Kornersite

Crime Just In National

Stary Dogs Attack : ಬೀದಿ ನಾಯಿಗಳ ದಾಳಿಗೆ ಬಲಿಯಾದ ಬಾಲಕ

Lucknow : ಬೀದಿ ನಾಯಿಗಳ (Stary Dogs) ದಾಳಿಗೆ(Attack) ಬಾಲಕ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಮಹಾರಾಜ್‌ಗಂಜ್‌ನ (Maharajganj) ಶಾಸ್ತ್ರಿನಗರದ ಇಂಟರ್‌ಮೀಡಿಯೇಟ್ ಕಾಲೇಜು ಮೈದಾನದಲ್ಲಿ ನಡೆದಿದೆ. ಆದರ್ಶ್ (11) ಮೃತ ಬಾಲಕ ಎಂದು ಗುರುತಿಸಲಾಗಿದೆ. ಬಾಲಕನು ಸೋಮವಾರ ಬೆಳಿಗ್ಗೆ ಸುಮಾರು 11 ಗಂಟೆಯ ಹೊತ್ತಿಗೆ ತನ್ನ ಮನೆಯಿಂದ ಮಾರುಕಟ್ಟೆಗೆ ಹೋಗಿದ್ದವನು ಮರಳಿ ಮನೆಗೆ ಬಂದಿರಲಿಲ್ಲ. ಹೀಗಾಗಿ ಕುಟುಂಬಸ್ಥರು ಆತನಿಗಾಗಿ ಹುಡುಕಾಟ ನಡೆಸಿದ್ದರು. ತುಂಬಾ ಸಮಯದ ನಂತರ ಹುಡುಕಾಡಲು ಆರಂಭಿಸಿದ ಕುಟುಂಬಸ್ಥರಿಗೆ, ತಡರಾತ್ರಿ ಸಂದರ್ಭದಲ್ಲಿ ಕಚ್ಚಿದ […]

Bengaluru Crime Entertainment Just In Karnataka

Sandalwood : ಸಹೋದರನನ್ನು ಕಳೆದುಕೊಂಡ ಖ್ಯಾತ ನಟಿ!

ಚಂದನವನದ (Sandalwood) ಖ್ಯಾತ ನಟಿ ಅನಿತಾ ಭಟ್ (Anita Bhat) ಸಹೋದರನನ್ನು ಕಳೆದುಕೊಂಡಿದ್ದಾರೆ. ನಿನ್ನೆ ಅವರ ಸಹೋದರ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಈ ಕುರಿತು ಪೋಸ್ಟ್ ಮಾಡಿರುವ ಅನಿತಾ ಭಟ್ ಭಾವುಕರಾಗಿ ಬರೆದುಕೊಂಡಿದ್ದಾರೆ. ಸದ್ಯ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಸೈಕೋ, ಕನ್ನೇರಿ, ಬೆಂಗಳೂರು 69 ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಅನಿತಾ ಭಟ್, ನಿನ್ನೆ ನನ್ನ ಹೃದಯ ತುಂಡಾಗಿದೆ. ನನ್ನ ಸಹೋದರ ಹೃದಯ ಸ್ತಂಭನದಿಂದ (Cardiac Arrest) ನಮ್ಮನ್ನು ಅಗಲಿದ್ದಾರೆ. […]

Crime Just In National

Crime : ದೇವಸ್ಥಾನದ ಶೆಡ್ ಮೇಲೆ ಬಿದ್ದ ಮರ- 7 ಜನ ಬಲಿ

Mubai : ಭಾರೀ ಮಳೆ(Rain), ಗಾಳಿಯಿಂದಾಗಿ ದೇವಾಲಯದ ಮುಂಭಾಗದ ಶೆಡ್ ಮೇಲೆ ಭಾರೀ ಮರವೊಂದು ಬಿದ್ದ ಪರಿಣಾಮ 7 ಜನ ಸಾವನ್ನಪ್ಪಿ(Death), ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಕೋಲಾದಲ್ಲಿ (Akola) ನಡೆದಿದೆ. ಮರ ತಗಡಿನ ಶೆಡ್ ಮೇಲೆ ಬಿದ್ದಿದೆ. ಅದರ ಅಡಿಯಲ್ಲಿ ಹಲವಾರು ಭಕ್ತರು ಆಶ್ರಯ ಪಡೆಯುತ್ತಿದ್ದರು. ಘಟನೆಯ ಕುರಿತು ಮಾಹಿತಿ ಪಡೆದ ಅಧಿಕಾರಿಗಳು ತಕ್ಷಣ ರಕ್ಷಣಾ ಕಾರ್ಯಕ್ಕೆ ತುರ್ತು ಸೇವೆಗಳನ್ನು ಒದಗಿಸಿದ್ದಾರೆ. ಮರವನ್ನು ಜೆಸಿಬಿ ಮೂಲಕ ಎತ್ತಿಸಿ ಸಿಲುಕಿದ್ದವರನ್ನು ರಕ್ಷಿಸಿದ್ದಾರೆ. ಶೆಡ್‍ನ ಅವಶೇಷಗಳ ಅಡಿ 35 […]

Bengaluru Just In State

Rain Effect: ರಾಜ್ಯದಲ್ಲಿ ಅಕಾಲಿಕ ಮಳೆಗೆ ಐವರು ಸಾವು- 17 ಕುರಿ ಬಲಿ!

