Kornersite

Just In Karnataka State

ಚಲಿಸುವ ಸಂದರ್ಭದಲ್ಲಿಯೇ ಬೆಂಕಿಗೆ ಆಹುತಿಯಾದ ಕಾರು!

ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಕಾರಿಗೆ (Electric car) ಆಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮವಾದ ಘಟನೆ ನಗರದಲ್ಲಿ ನಡೆದಿದೆ. ದಕ್ಷಿಣ ಬೆಂಗಳೂರು ಜೆಪಿ ನಗರದ ದಾಲ್ಮಿಯಾ ಮೇಲ್ಸೇತುವೆಯಲ್ಲಿ ಮಧ್ಯಾಹ್ನ ಈ ಘಟನೆ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿ ಆಗಿದ್ದಾರೆ. ಆದರೆ, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಈ ಎಲೆಕ್ಟ್ರಿಕ್ ಕಾರನ್ನು ಸ್ವತಃ ಮಾಲೀಕರೆ ಚಲಾಯಿಸುತ್ತಿದ್ದರು ಎನ್ನಲಾಗಿದೆ. ಮುಂದಿನ ಕಾರು ಬಾನೆಟ್ ಮೇಲೆ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ತಕ್ಷಣ ಕಾರು ನಿಲ್ಲಿಸಿ ಹೊರಗೆ […]

Crime International Just In

ಮದುವೆ ಮಂಟಪದಲ್ಲಿ ಭೀಕರ ಅಗ್ನಿ ಅವಘಡ; 100 ಜನ ಬಲಿ

ಮದುವೆಯ ಹಾಲ್ ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ ಪರಿಣಾಮ 100 ಜನರು ಸಾವನ್ನಪ್ಪಿ, 150ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ಘಟನೆ ಉತ್ತರ ಇರಾಕ್‍ನಲ್ಲಿ (Northern Iraq) ನಡೆದಿದೆ. ಇರಾಕ್‍ ನ ನಿನೆವೆ ಪ್ರಾಂತ್ಯದ ಹಮ್ದನಿಯಾ (Nineveh Province) ಪ್ರದೇಶದಲ್ಲಿ ಬೆಂಕಿ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ದು ಕ್ರಿಶ್ಚಿಯನ್ ಪ್ರದೇಶವಾಗಿದ್ದು, ಬೆಂಕಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಗಾಯಗೊಂಡವರಲ್ಲಿ […]

Crime Just In Uttar Pradesh

ಬ್ಯಾಗ್ ವಿಷಯಕ್ಕೆ ಜಗಳವಾಗಿದ್ದಕ್ಕೆ ಬೆಂಕಿಯನ್ನೇ ಹಚ್ಚಿದ ವಿದ್ಯಾರ್ಥಿ!

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬ್ಯಾಗ್ಗೆ ಹಾನಿ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಯೊಬ್ಬ ಮತ್ತೊಬ್ಬ ವಿದ್ಯಾರ್ಥಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಸಂತ್ರಸ್ತ ಬಾಲಕನನ್ನು ಮೊಹಮ್ಮದ್ ಕೈಫ್ ಎಂದು ಗುರುತಿಸಲಾಗಿದ್ದು, ಆತನಿಗೆ ಶೇ. 25ರಷ್ಟು ಸುಟ್ಟ ಗಾಯಗಳಾಗಿವೆ. ಸದ್ಯ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತತು, ಆತನ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ. ಪೊಲೀಸರ ಮಾಹಿತಿಯಂತೆ ವಿದ್ಯಾರ್ಥಿಗಳು ತಮ್ಮ ಬ್ಯಾಗ್‌ಗಳಿಗೆ ಹಾನಿಯಾದ ಬಗ್ಗೆ ಜಗಳವಾಡಿದ್ದರು. ಆಗ 10 ನೇ ತರಗತಿಯ ವಿದ್ಯಾರ್ಥಿ ತನ್ನ ಸಹಪಾಠಿಗೆ ಬೆಂಕಿ ಹಚ್ಚಲು […]

Just In National

ಶ್ರೀಶೈಲದಲ್ಲಿ ಅಗ್ನಿ ಅವಘಡ;15ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮ!

ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಭಾರಿ ಅಗ್ನಿ ಅವಘಡವೊಂದ ಸಂಭವಿಸಿದೆ. ಪರಿಣಾಮವಾಗಿ ದೇವಸ್ಥಾನದ ಬಳಿ ಇರುವ 15ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ನಡೆದಿದ್ದು, 2 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ. ಶ್ರೀಶೈಲದ ಲಲಿತಾಂಬಿಕಾ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಮಧ್ಯರಾತ್ರಿ ಬೆಂಕಿ ಕಾಣಿಸಿಕೊಂಡು ಅಂಗಡಿಗಳು ಸುಟ್ಟು ಕರಕಲಾಗಿವೆ. ಪರಿಣಾಮವಾಗಿ ವೇಗವಾಗಿ ವ್ಯಾಪಿಸಿದ ಬೆಂಕಿ, ಪಕ್ಕದ ಅಂಗಡಿಗಳಿಗೂ ಆವರಿಸಿದೆ. ಹೀಗಗಿ 15 ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಭಕ್ತರಿಂದ […]

Crime Just In National

ಕಾಶ್ಮೀರದಲ್ಲಿ ಗುಡಿಸಲಿಗೆ ಬೆಂಕಿ; ತಾಯಿ, ಮಗಳು ಸಜೀವ ದಹನ!

ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಮೂರು ಗುಡಿಸಲುಗಳಿಗೆ ಬೆಂಕಿ ಹೊತ್ತಿಕೊಂಡ ಹಿನ್ನೆಲೆಯಲ್ಲಿ ಮಹಿಳೆ ಹಾಗೂ ಇಬ್ಬರು ಮಕ್ಕಳು ಸಜೀವವಾಗಿ ದಹನಗೊಂಡಿರುವ ಘಟನೆ ನಡೆದಿದೆ. ಬೆಂಕಿಗೆ ಆಹುತಿಯಾದ ಗುಡಿಸಲುಗಳು ಗುಜ್ಜರ್ ಸಮುದಾಯಕ್ಕೆ ಸೇರಿದ್ದು, ನಜ್ಮಾ ಬೇಗಂ(25) ಹಾಗೂ ಅಸ್ಮಾ ಬಾನೋ(6), ಇಕ್ರಾ ಬಾನೋ(2) ಸಾವನ್ನಪ್ಪಿದ ದುರ್ದೈವಿಗಳು ಎನ್ನಲಾಗಿದೆ. ಘಟನೆಯಲ್ಲಿ ಸಾವನ್ನಪ್ಪಿದ ಮಹಿಳೆಯ ಪತಿ ಇಬ್ರಾಹಿಂ ಹಾಗೂ ಅತ್ತೆ ಮಿರ್ಜಾ ಬೇಗಂ ಅವರ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Crime Just In National

ಸ್ವಾತಂತ್ಯ ಹೋರಾಟಗಾರನ ಪತ್ನಿಯ ಜೀವಂತ ದಹನ!

ಸಾತಂತ್ರ್ಯ ಹೋರಾಟಗಾರರ 80 ವರ್ಷದ ಪತ್ನಿಯನ್ನು ಜೀವಂತವಾಗಿ ಸುಟ್ಟ್ ಭಯಾನಕ ಘಟನೆ ಮಣಿಪುರದ ಸೆರೋ ಗ್ರಾಮದಲ್ಲಿ ನಡೆದಿದೆ. ಸ್ವಾತಂತ್ಯ ಹೋತಾಟಗಾರರ ಪತ್ನಿ ಮನೆಯೊಳಗೆ ಇದ್ದಾಗ, ಹೊರಗಡೆಯಿಂದ ಬೆಂಕಿ ಹಾಕಿ ಮನೆಗೆ ಬೆಂಕಿ ಹಚ್ಚಿದ್ದಾರೆ. ಸ್ವಾತಂತ್ಯ ಹೋರಾಟಗಾರ ಎಸ್, ಚುರಚಂದ್ ಅವರ ಪತ್ನಿಯನ್ನೇ ದುಷ್ಕರ್ಮಿಗಳು ಭಯಾನಕವಾಗಿ ಕೊಲೆ ಮಾಡಿದ್ದು. ಈ ಹಿಂದೆ ಚುರಚಂದ್ ಅವರನ್ನು ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರು ಗೌರವಿಸಿದ್ದರು. ಈ ಬಗ್ಗೆ ವರದಿ ಕೂಡ ಆಗಿತ್ತು. ಇಂತಹ ಹೋರಾಟಗಾರರ ಪತ್ನಿಗೆ ಈ ರೀತಿ […]

