Kornersite

Just In National

Manipur Protest: ಹೊತ್ತಿ ಉರಿಯುತ್ತಿರುವ ಮಣಿಪುರ; 8 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ!

Manipur : ಮಣಿಪುರದಲ್ಲಿ ಎಸ್ಟಿ ಸ್ಥಾನಮಾನ ಕುರಿತು ನ್ಯಾಯಾಲಯದ ಆದೇಶದ ವಿರುದ್ಧ ಬುಡಕಟ್ಟು ಗುಂಪುಗಳು ನಡೆಯುತ್ತಿದ್ದ ಪ್ರತಿಭಟನೆಯು (Protests) ಹಿಂಸಾ ರೂಪ ಪಡೆದಿದೆ. ಹೀಗಾಗಿ 8 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಹಿಂಸಾರೂಪಕ್ಕೆ ಪ್ರತಿಭಟನೆ ಜಾರಿದ್ದರ ಹಿನ್ನೆಲೆಯಲ್ಲಿ ಇಡೀ ಮಣಿಪುರ (Manipur) ಹೊತ್ತಿ ಉರಿಯುತ್ತಿದೆ. ಹೀಗಾಗಿ ಸ್ಥಳಕ್ಕೆ ಸೈನ್ಯ(Army) ಹೊತ್ತಿ ಉರಿದಿದೆ. ಇಂಫಾಲ್ (Imphal), ಚುರಾಚಂದ್‍ಪುರ ಹಾಗೂ ಕಾಂಗ್‍ಪೋಕ್ಪಿಯಲ್ಲಿ ಹಿಂಸಾಚಾರ ಹೆಚ್ಚಾಗಿದೆ. ಪ್ರತಿಭಟನಾಕಾರರು ಎಲ್ಲೆಂದರಲ್ಲಿ ಬೆಂಕಿ ಹಚ್ಚುತ್ತಿದ್ದಾರೆ. ಪ್ರತಿಭಟನೆ ನಿಯಂತ್ರಿಸುವ ನಿಟ್ಟಿನಲ್ಲಿ ಇಂಟರ್ ನೆಟ್ ಸೇವೆಯನ್ನು ಕೂಡ […]

Just In Karnataka

ಪಟಾಕಿ ಮಳಿಗೆಯಲ್ಲಿ ಆಕಸ್ಮಿಕ ಬೆಂಕಿ: ಲಕ್ಷಾಂತರ ಮೌಲ್ಯದ ಪಟಾಕಿ ಬೆಂಕಿಗಾಹುತಿ

ಮೈಸೂರಿನ ಹೆಬ್ಬಾಳ್ ಕೈಗಾರಿಕಾ ಬಡಾವಣೆಯ ಪಟಾಕಿ ಮಳಿಗೆಯಲ್ಲಿ ಆಕಸ್ಮಿಕ ಬೆಂಕಿ. ಲಕ್ಷಾಂತರ ಮೌಲ್ಯದ ಪಟಾಕಿ ಬೆಂಕಿಗಾಹುತಿ. ಅಕ್ಕ ಪಕ್ಕದ ಮಳಿಗೆಗಳಿಗೂ ವ್ಯಾಪಿಸಿದ ಬೆಂಕಿ ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ

Bengaluru Just In Karnataka State

Metro: ಬಿಸಿಲಿನ ತಾಪಮಾನ; ಮೆಟ್ರೋ ನಿಲ್ದಾಣದ ಬಳಿ ಬೆಂಕಿ!

ಕಳೆದ ವರ್ಷಕ್ಕಿಂತಲೂ ಈ ಬಾರಿ ಅಧಿಕ ಬಿಸಿಲಿನ ತಾಪಮಾನ ಹೆಚ್ಚಾಗಿದೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿ ಬಿಸಿಲಿನ ಎಫೆಕ್ಟ್ (Heat Stroke) ಜೋರಾಗಿದ್ದು, ಹಳಿಯಲ್ಲಿರುವ ರಬ್ಬರ್‌ ಗೆ ಬೆಂಕಿ ತಗುಲಿ 20 ನಿಮಿಷಗಳ ಕಾಲ ಮೆಟ್ರೋ (Metro) ರೈಲು ಸಂಚಾರವನ್ನು ಬಂದ್ ಮಾಡಿದ ಘಟನೆ ನಡೆದಿದೆ. ಸೋಮವಾರ ಬೆಳಗ್ಗೆ 11 ಘಂಟೆಗೆ ನೇರಳೆ ಮಾರ್ಗದ ವಿವೇಕಾನಂದ ಮೆಟ್ರೋ ನಿಲ್ದಾಣದ ಬಳಿ ಬರುತ್ತಲೇ ಈ ಘಟನೆ ನಡೆದಿದೆ. ಸೂರ್ಯನ ಶಾಖದಿಂದಾಗಿ ಮೆಟ್ರೋ ಹಳಿಯ ರಬ್ಬರ್‌ಗೆ ಬೆಂಕಿ ತಗುಲಿದ್ದನ್ನು ಗಮನಿಸಿದ ಚಾಲಕ, […]

Crime Just In Karnataka State

Breaking News: ವಿಶ್ವ ಹಿಂದೂ ಪರಿಷತ್ ಅಧ್ಯಕ್ಷನ ಮೇಲೆ ಫೈರಿಂಗ್!

