Karnataka Assembly Election: ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರ ಮಧ್ಯೆ ಜಟಾಪಟಿ; ಸಾ.ರಾ. ಮಹೇಶ್ ಪುತ್ರನ ಕಾರಿಗೆ ಕಲ್ಲು!
ರಾಜ್ಯ ವಿಧಾನಸಭೆ ಚುನಾವಣೆ (Assembly Election 2023) ಗೆ ಕ್ಷಣಗಣನೆ ಆರಂಭವಾಗಿದೆ. ಈ ಸಂದರ್ಭದಲ್ಲಿ ರಾಜಕೀಯ ನಾಯಕರ ಜಟಾಪಟಿ ಹೆಚ್ಚಾಗುತ್ತಿದೆ. ಹಲವರು ಸೇಡಿನ ರಾಜಕಾರಣ ಮಾಡುತ್ತಿರುವುದು ರಾಜ್ಯದಲ್ಲಿ ಈ ಬಾರಿ ಬೆಳಕಿಗೆ ಬರುತ್ತಿದೆ. ಹೀಗಾಗಿಯೇ ಹಲವೆಡೆ ನಾಯಕರ ಹಾಗೂ ಪ್ರಚಾರದ ಸಂದರ್ಭದಲ್ಲಿ ಕಲ್ಲು ತೂರಾಟ ಮಾಡುತ್ತಿರುವ ಘಟನೆಗಳು ವರದಿಯಾಗುತ್ತಿರುವ ಮೈಸೂರಿನ ಕೆ.ಆರ್ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ (Congress) ಹಾಗೂ ಜೆಡಿಎಸ್ (JDS) ಕಾರ್ಯಕರ್ತರ ನಡುವೆ ಜಗಳ ನಡೆದಿದ್ದು, ಜೆಡಿಎಸ್ ಅಭ್ಯರ್ಥಿ ಸಾ.ರಾ. ಮಹೇಶ್ ಪುತ್ರ ಸಾ.ರಾ. ಧನುಷ್ […]