Kornersite

Bengaluru Just In Karnataka Politics State

Dhawan Rakesh: ತಾತ ಸಿಎಂ ಆದ ಎಂದು ಹಿಗ್ಗಿನಿಂದ ಬಂದ ಮೊಮ್ಮಗ!

Bangalore : ಸಿದ್ದರಾಮಯ್ಯ ಅವರು ಮತ್ತೆ ಸಿಎಂ ಆಗಿದ್ದಾರೆ ಎಂಬ ಸುದ್ದಿ ಹಬ್ಬುತ್ತಿದ್ದಂತೆ ಅವರ ಮೊಮ್ಮಗ ಹಾಗೂ ರಾಕೇಶ್ ಅವರ ಮಗ ಧವನ್ ರಾಕೇಶ್ (Dhawan Rakesh) ತಾತನ ಮನೆಗೆ ಓಡೋಡಿ ಬಂದಿದ್ದ. ಆದರೆ, ಅದು ಇನ್ನೂ ಸತ್ಯ ಆಗದ ಹಿನ್ನೆಲೆಯಲ್ಲಿ ಮತ್ತೆ ದೇವರಲ್ಲಿ ಪ್ರಾರ್ಥಿಸುವಂತಾಗಿದೆ. ರಾಜ್ಯದಲ್ಲಿ ಸಿದ್ದರಾಮಯ್ಯಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂಬ ಮಾತು ಹಬ್ಬಿತ್ತು. ಹೀಗಾಗಿ ರಾಜ್ಯದಲ್ಲಿ ಸಿದ್ದು ಅಭಿಮಾನಿಗಳು ಸಂಭ್ರಮ ವ್ಯಕ್ತಪಡಿಸಿದ್ದರು. ಆದರೆ, ಎಐಸಿಸಿ ಕಾರ್ಯದರ್ಶಿ ರಂದೀಪ್ ಸುರ್ಜೆವಾಲಾ (Randeep Surjewala) ಅವರು […]