Kornersite

Bengaluru Entertainment Just In Karnataka Politics Sandalwood State

Geeta Shivarajkumar: ಶಿವಣ್ಣನ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ ಕಾಂಗ್ರೆಸ್ ನಾಯಕ!

ಕಾಂಗ್ರೆಸ್ ರಾಜ್ಯದ ಉಸ್ತುವಾರಿ ರಣ್ ದೀಪ್ ಸಿಂಗ್ ಸುರ್ಜೆವಾಲ (Randeep Singh Surjewala) ನಟ ಶಿವರಾಜ್ ಕುಮಾರ್ (Shivraj Kumar) ಮನೆಗೆ ಭೇಟಿ ನೀಡಿ, ಹಲವು ಗಂಟೆಗಳ ಕಾಲ ಮಾತನಾಡಿದ್ದಾರೆ. ಈ ಭೇಟಿ ಹಲವಾರು ಅನುಮಾನಗಳನ್ನು ಹುಟ್ಟು ಹಾಕಿದ್ದು, ಸದ್ಯದ ಮಾಹಿತಿಯಂತೆ, ಗೀತಾ (Geetha) ಶಿವರಾಜ್ ಕುಮಾರ್ ಸಹೋದರ ಶಾಸಕ ಮಧು ಬಂಗಾರಪ್ಪ ಮಂತ್ರಿಯಾಗಲಿದ್ದಾರೆ’ ಎಂದು ಗೀತಾ ಶಿವರಾಜ್ ಕುಮಾರ್ ಹೇಳಿದ್ದರು. ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅವರು, ‘ಮಧು ಈ ಸಲ ಗ್ಯಾರಂಟಿ ಮಂತ್ರಿಯಾಗಲಿದ್ದಾರೆ’ ಎಂದು ಭವಿಷ್ಯ ನುಡಿದಿದ್ದರು. […]

Bengaluru Just In Karnataka Politics State

Karnataka Assembly Election: ನಾಳೆ ಕಾಂಗ್ರೆಸ್ ಪಕ್ಷ ಸೇರಲಿರುವ ಗೀತಾ ಶಿವರಾಜ್ ಕುಮಾರ್!

ನಟ ಶಿವರಾಜ್ ಕುಮಾರ್ (Shivaraj Kumar) ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ (Geetha Shivaraj Kumar) ಅವರು ನಾಳೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ತಿಳಿದು ಬಂದಿದೆ. ಗೀತಾ ಶಿವರಾಜ್ ಕುಮಾರ್ ರ ಕಿರಿಯ ಸಹೋದರ ಮಧು ಬಂಗಾರಪ್ಪ (Madhu Bangarappa) ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಸ್ವತಃ ಸಹೋದರ ಕುಮಾರ್ ಬಂಗಾರಪ್ಪ (Kumar Bangarappa) ವಿರುದ್ಧವೇ ಸೊರಬ (Soraba) ಕ್ಷೇತ್ರದಲ್ಲಿ ಅಖಾಡಕ್ಕೆ ಇಳಿದಿದ್ದಾರೆ. ಕಿರಿಯ ಸಹೋದರನನ್ನು ಬೆಂಬಲಿಸುವುದಕ್ಕಾಗಿ ಗೀತಾ ಕಾಂಗ್ರೆಸ್ ಪಕ್ಷ […]