Kornersite

Crime Just In National

Crime News: ಬಿಹಾರದಲ್ಲಿ ಕಳ್ಳಭಟ್ಟಿ ಪ್ರಕರಣ; ಸಾವನ್ನಪ್ಪಿದವರ ಸಂಖ್ಯೆ 40ಕ್ಕೆ ಏರಿಕೆ!

ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ವಿಷಪೂರಿತ ಕಳ್ಳಭಟ್ಟಿ ಸೇವನೆಯಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ ಎನ್ನಲಾಗಿದೆ. ಸರ್ಕಾರದ ಅಧಿಕೃತ ಅಂಕಿ- ಅಂಶಗಳ ಪ್ರಕಾರ ಈಗಾಗಲೇ 27 ಜನರು ಸಾವನ್ನಪ್ಪಿದ್ದಾರೆ. ಅಸ್ವಸ್ಥಗೊಂಡ ಹಲವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಐವರು ರೋಗಿಗಳು ಸಾವನ್ನಪ್ಪಿದ್ದಾರೆ. ಹಲವು ರೋಗಿಗಳ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಪರಹಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪಂಡಿತ್ ಪುರದ ವೀರೇಂದ್ರ ಸಾಹ್, ಹರ್ಸಿದ್ಧಿ ಪೊಲೀಸ್ ಠಾಣೆ ವ್ಯಾಪ್ತಿಯ ಮಾನೇಜ್ ಮಹತೋ ಹಾಗೂ ಬ್ರಿಜೇಶ್ ಯಾದವ್ […]

Bollywood Entertainment Just In Karnataka Sandalwood

Heart Attack: ಹಾಸ್ಯ ಕಲಾವಿದ ಹೃದಯಾಘಾತಕ್ಕೆ ಬಲಿ!

ಹೃದಯಾಘಾತವು ಚಿತ್ರರಂಗಕ್ಕೆ ಶಾಕಿಂಗ್ ಸುದ್ದಿ ನೀಡುತ್ತಲೇ ಇದೆ. ಕೊರೊನಾ ನಂತರದ ದಿನಗಳಿಂದ ಹಲವಾರು ನಟರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಸದ್ಯ ತೆಲುಗಿನ ಹಾಸ್ಯ ನಟ ಅಲ್ಲು ರಮೇಶ್ (Allu Ramesh) ನಿಧನರಾಗಿದ್ದಾರೆ. ಮಂಗಳವಾರ ವಿಶಾಖಪಟ್ಟಣದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರು ಸಾವನ್ನಪ್ಪಿರುವ ವಿಷಯವನ್ನು ಕುಟುಂಬಸ್ಥಱು ಖಚಿತಪಡಿಸಿದ್ದಾರೆ. ರಮೇಶ್ ಅವರ ಹಠಾತ್ ನಿಧನಕ್ಕೆ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ. ಅವರ ಕುಟುಂಬದವರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ಅಲ್ಲು ರಮೇಶ್ ಹಲವು ವೆಬ್ ಸಿರೀಸ್ ಹಾಗೂ ಸಿನಿಮಾಗಳಲ್ಲಿ ನಟಿಸಿದ್ದರು. ಇತ್ತೀಚೆಗೆ ಬಿಡುಗಡೆಯಾದ […]

Crime International Just In

Fire Accident: ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡ; 21 ಜನ ಸಜೀವ ದಹನ!

