Kornersite

Bollywood Crime Entertainment Gossip Just In Mix Masala Sandalwood

ಖ್ಯಾತ ಧಾರಾವಾಹಿ ನಿರ್ಮಾಪಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ಧಾರಾವಾಹಿ ನಟಿಯೊಬ್ಬರು ಕೊಟ್ಟ ದೂರಿನ ಅನ್ವಯ ಮುಂಬೈ ಪೊಲೀಸರು ನಿರ್ಮಾಪಕನ ವಿರುದ್ದ್ ಎಫ್ ಐಆರ್ ದಾಖಲಿಸಿದ್ದಾರೆ. ಕೇವಲ ಖ್ಯಾತ ನಿರ್ಮಾಪಕಅಸಿತ್ ಮೋದಿ ಜೊತೆಗೆ ಆಪರೇಷನ್ ಹೆಡ್ ಸೊಹೈಲ್ ರಮಣಿ, ಕಾರ್ಯನಿರ್ವಾಹಕ ನಿರ್ಮಾಪಕ ಜತಿನ್ ಬಜಾಜ್ ವಿರಿದ್ದವೂ FIR ದಾಖಲಾಗಿದೆ. ಏನಿದು ಪ್ರಕರಣ: ಕಂಪ್ಲೆಂಟ್ ಕೊಟ್ತಿದ್ದು ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ ಧಾರಾವಾಹಿಯಲ್ಲಿ ಕೆಲ ಮಾಡುವ ನಟಿ. ನಟಿಯ ದೂರನ್ನ ದಾಖಲಿಸಿಕೊಂಡ ಪೊಲೀಸರು ಅದೇ ಸಿರೀಯಲ್ ನ ಮತ್ತೊಂದು ನಟಿಯ ಹೇಳಿಕೆಯನ್ನು ಪಡೆದಿದ್ದಾರೆ. ಆದ್ರೆ ನಿರ್ಮಾಪಕ ಅಸಿತ್ […]

Just In National

ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದು ಆತಂಕ ಸೃಷ್ಟಿಸಿದ ಮಹಿಳೆ!

ಹೆಚ್ಚುವರಿ ಲಗೇಜ್‍ಗೆ ಹಣ ಪಾವತಿಸಲು ಸೂಚಿಸಿದ್ದಕ್ಕೆ ಬ್ಯಾಗ್‍ ನಲ್ಲಿ ಬಾಂಬ್ ಇದೆ ಎಂದು ಮಹಿಳೆಯೊಬ್ಬರು ಹೈಡ್ರಾಮಾ ಮಾಡಿರುವ ಘಟನೆ ಮುಂಬಯಿ ಅಂತಾರಾಷ್ಟ್ರೀಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Mumbai Airport) ನಡೆದಿದೆ. ಹೆಚ್ಚುವರಿ ಲಗೇಜ್ ತಂದಿದ್ದ ಮಹಿಳೆಗೆ ಏರ್‌ಪೋರ್ಟ್ ಸಿಬ್ಬಂದಿ ಹಣ ನೀಡುವಂತೆ ಸೂಚಿಸಿದ್ದಾರೆ. ಈ ಸಂದರ್ಭದಲ್ಲಿ ಜಗಳಕ್ಕಿಳಿದ ಮಹಿಳೆಯೊಬ್ಬಳು ತನ್ನ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದು ಬೆದರಿಸಿದ್ದಾಳೆ. ಕೂಡಲೆ ಸ್ಥಳಕ್ಕೆ ಬಂದ ಭದ್ರತಾ ಸಿಬ್ಬಂದಿ ಮತ್ತು ಬಾಂಬ್ ನಿಷ್ಕ್ರಿಯ ದಳ ಬ್ಯಾಗ್‍ಗಳನ್ನು ಪರಿಶೀಲಿಸಿದ್ದು, ಯಾವುದೇ ಅನುಮಾನಾಸ್ಪದ ವಸ್ತುಗಳು […]

Bengaluru Crime Just In Karnataka Politics State

Karnataka Assembly Election: ಹೆಚ್ಚಿನ ಜರನ್ನು ಸೇರಿಸಲು ಹಣದ ಆಮಿಷ; ಬಿಜೆಪಿ ಅಭ್ಯರ್ಥಿ ವಿರುದ್ಧ ದೂರು!

Chikkodi : ಕುಡಚಿ (Kudachi) ವಿಧಾನಸಭಾ ಕ್ಷೇತ್ರದಲ್ಲಿ ಏ. 29ರಂದು ನಡೆದ ಬಿಜೆಪಿ (BJP) ಸಮಾವೇಶಕ್ಕೆ ಜನರನ್ನು ಸೇರಿಸಲು ಹಣ ಹಂಚಿಕೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪಿ.ರಾಜೀವ್ (P.Rajeev) ಸೇರಿದಂತೆ ಮತ್ತಿಬ್ಬರ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆ ವಿರುದ್ಧ ದೂರು ದಾಖಲಾಗಿದೆ. ಈ ಕಾರ್ಯಕರ್ಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು. ಹೀಗಾಗಿ ಹೆಚ್ಚಿನ ಜನರನ್ನು ಸೇರಿಸುವುದಕ್ಕಾಗಿ ಮುಗಳಖೋಡ ಪಟ್ಟಣದ ಬಳಿ ಏಪ್ರಿಲ್ 29ರಂದು ಹಣ ಹಂಚಿಕೆ ಮಾಡಿ ಆಮಿಷ ತೋರಿಸಲಾಗಿದೆ ಎನ್ನುವ […]

Just In National Uttar Pradesh

Yogi Adityanath: ಯೋಗಿ ಆದಿತ್ಯನಾಥ್ ಗೆ ಜೀವ ಬೆದರಿಕೆಯ ಕರೆ!

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್(Yogi Adityanath) ಅವರಿಗೆ ಜೀವ ಬೆದರಿಕೆ ಕರೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಅಪರಿಚಿತ ವ್ಯಕ್ತಿಯೊಬ್ಬರು 112 ನಂಬರ್‌ ಗೆ ಸಂದೇಶ ಕಳುಹಿಸುವ ಮೂಲಕ ಈ ಬೆದರಿಕೆ ಹಾಕಿದ್ದಾನೆ. ಹೀಗಾಗಿ ಭದ್ರತಾ ಸಂಸ್ಥೆಗಳು ಎಚ್ಚೆತ್ತಿದ್ದು, ಈ ಕುರಿತು ತನಿಖೆ ಆರಂಭಿಸಿವೆ. ಸಿಎಂ ಯೋಗಿ ಅವರಿಗೆ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿ […]