Kornersite

Bengaluru Just In Karnataka Politics State

Basangouda Patil Yatnal: ಹನುಮನ ವಿಷಯಕ್ಕೆ ಹೋಗಿದ್ದಕ್ಕೆ ಗ್ಲಾಸ್ ಪುಡಿ ಆಯ್ತು..ಮುಂದೆ ಬಂದರೆ ನೀವು ಪತನವಾಗಲಿದ್ದೀರಿ!

Koppal : ಡಿ.ಕೆ. ಶಿವಕುಮಾರ್ (DK Shivakumar) ಹನುಮನ ಸುದ್ದಿಗೆ ಬಂದಿದ್ದಕ್ಕೆ ಹೆಲಿಕಾಪ್ಟರ್ ಗ್ಲಾಸ್ ಪುಡಿಪುಡಿಯಾಗಿದೆ. ಮತ್ತೆ ಇದೇ ರೀತಿ ತಂಟೆಗೆ ಬಂದರೆ, ತಂ ನೀವೂ ಪತನವಾಗಲಿದ್ದೀರಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಹೇಳಿದ್ದಾರೆ. ಕೊಪ್ಪಳದ ಗಂಗಾವತಿಯಲ್ಲಿ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಇನ್ನೊಮ್ಮೆ ಹುಟ್ಟಿ ಬಂದರೂ ಭಜರಂಗದಳ (Bajaranga Dal) ಬ್ಯಾನ್ ಮಾಡಲು ಆಗುವುದಿಲ್ಲ. ಭಜರಂಗದಳ ಭಯೋತ್ಪಾದನೆ ಮಾಡುವುದಿಲ್ಲ. ಅದು ದೇಶ ಸೇವೆ ಮಾಡುವ ಸಂಘಟನೆ ಎಂದು ಹೇಳಿದ್ದಾರೆ.ಭಾರತದ ರಾಮ […]

Just In Karnataka Politics

Video: ಮುಖ್ಯಮಂತ್ರಿ ಪಟ್ಟಕ್ಕಾಗಿ ಕೊಲ್ಲೂರಿನಲ್ಲಿ ಡಿಕೆಶಿ ನಡೆಸಿದ್ರಾ ನವಚಂಡಿಕಾಯಾಗ..?

ಕೊಲ್ಲೂರಿನಲ್ಲಿ ಡಿಕೆಶಿ ನಡೆಸಿದ ನವಚಂಡಿಕಾಯಾಗ. ಕೊಲ್ಲೂರು ಮೂಕಾಂಬಿಕೆಗೆ ಪ್ರಿಯವಾದ ನವಚಂಡಿಕಾಯಾಗ ಸೇವೆ. ಮುಖ್ಯಮಂತ್ರಿ ಹುದ್ದೆ ಪ್ರಾಪ್ತಿಗಾಗಿ ನಡೆದಿತ್ತು ಪ್ರಾಥನೆ ಮುಖ್ಯಮಂತ್ರಿ ಹುದ್ದೆ ಪ್ರಾಪ್ತಿ ಆಗಲಿ ಅಂತ ಪ್ರಾರ್ಥನೆ ಮಾಡಿದ ಅರ್ಚಕರು ನಿನ್ನೆ ಹಾಗೂ ಇಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆದ ನವಚಂಡಿಕಾಯಾಗ ನರಸಿಂಹ ಅಡಿಗ ನೇತೃತ್ವದಲ್ಲಿ ನಡೆದ ಚಂಡಿಕಾಯಾಗ ಪತ್ನಿ ಜೊತೆ ನವಚಂಡಿಕಾಯಾಗದಲ್ಲಿ ಪಾಲ್ಗೊಂಡ ಡಿಕೆ ಶಿವಕುಮಾರ್ ಸಿಎಂ ಹುದ್ದೆ ವಿಚಾರದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡುವಾಗಲೂ ಆಶಾಭಾವನೆ ವ್ಯಕ್ತಪಡಿಸಿದ ಡಿಕೆಶಿ

Bengaluru Just In Karnataka Politics State

Karnataka Assembly Election: ಆರ್. ಅಶೋಕ್ ಗೆ ಚೆಕ್ ಮೇಟ್ ಕೊಡಲು ಸಿದ್ಧತೆ! ಪದ್ಮನಾಭನಗರಕ್ಕೆ ಕಾಂಗ್ರೆಸ್ ನಿಂದ ಪ್ರಭಲ ಅಭ್ಯರ್ಥಿ!

Bangalore : ನಾಮಪತ್ರ ಸಲ್ಲಿಕೆಗೆ ಇನ್ನು ಕೇವಲ ಎರಡೇ ದಿನ ಬಾಕಿ ಉಳಿದಿವೆ. ಇದರ ಮಧ್ಯೆ ಇನ್ನೂ ತಂತ್ರ- ಪ್ರತಿತಂತ್ರ ನಡೆಯುತ್ತಲೇ ಇವೆ. ಪದ್ಮನಾಭನಗರದ (Padmanabhanagar) ಕಾಂಗ್ರೆಸ್‌ (Congress) ಅಭ್ಯರ್ಥಿ ಯಾರು ಎಂಬುವುದೇ ಇನ್ನೂ ದೊಡ್ಡ ಪ್ರಶ್ನೆಯಾಗಿ ಕಾಡುತ್ತಿದೆ. ಕಾಂಗ್ರೆಸ್‌ ಈಗಾಗಲೇ ರಘುನಾಥ್ ನಾಯ್ಡು (Raghunath Naidu) ಅವರಿಗೆ ಫಾರಂ ಬಿ (Form B) ನೀಡಿದೆ. ಆದರೆ ಈಗ ಬಿ ಫಾರಂಗೆ ತಡೆ ಹಿಡಿಯಲಾಗಿದ್ದು, ಹಾಲಿ ಶಾಸಕ ಅಶೋಕ್‌ಗೆ (Ashok) ಠಕ್ಕರ್‌ ನೀಡುವುದಕ್ಕಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ […]

Bengaluru Just In Karnataka State

Karnataka Assembly Election: ಸಾವಿರ ಕೋಟಿ ರೂ. ಗೂ ಅಧಿಕ ಆಸ್ತಿ ಒಡೆಯ ಡಿಕೆಶಿ!

