Kornersite

International Just In

Fload: ಭೀಕರ ಪ್ರವಾಹಕ್ಕೆ 200 ಜನ ಬಲಿ; ಹಲವರು ಕಣ್ಮರೆ!

ಕಾಂಗೊ ಪ್ರಜಾತಾಂತ್ರಿಕ ಗಣರಾಜ್ಯದ ದಕ್ಷಿಣ ಕಿವು ಪ್ರಾಂತದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಪ್ರವಾಹ ಉಂಟಾಗಿ ಪ್ರವಾಹದ ಪರಿಣಾಮ 200ಕ್ಕೂ ಅಧಿಕ ಜನ ಸಾವನ್ನಪ್ಪಿ ಹಲವರು ನಾಪತ್ತೆಯಾಗಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. ನೆರೆಯ ರಾಷ್ಟ್ರವಾದ ರ್ವಾಂಡಾದಲ್ಲಿಯೂ ಸತತವಾಗಿ ಭಾರೀ ಮಳೆಯಾಗುತ್ತಿದ್ದು, ಅಲ್ಲಿ ಕೂಡ ಹಲವಾರು ಜನ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಭೀಕರ ಪ್ರವಾಹದಿಂದಾಗಿ ನೂರಾರು ಮನೆಗಳು ಕೊಚ್ಚಿಹೋಗಿದ್ದು, ಕಾಲೆಹೆ, ಕೀವು ನದಿ ಪಶ್ಚಿಮ ಪ್ರದೇಶ ಹಾಗೂ ರ್ವಾಂಡಜಾ ಗಡಿ ಪ್ರದೇಶದಲ್ಲಿ 50ಕ್ಕೂ ಅಧಿಕ ಜನ ನಾಪತ್ತೆಯಾಗಿದ್ದಾರೆಂದು ಕ್ಷಿಣ ಕಿವು ಪ್ರಾಂತದ ಗವರ್ನರ್ ಥಿಯೊ […]

Bengaluru Just In Karnataka State

Ramya: ನಟಿ ರಮ್ಯಾ ಪ್ರೀತಿಯ ಶ್ವಾನ ಚಾಂಪ್ ಇನ್ನಿಲ್ಲ!

ನಟಿ ರಮ್ಯಾ (Ramya) ಅವರ ಕಾಣೆಯಾಗಿದ್ದ ಪ್ರೀತಿಯ ನಾಯಿ ಸಾವನ್ನಪ್ಪಿದೆ ಎಂದು ಸ್ವತಃ ಅವರೇ ಟ್ವೀಟ್ ಮಾಡಿ ಹೇಳಿದ್ದಾರೆ. ಚಾಂಪ್ (Champ) ಸಾವನ್ನಪ್ಪಿದೆ. ಹುಡುಕಲು ಸಹಾಯ ಮಾಡಿದ ಎಲ್ಲರಿಗೂ ಧನ್ಯವಾದ ಎಂದು ನಟಿ ರಮ್ಯಾ ಟ್ವೀಟ್ ನಲ್ಲಿ ಹೇಳಿದ್ದಾರೆ. ಇಂದು ಬೆಳಿಗ್ಗೆ ನಾಯಿ ಕಾಣೆಯಾಗಿರುವ ಕುರಿತು ನಟಿ ರಮ್ಯಾ ಟ್ವೀಟ್ ಮಾಡಿದ್ದರು. ಮೇ. 6 ರಿಂದ ನೆಚ್ಚಿನ ನಾಯಿ ಚಾಂಪ್ ಕಾಣೆಯಾಗಿದೆ. ಕರಿ ಬಣ್ಣದ ಪರ್ಟೈಲಿ ತಳಿಯ ನಾಯಿ ಅದು. ಹುಡುಕಿ ಕೊಟ್ಟವರಿಗೆ ಸೂಕ್ತ ಬಹುಮಾನ ನೀಡಲಾಗುವುದು. […]

Entertainment International Just In Mix Masala

Crime: ಅತಿ ಚಿಕ್ಕ ವಯಸ್ಸಿನಲ್ಲಿಯೇ ದುರ್ಮರಣಕ್ಕೀಡಾದ ಮಾಡಲ್!

