Kornersite

Just In National Politics

ಬಿಪೋರ್ ಜಾಯ್ ಅಬ್ಬರಕ್ಕೆ ತಂದೆ- ಮಗ ಬಲಿ!

ಗುಜರಾತ್ನಲ್ಲಿ ಬಿಪೋರ್ಜಾಯ್(Biparjoy) ಚಂಡಮಾರುತ ದೊಡ್ಡ ಆತಂಕ ಮೂಡಿಸಿದೆ. ಅಲ್ಲಿಯ ಭಾವ್ ನಗರದಲ್ಲಿ ಭಾರಿ ಮಳೆಗೆ ಸಿಲುಕಿ ತಂದೆ-ಮಗ ಸಾವನ್ನಪ್ಪಿದ್ದಾರೆ. ನೀರಿನಲ್ಲಿ ಸಿಲುಕಿದ್ದ ಜಾನುವಾರುಗಳ ರಕ್ಷಣೆಗೆ ತೆರಳಿದ್ದ ತಂದೆ-ಮಗ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಗಾಳಿಯ ವೇಗ ಹೆಚ್ಚಾಗಿದ್ದು, ಜನರು ಮನೆಯಿಂದ ಹೊರಗೆ ಬರಲು ಹೆದರುತ್ತಿದ್ದಾರೆ. ಇಂದು ಈ ಚಂಡಮಾರುತ ಈಶಾನ್ಯಕ್ಕೆ ತಿರುವುಗುವ ಸಾಧ್ಯತೆ ಇದೆ. ಜೂನ್ 16 ರಂದು ಮುಂಜಾನೆ ಸೈಕ್ಲೋನಿಕ್ ಚಂಡಮಾರುತವಾಗಿ ದುರ್ಬಲಗೊಳ್ಳುತ್ತದೆ ಮತ್ತು ಅದೇ ವೇಳೆಗೆ ದಕ್ಷಿಣ ರಾಜಸ್ಥಾನದ ಮೇಲೆ ಕಡಿಮೆ ಒತ್ತಡಕ್ಕೆ ಒಳಗಾಗಲಿದೆ ಎಂದು ಅದು […]

Crime Just In National

ಸ್ನೇಹಿತರೊಂದಿಗೆ ರೀಲ್ಸ್ ಮಾಡಲು ಹೋಗಿ ಬಾವಿಗೆ ಬಿದ್ದ ಯುವಕ; ಮುಂದೇನಾಯ್ತು?

ರೀಲ್ಸ್ ಮಾಡಲು ಹೋಗಿ ಯುವಕನೊಬ್ಬ ಸಾವನ್ನಪ್ಪಿದ ಘಟನೆಯೊಂದು ಮಹಾರಾಷ್ಟ್ರದ ದೊಂಬಿವ್ಲಿಯ ಠಾಕುರ್ಲಿ ಪ್ರದೇಶದಲ್ಲಿ ನಡೆದಿದೆ. ಯುವಕನೊಬ್ಬ ತನ್ನ ಸ್ನೇಹಿತರ ಜೊತೆಗೆ ರೀಲ್ಸ್ ಮಾಡಲು ತೆರಳಿ ಆಯತಪ್ಪಿ ಬ್ರಿಟಿಷರ ಕಾಲದ ಪಂಪ್ ಹೌಸ್‌ ನ ಬಾವಿಯಲ್ಲಿ ಮುಳುಗಿ ಬಿದ್ದು ಸಾವನ್ನಪ್ಪಿದ್ದಾನೆ. ಯುವಕ ತನ್ನ ಇಬ್ಬರು ಸ್ನೇಹಿತರೊಂದಿಗೆ ತೆರಳಿದ್ದ ಎನ್ನಲಾಗಿದೆ. ಸತತ 32 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ವ್ಯಕ್ತಿಯ ಮೃತದೇಹವನ್ನು ಹುಡುಕಲಾಗಿದೆ. 18 ವರ್ಷದ ಬಿಲಾಲ್ ಸೊಹೈಲ್ ಶೇಖ್ ಎಂದು ಗುರುತಿಸಲಾಗಿದೆ. ಪ್ರಕರಣದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ […]

Bollywood Entertainment Just In National Sandalwood

ಖ್ಯಾತ ಗಾಯಕಿ ಶಾರದಾ ರಾಜನ್ ಇನ್ನಿಲ್ಲ!

