Kornersite

Bengaluru Just In Karnataka Politics State

ಸಿದ್ದು ಸಂಪುಟದಲ್ಲಿ ಯಾರಿಗೆಲ್ಲ ಸಿಗಲಿದೆ ಅವಕಾಶ?

ನವದೆಹಲಿ: ಕಾಂಗ್ರೆಸ್ ಸರ್ಕಾರದ ಸಂಪುಟ ರಚನೆ ಕಸರತ್ತು ಬಹುತೇಕ ಮುಕ್ತಾಯದ ಹಂತಕ್ಕೆ ಬಂದು ನಿಂತಿದ್ದು, ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar), ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ (KC Venugopal) ಜೊತೆ ಸಭೆ ನಡೆಸುತ್ತಿದ್ದಾರೆ. ಕೊನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಂತಿಮ ಮುದ್ರೆ ಒತ್ತಲಿದ್ದಾರೆ.ಎಚ್,ಕೆ. ಪಾಟೀಲ್, ಕೃಷ್ಣಭೈರೇಗೌಡ, ಈಶ್ವರ ಖಂಡ್ರೆ, ಲಕ್ಷ್ಮೀ ಹೆಬ್ಬಾಳ್ಕರ್, ಶಿವಾನಂದ ಪಾಟೀಲ್, ಶರಣಬಸಪ್ಪ ದರ್ಶನಾಪುರ, ವಿನಯ ಕುಲಕರ್ಣಿ, ಬಸವರಾಜ ರಾಯರೆಡ್ಡಿ, ಡಾ.ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಲಕ್ಷ್ಮಣ […]

Bengaluru Crime Just In Karnataka State

ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟ ಸಿಎಂ ಸಿದ್ದು

ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆ ಕೆಡಬಾರದು. ನಾಲ್ಕು ವರ್ಷ ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಏನೇನ್ ಮಾಡಿದೀರಾ ಅನ್ನೋದು ಗೊತ್ತಿದೆ. ಆ ತಪ್ಪು ರಿಪೀಟ್ ಮಾಡಬೇಡಿ. ಅಕ್ರಮ ಚಟುವಟಿಕೆಗಳ ವಿರುದ್ದ ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್ ನೀಡಿದ್ದಾರೆ. ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಸಭೆ ನಡೆಸಿದರು. ಈ ವೇಳೆ ನೈತಿಕ ಪೊಲೀಸ್ ಗಿರಿ ಮಾಡುವವರ ವಿರುದ್ದ ಕ್ರಮ ಗೈಗೊಳ್ಳಬೇಕು […]

Bengaluru Just In Karnataka Politics State

ರಾಜ್ಯದ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆಶಿ ಪ್ರಮಾಣ ವಚನ ಸ್ವೀಕಾರ!

Bangalore: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) ಹಾಗೂ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಪ್ರಮಾಣ ವಚನ ಸ್ವೀಕರಿಸಿದರು. ಕಂಠೀರವ ಸ್ಟೇಡಿಯಂನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ 8 ಜನ ಸಚಿವರು ಕೂಡ ಪ್ರಮಾಣವಚನ ಸ್ವೀಕರಿಸಿದರು. ಇವರೆಲ್ಲರಿಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು. ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಇನ್ನು ಡಿಕೆಶಿಯವರು ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, ನಟ […]

Bengaluru Just In Karnataka Politics State

ಸಿದ್ದು ಪದಗ್ರಹಣಕ್ಕೆ ಆಗಮಿಸಿರುವ ವಿವಿಧ ರಾಜ್ಯಗಳ ನಾಯಕರು!

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಅಭೂತಪೂರ್ವ ಯಶಸ್ಸು ಸಾಧಿಸಿದ್ದು, ಸ್ವಂತ ಬಲದ ಮೇಲೆ ಸರ್ಕಾರ ರಚನೆ ಮಾಡುತ್ತಿದೆ. ನಾಳೆ ನಗರದಲ್ಲಿನ ಕಂಠೀರವ ಕ್ರೀಡಾಂಗಣದಲ್ಲಿ ಸಿದ್ದರಾಮಯ್ಯ (Siddaramaiah) ಮುಖ್ಯಮಂತ್ರಿಯಾಗಿ ಹಾಗೂ ಡಿ.ಕೆ. ಶಿವಕುಮಾರ್ (DK Shivakumar) ಉಪಮುಖ್ಯಮಂತ್ರಿಯಾಗಿ ಮೇ 20ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈಗಾಗಲೇ ಕಂಠೀರವ ಮೈದಾನದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಪೊಲೀಸ್ ಇಲಾಖೆ ಸ್ಥಳ ಪರಿಶೀಲನೆ ನಡೆಸಿದೆ. ಈ ಸಮಾರಂಭಕ್ಕೆ ಹೊರ ರಾಜ್ಯಗಳಿಂದಲೂ ಹಲವಾರು ನಾಯಕರು ಆಗಮಿಸುತ್ತಿದ್ದಾರೆ.• ಎಂಕೆ ಸ್ಟಾಲಿನ್- ತಮಿಳುನಾಡು ಮುಖ್ಯಮಂತ್ರಿ• ನಿತೀಶ್ ಕುಮಾರ್- […]

Bengaluru Just In Karnataka Politics State

ಯಾರಾಗಲಿದ್ದಾರೆ ಸಚಿವರು! ಸಿದ್ದು, ಡಿಕೆಶಿ ಬಣದಲ್ಲಿ ಯಾರಿದ್ದಾರೆ?

Bangalore : ರಾಜ್ಯದಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ. ಇದರ ಬೆನ್ನಲ್ಲಿಯೇ ಸಿಎಂ ಹಾಗೂ ಡಿಸಿಎಂ ಸ್ಥಾನಗಳನ್ನು ಕೂಡ ಹೈಕಮಾಂಡ್ ಫೈನಲ್ ಮಾಡಿದೆ. ಆದರೆ, ಈಗ ಸಚಿವರು ಯಾರಾಗಬಹುದು ಎಂಬ ಚರ್ಚೆ ಶುರುವಾಗಿದೆ. ಸದ್ಯ ಸಿದ್ದು ಹಾಗೂ ಡಿಕೆಶಿ ತಮ್ಮ ತಮ್ಮ ಬೆಂಬಲಿಗರಿಗೆ ಅವಕಾಶ ನೀಡಲು ಪ್ರಯತ್ನಿಸುತ್ತಿದ್ದಾರೆ. ಅಲ್ಲದೇ, ಈ ಬಾರಿ ಹಿರಿಯ ನಾಯಕರೇ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿದ್ದು, ಈ ನಿಟ್ಟಿನಲ್ಲಿ ಯಾರಿಗೆ ಸಚಿವ ಸ್ಥಾನಗಳು ಸಿಗಬಹುದು ಎಂಬ ಚರ್ಚೆ ಶುರುವಾಗಿದೆ. ಕಾಂಗ್ರೆಸ್‌ ಹೈಕಮಾಂಡ್‌ ಒಂದೇ ಡಿಸಿಎಂ […]

Bengaluru Karnataka Politics State

ನನಗೆ ಹೈಕಮಾಂಡ್ ನಿರ್ಧಾರ ಬೇಸರ ತಂದಿದೆ, ಮುಂದೆ ನೋಡೋಣ; ಡಿಕೆಶಿ

NewDelhi : ಹೈಕಮಾಂಡ್ ನಿರ್ಧಾರ ನನಗೆ ಬೇಸರ ತಂದಿದೆ. ಆದರೆ, ಮುಂದೆ ಸಾಕಬೇಕಾದ ಹಾದಿ ಸಾಕಷ್ಟಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಭೂತಪೂರ್ವ ಯಶಸ್ಸು ಸಾಧಿಸಿದ ನಂತರ ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಮಧ್ಯೆ ಗುದ್ದಾಟ ನಡೆದಿತ್ತು. ಆದರೆ, ಎಐಸಿಸಿ ಸಿದ್ದರಾಮಯ್ಯ ಅವರನ್ನು ಸಿಎಂ ಆಗಿ ಘೋಷಿಸಿ, ಡಿಕೆಶಿಗೆ ಡಿಸಿಎಂ ಹುದ್ದೆ ನೀಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಂಸದ ಡಿ.ಕೆ. ಸುರೇಶ್, ರಾಜ್ಯದ ಹಿತದೃಷ್ಟಿಯಿಂದ ನಾವು ಬದ್ಧತೆ […]

Bengaluru Just In Karnataka Politics State

CM Candidate: 2ನೇ ಬಾರಿಗೆ ಸಿಎಂ ಆಗಿ ಶನಿವಾರ ಅಧಿಕಾರ ವಹಿಸಿಕೊಳ್ಳಲಿರುವ ಸಿದ್ದರಾಮಯ್ಯ?

Bangalore : ಕಾಂಗ್ರೆಸ್ ನಲ್ಲಿ ಕೊನೆಗೂ ಸಿಎಂ (CM) ಕುರ್ಚಿಗಾಗಿ ನಡೆದ ಫೈಟ್ ಅಂತ್ಯವಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) 2ನೇ ಬಾರಿಗೆ ಅಧಿಕಾರ ಸ್ವೀಕರಿಸಲು ಮುಂದಾಗಿದ್ದು, ಡಿ.ಕೆ. ಶಿವಕುಮಾರ್ (DK Shivakumar) ಡಿಸಿಎಂ (DCM) ಆಗಲು ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ನೂತನ ಸಿಎಂ ಹಾಗೂ ಡಿಸಿಎಂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಮಾಣವಚನದಲ್ಲಿಯೂ ಭರ್ಜರಿ ಶಕ್ತಿ ಪ್ರದರ್ಶನ ನಡೆಸಲು ಕಾಂಗ್ರೆಸ್ ಮುಂದಾಗಿದೆ. ಕಂಠೀರವ ಸ್ಟೇಡಿಯಂ ಬಳಿ ಸಿಎಂ ಸಿದ್ದರಾಮಯ್ಯ ಅವರ ಫ್ಲೆಕ್ಸ್‌ಗಳು […]

Bengaluru Just In Karnataka Politics State

CM Post: ಸಿದ್ದು, ಡಿಕೆಶಿ ಗುದ್ದಾಟಕ್ಕೆ ಅಂತ್ಯ ಯಾವಾಗ?

Bangalore : ರಾಜ್ಯದ ಮತದಾರರು ಕಾಂಗ್ರೆಸ್‌ ಗೆ ಪೂರ್ಣ ಬಹುಮತ ನೀಡಿ ಐದು ದಿನಗಳೇ ಕಳೆದಿವೆ. ಆದರೆ, ಇಲ್ಲಿಯವರೆಗೆ ನೂತನ ಸರ್ಕಾರ ಮಾತ್ರ ಅಸ್ತಿತ್ವಕ್ಕೆ ಬರುತ್ತಿಲ್ಲ. ಪಕ್ಷ ಅಧಿಕಾರಕ್ಕೆ ಬರೋವರೆಗೂ ಇದ್ದ ನಾಯಕರಲ್ಲಿದ್ದ ಒಗ್ಗಟ್ಟು, ಈಗ ಮುಖ್ಯಮಂತ್ರಿ ಆಯ್ಕೆಯ ವಿಚಾರದಲ್ಲಿ ಕಾಣುತ್ತಲೇ ಇಲ್ಲ. 4 ದಿನ ಕಳೆದರೂ ಸಿಎಂ ಆಯ್ಕೆಗೆ ಕಸರತ್ತು ನಡೆಯುತ್ತಲೇ ಇದೆ. ಪ್ರಭಲ ನಾಯಕ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಲ್ಲಿ ಒಮ್ಮತ ಮೂಡಿಸುವಲ್ಲಿ ಹೈಕಮಾಂಡ್ ನಾಯಕರು ಸಫಲರಾಗಿಲ್ಲ. ಒಂದು ಹಂತದಲ್ಲಿ ಸಿದ್ದರಾಮಯ್ಯ ಸಿಎಂ, […]