Just In Karnataka State

ಕೊರಗಜ್ಜ ದೇವಸ್ಥಾನಕ್ಕೆ ಬೆಂಕಿ ಇಟ್ಟ ದುಷ್ಕರ್ಮಿ!

ತಮಿಳುನಾಡಿನಲ್ಲಿ ಕೊರಗಜ್ಜ (Koragajja) ದೈವ ಬೇಡಿದವರ ಇಷ್ಟಾರ್ಥ ನೆರವೇರಿಸುವುದರ ಜೊತೆಗೆ ತಪ್ಪು ಮಾಡಿದವರಿಗೆ ಶಿಕ್ಷೆ ನೀಡುವ ಮೂಲಕ ಜನರಲ್ಲಿ ನಂಬಿಕೆ ಉಳಿದುಕೊಂಡಿದೆ. ಇಂತಹ ಪವಾಡವಿರುವ ಕೊರಗಜ್ಜನ ಗುಡಿಗೇ ವ್ಯಕ್ತಿಯೊಬ್ಬ ಬೆಂಕಿ ಇಟ್ತಿದ್ದಾನೆ. ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ವೇಣೂರು ಗ್ರಾಮದ ಬಾಡಾರು ಎಂಬಲ್ಲಿ ನಡೆದಿದೆ. ಬಾಡಾರಿನ ಕೊರಗಕಲ್ಲು ಎಂಬಲ್ಲಿ ಭೂ ವಿಚಾರಕ್ಕೆ ನಡೆದ ಗಲಾಟೆ ಪವಾಡಪುರುಷನ ಸನ್ನಿಧಿಗೆ ಬೆಂಕಿ ಇಡುವ ಮೂಲಕ ಅಂತ್ಯವಾಗಿದೆ. ಕೊರಗಜ್ಜನ ಗುಡಿ ಇರುವ ಜಾಗದ ಬಗ್ಗೆ ಸ್ಥಳೀಯ ವ್ಯಕ್ತಿ […]

Bengaluru Crime Just In Karnataka State

Crime News: ಸಬ್ ಇನ್ಸ್ ಪೆಕ್ಟರ್ ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು!

ಹಾಸನ : ಮಹಿಳಾ ಸಬ್‌ ಇನ್ಸ್‌ ಪೆಕ್ಟರ್ ಮನೆಗೆ ದುಷ್ಕರ್ಮಿಗಳು ಬೆಂಕಿ (Fire) ಹಚ್ಚಿರುವ ಘಟನೆ ಹಾಸನ (Hassan) ಜಿಲ್ಲೆಯ ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ನಡೆದಿದೆ. ಕೊಣನೂರು ಪೊಲೀಸ್ ಠಾಣೆ ಪಿಎಸ್‌ಐ (PSI) ಶೋಭಾ ಭರಮಕ್ಕನವರ್ ಅವರು ರಜೆಯ ಮೇಲೆ ಊರಿಗೆ ತೆರಳಿದ್ದರು. ಈ ಸಂದರ್ಭದಲ್ಲಿ ಅವರ ಬಾಡಿಗೆ ಮನೆಯ ಕಿಟಕಿ ಒಡೆದು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ. ಮನೆಯಲ್ಲಿದ್ದ ಲ್ಯಾಪ್‌ ಟಾಪ್, ಡ್ರೆಸ್ಸಿಂಗ್ ಟೇಬಲ್, ಬಟ್ಟೆ, ಪೀಠೋಪಕಣಗಳು ಸೇರಿದಂತೆ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು […]

Crime Just In National Uttar Pradesh

Fire: ಪೆಟ್ರೋಲ್ ನಳಿಕೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು! ಮುಂದೇನಾಯ್ತು?

