ದಾಳಿ ನಡೆಸಿದ್ದು, ಈ ದಾಳಿಯಲ್ಲಿ ನಾಗರಿಕರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಅಬೆರ್ಬೈಜಾನ್ ಸೈನಿಕರು ಬೇರ್ಪಟ್ಟ ಪ್ರದೇಶದಲ್ಲಿ ಮಿಲಿಟರಿ ಕಾರ್ಯಾಚರಣೆ ಆರಂಭಿಸಿದ್ದು, ಅವರ ಮಿಲಿಟರಿ ಆಕ್ರಮಣವು ನಗೊರ್ನೊ ಕರಾಬಖ್ ನಪ್ರದೇಶದಲ್ಲಿ ಇಪ್ಪತ್ತೈದು ಅಮಾಯಕ ಜನರ ಸಾವಿಗೆ ಕಾರಣವಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಈ ಸೈನಿಕರ ದಾಳಿಯಲ್ಲಿ ಮಕ್ಕಳು, ವೃದ್ಧರು ಎನ್ನಲದೆ ಸುಮಾರು 138 ಜನರು ಗಾಯಗೊಂಡಿದ್ದಾರೆ. ಈ ದಾಳಿಯು […]

Crime Just In Karnataka State

90 ಎಂಎಲ್ ನ 10 ಪ್ಯಾಕೇಟ್ ಮದ್ಯ ಕುಡಿದು ಸಾವನ್ನಪ್ಪಿದ ವ್ಯಕ್ತಿ!

ಹಾಸನ: ಇತ್ತೀಚೆಗೆ ಎಲ್ಲ ವಿಷಯದಲ್ಲಿಯೂ ಬಾಜಿ ಕಟ್ಟುವ ಕಾರ್ಯ ನಡೆಯುತ್ತಿದೆ. ವ್ಯಕ್ತಿಯೊಬ್ಬ ಕುಡಿತದ ವಿಷಯದಲ್ಲಿ ಬಾಜಿ ಕಟ್ಟಿ ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ನಡೆದಿದೆ. ಈ ಘಟನೆ ಹಾಸನ (Hassan)ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಸಿಗರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬಸ್ ನಿಲ್ದಾಣದಲ್ಲಿ ದೇವರಾಜ್ ಮತ್ತು ತಿಮ್ಮೇಗೌಡ ಸೇರಿಕೊಂಡು ಕುಡಿತದ ವಿಷಯದಲ್ಲಿ ಬಾಜಿ ಕಟ್ಟಿದ್ದರು. ಅರ್ಧ ಗಂಟೆಯಲ್ಲಿ 90 ಎಂಎಲ್ ನ 10 ಪ್ಯಾಕೇಟ್ ಮದ್ಯ ಕುಡಿಯುವ ಚಾಲೆಂಜ್ ಕಟ್ಟಿದ್ದರು. ಚಾಲೆಂಜ್‌ನಲ್ಲಿ ಹೆಚ್ಚು ಮದ್ಯ ಸೇವಿಸಿದ್ದ ತಿಮ್ಮೇಗೌಡ(60) ಸಾವನ್ನಪ್ಪಿದ್ದಾರೆ. ಮೂವತ್ತು […]

Crime Just In National

ರಾಜಸ್ಥಾನದಲ್ಲಿ ಮುಂದುವರೆದ ನೀಟ್ ವಿದ್ಯಾರ್ಥಿಗಳ ಆತ್ಮಹತ್ಯೆ ಸರಣಿ!

ಉತ್ತರ ಪ್ರದೇಶದಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. 16 ವರ್ಷದ ನೀಟ್ ಆಕಾಂಕ್ಷಿ ವಿದ್ಯಾರ್ಥಿನಿ ರಾಜಸ್ತಾನದ ಕೋಟ ಜಿಲ್ಲೆಯ ವಿಜ್ಞಾನ ನಗರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಾನಿದ್ದ ಹಾಸ್ಟೆಲ್ ಕೊಠಡಿಯಲ್ಲಿ ವಿಷ ಸೇವಿಸಿ ಸಾನ್ನಪ್ಪಿಪ್ಪಿದ್ದಾಳೆ ಎನ್ನಲಾಗಿದೆ. ವಿದ್ಯಾರ್ಥಿನಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಉತ್ತರ ಪ್ರದೇಶದ ಮವು ನಿವಾಸಿಯಾಗಿರುವ 12 ನೇ ತರಗತಿ ವಿದ್ಯಾರ್ಥಿನಿ ಪ್ರಿಯಾಸ್ ಸಿಂಗ್ ಕೋಟಾದಲ್ಲಿನ ಕೋಚಿಂಗ್ ಸೆಂಟರ್ ನಲ್ಲಿ ನೀಟ್-ಯುಜಿಗೆ ತಯಾರಿ ನಡೆಸಿದ್ದರು. […]

Crime Just In Karnataka State Uncategorized

ಸೂಟ್ ಕೇಸ್ ನಲ್ಲಿ ಪತ್ತೆಯಾದ ಮಹಿಳೆಯ ಮೃತ ದೇಹ!

