Kornersite

Crime Just In Karnataka State

ಕೋಲಾರದಲ್ಲಿ ನಡೆದ ಮರ್ಯಾದಾ ಹತ್ಯೆ: ಮಗಳನ್ನು ಕೊಂದ ತಂದೆ!

Kolar: ಕೋಲಾರದ ಬಂಗಾರಪೇಟೆಯಲ್ಲಿ ಮರ್ಯಾದಾ ಹತ್ಯೆ ನಡೆದಿದೆ. ದಲಿತ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಕೊಲೆ ಮಾಡಿದ್ದಾನೆ. ಈ ವಿಚಾರ ಗೊತ್ತಾಗಿ ಯುವಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಕರಣವನ್ನು ಬಂಗಾರಪೇಟೆಯ ಕಾಮಸಮುದ್ರ ಪೊಲೀಸರು ದಾಖಲಿಸಿಕೊಂಡಿದ್ದಾರೆ. ತಾಲೂಕಿನ ಬೋಡಗುರ್ಕಿ ಗ್ರಾಮದ ಕೀರ್ತಿ(20), ಎಂಬ ಹುಡುಗಿಯನ್ನು ಆಕೆಯ ತಂದೆ ಕೃಷ್ಣಮೂರ್ತಿ (46) ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಈ ವಿಚಾರ ಗೊತ್ತಾದ ಅದೇ ಗ್ರಾಮದ ಆಕೆಯ ಪ್ರೇಮಿ ಗಂಗಾಧರ್(24) ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇವರಿಬ್ಬರೂ ಎರಡು […]

Just In National State

Father’s Day: ಅಮ್ಮನಿಲ್ಲದೇ ಅವಳಿ ಮಕ್ಕಳಿಗೆ ತಂದೆಯಾದ ಅವಿವಾಹಿತ ಪುರುಷ!

ಸೂರತ್: ಇಂದು ವಿಶ್ವ ಅಪ್ಪಂದಿರ ದಿನ. ಮಕ್ಕಳು ತಮ್ಮ ಅಪ್ಪನಿಗೆ ವಿಶ್ ಮಾಡುವುದರ ಮೂಲಕ ಸ್ಟೇಟಸ್ ಗೆ ಫೋಟೋ ಹಾಕಿಕೊಂಡು ನಮ್ಮಪ್ಪ ನಮಗೆ ಎಷ್ಟು ಸ್ಪೇಶಲ್ ಎಂದು ತೋರಿಸುತ್ತಾರೆ. ಇನ್ನು ಕೆಲವರು ಕೇಕ್ ಕಟ್ ಮಾಡಿ ಸೆಲೆಬ್ರೇಟ್ ಮಾಡ್ತಾರೆ. ಇದನ್ನೆಲ್ಲ ನೋಡಿದ ಅಪ್ಪ ಖುಷಿಯಲ್ಲೇ ದಿನ ಕಳೆಯುತ್ತಾರೆ. ಎಲ್ಲೆಡೆ ಅಪ್ಪಂದಿರ ದಿನದ ವಿಶೇಷ ಸ್ಟೋರಿಗಳನ್ನ ಕೇಳಿರ್ತೀರಾ..ನೋಡಿರ್ತೀರಾ.. ಆದ್ರೆ ಗುಜರಾತ್ ನ ವ್ಯಕ್ತಿಯೊಬ್ಬ ಮದುವೆಯಾಗದೇ ಅವಳಿ ಮಕ್ಕಳಿಗೆ ತಂದೆಯಾಗಿದ್ದಾನೆ. ಹೇಗೆ ಅಂದ್ರೆ, ಬಾಡಿಗೆ ತಾಯಿಯ ಮೂಲಕ ಅವಳಿ ಮಕ್ಕಳಿಗೆ […]

Crime Just In National

Crime News: ಗೆಳತಿ, ತಂದೆಗೆ ಗುಂಡು ಹಾರಿಸಿ, ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆ!

