Kornersite

Bengaluru Just In Karnataka Politics State

ಮನೆಯ ಯಜಮಾನಿಗೆ 2 ಸಾವಿರ ರೂ. ಅರ್ಜಿ ಹೇಗೆ ಸಲ್ಲಿಸಬೇಕು? ನಿಯಮ ಇಲ್ಲಿದೆ ನೋಡಿ!

ಬೆಂಗಳೂರು: ಕಾಂಗ್ರೆಸ್ (Congress) ಚುನಾವಣೆ ಪೂರ್ವದಲ್ಲಿ ಘೋಷಿಸಿದಂತೆ 5 ಗ್ಯಾರಂಟಿಗಳನ್ನು (Guarantee)ಸಿಎಂ ಸಿದ್ದರಾಮಯ್ಯ (Siddaramaiah) ಶುಕ್ರವಾರ ಘೋಷಿಸಿದ್ದಾರೆ. ಮನೆಯ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂ. ಗೃಹಲಕ್ಷ್ಮಿ ಯೋಜನೆಯೂ (Gruha Lakshmi Scheme) ಕಾಂಗ್ರೆಸ್ ಗ್ಯಾರಂಟಿಗಳಲ್ಲೊಂದಾಗಿದ್ದು, ಆಗಸ್ಟ್ 15 ರಿಂದ ಜಾರಿಗೆ ಬರುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಮನೆ ಯಜಮಾನಿಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯಡಿ 2 ಸಾವಿರ ನೀಡುತ್ತೇವೆ. ಇದಕ್ಕಾಗಿ ಮನೆ ಯಜಮಾನಿ ಯಾರು ಎಂಬುವುದನ್ನು ಮೊದಲು ಸ್ಪಷ್ಟಪಡಿಸಬೇಕು ಹಾಗೂ ಅವರ ಬಳಿ ಬ್ಯಾಂಕ್ […]

Bengaluru Just In Karnataka Politics State

ಸರ್ಕಾರಕ್ಕೆ ಗ್ಯಾರಂಟಿ ಸಂಕಷ್ಟ; ಗ್ಯಾರಂಟಿ ಅನುಷ್ಠಾನಕ್ಕಾಗಿ ಸಿದ್ದು ಚರ್ಚೆ! ಗ್ಯಾರಂಟಿ ಕಷ್ಟ….ಕಷ್ಟ….!

ಬೆಂಗಳೂರು: ಚುನಾವಣೆಗೂ ಮುನ್ನ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಘೋಷಿಸಿತ್ತು. ಸದ್ಯ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರಬೇಕಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅವುಗಳಿಗೆ ತಗಲುವು ಲೆಕ್ಕಾಚಾರದ ಕುರಿತು ಅಂಕಿ-ಅಂಶ, ತಗಲುವ ಖರ್ಚಿನ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramiah) ಅವರು ಮೇ.29ರಂದು ಆಹಾರ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾರಿಗೆ ಇಲಾಖೆ, ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. […]

Bengaluru Just In Karnataka Politics State

Karnataka Assembly Election: 6ನೇ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್!

Bangalore : ರಾಜ್ಯ ವಿಧಾನಸಭೆ ಚುನಾವಣೆ (Karmnataka Assembly Elections 203) ಕಾವು ರಂಗೇರಿದ್ದು, ಮತದಾರರನ್ನು ಸೆಳೆಯಲು ಎಲ್ಲ ಪಕ್ಷಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಒಂದಕ್ಕಿಂತ ಒಂದು ಪಕ್ಷ ಗ್ಯಾರಂಟಿ, ಭರವಸೆ ನೀಡುತ್ತ ಮತದಾರರನ್ನು ಸೆಳೆಯುತ್ತಿವೆ. ಇಂದು ಬಿಜೆಪಿಯ ಪ್ರಣಾಳಿಕೆ ಕೂಡ ಬಿಡುಗಡೆಯಾಗಲಿದೆ. ಸದ್ಯ 5 ಗ್ಯಾರಂಟಿ ಬಿಡುಗಡೆ ಮಾಡಿದ್ದು, ಈಗ 6ನೇ ಗ್ಯಾರಂಟಿ ಬಿಡುಗಡೆ ಮಾಡಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 15 ಸಾವಿರ ರೂ., ಆಶಾ ಕಾರ್ಯಕರ್ತೆಯರಿಗೆ 8 ಸಾವಿರ ರೂ. ಹಾಗೂ ಬಿಸಿಯೂಟ ನೌಕರರಿಗೆ […]