Kornersite

Bengaluru Crime Just In Karnataka State

Breaking News: ಮೈಸೂರು- ಬೆಂಗಳೂರು ಎಕ್ಸ್ ಪ್ರೆಸ್ ವೇದಲ್ಲಿ ಅಪಘಾತ- ಮೂವರು ಸ್ಥಳದಲ್ಲಿಯೇ ಸಾವು

Ramangar : ಮೈಸೂರು – ಬೆಂಗಳೂರು ಎಕ್ಸ್‌ ಪ್ರೆಸ್‌ ವೇದಲ್ಲಿ (Mysuru Bengaluru Expressway) ಭೀಕರ ಅಪಘಾತ (Accident) ಸಂಭವಿಸಿದ್ದು, ಮೂವರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಅಪಘಾತಗಳಿಗೆ ಬ್ರೇಕ್ ಇಲ್ಲದಂತಾಗಿದೆ. ಇಲ್ಲಿ ಸದ್ಯ ಒಂದಲ್ಲ ಒಂದು ಅಪಘಾತಗಳು ಸಂಭವಿಸುತ್ತಲೇ ಇವೆ. ಸೋಮವಾರ ರಾಮನಗರ (Ramanagara) ತಾಲೂಕಿನ ಜಯಪುರ ಗೇಟ್ ಬಳಿ ರಸ್ತೆ ಅಪಘಾತ ಸಂಭವಿಸಿ ಮೂವರು ಯುವಕರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ (Bengaluru) ಮೈಸೂರಿಗೆ (Mysuru) ಮೂವರು ಯುವಕರು ಒಂದು ದ್ವಿಚಕ್ರ […]

Crime National

Breaking News: ಮದುವೆ ಮನೆಯಲ್ಲಿ ಸೂತಕ; ರಸಮ್ ಕಡಾಯಿ ಒಳಗೆ ಬಿದ್ದು ಯುವಕ ಸಾವು!

ಚೆನ್ನೈ: ಕಾಲೇಜಿನಲ್ಲಿ ಓದುತ್ತ ಅರೆಕಾಲಿಕ ಅಡುಗೆ ಭಟ್ಟನಾಗಿ ಕಾರ್ಯನಿರ್ವಹಿಸುತ್ತಿದ್ದ ಯುವಕನೊಬ್ಬ ರಸಮ್ ಪಾತ್ರೆಯೊಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಮದುವೆ ಮನೆಯೊಂದರಲ್ಲಿ ಈ ಘಟನೆ ನಡೆದಿದ್ದು, ಚೈನ್ನೈ ಹತ್ತಿರದ ತಿರುವಳ್ಳೂರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. 21 ವರ್ಷದ ಯುವಕ ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಸಾವನ್ನಪ್ಪಿದ ಯುವಕ ಇನ್ನೂ ಕಾಲೇಜಿನಲ್ಲಿ ಓದುತ್ತಿದ್ದ ಎನ್ನಲಾಗಿದೆ.ಈ ಯುವಕ ಅಡುಗೆ ಕೆಲಸಕ್ಕೆಂದು ಅರೆಕಾಲಿಕ ಕೆಲಸಗಾರನಾಗಿದ್ದ. ಮದುವೆ ಸಮಾರಂಭದಲ್ಲಿ ಊಟ ಬಡಿಸುತ್ತಿದ್ದ. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ರಸಂ […]

Bengaluru Crime Just In Karnataka State

Crime News: ಲಿಫ್ಟ್ ಗೆ ಸಿಲುಕಿ ಯುವಕ ಸಾವು!

ಬೆಂಗಳೂರು : ಲಿಫ್ಟ್‌ಗೆ (Lift) ಸಿಲುಕಿದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ. ಕೆಲಸಕ್ಕಾಗಿ ಬೆಂಗಳೂರಿಗೆ ಆಗಮಿಸಿದ್ದ ಉತ್ತರಪ್ರದೇಶ (UP) ಮೂಲದ ಯುವಕ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಜೆ.ಸಿ ರಸ್ತೆಯ ಭರತ್‌ ಸರ್ಕಲ್‌ ಬಳಿ ಘಟನೆ ನಡೆದಿದ್ದು, ಯುಪಿ ಮೂಲದ ವಿಕಾಸ್‌ (26) ಸಾವನ್ನಪ್ಪಿದ್ದಾರೆ. ಆಟೋಮೊಬೈಲ್‌‌ನಲ್ಲಿ (Automobile) ಕೆಲಸ ಮಾಡುತ್ತಿದ್ದ ವಿಕಾಸ್‌ ಲಿಫ್ಟ್‌ಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಈ ಕುರಿತು ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Just In National

