Kornersite

Crime Just In National

ಸ್ನೇಹಿತರೊಂದಿಗೆ ರೀಲ್ಸ್ ಮಾಡಲು ಹೋಗಿ ಬಾವಿಗೆ ಬಿದ್ದ ಯುವಕ; ಮುಂದೇನಾಯ್ತು?

ರೀಲ್ಸ್ ಮಾಡಲು ಹೋಗಿ ಯುವಕನೊಬ್ಬ ಸಾವನ್ನಪ್ಪಿದ ಘಟನೆಯೊಂದು ಮಹಾರಾಷ್ಟ್ರದ ದೊಂಬಿವ್ಲಿಯ ಠಾಕುರ್ಲಿ ಪ್ರದೇಶದಲ್ಲಿ ನಡೆದಿದೆ. ಯುವಕನೊಬ್ಬ ತನ್ನ ಸ್ನೇಹಿತರ ಜೊತೆಗೆ ರೀಲ್ಸ್ ಮಾಡಲು ತೆರಳಿ ಆಯತಪ್ಪಿ ಬ್ರಿಟಿಷರ ಕಾಲದ ಪಂಪ್ ಹೌಸ್‌ ನ ಬಾವಿಯಲ್ಲಿ ಮುಳುಗಿ ಬಿದ್ದು ಸಾವನ್ನಪ್ಪಿದ್ದಾನೆ. ಯುವಕ ತನ್ನ ಇಬ್ಬರು ಸ್ನೇಹಿತರೊಂದಿಗೆ ತೆರಳಿದ್ದ ಎನ್ನಲಾಗಿದೆ. ಸತತ 32 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ವ್ಯಕ್ತಿಯ ಮೃತದೇಹವನ್ನು ಹುಡುಕಲಾಗಿದೆ. 18 ವರ್ಷದ ಬಿಲಾಲ್ ಸೊಹೈಲ್ ಶೇಖ್ ಎಂದು ಗುರುತಿಸಲಾಗಿದೆ. ಪ್ರಕರಣದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ […]

Crime Just In Karnataka State

Crime News: ಬೀಚ್ ಗೆ ಹೋಗಿದ್ದ ಯುವತಿಯರ ಬರ್ಬರ ಹತ್ಯೆ!

ಚುನಾವಣೆಯ ತರಬೇತಿ ಸಂದರ್ಭದಲ್ಲಿ ನೌಕರಸ್ಥರೊಬ್ಬರು ಸಾವನ್ನಪ್ಪಿ, ಬದುಕಿದ್ದರು ಎಂದು ತಿಳಿದು ಬಂದಿತ್ತು. ಆದರೆ, ಆ ವ್ಯಕ್ತಿ ಈಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಚಾಮರಾಜನಗರದ ಹನೂರು ಪಟ್ಟಣದಲ್ಲಿ ನಡೆದಿತ್ತು. ಆದರೆ ಈಗ ಬಂದಿರುವ ವರದಿಗಳ ಪ್ರಕಾರ ಆ ವ್ಯಕ್ತಿ ಮತ್ತೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಕೆಮಿಕಲ್ ರಿಯಾಕ್ಷನ್ ನಿಂದ ಕೆಲಮೊಮ್ಮೆ ಹೀಗಾಗಲಿದೆ. ಮೈಸೂರಿನ ಖಾಸಗಿ ಆಸ್ಪತ್ರೆ ಆತ ಮೃತನೆಂದು ಘೋಷಿಸಿದ್ದಾರೆಂದು ಡಿಎಚ್ಒ ವಿಶ್ವೇಶ್ವರಯ್ಯ ಹೇಳಿದ್ದಾರೆ. ಸರ್ಕಾರಿ ನೌಕರಸ್ಥರಾಗಿದ್ದ ಜಗದೀಶ್ ಜೀವಂತವಿರುವ ನೌಕರ, ಹನೂರು ಪಟ್ಟಣದ ವಿವೇಕಾನಂದ […]