ಹಿರಿಯ ಗಾಯಕಿ ಮತ್ತು ಸಂಗೀತ ಸಂಯೋಜಕಿ ಶಾರದಾ ರಾಜನ್ 86ನೇ ವಯಸ್ಸಿನಲ್ಲಿ ಕ್ಯಾನ್ಸರ್ ಗೆ ಬಲಿಯಾಗಿದ್ದಾರೆ. 1966ರ ಸೂರಜ್ ಚಲನಚಿತ್ರದ ʼತಿತ್ಲಿ ಉಡಿʼ ಪೌರಾಣಿಕ ಗೀತೆಗೆ ಹೆಸರುವಾಸಿಯಾಗಿದ್ದ ಅವರು ಈಗ ಇಹಲೋಕ ತ್ಯಜಿಸಿದ್ದಾರೆ. ಶಾರದಾ ರಾಜನ್ ಅಯ್ಯಂಗಾರ್ ಅವರು 25-10-1933 ರಂದು ತಮಿಳು ಕುಟುಂಬದಲ್ಲಿ ಜನಿಸಿದಳು. ನಟ ರಾಜ್‌ ಕಪೂರ್‌ ಅವರು ಶಾರದಾ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದರು. ರಾಜ್‌ ಕಪೂರ್‌ ಶಾರದಾ ಅವರನ್ನು ಸಂಗೀತ ನಿರ್ದೇಶಕರಾದ ಶಂಕರ್‌-ಜೈಕಿಶನ್‌ ಅವರಿಗೆ ಪರಿಚಯಿಸಿದ್ದರು. ಅಲ್ಲದೆ ಮೊಹಮ್ಮದ್‌ ರಫಿ ಅವರ ಜೊತೆ […]

Crime Just In Karnataka State

ಮಲಗಿದವರ ಮೇಲೆ ಹರಿದ ಜೆಸಿಬಿ; ಸ್ಥಳದಲ್ಲಿಯೇ ಮೂವರು ಬಲಿ!

ರಾಯಚೂರು: ಜೆಸಿಬಿ(JCB) ಹರಿದ ಪರಿಣಾಮ ಮೂವರು ಸ್ಥಳದಲ್ಲಿಯೇ ಒದ್ದಾಡಿ ಒದ್ದಾಡಿ ಪ್ರಾಣ ಬಿಟ್ಟ ಘಟನೆ ಜಲ್ಲೆಯ ದೇವದುರ್ಗ(Devadurga) ತಾಲೂಕಿನ ನಿಲವಂಜಿ ಗ್ರಾಮದ ಬಳಿ ನಡೆದಿದೆ. ಛತ್ತೀಸ್ಗಢ ರಾಜ್ಯದ ವಿಷ್ಣು(26), ಶಿವರಾಮ್(28), ಬಲರಾಮ್(30) ಸಾವನ್ನಪ್ಪಿರುವ ದುರ್ದೈವಿಗಳು. ಜಮೀನಿನಲ್ಲಿ ಬೋರ್‌ ವೆಲ್ ಕೊರೆದು ಕಾಲುದಾರಿಯಲ್ಲಿಯೇ ರಾತ್ರಿ ಮೂವರು ಮಲಗಿದ್ದರು. ಈ ಸಂದರ್ಭದಲ್ಲಿ ಕಾಲುದಾರಿಯಲ್ಲಿ ಬಂದ ಜೆಸಿಬಿ, ಮೂವರ ಮೇಲೆಯೂ ಹರಿದು ಹೋಗಿದೆ. ಹೀಗಾಗಿ ಮೂವರೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಕುರಿತು ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Crime Just In State

ಬೀದಿ ನಾಯಿಗಳ ದಾಳಿಗೆ 11 ವರ್ಷದ ಬಾಲಕ ಬಲಿ

ಕಣ್ಣೂರು (ಕೇರಳ): ಕೇರಳದ ಕಣ್ಣೂರಿಗೆ ಸಮೀಪದ ಮುಜಪ್ಪಿಲಂಗಾಡ್ ನಲ್ಲಿ ಭಾನುವಾರ ಸಾಯಂಕಾಲ ಬೀದಿ ನಾಯಿಗಳು ಬಾಲಕನ ಮೇಲೆ ಅಟ್ಯಾಕ್ ಮಾಡಿದ್ದಾವೆ. ಪರಿಣಾಮ 11 ವರ್ಷದ ವಿಶೇಷ ಚೇತನ ಬಾಲಕ ಆಸ್ಪತೆಯಲ್ಲಿ ಮೃತಪಟ್ಟಿದ್ದಾನೆ. ಕೆಟ್ಟಿನಕಂ ನಿವಾಸಿ ನಿಹಾಲ್ ಎನ್ನುವವನು ಮನೆಯಿಂದ 300 ಮೀಟರ್ ದೂರದಲ್ಲಿ ಗಾಯಗೊಂಡಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದುಕೊಮ್ಡು ಹೋದರೂ ಕೂಡ ಪ್ರಯೋಜನವಾಗಲಿಲ್ಲ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ. ಅಸಲಿಗೆ ನಿಹಾಲ್ ಆಟಿಸಂನಿಂದ ಬಳಲುತ್ತಿದ್ದ. ಮನೆಯ ಬಳಿಯೇ ಓಡಾಡಿಕೊಂಡು ಇದ್ದವನು ಸಡನ್ ಆಗಿ ಕಾಣಲಿಲ್ಲ. ಎಲ್ಲರೂ […]

