Kornersite

Crime Just In National

ಸಹೋದರಿಯರಿಬ್ಬರಿಗೆ ಗುಂಡಿಕ್ಕಿ ಹತ್ಯೆ!

ಇಂದು ದೆಹಲಿಯ ನೈರುತ್ಯ ದೆಹಲಿಯ ಆರ್‌ಕೆ ಪುರಂ ಪ್ರದೇಶದಲ್ಲಿ ಇಬ್ಬರು ಮಹಿಳೆಯರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ನಡೆದಿದೆ. ಅಲ್ಲದೇ, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಕೂಡ ಬಂಧಿಸಿದ್ದಾರೆ. ಅಂಬೇಡ್ಕರ್ ಬಸ್ತಿಯಲ್ಲಿ ತನ್ನ ಸಹೋದರಿಯರ ಮೇಲೆ ಗುಂಡು ಹಾರಿಸಲಾಗಿದೆ ಎಂದು ಸಂತ್ರಸ್ತರ ಸಹೋದರ ಪೊಲೀಸರಿಗೆ ಕರೆ ನೀಡಿದ್ದ. ಸ್ಥಳಕ್ಕೆ ಧಾವಿಸಿದ್ದ ಪೊಲೀಸರು ಗುಂಡೇಟು ತಿಂದಿದ್ದ ಇಬ್ಬರೂ ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಿದರು. ಆದರೆ, ಅಷ್ಟೊತ್ತಿಗಾಗಲೇ ಅವರೆಲ್ಲ ಸಾವನ್ನಪ್ಪಿದ್ದರು. ಮೃತರನ್ನು ಪಿಂಕಿ (30) ಮತ್ತು ಜ್ಯೋತಿ (29) […]

Crime Just In National

Crime News: ಗೆಳತಿ, ತಂದೆಗೆ ಗುಂಡು ಹಾರಿಸಿ, ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆ!

ಪ್ರೇಮ ವಿಚಾರವಾಗಿ ಪೊಲೀಸ್ ಪೇದೆಯೊಬ್ಬ ತನ್ನ ಗೆಳತಿಯನನು ಗುಂಡು ಹಾರಿಸಿ ಕೊಲೆ ಮಾಡಿ ನಂತರ ಆಕೆಯ ತಂದೆಯನ್ನೂ ಕೊಲೆ ಮಾಡಿ, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯಲ್ಲಿ ನಡೆದಿದೆ. ಈತ ಮೊದಲು ಗೆಳತಿಗೆ ಗುಂಡು ಹಾರಿಸಿ, ಅವರ ತಂದೆ ಕೊಂದು, ಕೊನೆಗೆ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆರೋಪಿ ಪೊಲೀಸ್ ಪೇದೆ 26 ವರ್ಷದ ಸುಭಾಷ್ ಖರಾಡಿ, ಬರ್ಚಾ ಪೊಲೀಸ್ ಠಾಣೆ ವ್ಯಾಪ್ತಿಯ ಮಲಿಖೇಡಿಯಲ್ಲಿ 55 ವರ್ಷ ವಯಸ್ಸಿನ ಜೈಕರ್ ಶೇಖ್ ಅವರ ನಿವಾಸಕ್ಕೆ […]

Crime Just In National

Crime News: ಸಹಪಾಠಿ ವಿದ್ಯಾರ್ಥಿನಿಯನ್ನು ತಬ್ಬಿಕೊಂಡು ಗುಂಡು ಹಾರಿಸಿದ ವಿದ್ಯಾರ್ಥಿ!

ವಿದ್ಯಾರ್ಥಿಯೊಬ್ಬಾತ ವಿದ್ಯಾರ್ಥಿನಿಯನ್ನು ತಬ್ಬಿಕೊಂಡು ನಂತರ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಗ್ರೇಟರ್ ನೋಯ್ಡಾದ (Greater Noida) ಶಿವ ನಾಡರ್ ವಿಶ್ವವಿದ್ಯಾಲಯದಲ್ಲಿ (Shiv Nadar University) ನಡೆದಿದೆ. ಸದ್ಯದ ಮಾಹಿತಿಯಂತೆ, ಮೃತ ವಿದ್ಯಾರ್ಥಿನಿಯು ಕಾನ್ಪುರದ ನಿವಾಸಿ ಎಂದು ಹೇಳಲಾಗಿದೆ. ಹತ್ಯೆ ಮಾಡಿದ ವಿದ್ಯಾರ್ಥಿಯನ್ನು ಅಮ್ರೋಹಾ ಮೂಲದವನು ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿಯ ಕೊಲೆಗೆ ಕಾರಣ ಅಧಿಕೃತವಾಗಿ ತಿಳಿದು ಬಂದಿಲ್ಲ. ಆದರೆ, ಪ್ರೇಮ ವೈಫಲ್ಯದಿಂದ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಆರೋಪಿ ವಿದ್ಯಾರ್ಥಿ ಮತ್ತು ಮೃತ ವಿದ್ಯಾರ್ಥಿನಿ ಗ್ರೇಟರ್ ನೋಯ್ಡಾದಲ್ಲಿರುವ […]

Crime Just In Karnataka State

Fire: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಚಲಿಸುತ್ತಿದ್ದ ಬಸ್ ಗೆ ಬೆಂಕಿ!

