Kornersite

Just In Politics State

ರೈತರ ಅಕೌಂಟ್ ಗೆ ಬರಲಿದೆ ನಾಳೆಯೇ ಪಿಎಂ ಕಿಸಾನ್ ಹಣ

ರೈತರ ಖಾತೆಗೆ ನಾಳೆಯೇ ನೇರವಾಗಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ನಿಧಿಯ 14ನೇ ಕಂತಿನ ಹಣ ವರ್ಗಾವಣೆಯಾಗಲಿದೆ. ಪಿಎಂ ಕಿಸಾನ್ ಫಲಾನುಭವಿಗಳಿಗೆ ಸರ್ಕಾರ ಸುಮಾರು 8.5 ಕೋಟಿ ರೂಪಾಯಿ ಬಿಡುಗಡೆ ಮಾಡಲಿದೆ. ರೈತರು ನಾಳೆ ಸಂಜೆ ಹೊತ್ತಿಗೆ ತಮ್ಮ್ ಖಾತೆಯನ್ನು ಚೆಕ್ ಮಾಡಿಕೊಳ್ಳಬಹುದು. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ಅರ್ಹ ರೈತರಿಗೆ ನಾಲ್ಕು ತಿಂಗಳಿಗೊಮ್ಮೆ ಪ್ರತಿ ಕಂತಿನಲ್ಲೂ ಎರಡು ಸಾವಿರ ಹಣ ಪಾವತಿಸುತ್ತದೆ. ಒಂದು ವರ್ಷದಲ್ಲಿ ಫಲಾನುಭವಿಗಳು ಒಟ್ಟು ಆರು ಸಾವಿರ ಹಣವನ್ನು ಪಡೆಯುತ್ತಾರೆ. […]

Bengaluru Just In Karnataka State

ಮುಂಗಾರು ಮಳೆ ಪ್ರವೇಶ ವಿಳಂಬ: ರಾಜ್ಯದಲ್ಲಿ ನೀರಿಗಾಗಿ ಹಾಹಾಕಾರ

ರಾಜ್ಯದಲ್ಲಿ ಮುಂಗಾರು (Monsoon) ಪ್ರವೇಶ ವಿಳಂಬವಾದ ಕಾರಣ ನೀರಿಗಾಗಿ ಜನ ಪರದಾಡುತ್ತಿದ್ದಾರೆ. ಕೆಲವು ಕಡೆ ಕಡಿಮೆ ಮಳೆಯಾದ್ರೆ, ಮತ್ತೆ ಕೆಲವು ಕಡೆ ಮಳೆಯ ಸುಳಿವೇ ಇಲ್ಲದಂತಾಗಿದೆ. ಕಾರಣ ಡ್ಯಾಂಗಳು ಖಾಲಿ ಖಾಲಿಯಾಗಿವೆ. ರಾಜ್ಯಕ್ಕೆ ನೀರಿನ ಕೊರತೆ ಉಂಟಾಗಿದೆ. ಹೀಗೆ ಆದರೆ ಬೆಂಗಳೂರಿಗೆ ನೀರಿನ ಕೊರತೆ ಎದುರಾಗುವ ಸಾಧ್ಯತೆ ಇದೆ. ದಿನದಿಂದ ದಿನಕ್ಕೆ ಕೆಆರ್ ಎಸ್ ನೀರಿನ ಮಟ್ಟ ಇಳಿಯುತ್ತಿದೆ. ಜೂನ್ ತಿಂಗಳಲ್ಲಿ ನಿರೀಕ್ಷಿತ ಪ್ರಮಾಣದ ಮಳೆ ಆಗಲಿಲ್ಲ. ಜುಲೈ ತಿಂಗಳಲ್ಲಿ ಆರಂಭವಾಗಿದೆ ಆದ್ರೆ ಅಷ್ಟೊಂದು ಚುರುಕಾಗಿಲ್ಲ. ರಾಜ್ಯಕ್ಕೆ […]