Crime International Just In

Bomb Blast: ಭೀಕರ ಬಾಂಬ್ ಸ್ಫೋಟಕ್ಕೆ ಆಡವಾಡುತ್ತಿದ್ದ 25 ಮಕ್ಕಳು ಬಲಿ!

ಸೋಮಾಲಿಯಾದ ಕ್ರೊಯೆಲಿ ಪಟ್ಟಣದ ಹತ್ತಿರ ಇರುವ ಆಟದ ಮೈದಾನದಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಕನಿಷ್ಠ 25 ಮಕ್ಕಳು ಸಾವನ್ನಪ್ಪಿ, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಹಳ್ಳಿಯೊಂದರ ತೆರೆದ ಮೈದಾನದಲ್ಲಿ ಮಕ್ಕಳು ಆಟವಾಡುತ್ತಿದ್ದ ಸಂದರ್ಭದಲ್ಲಿ ಯುದ್ಧಧ ಸ್ಫೋಟಕ ಅವಶೇಷ ಸಿಡಿದು ಈ ದುರಂತ ಸಂಭವಿಸಿದೆ ಎಂದು ಅಲ್ಲಿನ ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ. ಸದ್ಯ ಅಲ್ಲಿನ ಸ್ಥಳೀಯ ಆಸ್ಪತ್ರೆಯಲ್ಲಿ 22 ಮಕ್ಕಳ ಶವ ಇರಿಸಲಾಗಿದೆ. ಅದೇ ರೀತಿ ಹಲವರು ಘಟನೆಯಲ್ಲಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ಉಪ ಜಿಲ್ಲಾಧಿಕಾರಿ ಅಬ್ದಿ […]

Just In National

Train Accident: ಒಡಿಶಾದಲ್ಲಿ ಮತ್ತೊಂದು ರೈಲು ದುರಂತ; 6 ಜನ ಸಾವು!

ಭುವನೇಶ್ವರ: ಒಡಿಶಾದಲ್ಲಿನ ಬಾಲಸೋರ್ ಭೀಕರ ರೈಲು ಅಪಘಾತದ (Odisha Train Accident) ಕಹಿ ಮರೆಯುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ. ಒಡಿಶಾದ ಜಾಜ್‌ಪುರ ರೈಲು ನಿಲ್ದಾಣದ ಹತ್ತಿರ ಗೂಡ್ಸ್ ರೈಲಿನಡಿ ಸಿಲುಕಿ 6 ಜನ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಅಲ್ಲದೇ, ಓರ್ವ ಕಾರ್ಮಿಕ ಗಾಯಗೊಂಡಿದ್ದಾನೆ. ಈ ಕಾರ್ಮಿಕರು ಗೂಡ್ಸ್ ರೈಲಿನ ಕೆಳಗೆ ವಿಶ್ರಾಂತಿ ಪಡೆಯುತ್ತಿದ್ದರು. ಅಷ್ಟರಲ್ಲಿ ರೈಲು ಚಲಿಸಿದ್ದು ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಒಡಿಶಾದ ಬಾಲಸೋರ್‌ನಲ್ಲಿ ಸರಣಿ ರೈಲು ಅಪಘಾತ ಸಂಭವಿಸಿದ 5 ದಿನಗಳ ನಂತರ ಈ […]

Bengaluru Crime Just In Karnataka State

Accident: ಲಾರಿಗೆ ಡಿಕ್ಕಿ ಹೊಡೆದ ಆಂಬುಲೆನ್ಸ್; ಮೂವರು ಸ್ಥಳದಲ್ಲಿಯೇ ಸಾವು!