ಮಂಗಳೂರು: ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು, ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಹತ್ತಿರ ನಡೆದಿದೆ. ಒಎಂಪಿಎಲ್ ಸಂಸ್ಥೆಗೆ ಸೇರಿದ್ದ ಬಸ್ ಗೆ ಬೆಂಕಿ ಹೊತ್ತಿಕೊಂಡು ಕೆಲವೇ ಕ್ಷಣಗಳಲ್ಲಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಸಾವು-ನೋವು ಸಂಭವಿಸಿಲ್ಲ. ಮಂಗಳೂರು – ಕಟೀಲು ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಸ್ ಗೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಮಂಗಳೂರು – ಕಟೀಲು ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಸ್ ಕಟೀಲು ದೇಗುಲದ ಹತ್ತಿರ ನೌಕರಸ್ಥರನ್ನು […]

Bengaluru Crime Just In Karnataka State

Crime News: ಚುನಾವಣೆ ಸಂದರ್ಭದಲ್ಲಿಯೇ ಗುಂಡಿನ ಮೊರೆತ! ಕಾರ್ಪೊರೇಟರ್ ಪತಿಯ ಮೇಲೆ ದಾಳಿ!

ಕಾರ್ಪೊರೇಟರ್ ಪತಿಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ನಗರದ ಚಾಂದಪುರ ಕಾಲೋನಿಯಲ್ಲಿ ನಡೆದಿದೆ. ಪಾಲಿಕೆ ವ್ಯಾಪ್ತಿಯ ವಾರ್ಡ್ ನಂ.19ರ ಪಕ್ಷೇತರ ಸದಸ್ಯೆ ನಿಶಾತ್ ಅವರ ಪತಿ ಹೈದರ್ ಅಲಿ ನದಾಫ್ ಮೇಲೆಯೇ ದುಷ್ಕರ್ಮಿಗಳು ಫೈರಿಂಗ್ ನಡೆಸಿ ಹತ್ಯೆಗೈದಿದ್ದಾರೆ. ಹೈದರ್ ನದಾಫ್ ಮೇಲೆ ಗುಂಡಿನ ದಾಳಿ‌ ನಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟದ್ದಾರೆ. ನಗರದಲ್ಲಿನ ಚಾಂದಪೂರ ಕಾಲೋನಿಯಲ್ಲಿನ ತನ್ನ ನಿವಾಸದಿಂದ ಹೊರ ಬಂದು ಕಾರು ಹತ್ತುತ್ತಿದ್ದ ಸಂದರ್ಭದಲ್ಲಿ ಹೈದರ್ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು, ಗುಂಡಿನ ದಾಳಿ ನಡೆಸಿದ್ದಾರೆ. […]

Crime International Just In

Crime News: ಫೈರಿಂಗ್ ಮಾಡಿ ಬಾಲಕ ಸೇರಿದಂತೆ ಐವರ ಹತ್ಯೆ!

ಗುಂಡಿನ ದಾಳಿ ನಡೆದ ಪರಿಣಾಮ ಬಾಲಕ ಸೇರಿದಂತೆ ಐವರು ಸಾವನ್ನಪ್ಪಿರುವ ಘಟನೆ ಅಮೆರಿಕ(America)ದ ಟೆಕ್ಸಾಸ್ ನಲ್ಲಿ ನಡೆದಿದೆ. ಟೆಕ್ಸಾಸ್‌ ನ ಕ್ಲೀವ್‌ ಲ್ಯಾಂಡ್‌ ನಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ರಾತ್ರಿ ಹೊತ್ತು ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ. ಹೀಗಾಗಿ ಪಕ್ಕದ ಮನೆಯವರು ಈ ಶಬ್ದದಿಂದ ಮನೆಯಲ್ಲಿ ಮಕ್ಕಳು ಮಲಗಲು ಕಷ್ಟವಾಗುತ್ತಿದೆ. ಹೀಗಾಗಿ ಗುಂಡು ಹಾರಿಸುವುದನ್ನು ನಿಲ್ಲಿಸಿ ಎಂದು ಹೇಳಿದ್ದಾರೆ. ಇದಕ್ಕೆ ಕೋಪಗೊಂಡ ಪಾಪಿ, ಬಾಲಕ ಸೇರಿ ಮನೆಯ ಐವರನ್ನು ಹತ್ಯೆ ಮಾಡಿದ್ದಾನೆ. ಆ ವ್ಯಕ್ತಿ ಮದ್ಯ ಸೇವಿಸಿದ್ದ […]

Crime Just In National

Crime News: ಜನನಿಬಿಡ ಪ್ರದೇಶದಲ್ಲಿಯೇ ಬಿಜೆಪಿ ಮುಖಂಡನ ಹತ್ಯೆ!

ನಡು ರಸ್ತೆಯಲ್ಲಿಯೇ ಬಿಜೆಪಿ(BJP) ಮುಖಂಡನನ್ನು ಹತ್ಯೆ ಮಾಡಲಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಿ ಮನೆಗೆ ತೆರಳುತ್ತಿರುವಾಗ ನಡುರಸ್ತೆಯಲ್ಲಿ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕಾರಿನ ಮೇಲೆ ಬಾಂಬ್ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಮೃತರನ್ನು ಪಿಪಿಜಿ ಶಂಕರ್ ಎಂದು ಗುರುತಿಸಲಾಗಿದೆ. ಅವರು ಪೆರಂಬೂರು ಪಕ್ಕದ ವಲರಪುರಂ ಪಂಚಾಯತ್ ಅಧ್ಯಕ್ಷರಾಗಿದ್ದರು. ತಮಿಳುನಾಡು ಬಿಜೆಪಿಯ ಎಸ್‌ಸಿ-ಎಸ್‌ಟಿ ವಿಭಾಗದ ರಾಜ್ಯ ಖಜಾಂಚಿಯೂ ಆಗಿದ್ದರು. ಪೂನಮಲ್ಲೆ ಹೆದ್ದಾರಿಯ ನಸರತ್‌ಪೇಟೆ ಸಿಗ್ನಲ್‌ ಹತ್ತಿರ ಕಾರು ಬಂದಾಗ ಏಕಾಏಕಿ ಶಂಕರ್‌ ಅವರ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು […]