Kornersite

Bengaluru Just In Karnataka Politics State

ಸಿಎಂ ಜೊತೆ ಚರ್ಚೆ ಮಾಡಿ ಗೃಹ ಲಕ್ಷ್ಮೀ ಹೋಲ್ಡ್ ಮಾಡಿದ್ದೇನೆ ಎಂದ ಡಿಕೆಶಿ!

ಸಿಎಂ ಜೊತೆ ಮಾತನಾಡಿ ನಾನೇ ಗೃಹಲಕ್ಷ್ಮಿ (Gruhalakshmi Scheme) ಯೋಜನೆಯನ್ನು ಹೋಲ್ಡ್ ಮಾಡಿದ್ದೇನೆ . ಇದರಿಂದಾಗಿ ಗಲಾಟೆ ಕಡಿಮೆ ಮಾಡಿಸಲು ಹೀಗೆ ಮಾಡಿದ್ದೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ (Chief Minister) ಅವರೊಂದಿಗೆ ಮಾತನಾಡಿ ಗೃಹಲಕ್ಷ್ಮಿಯನ್ನು ನಾನೇ ಸ್ವಲ್ಪ ಹೋಲ್ಡ್ ಮಾಡಿಸಿದ್ದೇನೆ. ಗಲಾಟೆ ಕಡಿಮೆ ಮಾಡಲು ಹೀಗೆ ಮಾಡಿದ್ದೇನೆ. ಮಹಿಳಾ ಸಚಿವರೊಂದಿಗೆ ಒಂದು ಸಭೆ ಮಾಡಿ, ಸರಳವಾಗಿ ಯೋಜನೆ ಅನುಷ್ಠಾನ ಮಾಡ್ತೀವಿ. ಭ್ರಷ್ಟಾಚಾರ ರಹಿತ ಯೋಜನೆ ಅನುಷ್ಠಾನಕ್ಕೆ […]

Bengaluru Just In Karnataka State

Gruhalakshmi Scheme: ಗೃಹ ಲಕ್ಷ್ಮೀ ಯೋಜನೆಯ ಮಾರ್ಗಸೂಚಿ ಪ್ರಕಟ; ಯಾರಿಗೆ ಸಿಗಲಿದೆ ಈ ಲಾಭ?

ಬೆಂಗಳೂರು: ಕಾಂಗ್ರೆಸ್ ನ 5 ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯ (Gruhalakshmi Scheme) ಮಾರ್ಗಸೂಚಿ ಪ್ರಕಟಿಸಿದ್ದು, ಬಿಪಿಎಲ್, ಎಪಿಎಲ್ ಅಥವಾ ಅಂತ್ಯೋದಯ ಕಾರ್ಡ್ (BPL, APL, Antyodaya) ಹೊಂದಿದ ಮನೆಯ ಯಜಮಾನಿಗೆ ಈ ಯೋಜನೆ ಅನ್ವಯವಾಗಲಿದೆ. ಕಾರ್ಡ್ ನಲ್ಲಿ ಹೆಸರಿರುವ ಯಜಮಾನಿಗೆ ಮಾತ್ರ 2 ಸಾವಿರ ರೂ. ಸಿಗಲಿದ್ದು ಒಂದು ಕುಟುಂಬದ ಓರ್ವ ಮಹಿಳೆಗೆ ಮಾತ್ರ ಯೋಜನೆಯ ಲಾಭ ಸಿಗಲಿದೆ. ಜೂನ್ 15 ರಿಂದ ಜುಲೈ 15ರ ವರೆಗೆ ಸೇವಾಸಿಂಧು (Seva Sindhu) ಪೋರ್ಟಲ್ ನಲ್ಲಿ ಅರ್ಜಿ […]