Kornersite

Crime Entertainment Just In

Accident: ಭೀಕರ ರಸ್ತೆ ಅಪಘಾತದಲ್ಲಿ ಕಿರುತೆರೆ ನಟ ಸುಧಿ ಇನ್ನಿಲ್ಲ!

ಮಲಯಾಳಂನ ಹಿರಿತೆರೆ ಹಾಗೂ ಕಿರುತೆರೆಗಳಲ್ಲಿ ಹಾಸ್ಯ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದಿದ್ದ ಕೊಲ್ಲಂ ಸುಧಿ (Kollam Sudhi)(39) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ತ್ರಿಶೂರ್ ಹತ್ತಿರ ಬೆಳಿಗ್ಗೆ 4.30ರ ಸುಮಾರು ಈ ದುರ್ಘಟನೆ ನಡೆದಿದೆ. ನಟ ಕೊಲ್ಲಂ ಸುಧಿ, ವಡಕರಾದಲ್ಲಿ ಕಾರ್ಯಕ್ರಮ ಮುಗಿಸಿ ಬರುತ್ತಿದ್ದ ಸಂದರ್ಭದಲ್ಲಿ ಅವರಿದ್ದ ಕಾರು, ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಟ್ರಕ್ ಗುದ್ದಿದ ರಭಸಕ್ಕೆ ಕಾರು ಸಂಪೂರ್ಣವಾಗಿ ನುಜ್ಜು ಗುಜ್ಜಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಕೊಲ್ಲಂ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ […]

Bengaluru Crime Just In Karnataka State

ದಶರಥ ಹೆದ್ದಾರಿಯಲ್ಲಿ ಮತ್ತೊಂದು ಅಪಘಾತ; ಇಬ್ಬರ ಸ್ಥಿತಿ ಚಿಂತಾಜನಕ!

ಮಂಡ್ಯ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಮತ್ತೊಮ್ಮೆ ಅಪಘಾತವಾಗಿದ್ದು, ಟೈರ್ ಸ್ಫೋಟಗೊಂಡ ಪರಿಣಾಮ ಕಾರು ಪಲ್ಟಿ ಹೊಡೆದಿದೆ. ಘಟನೆಯಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮಂಡ್ಯ ಜಿಲ್ಲೆಯ ಚಿಕ್ಕಮಂಡ್ಯ ಬಳಿಯ ದಶಪಥ ಎಕ್ಸ್ ಪ್ರೆಸ್‍ವೇ (Bengaluru–Mysuru Expressway) ನಲ್ಲಿ ಈ ಘಟನೆ ನಡೆದಿದ್ದು, ಬೆಂಗಳೂರು (Bengaluru) ಮಾರ್ಗದಿಂದ ಮೈಸೂರಿನತ್ತ ತೆರಳುತ್ತಿದ್ದ ಕಾರು ಪಲ್ಟಿ ಹೊಡೆದಿದೆ. ಅಪಘಾತದಲ್ಲಿ ಐವರು ಗಂಭಿರವಾಗಿ ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಮಂಡ್ಯದ ಮಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿದ್ದವರು ಬೆಂಗಳೂರು ಮೂಲದವರು ಎನ್ನಲಾಗಿದೆ. ಕಾರಿನ ಮುಂದೆ-ಹಿಂದೆ […]

Bengaluru Crime Just In Karnataka State

Police: ಪೀಪಲ್ಸ್‌ ಮ್ಯಾನ್‌ ಎಂಬ ಹೆಸರು ಗಳಿಸಿದ್ದ ಇನ್ಸ್‌ಪೆಕ್ಟರ್‌ ಇನ್ನಿಲ್ಲ!

ಬೆಂಗಳೂರು: ಸಿಲಿಕಾನ್ ಸಿಟಿಯ ಜಯನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಮಂಜುನಾಥ್‌ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.ಮಂಜುನಾಥ್ ಅವರು ಲಿವರ್‌ ಕ್ಯಾನ್ಸರ್‌ ನಿಂದ ಬಳಲುತ್ತಿದ್ದರು. ಪತ್ನಿ ಹಾಗೂ ಓರ್ವ ಪುತ್ರನನ್ನು ಅವರು ಅಗಲಿದ್ದಾರೆ. ಲಿವರ್‌ ಕ್ಯಾನ್ಸರ್‌ ಕೊನೆ ಹಂತದಲ್ಲಿದ್ದಾಗ ಅದು ಮಂಜುನಾಥ್ ಗಮನಕ್ಕೆ ಬಂದಿದೆ. ಹೀಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಹಾಸನಕ್ಕೆ ಇನ್ಸ್ಪೆಕ್ಟರ್ ಮಂಜುನಾಥ್ ಮೃತದೇಹ ಕೊಂಡೊಯ್ಯಲಾಗಿದ್ದು, ಅವರ ಹುಟ್ಟೂರಾದ ಹುಟ್ಟೂರಾದ ಹಾಸನ ಜಿಲ್ಲೆಯ ಉದ್ದೂರಿನಲ್ಲಿ ಇಂದು […]

Crime Just In Karnataka State

Crime News: ಮನೆಯಲ್ಲಿ ಯಾರೂ ಇಲ್ಲದಾಗ ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು!

