Kornersite

Bengaluru Just In Karnataka State

ಜೂ.22 ರಂದು ಕರ್ನಾಟಕ ಬಂದ್!

ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ ಜೂನ್ 22 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದೆ. ದರ ಏರಿಕೆಯನ್ನು ಹಿಂಪಡೆಯುವಂತೆ ಜೂ.10 ರಂದು ಕೆಸಿಸಿಐ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವಾರಗಳ ಗಡುವು ವಿಧಿಸಿತ್ತು. ಇದಾದ ನಂತರವೂ ದರ ಏರಿಕೆಯನ್ನು ಹಿಂಪಡೆಯದೇ ಇದ್ದಲ್ಲಿ, ಎಲ್ಲಾ ಕೈಗಾರಿಕೆಗಳನ್ನು ಬಂದ್ ಮಾಡೋದಾಗಿ ಎಚ್ಚರಿಗೆ ನೀಡಿತ್ತು. ಕಳೆದ ಎಂಟು ದಿನಗಳಿಂದ ವಿದ್ಯೂತ್ ಶುಲ್ಕ ಹೆಚ್ಚಳದಿಂದಾಗಿ ವ್ಯಾಪಾರಸ್ಥರು, ಸಾಮಾನ್ಯ ಜನ ಹಾಗೂ ಕೈಗಾರಿಕೆಗಳ ಮೇಲೆ ಆಗುವ […]

Bengaluru Just In Karnataka State

ಜೂಲೈ 1ರಿಂದ ವಿದ್ಯೂತ್ ದರ ಏರಿಕೆಯಾಗಲಿದೆ…!

Bangalore: ಎರಡು ತಿಂಗಳಿಂದ ಜನರಿಗೆ ಬಿಸಿ ಮುಟ್ಟಿಸಿದ ಕರ್ನಾಟಕ ವಿದ್ಯುಚ್ಶಕ್ತಿ ನಿಯಂತ್ರಣ ಆಯೋಗವು ಇದೀಗ ಮತ್ತೊಮ್ಮೆ ಶಾಕ್ ನೀಡಿದೆ. ಇಂಧನ ಮತ್ತು ವಿದ್ಯೂತ್ ಖರೀದಿ ವೆಚ್ಚ ಹೊಂದಾಣಿಕೆ ಶುಲ್ಕ ಹೆಸರಿನಲ್ಲಿ ಪ್ರತಿ ಯುನಿಟ್ ಗೆ ವಿವಿಧ ಎಸ್ಕಾಂಗಳ ಗ್ರಾಹಕರಿಗೆ ಯುನಿಟ್ ಗೆ 41 ಪೈಸೆಯಿಂದ 50 ಪ್ರೈಸೆವರೆಗೆ ಶುಲ್ಕ ಹೆಚ್ಚಳ ಮಾಡಿ ಆದೇಶ ಮಾಡಿದೆ. ಜೂಲೈ ಒಂದರಿಂದ ಪರಿಷ್ಕೃತ ಶುಲ್ಕ ಜಾರಿಯಾಗಲಿದ್ದು, ಗೃಹ ಜ್ಯೋತಿ ಫಲಾನುಭವಿ ಗ್ರಾಹಕರು ಈ ಹೊರೆಯಿಂದ ಪಾರಾಗಲಿದ್ದಾರೆ ಎಂದು ಕೆಇಆರ್ ಸಿ ಮೂಲಗಳು […]