ಪೆಟ್ರೋಲ್ ಬಂಕ್ ಗೆ ತೆರಳಿದ್ದ ದುಷ್ಕರ್ಮಿಗಳು ಪೆಟ್ರೋಲ್ ನಳಿಕೆಗೆ ಬೆಂಕಿ ಹಚ್ಚಿರುವ ಘಟನೆ ಭೋಪಾಲ್ ನಲ್ಲಿ ಬೆಳಕಿಗೆ ಬಂದಿದೆ. ಪೆಟ್ರೋಲ್ ಬಂಕ್ ಗೆ ಮೂವರ ತಂಡ ಹೋಗಿದ್ದು, ಅದರಲ್ಲಿ ಓರ್ವ ಲೈಟರ್ ನಿಂದ ಪೆಟ್ರೋಲ್ ನಳಿಕೆಗೆ ಬೆಂಕಿ ಹಚ್ಚಿದ್ದಾರೆ. ಅಲ್ಲದೇ, ಬೈಕ್ಗೆ ಕೂಡ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ಜ್ವಾಲೆ ಪಂಪ್ ಹಾಗೂ ಬೈಕ್‌ಗೆ ವ್ಯಾಪಿಸಿದ್ದು, ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಪೆಟ್ರೋಲ್ ಪಂಪ್‌ನ ನೌಕರರು ತಕ್ಷಣವೇ ಎಚ್ಚೆತ್ತು ಮರಳಿನ ಬಕೆಟ್‌ಗಳನ್ನು ಬಳಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂದರ್ಭದಲ್ಲಿ […]

Just In National

Mobile Blast: ಮೊಬೈಲ್ ಜೇಬಲ್ಲಿ ಇಟ್ಟುಕೊಳ್ಳುವ ಮುನ್ನ ಹುಷಾರ್!

ವ್ಯಕ್ತಿಯೊಬ್ಬರು ಹೋಟೆಲ್ ನಲ್ಲಿ ಚಹಾ (Tea) ಕುಡಿಯುತ್ತಿದ್ದ ಸಂದರ್ಭದಲ್ಲಿ ಶರ್ಟ್ ಜೇಬಿನಲ್ಲಿದ್ದ ಮೊಬೈಲ್ (Mobile Blast) ಏಕಾಏಕಿ ಬ್ಲಾಸ್ಟ್ ಆದ ಘಟನೆ ಕೇರಳ (Kerala) ದಲ್ಲಿ ನಡೆದಿದೆ. ಈ ಘಟನೆ ಮರೋಟಿಚಾಲ್ ಎಂಬಲ್ಲಿ ನಡೆದಿದೆ. 70 ವರ್ಷದ ಇಲಿಯಾಸ್ ಎಂಬವರು ಹೋಟೆಲಿನಲ್ಲಿ ತಮ್ಮ ಪಾಡಿಗೆ ಟೀ ಕುಡಿಯುತ್ತಾ ಕುಳಿತಿದ್ದರು. ಈ ಸಂದರ್ಭದಲ್ಲಿ ಅವರ ಕಿಸೆಯಲ್ಲಿದ್ದ ಮೊಬೈಲ್ ಏಕಾಏಕಿ ಬ್ಲಾಸ್ಟ್ ಆಗಿದೆ. ಕೂಡಲೇ ಅವರ ಶರ್ಟ್‍ ಗೆ ಬೆಂಕಿ ಹೊತ್ತಿಕೊಂಡಿದೆ. ಆಗ ಇಲಿಯಾಸ್ ಕಿಸೆಯಲ್ಲಿದ್ದ ಮೊಬೈಲ್ ಬಿಸಾಕಿದ್ದಾರೆ. ಅಲ್ಲದೆ […]