Kornersite

Bengaluru Just In Karnataka State

ಗೃಹ ಜ್ಯೋತಿ ಯೋಜನೆ: ಅರ್ಜಿ ಸಲ್ಲಿಕೆ ಆರಂಭ; ಹಲವೆಡೆ ಸರ್ವರ್ ಡೌನ್!

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ ಐದು ಗ್ಯಾರಂಟಿಗಳಲ್ಲಿನ 200 ಯೂನಿಟ್‌ ವಿದ್ಯುತ್‌ ಉಚಿತ ನೀಡುವ ಗೃಹಜ್ಯೋತಿ(Gruha Jyothi Scheme) ಯೋಜನೆಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿತ್ತು. ಹೀಗಾಗಿ ಇಂದಿನಿಂದ ಈ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ. ರಾಜ್ಯದಲ್ಲಿ 200 ಯೂನಿಟ್‌ ಉಚಿತ ವಿದ್ಯುತ್‌ ಪಡೆಯುವ ಗೃಹ ಜ್ಯೋತಿ ಯೋಜನೆಗೆ ಇದೇ ತಿಂಗಳು 15 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಹೇಳಿದ್ದರು. ಆದರೆ, […]