Punjab CM: ಪಂಜಾಬ್ ನ ಮಾಜಿ ಸಿಎಂ ಶಿರೋಮಣಿ ಅಕಾಲಿದಳ ಸಂಸ್ಥಾಪಕ ಪ್ರಕಾಶ್ ಸಿಂಗ್ ಬಾದಲ್ ಇನ್ನಿಲ್ಲ!

ಪಂಜಾಬ್ ರಾಜ್ಯದ ಮಾಜಿ ಸಿಎಂ ಶಿರೋಮಣಿ ಅಕಾಲಿದಳದ (Shiromani Akali Dal) ಸಂಸ್ಥಾಪಕ ಪ್ರಕಾಶ್ ಸಿಂಗ್ ಬಾದಲ್ (Parkash Singh Badal) ನಿಧನರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರಿಗೆ 95 ವರ್ಷ ವಯಸ್ಸಾಗಿತ್ತು. ಹೀಗಾಗಿ ಏಪ್ರಿಲ್ 21 ರಂದು ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.ಐದು ಬಾರಿ ಪಂಜಾಬ್ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಪ್ರಕಾಶ್ ಸಿಂಗ್ ಬಾದಲ್, ಕಳೆದ ವರ್ಷ ನಡೆದ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ […]

Crime International

Crime News: ಪೊಲೀಸ್ ಠಾಣೆಯಲ್ಲಿ ಬಾಂಬ್ ಬ್ಲಾಸ್ಟ್; 12 ಜನ ಪೊಲೀಸರು ಬಲಿ!

ಪಾಕಿಸ್ತಾನದ ಸ್ವಾತ್ ಪ್ರದೇಶದಲ್ಲಿನ ಭಯೋತ್ಪಾದನಾ ನಿಗ್ರಹ ಇಲಾಖೆಯ ಪೊಲೀಸ್ ಠಾಣೆಯಲ್ಲಿ ನಡೆದ ಸ್ಪೋಟಗಳಲ್ಲಿ ಕನಿಷ್ಠ 12 ಜನ ಪೊಲೀಸರು ಸಾವನ್ನಪ್ಪಿ, 40ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಪೊಲೀಸ್ ಠಾಣೆಯೊಳಗೆ ಸಂಭವಿಸಿದ ಎರಡು ಸ್ಫೋಟಗಳಿಂದ ಕಟ್ಟಡ ನಾಶವಾಗಿದೆ. ಭದ್ರತಾ ಅಧಿಕಾರಿಗಳು ಪ್ರಾತ್ಯದಾದ್ಯಂತ ಹೆಚ್ಚಿನ ಅಲರ್ಟ್ ನಲ್ಲಿದ್ದರೂ ಈ ಘಟನೆ ನಡೆದಿದೆ ಎಂದು ಖೈಬರ್ ಪಖ್ತುಂಕ್ವಾ ಪೊಲೀಸ್ ಮಹಾನಿರೀಕ್ಷಿಕ ಅಖ್ತರ್ ಹಯಾತ್ ಖಾನ್ ತಿಳಿಸಿದ್ದಾರೆ. ಸಿಟಿಡಿ ಡಿಐಜಿ ಖಾಲಿದ್ ಸೊಹೈಲ್ ಮಾತನಾಡಿ, ಸ್ಫೋಟವು ಆತ್ಮಹತ್ಯಾ ದಾಳಿಯಲ್ಲ. ಮದ್ದುಗುಂಡುಗಳು […]

Bengaluru Crime Just In Karnataka State

Accident: ಭೀಕರ ಅಪಘಾತ; ಐವರು ಸ್ಥಳದಲ್ಲಿಯೇ ಸಾವು!