Bengaluru Just In Karnataka Politics State

ನಾಳೆ 3.30ಕ್ಕೆ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟ ಪ್ರಮಾಣ ವಚನ!

ಬೆಂಗಳೂರು : ಸಿಎಂ ಪಟ್ಟ ಯಾರಿಗೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, ಸಿದ್ದರಾಮಯ್ಯ ಪಟ್ಟಕ್ಕೇರಲು ದೆಹಲಿಯಲ್ಲಿ (Delhi) ರಾಹುಲ್ ಗಾಂಧಿ (Rahul Gandhi) ಗ್ರೀನ್ ಸಿಗ್ನಲ್ ನೀಡಿದ್ದಾರೆ. ಸಿದ್ದರಾಮಯ್ಯ (Siddaramaiah) ಸಿಎಂ ಆಗುತ್ತಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಅಭಿಮಾನಿಗಳ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮನೆಯ ಮುಂದೆ ಭಾರೀ ಜನಸ್ತೋಮ ಸೇರಿದ್ದು, ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ರಾಜ್ಯದ ವಿವಿಧೆಡೆಯಿಂದ ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಅಭಿಮಾನಿಗಳು ಘೋಷಣೆ ಕೂಗಿದ್ದಾರೆ. ವರುಣಾ (Varuna) […]

Bengaluru Just In Karnataka Politics State

Karnataka Politics: ಸಿಎಂ ಜೊತೆಗೆ ನೂತನ ಸಚಿವರ ಹೆಸರು ಫೈನಲ್ ಸಾಧ್ಯತೆ!

ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿದಿದ್ದು, ಕಾಂಗ್ರೆಸ್ ಈಗಾಗಲೇ ಬಹುಮತ ಗಳಿಸಿದೆ. ಆದರೆ ಸಿಎಂ ಯಾರಾಗ್ತಾರೆ ಅನ್ನೋ ಹೈ ಡ್ರಾಮಾ ಕ್ರಿಯೇಟ್ ಆಗಿದ್ದು, ಇಂದು ಈ ಹೈಡ್ರಾಮಾಗೆ ತೆರೆ ಬೀಳುವ ಸಾಧ್ಯತೆ ಇದೆ. ಸದ್ಯ ಸಿಎಂ ಕುರ್ಚಿಯ ಗುದ್ದಾಟ ದೆಹಲಿಗೆ ಶಿಫ್ಟ್ ಆಗಿದೆ. ಕೇವಲ ಸಿಎಂ ಹೆಸರು ಮಾತ್ರವಲ್ಲ, ನೂತನ ಸಚಿವರ ಆಯ್ಕೆ ಕೂಡ ಇಂದು ಫೈನಲ್ ಆಗುವ ಸಾಧ್ಯತೆ ಇದೆ. ಕಾಂಗ್ರೆಸ್ ಹಿರಿಯ ನಾಯಕರಾದ ವೇಣುಗೋಪಾಲ್, ಸುರ್ಜೇವಾಲ 27 ಜಿಲ್ಲೆಗಳಿಂದ ಸಂಭ್ಯಾವರ ಪಟ್ಟಿ ತೆಗೆದುಕೊಂಡು ಹೋಗಿದ್ದಾರೆ. ಇದರಲ್ಲಿ […]