Bangalore : ರಣಬಿಸಿಲಿಗೆ ಮಳೆ(Rain)ರಾಯನ ಸಿಂಚನ ಸಂತಸ ತಂದಿದ್ದರೂ ಹಲವೆಡೆ ಆತಂಕಕ್ಕೆ ಕಾರಣವಾಗಿದೆ. ಹಲವು ಜಿಲ್ಲೆಗಳಲ್ಲಿ ಶುಕ್ರವಾರ ಮಳೆರಾಯ ಅಬ್ಬರಿಸಿದ್ದಾನೆ. ಮಳೆರಾಯನ ಮಧ್ಯೆ ಹಲವೆಡೆ ವರುಣ (Rain) ನ ಆಗಮನವಾಗಿದೆ. ಹಲವೆಡೆ ನಾನಾ ಅವಾಂತರಗಳು ಸೃಷ್ಟಿಯಾಗಿದೆ. ವಿಜಯಪುರ (Vijayapur) ಜಿಲ್ಲೆ ಕೊಲ್ಹಾರ ತಾಲೂಕಿನ ಮಸೂತಿ ಕ್ರಾಸ್ ಬಳಿ ಸಿಡಿಲು ಬಡಿದು 15 ಕುರಿಗಳು ಸಾವನ್ನಪ್ಪಿವೆ. ಕುರಿ ಮಾಲಿಕ ಚಂದ್ರಶೇಖರ್ ಗಂಭೀರವಾಗಿದ್ದಾರೆ. ರಾಯಚೂರಿನಲ್ಲ ಮಳೆಯಿಂದಾಗಿ ರೈತರು ಪರದಾಟ ನಡೆಸುವಂತಾಗಿದೆ. ಎಪಿಎಂಸಿಗೆ ತಂದಿದ್ದ ಬೆಳೆ ನೀರಲ್ಲಿ ಒದ್ದೆಯಾಗಿದ್ರಿಂದ ರೈತರು ನಷ್ಟ […]

Just In

ಇತ್ತೀಚೆಗಷ್ಟೇ ನಿಧನರಾಗಿದ್ದ ಆರ್.ಧ್ರುವನಾರಾಯಣ್ ಅವರ ಪತ್ನಿ ಇನ್ನಿಲ್ಲ

Mysore : ಇತ್ತೀಚೆಗಷ್ಟೇ ಹೃದಯಾಘಾತದಿಂದ ಸಾವನ್ನಪ್ಪಿದ್ದ ಮಾಜಿ ಸಂಸದ ಹಾಗೂ ಕಾಂಗ್ರೆಸ್ ಮುಖಂಡ ಆರ್. ಧ್ರುವನಾರಾಯಣ ಅವರ ಪತ್ನಿ ನಿಧನರಾಗಿದ್ದಾರೆ. ವೀಣಾ ಧ್ರುವನಾರಾಯಣ(Veena Dhruvanarayana) ಅವರು ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು. ಅಲ್ಲದೇ, ಇತ್ತೀಚೆಗಷ್ಟೇ ಪತಿ ಆರ್ ಧ್ರುವನಾರಾಯಣ (R Dhruvanarayana) ಅವರು ನಿಧನರಾಗಿದ್ದಕ್ಕೆ, ಮಾನಸಿಕವಾಗಿ ಕುಗ್ಗಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ವೀಣಾ ಧ್ರುವನಾರಾಯಣ (54) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಾವನ್ನಪ್ಪಿದ್ದಾರೆ. ಮಾಜಿ ಸಂಸದ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ ಮಾರ್ಚ್ […]

Just In Karnataka State

ಪುಣ್ಯ ಎನ್ನಲೇ..ಪಾಪ ಎನ್ನಲೇ: ರಥಕ್ಕೆ ಇಬ್ಬರು ಬಲಿ

ಉತ್ತರ ಕರ್ನಾಟಕದಲ್ಲಿ ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ರಥೋತ್ಸವ ಜರಗುತ್ತವೆ. ಈ ಸಂದರ್ಭದಲ್ಲಿ ಜನದಟ್ಟಣೆ ಅಲ್ಲಿ ಹೆಚ್ಚಾಗುತ್ತಿದೆ. ಈ ಸಂದರ್ಭದಲ್ಲಿ ಸ್ವಲ್ಪ ಆಯ ತಪ್ಪಿದರೆ ಸಾಕು ಅವಘಡಗಳು ಸಂಭವಿಸುತ್ತವೆ. ಇದೇ ರೀತಿ ವಿಜಯಪುರ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಎರಡು ರಥೋತ್ಸವದಲ್ಲಿ ಅವಘಡ ಸಂಭವಿಸಿ ಇಬ್ಬರು ಭಕ್ತರು ಸಾವನ್ನಪ್ಪಿರುವ ಘಟನೆ ಜರುಗಿದೆ. ರಥದ ಮೇಲಿಂದ ಬಿದ್ದು ಓವ್ರ ವ್ಯಕ್ತಿ ಸಾವನ್ನಪ್ಪಿದ್ದರೆ, ಓರ್ವ ವ್ಯಕ್ತಿ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾನೆ. ಈ ಎರಡು ಘಟನೆಗಳು ಜಿಲ್ಲೆಯ ಬೇರೆ ಬೇರೆ ಸ್ಥಳಗಳಲ್ಲಿ […]