Kornersite

Bengaluru Just In Karnataka Politics State

CM Siddaramaiah: ರಾಜ್ಯದ ಸಿಎಂ ಆಗಿ ಸಿದ್ದರಾಮಯ್ಯ ಆಯ್ಕೆ! ಅಧಿಕೃತ ಘೋಷಣೆಯೊಂದೇ ಬಾಕಿ!

NewDelhi : ಕಾಂಗ್ರೆಸ್ ನಲ್ಲಿ ಸಿಎಂ ಸ್ಥಾನಕ್ಕಾಗಿ ಸಿದ್ದು ಹಾಗೂ ಡಿಕೆಶಿ ಮಧ್ಯೆ ಬಿಗ್ ಫೈಟ್ ನಡೆದಿತ್ತು. ಸದ್ಯ ಸಂಧಾನ ನಡೆದಿದ್ದು, ಸಿದ್ದರಾಮಯ್ಯ (Siddaramaiah) ಮತ್ತೊಮ್ಮೆ ಸಿಎಂ ಆಗುವ ಸಾಧ್ಯತೆ ಇದ್ದು, ಡಿಕೆ ಶಿವಕುಮಾರ್‌ (DK Shivakumar) ಡಿಸಿಎಂ ಆಗಬಹುದು ಎನ್ನಲಾಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಮೂಲಗಳ ಪ್ರಕಾರ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ, ಡಿಕೆ ಶಿವಕುಮಾರ್‌ ಅವರಿಗೆ ಪ್ರಬಲವಾದ ಎರಡು ಖಾತೆಗಳೊಂದಿಗೆ ಡಿಸಿಎಂ ಸ್ಥಾನ ನೀಡಲು ಎಐಸಿಸಿ ಮುಂದಾಗಿದೆ. ಅಲ್ಲದೇ ಕೆಪಿಸಿಸಿ ಅಧ್ಯಕ್ಷರಾಗಿಯೇ ಡಿಕೆ […]

Bengaluru Just In Karnataka Politics State

Congress: ರಾಹುಲ್ ಸಮ್ಮತಿ, ಖರ್ಗೆ ಒಪ್ಪಿದರೆ ಸಿದ್ದರಾಮಯ್ಯ ಸಿಎಂ ಅಭ್ಯರ್ಥಿ?

NewDelhi : ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ. ಆದರೂ ಸಿಎಂ ಅಭ್ಯರ್ಥಿ ಆ ಪಕ್ಷದಲ್ಲಿ ಕಗ್ಗಂಟಾಗಿಯೇ ಮುಂದುವರೆದಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಮಧ್ಯೆ ಬಿಗ್ ಫೈಟ್ ಏರ್ಪಟ್ಟಿದೆ. ಹೀಗಾಗಿ ಸಿಎಂ ಆಯ್ಕೆಯ ವಿಚಾರ ದೆಹಲಿಗೆ ಶಿಫ್ಟ್ ಆಗಿದೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಈ ಸಮಸ್ಯೆ ಬಗೆ ಹರಿಸಬೇಕಿದೆ. ಹೀಗಾಗಿ ಇಡೀ ಕರ್ನಾಟಕದ ಚಿತ್ತ ಈಗ ದೆಹಲಿಯತ್ತ ನೆಟ್ಟಿದೆ. ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಬೀಡು […]

Just In Politics State

ಚುನಾವಣೆ ಮುಗಿದ ನಂತರ ರಾಷ್ಟ್ರದ್ರೋಹಿ ಚಟುವಟಿಕೆ ಹೆಚ್ಚಾಗುತ್ತಿವೆ- ಈಶ್ವರಪ್ಪ!

ಶಿವಮೊಗ್ಗ : ವಿಧಾನಸಭೆ ಚುನಾವಣೆ ಫಲಿತಾಂಶ (Karnataka Election Results)ದ ನಂತರ ರಾಜ್ಯದಲ್ಲಿ ರಾಷ್ಟ್ರದ್ರೋಹಿ ಚಟುವಟಿಕೆಗಳು ಹೆಚ್ಚಾಗುತ್ತಿವೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ (KS Eshwarappa) ಆರೋಪಿಸಿದ್ದಾರೆ. ನಗರದಲ್ಲಿ (Shivamogga) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಪಾಕ್ ಪರ ಘೋಷಣೆ ಕೂಗಲಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಕೆಲವರು ಈ ರೀತಿಯ ಘೋಷಣೆಯೇ ಕೂಗಿಲ್ಲ ಎನ್ನುತ್ತಿದ್ದಾರೆ. ಘಟನೆಯ ವಿರುದ್ಧ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿದ್ದಾರೆ. ಭಟ್ಕಳದಲ್ಲಿಯೂ ಈ ರೀತಿ ನಡೆದಿದೆ. ಇದು ಒಳ್ಳೆಯದಲ್ಲ ಎಂದು ಆರೋಪಿಸಿದ್ದಾರೆ. […]

Bengaluru Just In Karnataka Politics State

CM Candidate: ಸಿಎಂ ರೇಸ್ ನಲ್ಲಿ ಮತ್ತೆ ಹಲವು ಹೆಸರುಗಳು! ಡಿಸಿಎಂ ಇವರಿಗೆ ನೀಡಬೇಕಂತೆ!