ಚಿತ್ರದುರ್ಗ: ರಸ್ತೆ ಪಕ್ಕ ನಿಂತಿದ್ದ ಲಾರಿಗೆ (Lorry) ಅಂಬುಲೆನ್ಸ್ (Ambulence) ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಮಲ್ಲಾಪುರ (Mallapura) ಗ್ರಾಮದಲ್ಲಿ ನಡೆದಿದೆ. ಮಲ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಘಟನೆ ನಡೆದಿದೆ. ಅಂಬುಲೆನ್ಸ್‌ನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಂಬುಲೆನ್ಸ್ ಶವ ಸಾಗಿಸುತ್ತಿದ್ದು, ಗುಜರಾತ್‌ನಿಂದ (Gujarat) ತಮಿಳುನಾಡಿಗೆ (Tamil Nadu) ತೆರಳುತ್ತಿತ್ತು. ಅಹ್ಮದಾಬಾದ್‌ನಿಂದ ತಿರುನಾಳವೇಲಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಮಲ್ಲಾಪುರ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದ ಅಂಬುಲೆನ್ಸ್‌ […]

Crime Just In Karnataka State

ವಿವಾಹಕ್ಕೆ ಒಪ್ಪದ ಕುಟುಂಬಸ್ಥರು; ಬಸ್ ನಲ್ಲಿಯೇ ವಿಷ ಸೇವಿಸಿದ ಪ್ರೇಮಿಗಳು!

ಹಾವೇರಿ: ಸ್ಲೀಪರ್ ಕೋಚ್ ಬಸ್ಸಿ (Sleeper Coach Bus) ನಲ್ಲಿ ಪ್ರೇಮಿಗಳು ವಿಷ ಸೇವಿಸಿ ಮಲಗಿರುವ ಘಟನೆಯೊಂದು ಬೆಳಕಿಗೆ ಬಂದಿದೆ.ಈ ಘಟನೆ ರಾಣೆಬೆನ್ನೂರು ನಗರದ ಚಳಗೇರಿ ಟೋಲ್ ಹತ್ತಿರ ಇರುವ ಗ್ರೀನ್ ಪ್ಯಾಲೇಸ್ ಹೋಟೆಲ್ ಹತ್ತಿರ ಈ ಘಟನೆ ಬೆಳಕಿಗೆ ಬಂದಿದೆ. ಮಾ ರಾಮಕೃಷ್ಣಪ್ಪ (20) ಸಾವನ್ನಪ್ಪಿದ ಯುವತಿ. ಯುವಕ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ. ಬಿ.ಕಾಂ ಫೈನಲ್ ಓದುತ್ತಿದ್ದ ಹೇಮಾಗೆ ಬಾಗಲಕೋಟೆ ಮೂಲಕ ಅಖಿಲ್ ಎಂಬಾತನೊಂದಿಗೆ ಪ್ರೇಮಾಂಕುರವಾಗಿದೆ. ಆದರೆ, ಇವರಿಬ್ಬರ ಮದುವೆಗೆ ಮನೆಯವರು ಒಪ್ಪಿಗೆ ಸೂಚಿಸಿಲ್ಲ. […]

Crime Just In National

ಸಾವಿರಾರು ಜನರ ಹೃದಯದ ನೋವು ಗುಣಪಡಿಸಿದ್ದ ವೈದ್ಯ ಹೃದಯಾಘಾತಕ್ಕೆ ಬಲಿ!

ಸಾವು ಯಾರಿಗೆ ಯಾವ ರೂಪದಲ್ಲಿ ಬರುತ್ತದೆ ಎಂದು ಹೇಳಲು ಆಗುವುದಿಲ್ಲ. ಸದ್ಯ ಹೃದಯಕ್ಕೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರೇ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ಗುಜರಾತ್‌ ನ ಪ್ರಮುಖ ಹೃದ್ರೋಗ ತಜ್ಞರಾಗಿ ಗುರುತಿಸಿಕೊಂಡಿದ್ದ ಗೌರವ್ ಗಾಂಧಿ (41) ಮಂಗಳವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.ಪ್ರ ತಿ ದಿನದಂತೆ ಆಸ್ಪತ್ರೆಗೆ ತೆರಳಿ, ರೋಗಿಗಳನ್ನು ಪರೀಕ್ಷೆ ಮಾಡಿದ್ದಾರೆ. ನಂತರ ಮನೆಗೆ ಬಂದು ಊಟ ಮಾಡಿ ಮಲಗಿದ್ದಾರೆ. ಆದರೆ, ಬೆಳಿಗ್ಗೆ ಮನೆಯವರು ಎಬ್ಬಿಸಿದಾಗ ಪ್ರಜ್ಞೆ ತಪ್ಪಿರುವುದು ಗೊತ್ತಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ ವೈದ್ಯರು […]