Kornersite

Just In Karnataka State

ಸೌಜನ್ಯ ಕೊಲೆ ಪ್ರಕರಣ: ಆರೋಪಕ್ಕೆ ಬೇಸರ ವ್ಯಕ್ತ ಪಡಿಸಿದ ವೀರೇಂದ್ರ ಹೆಗ್ಗಡೆ

ಸುಜನ್ಯ ಕೊಲೆ ಪ್ರಕರಣದಲ್ಲಿ ಧರ್ಮಸ್ಥಳ ಶ್ರೀ ಕ್ಷೇತ್ರ ಹಾಗೂ ಹೆಗ್ಗಡೆ ಅವರ ಕುಟುಂಬದ ಮೇಲೆ ಬಂದಿರೋ ಆರೋಪಕ್ಕೆ ವೀರೇಂದ್ರ ಹೆಗ್ಗಡೆ ಅವರು ಬೇಸರ ವ್ಯಕ್ತ ಪಡಿಸಿದ್ದಾರೆ. 2012 ರಲ್ಲಿ ನಡೆದ ಸೌಜನ್ಯ ಕೊಲೆಗೆ ನ್ಯಾಯ ದೊರಕಿಸಿಕೊಡಲು ನಮ್ಮ ಕುಟುಂಬ ಒತ್ತಾಯ ಮಾಡಿತ್ತು. ಉನ್ನತ ಮಟ್ಟದ ತನಿಖೆಗೂ ಕೂಡ ಆಗ್ರಹ ಮಾಡಿದ್ದೇವು. ನಂತರ ಸಿಬಿಐ ತನಿಖೆ ನಡಿಸಿ ಆರೋಪಿಯನ್ನು ಜೈಲಿಗೆ ಅಟ್ಟಿತ್ತು. ಆದ್ರೆ ಇದೀಗ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಇದೀಗ ಶ್ರೀ ಕ್ಶೇತ್ರದ ಮೇಲೆ ಹಾಗೂ ನಮ್ಮ ಕುಟುಂಬದ […]

Crime Just In Karnataka State

ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಸೌಜನ್ಯಳ ಕಥೆ; ತೆರೆಯ ಮೇಲೆ ತರಲು ಸಿದ್ಧತೆ

ಸ್ಯಾಂಡಲ್ ವುಡ್ ನಲ್ಲಿ ನೈಜ ಘಟನೆ ಆಧಾರಿತ ಸಾಕಷ್ಟು ಚಿತ್ರಗಳು ಮೂಡಿ ಬಂದಿವೆ. ಈ ಮಧ್ಯೆ ಅತ್ಯಾಚಾರ ಹಾಗೂ ಕೊಲೆಗೆ ಬಲಿಯಾಗಿರುವ ಯುವತಿಯ ಕುರಿತು ಚಿತ್ರವೊಂದು ಬರಲು ಸಿದ್ಧವಾಗುತ್ತಿದೆ. ಇತ್ತೀಚೆಗೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಧರ್ಮಸ್ಥಳದ (Dharmasthala) ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಈಗ ಚಿತ್ರ ರೂಪ ಪಡೆಯುತ್ತಿದೆ. 2012ರಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅವರನ್ನು ಅಕ್ಟೋಬರ್ 9ರಂದು ಅಪಹರಿಸಲಾಗಿತ್ತು. ಅಂದೇ ಕಾಣೆಯಾದ ಕುರಿತು ದೂರು ಕೂಡ ದಾಖಲಾಗಿತ್ತು. ಆದರೆ, […]