Madikeri : ಕೊಡಗು (Kodagu) ವಿಶ್ವ ಹಿಂದೂ ಪರಿಷತ್ (Vishva Hindu Parishad) ಅಧ್ಯಕ್ಷ, ನ್ಯಾಯವಾದಿ ಪಿ.ಕೃಷ್ಣಮೂರ್ತಿ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ (Firing) ನಡೆಸಲು ಯತ್ನಿಸಿರುವ ಘಟನೆ ಬುಧವಾರ ರಾತ್ರಿ ಅಬ್ಯಾಲದಲ್ಲಿ ನಡೆದಿದೆ. ಕೃಷ್ಣಮೂರ್ತಿಯವರು ಚೆಟ್ಟಳ್ಳಿಯಿಂದ (Chettalli) ಮಡಿಕೇರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿ ಗುಂಡು ಹಾರಿಸಿದ್ದಾನೆ. ಅದೃಷ್ಟವಶಾತ್ ಗುಂಡು ಕಾರಿಗೆ ತಗುಲಿದೆ. ಇದರಿಂದ ವಿಹೆಚ್‍ಪಿ (VHP) ಅಧ್ಯಕ್ಷ ಬಚಾವ್ ಆಗಿದ್ದಾರೆ ಎನ್ನಲಾಗಿದೆ. ಈ ಕುರಿತು ಮಡಿಕೇರಿ (Madikeri) ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. […]

Bengaluru Crime Just In Karnataka State

Breaking News: ಸಿಎಂ ಬಸವರಾಜ ಬೊಮ್ಮಾಯಿ ಇಳಿದ ಹೆಲಿಪ್ಯಾಡ್ ನಲ್ಲಿ ಬೆಂಕಿ!

Udupi : ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಇದ್ದ ಹೆಲಿಪ್ಯಾಡ್‍ನಲ್ಲಿ (Helipad) ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ (BJP) ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಬಸವರಾಜ ಬೊಮ್ಮಾಯಿ ಅವರು ಅರೆಶಿರೂರು ಹೆಲಿಪ್ಯಾಡ್ ಮೂಲಕ ಕೊಲ್ಲೂರಿಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಹೆಲಿಕಾಪ್ಟರ್ ಇಳಿಯುವ ಸಂದರ್ಭದಲ್ಲಿ ಹೆಲಿಪ್ಯಾಡ್ ನ ಹತ್ತಿರ ಬೆಂಕಿ ಕಾಣಿಸಿಕೊಂಡಿದೆ. ಸಿಎಂ ಎಸ್ಕಾರ್ಟ್ ಹೋದ ನಂತರ ಬೆಂಕಿ ಕಾಣಿಸಿಕೊಂಡಿದೆ. ಸ್ಥಳದಲ್ಲಿದ್ದ ಅಗ್ನಿಶಾಮಕ ದಳದವರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಯಾವುದೇ […]

Bengaluru Just In Karnataka State

Karaga Utsav: ಧರ್ಮರಾಯನ ಕರಗದ ಕೊನೆ ದಿನ ಇದೆಂಥ ಅಪಶಕುನ!!

Bangalore: ರಾಜ್ಯ ರಾಜಧಾನಿಯಲ್ಲಿ ನಡೆಯುವ ಕರಗ ಉತ್ಸವ(Karaga Utsav) ವಿಶ್ವವಿಖ್ಯಾತಿ ಗಳಿಸಿದೆ. ಕರಗ ಎಂದರೆ ಸಾಕು ರಾಜ್ಯದ ಮೂಲೆ ಮೂಲೆಯಿಂದ ಭಕ್ತರು ಆಗಮಿಸುತ್ತಾರೆ. ಈ ವರ್ಷದ ಕರಗಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇದಕ್ಕೂ ಮುನ್ನ ಕರ್ಪೂರದ ಪೂಜೆಯ ಸಂದರ್ಭದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ 10ಕ್ಕೂ ಹೆಚ್ಚು ವಾಹನಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ. ಇಂದು ರಾತ್ರಿ ಕರಗೋತ್ಸವ (Karaga Utsav) ಹಿನ್ನೆಲೆಯಲ್ಲಿ ಪೂಜೆ, ವಿಧಿ-ವಿಧಾನಗಳು ಆರಂಭವಾಗುವುದಕ್ಕೂ ಮುನ್ನ ಎನ್ ಆರ್ ಸಿಂಗ್ನಲ್ ನಿಂದ ಧರ್ಮರಾಯ ದೇವಸ್ಥಾನದವರೆಗೂ ಕರ್ಪೂರ ಹಚ್ಚಿ […]