Bangalore : ಡಿ.ಕೆ. ಶಿವಕುಮಾರ್ ಈಗಾಗಲೇ ಕನಕಪುರ (Kanakapura) ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ (Congress) ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ತಮ್ಮ ಆಸ್ತಿ ಘೋಷಣೆ ಮಾಡಿದ್ದಾರೆ. ಶಿವಕುಮಾರ್‌ (DK Shivakumar) ತಮ್ಮ ಬಳಿ ಒಟ್ಟು 1,214 ಕೋಟಿ ರೂ. ಮೌಲ್ಯದ ಆಸ್ತಿಯಿದೆ (Assets) ಎಂದು ಘೋಷಿಸಿದ್ದಾರೆ. 2018ರಲ್ಲಿ ಡಿಕೆಶಿ 840 ಕೋಟಿ ರೂ. ಮೌಲ್ಯದ ಆಸ್ತಿಯಿದೆ ಎಂದು ಘೋಷಿಸಿಕೊಂಡಿದ್ದರು. ಡಿಕೆಶಿ ಪತ್ನಿಯ ಸ್ಥಿರಾಸ್ತಿ ಹಾಗೂ ಚರಾಸ್ತಿ ಒಟ್ಟು ಮೌಲ್ಯ 153.30ಕೋಟಿ ರೂ. ಇದ್ದು ಇದರಲ್ಲಿ ಅವಿಭಜಿತ […]

Bengaluru Just In Karnataka State

karnataka Assembly Election 2023: ಕಾಂಗ್ರೆಸ್ ನಾಯಕರ ಮುಂದೆ 3 ಬೇಡಿಕೆ ಇಟ್ಟ ಲಕ್ಷ್ಮಣ ಸವದಿ! ಏನವು?

Bangalore : ಬಿಜೆಪಿಯಲ್ಲಿ ಬಂಡಾಯದ ಬೆಂಕಿ ಬಿರುಗಾಳಿ ಜೋರಾಗಿದ್ದು, ಹಲವರು ಈಗಾಗಲೇ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿಯಲ್ಲಿ ಹಲವು ಪ್ರಮುಖ ನಾಯಕರು ಕೂಡ ಟಿಕೆಟ್ ನಿಂದ ವಂಚಿತರಾಗಿದ್ದಾರೆ. ಹೀಗಾಗಿ ಹಲವರು ಪಕ್ಷದ ವಿರುದ್ಧ ಬಂಡಾಯ ಎದ್ದಿದ್ದಾರೆ. ಮಾಜಿ ಡಿಸಿಎಂ ಲಕ್ಷ್ಮಣ ಸವದಿ(Laxman Savadi) ಕೂಡ ಪಕ್ಷದ ವಿರುದ್ಧ ಬಂಡಾಯವೆದ್ದಿದ್ದು, ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಪಕ್ಷಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ. ಅಲ್ಲದೇ ಕಾಂಗ್ರೆಸ್‌ (Congress) ಸೇರ್ಪಡೆ ಖಚಿತವಾಗಿದ್ದು, ಪಕ್ಷದ ನಾಯಕರಲ್ಲಿ ಮೂರು ಪ್ರಮುಖ ಬೇಡಿಕೆಗಳನ್ನು ಇಟ್ಟಿದ್ದಾರೆ ಎನ್ನಲಾಗಿದೆ. ಈ […]

Bengaluru Just In Karnataka State

Karnataka Assembly Election 2023: ಸಚಿವ ಆರ್. ಅಶೋಕ್ ಗೆ ಠಕ್ಕರ್ ಕೊಡಲು ಕಾಂಗ್ರೆಸ್ ರಣತಂತ್ರ! ಏನದು?

Bangalore : ಕಾಂಗ್ರೆಸ್ ನ ಪ್ರಭಲ ನಾಯಕರಾದ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ಠಕ್ಕರ್ ನೀಡುವುದಕ್ಕಾಗಿ ಬಿಜೆಪಿ ರಣತಂತ್ರ ಹೆಣೆದ್ದಿದ್ದು, ಕನಕಪುರದಲ್ಲಿ ಕಂದಾಯ ಸಚಿವ ಅಶೋಕ್‌ಗೆ (R Ashok) ಹಾಗೂ ವರುಣಾ ಕ್ಷೇತ್ರದಲ್ಲಿ ವಿ. ಸೋಮಣ್ಣಗೆ ಟಿಕೆಟ್ ನೀಡಿದೆ. ಆದರೆ, ಕಾಂಗ್ರೆಸ್ ಕೂಡ ಪ್ರತಿತಂತ್ರ ಹೆಣೆಯಲು ಆರಂಭಿಸಿದೆ. ಆರ್. ಅಶೋಕ್ ಪ್ರತಿನಿಧಿಸುತ್ತಿರುವ ಪದ್ಮನಾಭನಗರದಲ್ಲಿ ಡಿಕೆ ಶಿವಕುಮಾರ್‌ (DK Shivakumar) ಸಹೋದರ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್‌ (DK Suresh) ಅವರಿಗೆ ಟಿಕೆಟ್ ನೀಡಲು […]