Kornersite

Just In Karnataka Politics State

ನಮ್ಮ ರಾಜ್ಯ ದಿವಾಳಿಯಾಗಿಲ್ಲ ಮೋದಿಯವರೇ; ಸಿಎಂ

ಮೈಸೂರು : ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಒಂದಾಗಿದ್ದ ಗೃಹಲಕ್ಷ್ಮಿ ಯೋಜನೆಗೆ (Gruhakshmi Scheme) ಇಂದು ಅದ್ಧೂರಿಯಾಗಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ನೂರು ದಿನಗಳ ಸರ್ಕಾರದ ಸಾಧನೆಯ ಕೈಪಿಡಿ ಹೊರ ತರಲಾಗಿದೆ. ಗೃಹಲಕ್ಷ್ಮಿ ಯೋಜನೆ ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ (Siddaramaiah), ಇದಕ್ಕೂ ಮುನ್ನ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಕಾಂಗ್ರೆಸ್ ನೀಡಿದ್ದ 165 ಭರಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಲಾಗಿತ್ತು. ಈಗ ಗ್ಯಾರಂಟಿ ಯೋಜನೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದ ಸರ್ಕಾರ ಎಂಬುವುದು ಸಾಬೀತಾಗಿದೆ ಎಂದು ಹೇಳಿದ್ದಾರೆ. ನಾವು ಗ್ಯಾರಂಟಿಗಳನ್ನು […]

Just In National

ಹುಷಾರ್..! ಮಹಿಳೆಯರಿಗೆ ಒಳ್ಳೆ ಫಿಗರ್ ಅಂದ್ರೆ ಜೈಲು ಗ್ಯಾರಂಟಿ!

ಮಹಿಳಾ ಉದ್ಯೋಗಿಗಳಿಗೆ, ಸ್ನೇಹಿತೆಯರಿಗೆ, ಮಹಿಳೆಯರಿಗೆ ‘ನೀನು ಒಳ್ಳೆಯ ಫಿಗರ್‌ ಇದ್ದೀಯಾ, ಉತ್ತಮವಾಗಿ ಫಿಗರ್‌ ಮೇಂಟೇನ್‌ ಮಾಡಿದ್ದೀಯಾ, ನಮ್ಮೊಂದಿಗೆ ಆಚೆ ಬರುತ್ತೀಯಾ?’ ಎಂದು ಮಾತನಾಡುವುದು ಲೈಂಗಿಕ ಕಿರುಕುಳಕ್ಕೆ ಸಮ ಎಂದು ಸೆಷನ್ಸ್‌ ಕೋರ್ಟ್ ಹೇಳಿದೆ. ರಿಯಲ್‌ ಎಸ್ಟೇಟ್‌ ಸಂಸ್ಥೆಯೊಂದರ ಕಚೇರಿಯಲ್ಲಿ ಅಸಿಸ್ಟಂಟ್‌ ಮ್ಯಾನೇಜರ್‌ ಆಗಿದ್ದ 42 ವರ್ಷದ ಪುರುಷನೊಬ್ಬ ಈ ರೀತಿಯ ಪದಗಳನ್ನು ಮಹಿಳೆಗೆ ಬಳಸಿದ್ದ. ಆತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಹೀಗಾಗಿ ಆತನಿಗೆ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದ ಕೋರ್ಟ್, ಈ ರೀತಿ ಅಭಿಪ್ರಾಯ ವ್ಯಕ್ತಪಡಿಸಿದೆ. ಹೀಗಾಗಿ […]

Bengaluru Just In Karnataka Politics State

ಗ್ಯಾರಂಟಿಗಳನ್ನು ಗ್ಯಾರಂಟಿಯಾಗಿಸಿದ ಕಾಂಗ್ರೆಸ್ ಸರ್ಕಾರ!