ಪ್ರೇಮ ವಿಚಾರವಾಗಿ ಪೊಲೀಸ್ ಪೇದೆಯೊಬ್ಬ ತನ್ನ ಗೆಳತಿಯನನು ಗುಂಡು ಹಾರಿಸಿ ಕೊಲೆ ಮಾಡಿ ನಂತರ ಆಕೆಯ ತಂದೆಯನ್ನೂ ಕೊಲೆ ಮಾಡಿ, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯಲ್ಲಿ ನಡೆದಿದೆ. ಈತ ಮೊದಲು ಗೆಳತಿಗೆ ಗುಂಡು ಹಾರಿಸಿ, ಅವರ ತಂದೆ ಕೊಂದು, ಕೊನೆಗೆ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆರೋಪಿ ಪೊಲೀಸ್ ಪೇದೆ 26 ವರ್ಷದ ಸುಭಾಷ್ ಖರಾಡಿ, ಬರ್ಚಾ ಪೊಲೀಸ್ ಠಾಣೆ ವ್ಯಾಪ್ತಿಯ ಮಲಿಖೇಡಿಯಲ್ಲಿ 55 ವರ್ಷ ವಯಸ್ಸಿನ ಜೈಕರ್ ಶೇಖ್ ಅವರ ನಿವಾಸಕ್ಕೆ […]

Bengaluru Crime Just In Karnataka State

Crime News: ಮನೆಯ ಸೊಸೆ ತಂಬಾಕು ಕೇಳಿದ್ದಕ್ಕೆ ನಡೆಯು ಘೋರ ಘಟನೆ!

ರಾಯಚೂರು: ಪತ್ನಿ ತಂಬಾಕು ಕೇಳಿದ್ದಕ್ಕೆ ಉಂಟಾದ ಜಗಳದಿಂದ ಬೇಸತ್ತು ತಂದೆ ತನ್ನ ಇಬ್ಬರು ಮಕ್ಕಳೊಂದಿಗೆ ಕೆರೆ ಹಾರಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮುದಕಪ್ಪ (60), ಶಿವು (23), ಬಸವರಾಜ್ (20) ಸಾವನ್ನಪ್ಪಿದ್ದರು. ಶಿವು ಇತ್ತೀಚೆಗೆ ಪ್ರೀತಿಸಿ ಮದುವೆಯಾಗಿದ್ದ. ಈತನ ಪತ್ನಿ ತಂಬಾಕು ಕೇಳಿದ್ದಕ್ಕೆ ಮನೆಯಲ್ಲಿ ಜಗಳ ಆರಂಭವಾಗಿದೆ.ಕುಟುಂಬಸ್ಥರ ಎದುರೇ ಶಿವು ಪತ್ನಿ ಮಾಯಮ್ಮ ತಂಬಾಕು ಕೇಳಿದ್ದಾಳೆ. ಇದರಿಂದ ಇರಿಸು ಮುರಿಸು ಉಂಟಾಗಿ ಶಿವು ಪತ್ನಿಗೆ ಹೊಡೆದಿದ್ದಾನೆ. ಕೋಪಗೊಂಡ ಮಾಯಮ್ಮ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಕೂಡಲೇ ಮಾವ […]

Just In National

ಆಂಬುಲೆನ್ಸ್ ಗೆ ನೀಡಲು ಹಣ ಇಲ್ಲದ್ದಕ್ಕೆ ಮಗುವಿನ ಶವವನ್ನು ಬ್ಯಾಗ್ ನಲ್ಲಿಟ್ಟು 200 ಕಿ.ಮೀ ಸಾಗಿದ ತಂದೆ!

ಅಂಬುಲೆನ್ಸ್‌ಗೆ (Ambulance) ಬಾಡಿಗೆ ನೀಡಲು ಹಣ (Money) ಇಲ್ಲದ ಕಾರಣ ತಂದೆಯೊಬ್ಬ 5 ತಿಂಗಳ ಮಗುವಿನ ಶವವನ್ನು ಬ್ಯಾಗ್ ನಲ್ಲಿಟ್ಟುಕೊಂಡುಂ ಬಸ್‍ ನಲ್ಲಿ ಸಂಚರಿಸಿದ ಮನಕಲಕುವ ಘಟನೆ ಪಶ್ಚಿಮ ಬಂಗಾಳದಲ್ಲಿ ವರದಿಯಾಗಿದೆ. ಅಲ್ಲಿಯ ಸಿಲಿಗುರಿಯಲ್ಲಿ ಈ ಘಟನೆ ನಡೆದಿದೆ. ಸಿಲಿಗುರಿಯ ಆಸ್ಪತ್ರೆಯೊಂದರಲ್ಲಿ ಆಶಿಮ್ ದೇಬ್ಶರ್ಮಾ ಎಂಬ ವ್ಯಕ್ತಿ ತನ್ನ 5 ತಿಂಗಳ ಮಗುವನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿದ್ದರು. ವೈದ್ಯರು 6 ದಿನದಿಂದ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದ್ದು, ಈ ಸಂದರ್ಭದಲ್ಲಿ ಚಿಕಿತ್ಸೆಗಾಗಿ […]

Crime Just In National Uttar Pradesh

Crime News: ಮದುವೆಯಾದರೂ ಪ್ರಿಯಕರನೊಂದಿಗೆ ಕಂಡ ಮಗಳು; ಆಸಿಡ್ ಸುರಿದ ತಂದೆ!

ಮಗಳು ಮದುವೆ (Marriage) ಆಗಿದ್ದರೂ ಪ್ರಿಯತಮನೊಂದಿಗೆ (lover) ಕಾಣಿಸಿಕೊಂಡಿದ್ದನ್ನು ಕಂಡು ಆಕ್ರೋಶಗೊಂಡ ತಂದೆ ತನ್ನ ಭಾವಮೈದುನನ ಜೊತೆ ಸೇರಿ ಆ್ಯಸಿಡ್ (Acid) ಸುರಿದು ಕೊಲೆ ಮಾಡಲು ಯತ್ನಿಸಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಬರೇಲಿಯಲ್ಲಿ ನಡೆದಿದೆ. ಮದುವೆಯಾದ 2 ದಿನಗಳಲ್ಲಿ ಯುವತಿ ತನ್ನ ಪ್ರಿಯಕರನೊಂದಿಗೆ ಮಾತನಾಡುವುದನ್ನು ಕಂಡ ನಂತರ ತಂದೆಯೇ ಮಗಳೆನ್ನುವುದನ್ನು ನೋಡದೆ ಕೊಲೆ (Murder) ಮಾಡಲು ಯತ್ನಿಸಿ ಸಿಕ್ಕಿಬಿದ್ದಿದ್ದಾನೆ. ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯಲ್ಲಿ 25 ವರ್ಷದ ಯುವತಿ ನಗ್ನಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಘಟನೆಯಲ್ಲಿ ಶೇ 40 […]

Crime Just In Karnataka State

Crime News: ಮದ್ಯಪಾನ ಮಾಡಲು ಹಣ ನೀಡದಿದ್ದಕ್ಕೆ ಪಾಪಿ ಮಗನಿಂದಲೇ ಹತ್ಯೆಯಾದ ತಂದೆ!

ಬೆಂಗಳೂರು: ಕುಡಿತದ ಚಟದ ದಾಸನಾಗಿದ್ದ ಮಗ, ತಂದೆಯ ಬಳಿ ಹಣ ಕೇಳಿದ್ದಾನೆ. ತಂದೆ ಹಣ ನೀಡಿದ್ದಕ್ಕೆ ಪಾಪಿ ಮಗ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ನಗರದ ಗೋವಿಂದರಾಜನಗರ ಠಾಣೆ ವ್ಯಾಪ್ತಿಯಲ್ಲಿನ ಮಾರೇನಹಳ್ಳಿ ಪಿ. ಎಸ್ ಲೇಔಟ್ನಲ್ಲಿ ಬೆಳಕಿಗೆ ಬಂದಿದೆ. ಸೆಕ್ಯೂರಿಟಿಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಬಸವರಾಜು(60) ಕೊಲೆಯಾದ ದುರ್ದೈವಿ. ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ ಪುತ್ರ ನೀಲಧರ್ ಎಂಬಾತನೇ ಕೊಲೆ ಮಾಡಿರುವ ಪಾಪಿ ಮಗ. ಇಬ್ಬರು ಕೂಡ ಶೆಡ್ ವೊಂದರಲ್ಲಿ ವಾಸವಾಗಿತ್ತು. ಈ ಸಂದರ್ಭದಲ್ಲಿ […]

Crime Just In Karnataka State

Crime News: ತಂದೆಯನ್ನೇ ಕೊಲೆ ಮಾಡಿದ ಮಾನಸಿಕ ಅಸ್ವಸ್ಥ ಮಗ!

