Kornersite

Crime Just In Karnataka State

ಜಾತ್ರಾ ಮಹೋತ್ಸವದಲ್ಲಿ ಗದ್ದಲ; ಅಗ್ನಿ ಕುಂಡಲದಲ್ಲಿ ಬಿದ್ದು 30 ಜನ; ಹಲವರ ಸ್ಥಿತಿ ಗಂಭೀರ!

ಜಾತ್ರಾ ಮಹೋತ್ಸವದಲ್ಲಿ (Festival) ನೂಕುನುಗ್ಗಲು ಉಂಟಾಗಿದ್ದರಿಂದಾಗಿ ಅಗ್ನಿ ಕುಂಡದಲ್ಲಿ ಬಿದ್ದು 30 ಜನರು ಗಾಯಗೊಂಡಿರುವ (Injur) ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ (Turuvekere) ತಾಲ್ಲೂಕಿನ ಮಾವಿನಕೆರೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. 35 ವರ್ಷಗಳ ನಂತರ ರಾಮಲಿಂಗೇಶ್ವರ ಹಾಗೂ ಚೌಡೇಶ್ವರಿ ಜಾತ್ರಾ ಮಹೋತ್ಸವ ನಡೆದಿದೆ. ಈ ಜಾತ್ರೆಯಲ್ಲಿ ಸುಮಾರು 50 ಸಾವಿರಕ್ಕೂ ಅಧಿಕ ಜನರು ಭಾಗವಹಿಸಿದ್ದರು. ಹರಕೆ ನಿಮಿತ್ತ ಕೆಂಡದ ಕುಂಡ ನಿರ್ಮಿಸಲಾಗಿತ್ತು. ಅಗ್ಗಿ ಹಾಯುವ ವೇಳೆ ನೂಕುನುಗ್ಗಲೂ ಸಂಭವಿಸಿ ಕೆಳೆಗೆ ಬಿದ್ದು 30 ಜನ ಗಾಯೊಂಡಿದ್ದಾರೆ. ಈ […]

Bengaluru Just In Karnataka State

Karaga Utsav: ಧರ್ಮರಾಯನ ಕರಗದ ಕೊನೆ ದಿನ ಇದೆಂಥ ಅಪಶಕುನ!!

Bangalore: ರಾಜ್ಯ ರಾಜಧಾನಿಯಲ್ಲಿ ನಡೆಯುವ ಕರಗ ಉತ್ಸವ(Karaga Utsav) ವಿಶ್ವವಿಖ್ಯಾತಿ ಗಳಿಸಿದೆ. ಕರಗ ಎಂದರೆ ಸಾಕು ರಾಜ್ಯದ ಮೂಲೆ ಮೂಲೆಯಿಂದ ಭಕ್ತರು ಆಗಮಿಸುತ್ತಾರೆ. ಈ ವರ್ಷದ ಕರಗಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇದಕ್ಕೂ ಮುನ್ನ ಕರ್ಪೂರದ ಪೂಜೆಯ ಸಂದರ್ಭದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ 10ಕ್ಕೂ ಹೆಚ್ಚು ವಾಹನಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ. ಇಂದು ರಾತ್ರಿ ಕರಗೋತ್ಸವ (Karaga Utsav) ಹಿನ್ನೆಲೆಯಲ್ಲಿ ಪೂಜೆ, ವಿಧಿ-ವಿಧಾನಗಳು ಆರಂಭವಾಗುವುದಕ್ಕೂ ಮುನ್ನ ಎನ್ ಆರ್ ಸಿಂಗ್ನಲ್ ನಿಂದ ಧರ್ಮರಾಯ ದೇವಸ್ಥಾನದವರೆಗೂ ಕರ್ಪೂರ ಹಚ್ಚಿ […]