ಧಾರವಾಡ: ತಾಯಿ ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ಇಬ್ಬರು ಸಹೋದರಿಯರು ನೇಣಿಗೆ ಶರಣಾಗಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ. ಕಲಘಟಗಿ ಪಟ್ಟಣದ ಬೆಂಡಿಗೇರಿ ಓಣಿಯಲ್ಲಿ ಈ ಘಟನೆ ನಡೆದಿದ್ದು, ತಾಯಿ ಮನೆಯಿಂದ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಸಹೋದರಿಯರು (Sisters) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾವೇರಿ ಹಡಪದ (17) ಭೂಮಿಕಾ ಹಡಪದ (19) ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು. ಸಹೋದರಿಯರಿಬ್ಬರು ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Crime Just In Karnataka National State

Crime News: ಭಯಾನಕ ಅಪಘಾತ; ನಾಲ್ವರು ಸ್ಥಳದಲ್ಲಿಯೇ ಸಾವು!

ಚಿತ್ತೂರು : ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಬಂದ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಪೀಲೇರು-ಚಿತ್ತೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಶನಿವಾರ ಈ ಘಟನೆ ನಡೆದಿದೆ. ನಂದ್ಯಾಲ ಜಿಲ್ಲೆಯ ನಿವಾಸಿಗಳು ಮೃತರು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 6 ಜನ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತಿರುಪತಿಗೆ ರವಾನಿಸಲಾಗಿದೆ. ಮೃತರು ನಂದ್ಯಾಲದಿಂದ ತಿರುವಣ್ಣಾಮಲೈಗೆ ಪ್ರಯಾಣಿಸುತ್ತಿದ್ದರು. ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ […]

Crime Just In Karnataka State

ಮದುವೆಯಾದರೂ ಅನೈತಿಕ ಸಂಬಂಧ; ವಿಷಯ ಗೊತ್ತಾಗುತ್ತಿದ್ದಂತೆ ಆತ್ಮಹತ್ಯೆ!

ಅನೈತಿಕ ಸಂಬಂಧ ಬಯಲಾದ ಹಿನ್ನೆಲೆಯಲ್ಲಿ ಇಬ್ಬರು ವಿವಾಹಿತರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಾಲಗಿತ್ತಿ ಗ್ರಾಮದಲ್ಲಿ ನಡೆದಿದೆ. 35 ವರ್ಷದ ಪೀರಸಾಬ್ ಹಾಗೂ 30 ವರ್ಷದ ಶಾರವ್ವ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಪೀರಸಾಬ ಹಾಗೂ ಶಾರವ್ವಳ ಮಧ್ಯೆ ಹಲವು ವರ್ಷಗಳಿಂದಲೂ ಅನೈತಿಕ ಸಂಬಂಧ ಇತ್ತು. ಪೀರಸಾಬ ಚಾಲಕ ವೃತ್ತಿ ಮಾಡಿಕೊಂಡು, ಮದುವೆಯಾಗಿ ತನ್ನ ಸಂಸಾರ ನೋಡಿಕೊಂಡು ಇದ್ದ. ಆದರೆ, ಇವರಿಬ್ಬರ ಅನೈತಿಕ ಸಂಬಂಧ ಪೀರಸಾಬನ ಹೆಂಡತಿಗೆ ತಿಳಿದಿದೆ. ಹೀಗಾಗಿ ಆತನ ಹೆಂಡತಿ ಶಾರವ್ವಳೊಂದಿಗೆ […]

Crime Just In National

Crime News: ವೈಷ್ಣೋದೇವಿ ದರ್ಶನಕ್ಕೆ ತೆರಳುತ್ತಿದ್ದ 10 ಜನ ಭಕ್ತರು ಸಾವು!

ಅಮೃತಸರದಿಂದ ಕತ್ರಾಕ್ಕೆ ತೆರಳುತ್ತಿದ್ದ ಬಸ್ ಝಜ್ಜರ್ ಕೋಟ್ಲಿಯಲ್ಲಿ ಆಳವಾದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಬಸ್ ನಲ್ಲಿದ್ದ 10 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ. ಇನ್ನೂ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಸ್‌ಡಿಆರ್‌ಎಫ್, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ಪ್ರಾರಂಭಿಸಿದ್ದಾರೆ. ಮೃತರನ್ನು ಬಿಹಾರದ ಲಖಿ ಸರಾಯ್ ಮತ್ತು ಬೇಗುಸರಾಯ್ ಜಿಲ್ಲೆಯ ನಿವಾಸಿಗಳು ಎನ್ನಲಾಗಿದೆ. ಸಿಆರ್‌ಪಿಎಫ್ ಅಧಿಕಾರಿ ಅಶೋಕ್ ಚೌಧರಿ ಈ ವಿಷಯವಾಗಿ ಮಾಹಿತಿ ನೀಡಿದ್ದು, ಮೃತದೇಹಗಳನ್ನು ಹೊರ […]

Bengaluru Just In Karnataka State

Karnataka Rain: ರಾಜ್ಯದಲ್ಲಿ ಮಳೆ ತಂದ ಅವಾಂತರ; ಮುಂಗಾರು ಪೂರ್ವ ಮಳೆಗೆ ಇಬ್ಬರು ಬಲಿ!