ಉತ್ತರ ಕನ್ನಡ : ಮಾನಸಿಕ ಅಸ್ವಸ್ಥನೊಬ್ಬ ತನ್ನ ತಂದೆಯನ್ನೇ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಹೊನ್ನಾವರ ತಾಲೂಕಿನ ಕರ್ಕಿ ತೊಪ್ಪಲಕೇರಿ ಗ್ರಾಮದಲ್ಲಿ ನಡೆದಿದೆ. ಮಗ ಭರತ್ ಮೇಸ್ತಾ ಹತ್ಯೆ ಮಾಡಿರುವ ವ್ಯಕ್ತಿ ಎನ್ನಲಾಗಿದ್ದು, ಆತ ಕಳೆದ ಏಳೆಂಟು ವರ್ಷಗಳಿಂದ ಮಾನಸಿಕ ಅಸ್ವಸ್ಥಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದ. ಇತ್ತೀಚೆಗಷ್ಟೇ ಮನೆಗೆ ಬಂದಿದ್ದ. ಪೂರ್ಣ ಪ್ರಮಾಣದಲ್ಲಿ ಗುಣಮುಖನಾಗದ ಮಗನನ್ನ, ಮನೆಯಿಂದ ಆಚೆ ಬಿಡದೆ, ಮನೆಯಲ್ಲಿಯೇ ಸಮಯಕ್ಕೆ ಸರಿಯಾಗಿ ಮಾತ್ರೆ, ಔಷಧಿ ತೆಗೆದುಕೊಂಡು ವಿಶ್ರಾಂತಿ ಪಡೆಯಲು ಹೇಳುತ್ತಿದ್ದ ಅಪ್ಪನನ್ನು ಮಗ ಹರಿತವಾದ ಅಸ್ತ್ರದಿಂದ […]

Crime Just In National

Crime News: 2 ವರ್ಷದ ಮಗುವನ್ನು ಕೊಲೆ ಮಾಡಿ ನದಿಗೆ ಎಸೆದ ಪಾಪಿ ತಂದೆ!

Mumbai: ತಂದೆಯೇ ತನ್ನ ಎರಡು ವರ್ಷದ ಕಂದಮ್ಮನನ್ನು ಕೊಲೆ ಮಾಡಿ, ನದಿಗೆ ಎಸೆದಿರುವ ಅಮಾನವೀಯ ಘಟನೆ ಮುಂಬಯಿನಲ್ಲಿ ಬೆಳಕಿಗೆ ಬಂದಿದೆ. 22 ವರ್ಷದ ವ್ಯಕ್ತಿಯು ವಿವಾಹೇತರ ಸಂಬಂಧ ಹೊಂದಿದ್ದ. ಆಗ ಅವಳನ್ನು ಮದುವೆಯಾಗಲು ಮಗು ಅಡ್ಡಿ ಬರಬಾರದು ಎಂಬ ಕಾರಣಕ್ಕೆ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಶಾಹು ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಬುಧವಾರ ಮುಂಜಾನೆ ಕೇಮ್ಕಾರ್ ಚೌಕ್ ಬಳಿಯ ಮಾಹಿಮ್-ಸಿಯಾನ್ ಕ್ರೀಕ್ ಲಿಂಕ್ ರಸ್ತೆಯಲ್ಲಿ ಮಗುವಿನ ಶವ ಪತ್ತೆಯಾಗಿತ್ತು. ಪ್ಲಾಸ್ಟಿಕ್ ಚೀಲದಲ್ಲಿ ಶವವಿದ್ದು, ಮಗುವಿನ ತಲೆ ಮತ್ತು […]

Crime Just In National

Crime News: ತಡವಾಗಿ ಎಬ್ಬಿಸಿದ್ದಕ್ಕೆ ತಂದೆಯ ಕೊಲೆ!

Kerala: ಕೇವಲ 15 ನಿಮಿಷ ತಡವಾಗಿ ಎಬ್ಬಿಸಿದ್ದಕ್ಕೆ ಪಾಪಿ ಮಗನೊಬ್ಬ(Son) ತಂದೆಯನ್ನೇ(Father) ಕೊಲೆ(Murder) ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕುಡಿದ ಮತ್ತಿನಲ್ಲಿದ್ದ ಪಾಪಿ ಮಗನೊಬ್ಬ ತನ್ನ ತಂದೆಯನ್ನೇ ಹಲ್ಲೆಗೈದಿರುವ ಘಟನೆ ಕೇರಳದ ಚೆರ್ಪುವಿನ ಕೊಡನ್ನೂರಿನಲ್ಲಿ ನಡೆದಿದೆ.ಜಾಯ್ (60) ಸಾವನ್ನಪ್ಪಿದ ದುರ್ದೈವ ತಂದೆ. ರಿಜೋ (25) ಕೊಲೆ ಮಾಡಿದ ಮಗ. ವೇಲ್ಡಿಂಗ್ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ರಿಜೋ ಶುಕ್ರವಾರ ಕುಡಿದು ಮನೆಗೆ ಬಂದಿದ್ದಾನೆ. 5 ಗಂಟೆ ಹೊತ್ತಿಗೆ ಮನೆಗೆ ಬಂದಾಗ ತಂದೆ- ತಾಯಿಯ ಬಳಿ ನನ್ನನ್ನು 8.15ಕ್ಕೆ […]