ಕೊಡಗಿನ ಪೆರುಂಬಾಡಿ ಚೆಕ್ ಪೋಸ್ಟ್ ಹತ್ತಿರ ಕಾಡು ಪ್ರದೇಶದಲ್ಲಿ ಸೂಟ್ ಕೇಸ್ ವೊಂದರಲ್ಲಿ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಚೆಕ್ ಪೋಸ್ಟ್ ನಿಂದ 3 ಕಿ.ಮೀ ದೂರದಲ್ಲಿ ವಾಟೆಕೊಲ್ಲಿ ಎಂಬಲ್ಲಿ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಕುರಿತು ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎನ್ನಲಾಗಿದೆ

Crime Just In National Uttar Pradesh

ನೇಣು ಹಾಕಿಕೊಳ್ಳುವ ಆಟವಾಡಿದ ಮಕ್ಕಳು; ಬಾಲಕ ಸಾವು!

ವಿದ್ಯಾರ್ಥಿಯೊಬ್ಬ ನೇಣು ಹಾಕಿಕೊಳ್ಳುವ ಆಟವಾಡುವ ವೇಳೆ ನಿಜವಾಗಿಯೂ ಸಾವನ್ನಪ್ಪಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಜಲೌನ್ ನಲ್ಲಿ ಈ ಘಟನೆ ನಡೆದಿದ್ದು, 13 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಜಲೌನ್‌ನ ಒರೈಯ ಕಾನ್ಶಿರಾಮ್ ಕಾಲೋನಿಯಲ್ಲಿ ವಾಸಿಸುತ್ತಿರುವ 50 ವರ್ಷದ ಸಂಗೀತಾ ಎಂಬುವವರ ಮಗನೇ ಸಾವನ್ನಪ್ಪಿದ್ದಾನೆ. ಬಾಲಕನ ತಾಯಿ ಹುಟ್ಟಿನಿಂದಲೇ ಅಂಧರಾಗಿದ್ದು, ಘಟನೆಯ ಸಂದರ್ಭದಲ್ಲಿ ಇದ್ದರೂ ಮಗನನ್ನು ರಕ್ಷಿಸಲು ಆಗಿಲ್ಲ. ಬಾಲಕ ತನ್ನ ಸಹೋದರ ಮತ್ತು ಸಹೋದರಿಯರು ಹಗ್ಗದಿಂದ ಕುಣಿಕೆ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ಆಟವಾಡುತ್ತಿದ್ದರು. ಈ ಸಂದರ್ಭದಲ್ಲಿ ಬಾಲಕ […]

Bengaluru Entertainment Gossip Just In Karnataka Mix Masala Sandalwood State

ಡಯಟ್ ಮಾಡಿ 16 ಕೆ.ಜಿ ತೂಕ ಇಳಿಸಿದ್ದ ಸ್ಪಂದನಾ ವಿಜಯ್ ರಾಘವೇಂದ್ರ-ತೂಕ ಇಳಿಸಿದ್ದೇ ಮುಳುವಾಯ್ತಾ…?

ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿನ್ನೆ ಥೈಲೈಂಡ್ ನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಸಿನ್ಸ್ ಜೊತೆ ಎಂಜಾಯ್ ಮಾಡಿದ್ದ ಸ್ಪಂದನಾ ಶಾಪಿಂಗ್ ಗೆ ತೆರಳಿದ್ದರು. ಶಾಪಿಂಗ್ ಮುಗಿಸಿ ಹೋಟೇಲ್ ರೂಂ ಗೆ ತೆರಳುವಾಗ ಈ ಘಟನೆ ನಡೆದಿದೆ. ಈ ನಡುವೆ ಸ್ಪಂದನಾ ತೂಕ ಇಳಿಸುವ ಪ್ರಯತ್ನದಲ್ಲಿ ಇದ್ದರು. ಇದೇ ಹೇದಯಾಘಾತಕ್ಕೆ ಕಾರಣವಾಯ್ತಾ ಅನ್ನೋ ಅನುಮಾನ ಕಾಡ್ತಾ ಇದೆ. ಇತ್ತೀಚೆಗೆ ಸ್ಪಂದನಾ ಬರೋಬ್ಬರಿ 16 ಕೆ.ಜಿ ತೂಕವನ್ನು ಇಳಿಸಿಕೊಂಡಿದ್ದರು. ಇದೇ ಅವರಿಗೆ ಮುಳುವಾಯ್ತಾ..? ಇತ್ತೀಚಿನ […]