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಆರಂಭಕ್ಕೂ ಮುನ್ನವೇ ವರುಣ (Rain in Karnataka)ನ ಅವಾಂತರ ಹೆಚ್ಚಾಗುತ್ತಿದೆ. ಪರಿಣಾಮ ಮಳೆಗಾಲದ ಪೂರ್ವದಲ್ಲಿಯೇ ಜನ- ಜೀವನ ಅಸ್ತವ್ಯಸ್ಥವಾಗಿದೆ. ಹಲವಾರು ಪ್ರದೇಶಗಳಲ್ಲಿ ಸಾವು- ನೋವು ಉಂಟಾಗಿವೆ. ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಿದೆ. ಹಲೆವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಶಿವಮೊಗ್ಗ (Shivamogga) ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಿದ್ದು, ಸಂಜೆ ಮಳೆ ಗಾಳಿಗೆ ಸಾಕಷ್ಟು ತೊಂದರೆಗಳು ಸೃಷ್ಟಿಯಾಗಿವೆ. ಪಟ್ಟಣದ ವಿನೋಬ ನಗರದ ಆಶ್ರಯ ಬಡಾವಣೆ ನಿವಾಸಿ […]

Crime Just In Karnataka State

Crime News: ಜೋಕಾಲಿಯ ಸೀರೆ ಕುತ್ತಿಗೆಗೆ ಸಿಲುಕಿ ಮಗು ಸಾವು!

ಬಾಲಕಿಯೊಬ್ಬಳು ಜೋಕಾಲಿ ಆಡುತ್ತಿದ್ದ ಸಂದರ್ಭದಲ್ಲಿ ಕುತ್ತಿಗೆಗೆ ಸೀರೆ ಸುತ್ತಿಕೊಂಡ ಪರಿಣಾಮ ಸಾವನ್ನಪ್ಪಿರುವ ಘಟನೆ ಉಡುಪಿ(udupi) ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಕೆಮ್ಮಣ್ಣು ಅಂತೊಟ್ಟು ಎಂಬಲ್ಲಿ ಸಂಭವಿಸಿದೆ. ಅಂತೊಟ್ಟು ಗ್ರಾಮದ ನಿವಾಸಿ ಲಕ್ಷ್ಮಣ್‌ ಪೂಜಾರಿ ಎಂಬುವವರ 9 ವರ್ಷದ ಮಗಳು ಮಾನ್ವಿ ಸಾವನ್ನಪ್ಪಿರುವ ದುರ್ದೈವಿ. ಸಂಜೆ ಹೊತ್ತು ತನ್ನ ಚಿಕ್ಕಪ್ಪನ ಮನೆ ಹತ್ತಿರ ತನ್ನ ಸ್ನೇಹಿತೆ ದೀಕ್ಷಾ ಜೊತೆ ಜೋಕಾಲಿ ಆಡುವಾಗ ಆಕಸ್ಮಿಕವಾಗಿ ಜೋಕಾಲಿಗೆ ಕಟ್ಟಿದ ಸೀರೆ ಕುತ್ತಿಗೆಗೆ ಸಿಲುಕಿಕೊಂಡು ಸಾವನ್ನಪ್ಪಿದ್ದಾಳೆ.’ ತುರ್ತು ಚಿಕಿತ್ಸೆಗೆಂದು ನಿಟ್ಟೆಸಮುದಾಯ ಆರೋಗ್ಯ […]

Bengaluru Crime Just In Karnataka State

Accident: ಖಾಸಗಿ ಬಸ್, ಕಾರು ಮಧ್ಯೆ ಭೀಕರ ಅಪಘಾತ; 10 ಜನ ಬಲಿ!

ಮೈಸೂರು: ಇನ್ನೋವಾ ಕಾರು (Innova Car) ಹಾಗೂ ಖಾಸಗಿ ಬಸ್ (Private Bus) ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ 10 ಜನ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಕೊಳ್ಳೇಗಾಲದ ಟಿ.ನರಸೀಪುರ (T- Narasipura) ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಹತ್ತಿರ ಈ ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಇನ್ನೋವಾ ಕಾರು ಗುರುತಿ ಸಿಗದಂತೆ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳೀಯರು ಕಾರಿನಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ಹರ ಸಾಹಸ ಪಟ್ಟು ರಕ್ಷಿಸಿದ್ದಾರೆ. ಮಗು ಸೇರಿದಂತೆ ಹಲವರನ್ನು ಆಸ್ಪತ್ರೆಗೆ […]