ಚೀನಾ(China)ದ ರಾಜಧಾನಿ ಬೀಜಿಂಗ್ ನಲ್ಲಿನ ಆಸ್ಪತ್ರೆಯೊಂದರಲ್ಲಿ ಅಗ್ನಿ ಅವಘಡ (Fire Accident) ಸಂಭವಿಸಿದ್ದು, 21 ಜನ ಸಜೀವವಾಗಿ ದಹನಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬೀಜಿಂಗ್ ನ ಚಾಂಗ್ ಫೆಂಗ್ ಆಸ್ಪತ್ರೆಯ ಪೂರ್ವ ವಿಭಾಗದಲ್ಲಿ ಈ ಅವಘಡ ಸಂಭವಿಸಿದೆ. ತಕ್ಷಣ ಘಟನಾ ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡ ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ 21 ಜನ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.ಇದರೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದ 71 ರೋಗಿಗಳನ್ನು ರಕ್ಷಣಾ ತಂಡ ಸುರಕ್ಷಿತ ಸ್ಥಳಕ್ಕೆ ಕಳುಹಿಸಿದೆ. ಅವಘಡಕ್ಕೆ ನಿಖರ ಕಾರಣ […]

Crime Just In National

Rice Mill Collapse: ರೈಸ್ ಮಿಲ್ ಕುಸಿತ; ನಾಲ್ವರು ಬಲಿ

Hariyana: ಹರಿಯಾಣದ ಕರ್ನಾಲ್ ನಲ್ಲಿ ಅಂತಸ್ತಿನ ರೈಸ್ ಮಿಲ್ (Rice Mill) ಕಟ್ಟಡ ಕುಸಿದ (Collapse) ಪರಿಣಾಮ ನಾಲ್ವರು ಸಾವನ್ನಪ್ಪಿ, 20 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಕುಸಿದ ಸಂದರ್ಭದಲ್ಲಿ ಕಟ್ಟಡದೊಳಗೆ ಸುಮಾರು 150 ಜನ ಕಾರ್ಮಿಕರಿದ್ದರು ಎಂದು ತಿಳಿದು ಬಂದಿದೆ. ಕಟ್ಟಡ ಕುಸಿದ ಸಂದರ್ಭದಲ್ಲಿ 24 ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದರು. ತಕ್ಷಣವೇ ಅಗ್ನಿಶಾಮಕ ದಳ (Fire Brigade), ಪೊಲೀಸ್ ಹಾಗೂ ಆಂಬುಲೆನ್ಸ್ ಸ್ಥಳಕ್ಕೆ ಧಾವಿಸಿದ್ದು, ಕಾರ್ಯಾಚರಣೆ ನಡೆಸಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದವರನ್ನು ಹೊರ […]

Crime Just In National

Crime News: ರಾಮ ಮಂದಿರ ನಿರ್ಮಾಣಕ್ಕೆ ಕೋಟಿ ದೇಣಿಗೆ ನೀಡಿದ್ದ ಸಂತ ಇನ್ನಿಲ್ಲ!

Madhyapradesh : ರಾಮ ಮಂದಿರ ನಿರ್ಮಾಣಕ್ಕೆ 1.1 ಕೋಟಿ ರೂ. ದೇಣಿಗೆ ನೀಡಿದ್ದ ಖ್ಯಾತ ಸಂತ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ನರಸಿಂಗ್‌ಪುರದಲ್ಲಿ ನಡೆದಿದೆ. ಭೀಕರ ರಸ್ತೆ ಅಪಘಾತದಲ್ಲಿ ಮಹಾಂತ್‌ ಕನಕ ಬಿಹಾರಿ ಮಹಾರಾಜ್‌ ಸಾವನ್ನಪ್ಪಿರುವ ಸಂತ ಎನ್ನಲಾಗಿದೆ. ಸಂತ ಸೇರಿದಂತೆ ಕಾರು ಚಾಲಕ ಅಸುನೀಗಿದ್ದು ಮತ್ತೋರ್ವ ವ್ಯಕ್ತಿ ಗಂಭೀರ ಗಾಯಗೊಂಡಿದ್ದಾರೆ. ಪ್ರಯಾಗರಾಜ್‌ ನಿಂದ ಛಿಂದ್‌ ವಾರದಲ್ಲಿರುವ ತಮ್ಮ ಆಶ್ರಮಕ್ಕೆ ತೆರಳುತ್ತಿದ್ದಾಗ ಬರ್ಮನ್ ಸಗ್ರಿ ಬಳಿಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಘಟನೆ ನಡೆದ ಕೂಡಲೇ ಅಲ್ಲಿದ್ದ ಸ್ಥಳೀಯರು […]