Ramangare : ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ (Bengaluru-Mysuru Expressway) ಚನ್ನಪಟ್ಟಣ (Channapatna) ಬೈಪಾಸ್‌ ನಲ್ಲಿ ನಡೆದಿದೆ. ಬೆಂಗಳೂರಿನ (Bengaluru) ಕೆಂಗೇರಿ ಹತ್ತಿರದ ಚೈತನ್ಯ ನಗರ ನಿವಾಸಿಗಳಾದ ರವಿ ಪೂಜಾರ್ (46), ಇಂಚರ ಪೂಜಾರ್ (15), ಸಿರಿ ಪೂಜಾರ್ (3) ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಲಕ್ಷ್ಮಿ ಪೂಜಾರ್ (40) ಶಾಂತಲಾ ಪೂಜಾರ್ (8) ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಸಾವನ್ನಪ್ಪಿದ್ದಾರೆ. ಮೃತರು ಒಂದೇ ಕುಟುಂಬದವರು […]

Crime Just In Karnataka State

Crime News: ರೀಲ್ಸ್ ಮಾಡುತ್ತಾಳೆಂಬ ಕಾರಣಕ್ಕೆ ಈ ಪಾಗಲ್ ಪ್ರೇಮಿ ಮಾಡಿದ್ದೇನು?

ಯುವತಿ ರೀಲ್ಸ್ ಮಾಡುತ್ತಾಳೆ ಎಂಬ ಕಾರಣಕ್ಕೆ ಪಾಗಲ್ ಪ್ರೇಮಿಯೊಬ್ಬ ಯುವತಿಯನ್ನೇ (Young Woman) ಪಾಗಲ್ ಪ್ರೇಮಿಯೊಬ್ಬ ಕೊಲೆಗೈದು, ಮೃತದೇಹ ಸುಟ್ಟು ಹಾಕಿದ್ದಾನೆ. ಯಾದಗಿರಿ (Yadagiri) ತಾಲೂಕಿನ ಅರಕೇರಾದ ಪಂಚಶೀಲ ನಗರದ ಜಮೀನಿನಲ್ಲಿ ಈ ಘಟನೆ ನಡೆದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು (Police) ಆರೋಪಿಯನ್ನು ಬಂಧಿಸಿದ್ದಾರೆ. ಮೃತ ಯುವತಿಯನ್ನು 25 ವರ್ಷದ ಅಂತಿಮಾ ವರ್ಮಾ ಎಂದು ಗುರುತಿಸಲಾಗಿದ್ದು, ಆಕೆ ಮೂಲತಃ ಉತ್ತರ ಪ್ರದೇಶದ (Uttar Pradesh) ಮೂಲದ ನಿವಾಸಿ ಎನ್ನಲಾಗಿದೆ. ಮಹಾರಾಷ್ಟ್ರದ ಮುಂಬೈನಲ್ಲಿ (Mumbai) ಸಹೋದರನೊಂದಿಗೆ ವಾಸಿಸುತ್ತಿದ್ದ […]

Crime Just In Karnataka State

Crime Story: ವಿದ್ಯುತ್ ಸ್ಪರ್ಶಿಸಿ ಇಬ್ಬರು ಮಕ್ಕಳು ಸಾವು!

ವಿದ್ಯುತ್ ಸ್ಪರ್ಶಿಸಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ತುಮಕೂರಿನ ಬೆಳಗುಂಬಾದ ಸಿದ್ದರಾಮೇಶ್ವರ ಬಡಾವಣೆಯಲ್ಲಿ ನಡೆದಿದೆ. ಪ್ರಜ್ವಲ್ (14) ಹಾಗೂ ಯತೀಶ್ (14) ಸಾವನ್ನಪ್ಪಿದ ಮಕ್ಕಳು ಎಂದು ಗುರುತಿಸಲಾಗಿದೆ. ಈ ಇಬ್ಬರೂ ಮಕ್ಕಳು 8ನೇ ತರಗತಿಯಲ್ಲಿ ಓದುತ್ತಿದ್ದರು. ಮೃತ ಯತೀಶ್, ವೀರಭದ್ರಯ್ಯ ಎಂಬುವವರ ಮಗನಾಗಿದ್ದು, ಪ್ರಜ್ವಲ್‌ ಪಕ್ಕದ ಮನೆಯ ಸಿದ್ದಲಿಂಗಯ್ಯ ಎಂಬುವರ ಮಗನಾಗಿದ್ದಾನೆ. ಇಬ್ಬರು ಅಕ್ಕಪಕ್ಕದ ಮನೆ ನಿವಾಸಿಗಳು. ಶಾಲೆಗೆ ರಜೆ ಇರುವ ಹಿನ್ನೆಲೆಯಲ್ಲಿ ಮನೆಯಲ್ಲಿಯೇ ಆಟವಾಡುತ್ತಿದ್ದರು. ಆದರೆ, ಮನೆಯೊಳಗೆ ಬಿಟ್ಟು ಹೊರಗೆ ಹೋಗಿ ಆಟವಾಡಿಕೊಳ್ಳುವಂತೆ ಮನೆಯವರು ಕಳುಹಿಸಿದ್ದಾರೆ. […]