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ (Congress) ಬಹುಮತ ಗಳಿಸಿದ್ದು, ಸಿಎಂ ಹಾಗೂ ಡಿಸಿಎಂ ಕಸರತ್ತು ನಡೆಯುತ್ತಿದೆ. ಈಗಾಗಲೇ ಸಿಎ ರೇಸ್ ನಲ್ಲಿ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar) ಹೆಸರಿದ್ದು, ಸದ್ಯ ಈ ಪಟ್ಟಿಗೆ ಡಾ. ಜಿ ಪರಮೇಶ್ವರ್ (Dr.G.Parameshwar), ಎಂ.ಬಿ. ಪಾಟೀಲ್ (MB Patil) ಸೇರಿದ್ದಾರೆ. ಅಲ್ಲದೇ, ಇನ್ನೂ ಕೆಲವು ಹಿರಿಯ ನಾಯಕರು ಈ ರೇಸ್ ನಲ್ಲಿದ್ದಾರೆ. ಹೀಗಾಗಿ ಈ ಪಟ್ಟಿ ಕ್ಷಣ ಕ್ಷಣಕ್ಕೂ ಬೆಳೆಯುತ್ತ ಸಾಗುತ್ತಿದೆ. ಇದರ ಮಧ್ಯೆ ಈಗ ಜಾತಿಯ […]

Bengaluru Just In Karnataka Politics State

Karnataka Assembly Election: ಸಂಸದೆ ಸುಮಲತಾ ಅವರು ಕಾಂಗ್ರೆಸ್ ಕಾರ್ಯಕರ್ತರ ಕ್ಷಮೆ ಕೋರಿದ್ದು ಏಕೆ?

Mandya : ಸಂಸದೆ ಸುಮಲತಾ ಅಂಬರೀಷ್ (Sumalatha Ambareesh) ನಾಗಮಂಗಲದಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರ (Congress Workers) ಕ್ಷಮೆ ಯಾಚಿಸಿದ್ದಾರೆ. ಬಿಜೆಪಿಗೆ (BJP) ಬೆಂಬಲ ನೀಡಿದ ವಿಚಾರವಾಗಿ ಮಾತನಾಡಿದ ಅವರು, ನನ್ನ ನಿರ್ಧಾರದಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ಬೇಸರ ಆಗಿರಬಹುದು. ಆದರೆ, ನಿಮ್ಮ ನಾಯಕರ ನಡೆಗೆ ನಾನು ಹೊಣೆಯಲ್ಲ. ನನ್ನಿಂದ ಏನಾದರೂ ನೋವಾಗಿದ್ದರೆ ಕ್ಷಮಿಸಿ ಎಂದು ಭಾವುಕರಾಗಿ ನುಡಿದರು. ನೀವು ಪಕ್ಷಕ್ಕೆ ಬಂದರೆ ನಮಗೆ ಶಕ್ತಿ ಸಿಗಲಿದೆ ಎಂಬ ಮಾತು ಹೇಳಿದರು. ಬಿಜೆಪಿ ಸರ್ಕಾರ ಬೆಂಗಳೂರು […]

Bengaluru Just In Karnataka State

Karnataka Assembly Election: ಅಮಿತ್ ಶಾ, ಸೋಮಣ್ಣ ವಿರುದ್ಧ ದೂರು!

Bangalore : ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹಾಗೂ ವಿ. ಸೋಮಣ್ಣ ವಿರುದ್ಧ ಕಾಂಗ್ರೆಸ್ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಚುನಾವಣಾ (Elections) ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ (Congress) ಆಡಳಿತಕ್ಕೆ ಬಂದರೆ ಗಲಭೆಗಳು ಹಾಗೂ ಘರ್ಷಣೆಗಳು ನಡೆಯಲಿವೆ ಎಂದು ಮತದಾರರನ್ನು ಬೆದರಿಸಿದ್ದಾರೆ. ಬಿಜೆಪಿ ಹತಾಷೆಯಿಂದ ಇಂತಹ ಹೇಳಿಕೆಗಳನ್ನು ನೀಡುತ್ತಿದೆ. ಇಲ್ಲ ಸಲ್ಲದ ಹೇಳಿಕೆ ನೀಡಿರುವ ಅಮಿತ್ ಶಾ ಅವರನ್ನು ಬಂಧಿಸಬೇಕು ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ (Surjewala) ಮನವಿ […]