Crime Just In National

Crime: ಮಗುವಿಗೆ ಐಸ್ ಕ್ರೀಮ್ ತರಲು ಹೋದ ತಾಯಿ; ಟ್ಯಾಂಕ್ ನಲ್ಲಿ ಬಿದ್ದು ಸಾವನ್ನಪ್ಪಿದ ಮಗು!

ತಾಯಿ ಐಸ್ ಕ್ರೀಮ್ ತರಲು ಹೋದಾಗ ಮಗು, ನೀರಿನ ಟ್ಯಾಂಕ್ ನಲ್ಲಿ ಬಿದ್ದು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಮಧ್ಯಪ್ರದೇಶದ ಇಂದೋರ್ ನ ಜುನಾ ರಿಸಾಲಾ ಪ್ರದೇಶದಲ್ಲಿ ನಡೆದಿದ್ದು, ಎರಡು ವರ್ಷದ ಗಂಡು ಮಗುವೊಂದು ನೆಲದೊಳಗಿದ್ದ ನೀರಿನ ತೊಟ್ಟಿಯಲ್ಲಿ ಮುಳುಗಿ ಸಾವನ್ನಪ್ಪಿದೆ. ಮಗುವಿನ ತಾಯಿ ಐಸ್ ಕ್ರೀಮ್ ತರಲು ತೆರಳಿದ್ದಾಗ ಈ ಘಟನೆ ಸಂಭವಿಸಿದೆ. ಮೃತ ಮಗುವನ್ನು ಜುನಾ ರಿಸಾಲ ನಿವಾಸಿ ಚಂದ್ರಶೇಖರ್ ಅವರ ಪುತ್ರ ಎರಡು ವರ್ಷದ ಲಕ್ಷ್ಮಯ ಎಂದು ಗುರುರಿಸಲಾಗಿದೆ. ಲಕ್ಷ್ಯ ಅವರ ತಾಯಿ […]

Crime Just In National

Breaking News: ಬಿಸಿಲಿನ ತಾಪ; ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 11 ಜನ ಸಾವು!

Mumbai : ದೇಶದ ಹಲವು ಪ್ರದೇಶಗಳಲ್ಲಿ ಬಿಸಿಲಿನ ತಾಪಮಾನಕ್ಕೆ ಜನರು ರೋಸಿ ಹೋಗಿದ್ದಾರೆ. ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಸಮಾರಂಭಕ್ಕೆ (Maharashtra Bhushan Award Event) ಆಗಮಿಸಿದ್ದ 11 ಜನ ಸಾವನ್ನಪ್ಪಿದ್ದಾರೆ. ಸರ್ಕಾರದಿಂದ ಸಾಮಾಜಿಕ ಕಾರ್ಯಕರ್ತ ಅಪ್ಪಾಸಾಹೇಬ್ ಧರ್ಮಾಧಿಕಾರಿ ಅವರಿಗೆ ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ (Eknath Shinde) ಹಾಗೂ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ (Devendra Fadnavis) […]

Crime National Uttar Pradesh

Breaking News : ಮರಕ್ಕೆ ವೇಗವಾಗಿ ಬಂದು ಡಿಕ್ಕಿ ಹೊಡೆದ ಕಾರು; ಸ್ಥಳದಲ್ಲಿಯೇ 6 ಜನ ಸಾವು!