International Just In

Crime News: ನೆರವು ನೀಡುವ ಕಾರ್ಯಕ್ರಮದಲ್ಲಿ ಕಾಲ್ತುಳಿತ; 85 ಜನ ಸಾವು!

ಸನಾ : ರಂಜಾನ್ ಅಂಗವಾಗಿ ಬಡವರಿಗೆ ನೆರವು ನೀಡುವ ಕಾರ್ಯಕ್ರಮದಲ್ಲಿ ಕಾಲ್ತುಳಿತ ಉಂಟಾಗಿ (Stampede) 85 ಜನ ಸಾವನ್ನಪ್ಪಿದ ಘಟನೆ ಯೆಮೆನ್‍ನಲ್ಲಿ (Yemen) ನಡೆದಿದೆ. ಯೆಮೆನ್ ರಾಜಧಾನಿ ಸನಾದ ಬಾಬ್ ಅಲ್-ಯೆಮೆನ್ ಜಿಲ್ಲೆಯ ಶಾಲೆಯೊಂದರಲ್ಲಿ ಈ ಕಾರ್ಯಕ್ರಮ ನಡೆಯುತ್ತಿತ್ತು. ರಂಜಾನ್ (RamaZan) ಹಿನ್ನೆಲೆಯಲ್ಲಿ ಬಡಜನರಿಗೆ ನೆರವು ನೀಡಲು ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಒಬ್ಬರಿಗೆ 5,000 ಯೆಮೆನಿ ರಿತಾಲ್ಸ್ (1,600 ರೂ), ಬಟ್ಟೆ, ಆಹಾರ ಸೇರಿದಂತೆ ಹಲವು ವಸ್ತುಗಳ ನೆರವು ನೀಡಲಾಗುತ್ತತ್ತು. ನೆರವು ಪಡೆಯಲು ಹಲವರು ಭಾಗವಹಿಸಿದ್ದರು. […]

Crime Just In Karnataka State

Crime News: ಬೀಚ್ ಗೆ ಹೋಗಿದ್ದ ಯುವತಿಯರ ಬರ್ಬರ ಹತ್ಯೆ!

ಚುನಾವಣೆಯ ತರಬೇತಿ ಸಂದರ್ಭದಲ್ಲಿ ನೌಕರಸ್ಥರೊಬ್ಬರು ಸಾವನ್ನಪ್ಪಿ, ಬದುಕಿದ್ದರು ಎಂದು ತಿಳಿದು ಬಂದಿತ್ತು. ಆದರೆ, ಆ ವ್ಯಕ್ತಿ ಈಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಚಾಮರಾಜನಗರದ ಹನೂರು ಪಟ್ಟಣದಲ್ಲಿ ನಡೆದಿತ್ತು. ಆದರೆ ಈಗ ಬಂದಿರುವ ವರದಿಗಳ ಪ್ರಕಾರ ಆ ವ್ಯಕ್ತಿ ಮತ್ತೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಕೆಮಿಕಲ್ ರಿಯಾಕ್ಷನ್ ನಿಂದ ಕೆಲಮೊಮ್ಮೆ ಹೀಗಾಗಲಿದೆ. ಮೈಸೂರಿನ ಖಾಸಗಿ ಆಸ್ಪತ್ರೆ ಆತ ಮೃತನೆಂದು ಘೋಷಿಸಿದ್ದಾರೆಂದು ಡಿಎಚ್ಒ ವಿಶ್ವೇಶ್ವರಯ್ಯ ಹೇಳಿದ್ದಾರೆ. ಸರ್ಕಾರಿ ನೌಕರಸ್ಥರಾಗಿದ್ದ ಜಗದೀಶ್ ಜೀವಂತವಿರುವ ನೌಕರ, ಹನೂರು ಪಟ್ಟಣದ ವಿವೇಕಾನಂದ […]