ಈ ಆರ್ಥಿಕ ವರ್ಷದಲ್ಲಿ ಘೋಷಣೆ ಮಾಡಿದ್ದ ಎಲ್ಲ ಗ್ಯಾರಂಟಿಗಳನ್ನು ಜಾರಿ ಮಾಡಲು ತೀರ್ಮಾನ ಮಾಡಿದ್ದೇವೆ. ಜಾತಿ, ಧರ್ಮ, ಭಾಷೆ ಯಾವುದೂ ಇಲ್ಲದೆ ಎಲ್ಲರಿಗೂ ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಗ್ಯಾರಂಟಿ ಯೋಜನೆ ಜಾರಿ ಕುರಿತು ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನತೆಗೆ ಗ್ಯಾರಂಟಿ ಜಾರಿ ಮಾಡುತ್ತೇವೆ. ಎಲ್ಲ ಜಾತಿ, ಧರ್ಮ, ಭಾಷಿಕರಿಗೂ ಗ್ಯಾರಂಟಿ ಕೊಡುತ್ತೇವೆ ಎಂದು ಸ್ಪಷ್ಟಪಡಿಸಿದರು. ನಾವು 5 ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೇವು. 5 ಗ್ಯಾರಂಟಿ ಘೋಷಣೆ ಮಾಡಿ […]

Bengaluru Just In Karnataka Politics State

ಗ್ಯಾರಂಟಿ ಬೇಕೆ ಬೇಕು ಎಂದು ಪಂಚ್ ನೀಡುತ್ತಿರುವ ಜನರು; ಪಂಚದಲ್ಲಿ ಮೂರು ಸದ್ಯದಲ್ಲಿಯೇ ಜಾರಿ!

ಬೆಂಗಳೂರು : ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವು ಐದು ಗ್ಯಾರಂಟಿಗಳನ್ನು ಘೋಷಿಸಿತ್ತು. ಸದ್ಯ ಈಗ ಅದೇ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಜನರು ಪಂಚ್ ಕೊಡುತ್ತಿದ್ದಾರೆ. ಹೀಗಾಗಿ ಎಲ್ಲ ಗ್ಯಾರಂಟಿಗಳನ್ನು ಜಾರಿಗೆ ತರಬೇಕಾದ ಅನಿವಾರ್ಯತೆ ಈಗ ಸರ್ಕಾರದ ಮುಂದೆ ಇದೆ.ಆದರೆ, ಪಂಚ ಗ್ಯಾರಂಟಿ ಯೋಜನೆಗಳ (Congress 5 Guarantee) ಪೈಕಿ ಮೂರು ಗ್ಯಾರಂಟಿಗಳನ್ನು ಆರಂಭದಲ್ಲಿ ಜಾರಿ ಮಾಡಲು ಕಾಂಗ್ರೆಸ್‌ ಸರ್ಕಾರ (Karnataka Government) ಮುಂದಾಗಿದೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ (Siddaramaiah) ಸೂಚನೆ ಮೇರೆಗೆ ಇಂಧನ, ಸಾರಿಗೆ, ಆಹಾರ ಇಲಾಖೆ […]

Bengaluru Karnataka State

ವಿದ್ಯುತ್ ಬಿಲ್ ಕಟ್ಟದಿದ್ದರೆ, ಕನೆಕ್ಷನ್ ಕಟ್; ಗ್ಯಾರಂಟಿ ಅಂತ ಹೇಳುವಂತಿಲ್ಲ!

ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ 200 ಯೂನಿಟ್‌ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿತ್ತು. ಅದರಂತೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿತ್ತು. ಆದರೆ, ಈ ಯೋಜನೆ ಇನ್ನೂ ಅನುಷ್ಠಾನಗೊಂಡಿಲ್ಲ. ಅಷ್ಟರಲ್ಲಿಯೇ ವಿದ್ಯುತ್ ಬಿಲ್ ಪಾವತಿಸಲು ಜನರು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಜನರ ಮನವೊಲಿಸರು ಬೆಸ್ಕಾಂ ಸಿಬ್ಬಂದಿಗಳು ಹರಸಾಹಸ ಪಡುವಂತಾಗಿದೆ. ಯೋಜನೆ ಅನುಷ್ಠಾನವಾಗುವವರೆಗೆ ನಿಗದಿತ ಸಮಯದೊಳಗೆ ಬಿಲ್ ಪಾವತಿಸುವಂತೆ ಬೆಸ್ಕಾಂ ಅಧಿಕಾರಿಗಳು ಸೂಚಿಸಿದ್ದಾರೆ, ಇಲ್ಲದಿದ್ದರೆ ನಿಯಮದಂತೆ ವಿದ್ಯುತ್ ಸಂಪರ್ಕ ಕಡಿತಗೊಳಿಸಬೇಕಾಗುತ್ತದೆ ಎಂದು ಸೂಚನೆ ನೀಡಿದ್ದಾರೆ. […]