ಆಸ್ಟ್ರೇಲಿಯಾದ (Australia) ಖ್ಯಾತ ಮಾಡಲ್ ಸಿಯನ್ನಾ ವಿಯರ್ (Sienna Weir), ಅದೇ ಕುದುರೆ ಸವಾರಿಯಲ್ಲಿ ನಡೆದ ಅವಘಡದಲ್ಲಿ ಸಾವನ್ನಪ್ಪಿದ್ದಾರೆ. ಏ. 2ರಂದು ಆಸ್ಟ್ರೇಲಿಯಾದ ವಿಂಡ್ಸರ್ ಪೋಲೋ ಗ್ರೌಂಡ್ ನಲ್ಲಿ ನಡೆಯುತ್ತಿದ್ದ ಹಾರ್ಸ್ ರೈಡ್ ನಲ್ಲಿ ಸಿಯನ್ನಾ ಭಾಗವಹಿಸಿದ್ದರು. ಕುದುರೆ ಸವಾರಿ ಮಾಡುವಾಗ ಕುದುರೆ ಕುಸಿದು ಬಿದ್ದಿದೆ. ಆ ಅವಘದಲ್ಲಿ ನೆಲಕ್ಕೆ ಬಿದ್ದ ಸಿಯನ್ನಾ ತಲೆಗೆ ತೀವ್ರ ಪೆಟ್ಟುಬಿದ್ದಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಿ ವಿಶೇಷ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಒಂದು ತಿಂಗಳು ಕಳೆದರೂ ಸಿಯನ್ನಾ ವಿಯರ್ […]

Bengaluru Crime Just In Karnataka State

Crime News: ಚುನಾವಣೆ ಸಂದರ್ಭದಲ್ಲಿಯೇ ಗುಂಡಿನ ಮೊರೆತ! ಕಾರ್ಪೊರೇಟರ್ ಪತಿಯ ಮೇಲೆ ದಾಳಿ!

ಕಾರ್ಪೊರೇಟರ್ ಪತಿಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ನಗರದ ಚಾಂದಪುರ ಕಾಲೋನಿಯಲ್ಲಿ ನಡೆದಿದೆ. ಪಾಲಿಕೆ ವ್ಯಾಪ್ತಿಯ ವಾರ್ಡ್ ನಂ.19ರ ಪಕ್ಷೇತರ ಸದಸ್ಯೆ ನಿಶಾತ್ ಅವರ ಪತಿ ಹೈದರ್ ಅಲಿ ನದಾಫ್ ಮೇಲೆಯೇ ದುಷ್ಕರ್ಮಿಗಳು ಫೈರಿಂಗ್ ನಡೆಸಿ ಹತ್ಯೆಗೈದಿದ್ದಾರೆ. ಹೈದರ್ ನದಾಫ್ ಮೇಲೆ ಗುಂಡಿನ ದಾಳಿ‌ ನಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟದ್ದಾರೆ. ನಗರದಲ್ಲಿನ ಚಾಂದಪೂರ ಕಾಲೋನಿಯಲ್ಲಿನ ತನ್ನ ನಿವಾಸದಿಂದ ಹೊರ ಬಂದು ಕಾರು ಹತ್ತುತ್ತಿದ್ದ ಸಂದರ್ಭದಲ್ಲಿ ಹೈದರ್ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು, ಗುಂಡಿನ ದಾಳಿ ನಡೆಸಿದ್ದಾರೆ. […]

Crime Just In Karnataka State

Breakin News: ಹೃದಯಾಘಾತಕ್ಕೆ ಬಲಿಯಾಗಿದ್ದ ಪತಿ; ಬಿಕ್ಕಿ ಬಿಕ್ಕಿ ಅತ್ತು, ಪತಿಯೊಂದಿಗೆ ಹೋದ ಪತಿ!

Hassan : ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಪತಿಯ ಸಾವಿನ ಸುದ್ದಿ ಕೇಳಿ ಅಳುತ್ತ ಪತ್ನಿ ಪ್ರಾಣ ಬಿಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಪತಿ ಸಾವಿನಿಂದ ಮನನೊಂದಿದ್ದ ಪತ್ನಿ, ಅಳುತ್ತಲೆ ಪ್ರಾಣ ಬಿಟ್ಟಿದ್ದಾರೆ. ಈ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಪಡುವಳಲು ಗ್ರಾಮದಲ್ಲಿ ನಡೆದಿದೆ. 39 ವರ್ಷದ ರವೀಶ್ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಪತಿಯ ಸಾವಿನ ದುಃಖ ತಡೆದುಕೊಳ್ಳಲಾರದ 32 ವರ್ಷದ ಪತ್ನಿ ಪ್ರಮೀಳಾ ಬೆಳಿಗ್ಗೆಯಿಂದಲೂ ಜೋರಾಗಿ ಅಳುತ್ತಿದ್ದರು. ಹೀಗೆ ಅಳುತ್ತಲೇ ಪ್ರಾಣ ಬಿಟ್ಟಿದ್ದರು. ಪತಿ […]

Bengaluru Crime Just In Karnataka State

Crime News: ನೇಣು ಬಿಗಿದ ಸ್ಥಿತಿಯಲ್ಲಿ ಪ್ರೇಮಿಗಳ ಶವ ಪತ್ತೆ!

ವಿಜಯಪುರ : ಪ್ರೇಮಿಗಳಿಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಅಂಗಡಗೇರಿ ಗ್ರಾಮದ ಹೊರವಲಯದ ಜಮೀನಿನಲ್ಲಿ ಬೆಳಕಿಗೆ ಬಂದಿದೆ. ಇಬ್ಬರೂ ಅಪ್ರಾಪ್ತ ವಯಸ್ಕರಾಗಿದ್ದು, ಶನಿವಾರ ಮನೆಯಿಂದ ಪರಾರಿಯಾಗಿದ್ದರು ಎಂದು ತಿಳಿದು ಬಂದಿದೆ. ಹೀಗಾಗಿ ಮನೆಯವರು ಅವರನ್ನು ಹುಡುಕಾಡುತ್ತಿದ್ದರು. ಎಲ್ಲಿಯೂ ಪತ್ತೆಯಾಗಿರಲಿಲ್ಲ. ಇಬ್ಬರೂ ಒಂದೇ ವೇಲ್‌ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಕ್ಕೂಬಾಯಿ ಮಾದರ (15) ಹಾಗೂ ಸಚಿನ್ ಮಾದರ (16) ಆತ್ಮಹತ್ಯೆ ಮಾಡಿಕೊಂಡವರು. ಗ್ರಾಮಸ್ಥರು ಹೊಲಕ್ಕೆ ತೆರಳಿದ್ದ ಸಂದರ್ಭದಲ್ಲಿ […]

Entertainment Just In Mix Masala

Manobala: ಖ್ಯಾತ ನಿರ್ದೇಶಕ ಮನೋಬಾಲ ನಿಧನ

ಖ್ಯಾತ ನಿರ್ದೇಶಕ (Director) ಹಾಗೂ ನಟ ಮನೋಬಾಲಾ (Manobala) ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾಪೆ. ಅವರು ಕಳೆದ ಕೆಲವು ದಿನಗಳಿಂದ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರು. ಇವರು ತಮಿಳು ಭಾಷೆಯ ಖ್ಯಾತ ನಿರ್ದೇಶಕ ಹಾಗೂ ನಟರಾಗಿದ್ದರು. ಭಾರತಿರಾಜ ಅವರ ‘ಪುತಿಯ ವಾರ್ಪುಗಳ್’ ಚಿತ್ರದ ಮೂಲಕ ಮನೋಬಾಲ ನಟನಾ ರಂಗಕ್ಕೆ ಕಾಲಿಟ್ಟಿದ್ದರು. ಆನಂತರ ಭಾರತಿಪುರ ನಿರ್ದೇಶನದ ಚಿತ್ರಗಳಿಗೆ ಸಹಾಯ ನಿರ್ದೇಶಕರೂ ಆಗಿದ್ದರು. ಇಲ್ಲಿಯವರೆಗೆ ಬರೋಬ್ಬರಿ […]

Just In National

Arun Gandhi: ಮಹಾತ್ಮ ಗಾಂಧಿ ಅವರ ಮೊಮ್ಮಗ ನಿಧನ!

ಮಹಾತ್ಮ ಗಾಂಧಿ ಅವರ ಮೊಮ್ಮಗ ಅರುಣ್ ಗಾಂಧಿ(89) ಅವರು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಇಹಲೋಕ ತ್ಯಜಿಸಿದ್ದಾರೆ. ತುಂಬಾ ದಿನಗಳಿಂದ ಅವರಿಗೆ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರು ಸಾಮಾಜಿಕ ಕಾರ್ಯಕರ್ತರಾಗಿದ್ದರು. ಅವರ ಅಂತ್ಯಕ್ರಿಯೆ ಕೊಲ್ಹಾಪುರದಲ್ಲಿ ನೆರವೇರಲಿದೆ ಎಂದು ಪುತ್ರ ತುಷಾರ್ ಗಾಂಧಿ ಹೇಳಿದ್ದಾರೆ. ಅರುಣ್ ಗಾಂಧಿ ಅವರು,1934ರ ಏ. 14ರಂದು ಡರ್ಬನ್‌ ನಲ್ಲಿ ಮಣಿಲಾಲ್ ಗಾಂಧಿ ಮತ್ತು ಸುಶೀಲಾ ಮಶ್ರುವಾಲಾ ದಂಪತಿಗೆ ಜನಿಸಿದ್ದರು. ಸಾಮಾಜಿಕ ಕಾರ್ಯಕರ್ತರಾಗಿ ತಮ್ಮ ತಾತಾನ ಹೆಜ್ಜೆ ಅನುಸರಿಸಿದ್ದರು. ಅರುಣ್ ಗಾಂಧಿ ಅವರು ಕೂಡ ಕೆಲವು ಪುಸ್ತಕಗಳನ್ನು ಬರೆದಿದ್ದಾರೆ. […]

Bengaluru Crime Just In Karnataka State

Crime News: ಮನೆ ಕುಸಿತ; ವೃದ್ಧೆ, 20 ದಿನಗಳ ಹಸುಗೂಸು ಸಾವು!

Koppal : ಈಗಾಗಲೇ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಹಲವೆಡೆ ಜನ- ಜೀವನ ಅಸ್ತವ್ಯಸ್ಥಗೊಂಡಿದೆ. ಮಳೆಯ ಅವಾಂತರಕ್ಕೆ ಜಿಲ್ಲೆಯ ಕನಕಗಿರಿ (Kanakagiri) ತಾಲೂಕಿನ‌ ಜೀರಾಳದಲ್ಲಿ ಮನೆ ಕುಸಿದು ಬಿದ್ದ ಪರಿಣಾಮ ವೃದ್ಧೆಯೊಬ್ಬರು ಸೇರಿದಂತೆ 20 ದಿನಗಳ ಹಸುಗೂಸು ಸಾವನ್ನಪ್ಪಿದ್ದಾರೆ. ಫಕೀರಮ್ಮ(60), 20 ದಿನದ ಹೆಣ್ಣು ಮಗು ಸಾವನ್ನಪ್ಪಿದ ದುರ್ದೈವಿಗಳು. ಘಟನೆಯಲ್ಲಿ ಬಾಣಾಂತಿ ಕನಕಮ್ಮಳಿಗೆ ಗಾಯಗಳಾಗಿದ್ದು ಅವರನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ, ಘಟನೆಯಲ್ಲಿ ಕನಕಮ್ಮಳ ಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎರಡೂ ದಿನಗಳ […]

Crime Just In National

Crime News: ಕಾರಿನ ಡೋರ್ ಲಾಕ್ ಆಗಿ 8 ವರ್ಷದ ಬಾಲಕಿ ಸಾವು!

Hyderabad : 8 ವರ್ಷದ ಬಾಲಕಿಯೊಬ್ಬಳು ಆಕಸ್ಮಿಕವಾಗಿ ಕಾರಿನೊಳಗೆ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆಯೊಂದು ಆಂಧ್ರಪ್ರದೇಶ (Andhraprade sh) ದ ಕಾಕಿನಾಡ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯು ಕಾರಿ (Car) ನೊಳಗೆ ತನ್ನ ಪಾಡಿಗೆ ಆಟವಾಡುತ್ತಿದ್ದಳು. ಈ ಸಂದರ್ಭದಲ್ಲಿ ಕಾರಿನ ಡೋರ್ ಲಾಕ್ ಆಗಿ ಬಾಲಕಿ (Girl) ಒಳಗೆ ಸಿಲುಕಿಕೊಂಡಿದ್ದಾಳೆ. ಪರಿಣಾಮ ಉಸಿರಾಡಲು ಸಾಧ್ಯವಾಗದೆ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಸಂಜೆಯಾದರೂ ಬಾಲಕಿ ಕಾಣದೆ ಇದ್ದಾಗ ಆಕೆಯ ಪೋಷಕರು ಹುಡುಕಾಟ ನಡೆಸಿದ್ದಾರೆ. ಎಲ್ಲ ಕಡೆ ಹುಡುಕಾಡಿದರೂ ಬಾಲಕಿ ಕಾಣಿಸಲಿಲ್ಲ. ಕೊನೆಗೆ ಮನೆ […]