Lucknow : ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ 6 ಜನ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಶ್ರಾವಸ್ತಿ (Shravasti) ಜಿಲ್ಲೆಯ ಇಕೌನಾದ (Ikauna) ರಾಷ್ಟ್ರೀಯ ಹೆದ್ದಾರಿ 730 (NH 730)ರಲ್ಲಿ ಶನಿವಾರ ನಡೆದಿದೆ. ಕಾರಿನಲ್ಲಿದ್ದ ಇನ್ನೂ 8 ಜನ ತೀವ್ರವಾಗಿ ತೀವ್ರ ಗಾಯಗೊಂಡಿದ್ದು, ಅವರನ್ನು ಬಹ್ರೈಚ್ (Bahraich) ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂ ಆಗಿದ್ದು, ಸ್ಥಳದಿಂದ ಜೆಸಿಬಿ ಬಳಸಿ ತೆಗೆಯಲಾಯಿತು ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರಾಚಿ ಸಿಂಗ್ […]

Bengaluru Crime Just In Karnataka State

Breaking News : ಕಾಂಗ್ರೆಸ್ ನ ಮಾಜಿ ಶಾಸಕ ಹೃದಯಾಘಾತಕ್ಕೆ ಬಲಿ!

Bangalore : ಕಾಂಗ್ರೆಸ್ (Congress) ಪಕ್ಷದ ಮಾಜಿ ಶಾಸಕ ವೆಂಕಟಸ್ವಾಮಿ(54) (Venkataswamy) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ದೇವನಹಳ್ಳಿ (Devanahalli) ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ವೆಂಕಟಸ್ವಾಮಿ ಅವರಿಗೆ ಕಳೆದ ಒಂದು ತಿಂಗಳಲ್ಲಿ ಮೂರು ಬಾರಿ ಎದೆನೋವು ಕಾಣಿಸಿಕೊಂಡಿತ್ತು. ಈ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ಸಹ ಹೃದಯಾಘಾತಕ್ಕೆ ಒಳಗಾಗಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ತಡರಾತ್ರಿ 2:20ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಅವರು ಇಬ್ಬರು ಮಕ್ಕಳು ಹಾಗೂ […]

Crime International Just In

Army Attack : ಸೇನೆಯ ದಾಳಿಗೆ 100 ಮಂದಿ ಬಲಿ!

Myanmar ಮಿಲಿಟರಿ ವೈಮಾನಿಕ ದಾಳಿಯಿಂದ (Airstrikes) ಮಧ್ಯ ಮ್ಯಾನ್ಮಾರ್‌ನಲ್ಲಿ (Myanmar) ಮಕ್ಕಳು ಸೇರಿದಂತೆ 100ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇದನ್ನು ಇಡೀ ವಿಸ್ವವೇ ಖಂಡಿಸಿದೆ. ಫೆ.2021ರ ದಂಗೆಯಲ್ಲಿ ಅಧಿಕಾರವನ್ನು ಮಿಲಿಟರಿ ಆಡಳಿತ ವಿಶಪಡಿಸಿಕೊಂಡಿತ್ತು. ಸದ್ಯ ಮ್ಯಾನ್ಮಾರ್ ಸಂಪೂರ್ಣವಾಗಿ ಮಿಲಿಟರಿಯ ಹಿಡಿತದಲ್ಲಿದೆ. ಹೀಗಾಗಿ ಮ್ಯಾನ್ಮರ್ ನ ಆರ್ಥಿಕತೆ (Economy) ಸಂಪೂರ್ಣವಾಗಿ ಹದಗೆಟ್ಟಿದೆ. ಈ ನಿಟ್ಟಿನಲ್ಲಿ ಅಲ್ಲಿನ ಜನ ನಿರಂತರವಾಗಿ ಪ್ರತಿಭಟನೆಯಲ್ಲಿ ತೊಡಗಿದ್ದರು. ವಿಶ್ವಸಂಸ್ಥೆಯ (United Nations) ಮಾನವ ಹಕ್ಕುಗಳ ವಿಭಾಗದ ಮುಖ್ಯಸ್ಥ ವೋಲ್ಕರ್ ಟರ್ಕ್ , ವೈಮಾನಿಕ […]