Kornersite

Crime Just In State

ಬೀದಿ ನಾಯಿ ದಾಳಿ: 2 ವರ್ಷದ ಮಗು ಸಾವು

Gujarat: ಬೀದಿ ನಾಯಿಗಳು ಎರಡು ವರ್ಷದ ಮಗುವನ್ನ್ ಕಚ್ಚಿ ಕೊಂದ ಘಟನೆ ಗುಜರಾತ್ ನಲ್ಲಿ ನಡೆದಿದೆ. ಗುಜರಾತ್ ನ ಮೊರ್ಬಿ ನಗರದ ಮೆಟಲ್ ರಸ್ತೆಯಲ್ಲಿರುವ ಸೆರಾಮಿಕ್ ಕಾರ್ಖಾನೆಯ ಬಳಿ ಈ ಘಟನೆ ನಡೆದಿರೋದು. ಎರಡು ದಿನಗಳ ಹಿಂದೆ ಕಾರ್ಖಾನೆಯ ಬಳಿ ಕುಟುಂಬವೊಂದು ಕೆಲಸ ಮಾಡುತ್ತಿತ್ತು. ಕೆಲಸ ಮಾಡುವ ಸ್ಥಳದಲ್ಲಿಯೇ ತಮ್ಮ ಎರಡು ವರ್ಷದ ಮಗುವನ್ನು ಆಟವಾಡಲು ಬಿಟ್ಟಿದ್ದರು. ಅದೇ ಸಮಯಕ್ಕೆ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ಮಗುವನ್ನು ಕಚ್ಚಿ ಎಳೆದಾಡಿವೆ. ಗಂಭೀರವಾಗಿ ಗಾಯಗೊಂಡ ಮಗುವನ್ನು […]

Just In National State

Father’s Day: ಅಮ್ಮನಿಲ್ಲದೇ ಅವಳಿ ಮಕ್ಕಳಿಗೆ ತಂದೆಯಾದ ಅವಿವಾಹಿತ ಪುರುಷ!

ಸೂರತ್: ಇಂದು ವಿಶ್ವ ಅಪ್ಪಂದಿರ ದಿನ. ಮಕ್ಕಳು ತಮ್ಮ ಅಪ್ಪನಿಗೆ ವಿಶ್ ಮಾಡುವುದರ ಮೂಲಕ ಸ್ಟೇಟಸ್ ಗೆ ಫೋಟೋ ಹಾಕಿಕೊಂಡು ನಮ್ಮಪ್ಪ ನಮಗೆ ಎಷ್ಟು ಸ್ಪೇಶಲ್ ಎಂದು ತೋರಿಸುತ್ತಾರೆ. ಇನ್ನು ಕೆಲವರು ಕೇಕ್ ಕಟ್ ಮಾಡಿ ಸೆಲೆಬ್ರೇಟ್ ಮಾಡ್ತಾರೆ. ಇದನ್ನೆಲ್ಲ ನೋಡಿದ ಅಪ್ಪ ಖುಷಿಯಲ್ಲೇ ದಿನ ಕಳೆಯುತ್ತಾರೆ. ಎಲ್ಲೆಡೆ ಅಪ್ಪಂದಿರ ದಿನದ ವಿಶೇಷ ಸ್ಟೋರಿಗಳನ್ನ ಕೇಳಿರ್ತೀರಾ..ನೋಡಿರ್ತೀರಾ.. ಆದ್ರೆ ಗುಜರಾತ್ ನ ವ್ಯಕ್ತಿಯೊಬ್ಬ ಮದುವೆಯಾಗದೇ ಅವಳಿ ಮಕ್ಕಳಿಗೆ ತಂದೆಯಾಗಿದ್ದಾನೆ. ಹೇಗೆ ಅಂದ್ರೆ, ಬಾಡಿಗೆ ತಾಯಿಯ ಮೂಲಕ ಅವಳಿ ಮಕ್ಕಳಿಗೆ […]

Just In National Politics

ಬಿಪೋರ್ ಜಾಯ್ ಅಬ್ಬರಕ್ಕೆ ತಂದೆ- ಮಗ ಬಲಿ!

ಗುಜರಾತ್ನಲ್ಲಿ ಬಿಪೋರ್ಜಾಯ್(Biparjoy) ಚಂಡಮಾರುತ ದೊಡ್ಡ ಆತಂಕ ಮೂಡಿಸಿದೆ. ಅಲ್ಲಿಯ ಭಾವ್ ನಗರದಲ್ಲಿ ಭಾರಿ ಮಳೆಗೆ ಸಿಲುಕಿ ತಂದೆ-ಮಗ ಸಾವನ್ನಪ್ಪಿದ್ದಾರೆ. ನೀರಿನಲ್ಲಿ ಸಿಲುಕಿದ್ದ ಜಾನುವಾರುಗಳ ರಕ್ಷಣೆಗೆ ತೆರಳಿದ್ದ ತಂದೆ-ಮಗ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಗಾಳಿಯ ವೇಗ ಹೆಚ್ಚಾಗಿದ್ದು, ಜನರು ಮನೆಯಿಂದ ಹೊರಗೆ ಬರಲು ಹೆದರುತ್ತಿದ್ದಾರೆ. ಇಂದು ಈ ಚಂಡಮಾರುತ ಈಶಾನ್ಯಕ್ಕೆ ತಿರುವುಗುವ ಸಾಧ್ಯತೆ ಇದೆ. ಜೂನ್ 16 ರಂದು ಮುಂಜಾನೆ ಸೈಕ್ಲೋನಿಕ್ ಚಂಡಮಾರುತವಾಗಿ ದುರ್ಬಲಗೊಳ್ಳುತ್ತದೆ ಮತ್ತು ಅದೇ ವೇಳೆಗೆ ದಕ್ಷಿಣ ರಾಜಸ್ಥಾನದ ಮೇಲೆ ಕಡಿಮೆ ಒತ್ತಡಕ್ಕೆ ಒಳಗಾಗಲಿದೆ ಎಂದು ಅದು […]

Just In Karnataka Maharashtra National Uttar Pradesh

ಗುಜರಾತ್ ನ ಸಮುದ್ರ ತೀರಕ್ಕೆ ಅಪ್ಪಳಿಸಿದ ಬಿಪರ್ ಜಾಯ್!

ಗಾಂಧಿನಗರ : ಬಿಪರ್‌ ಜಾಯ್‌ ಚಂಡಮಾರುತ (Cyclone Biparjoy) ನಿನ್ನೆ ಸಂಜೆ 6:40ರ ಸಂದರ್ಭದಲ್ಲಿ ಗುಜರಾತ್ ನ (Gujarat) ಕಛ್‌ ತೀರದ ಲಖಪತ್ ಹತ್ತಿರ ಅಪ್ಪಳಿಸಿದ್ದು, ಅರಬ್ಬಿ ಸಮುದ್ರದ ತೀರದಲ್ಲಿ ಆತಂಕ ಹೆಚ್ಚಾಗಿದೆ. 10 ದಿನಗಳ ಕಾಲ ಸಮುದ್ರದಲ್ಲಿ ಸಂಚರಿಸಿದ್ದ ಚಂಡಮಾರುತ ಇದೇ ಮೊದಲ ದಾರಿಗೆ ಭೂಭಾಗಕ್ಕೆ ಅಪ್ಪಳಿಸಿದೆ. ಗಂಟೆಗೆ 140 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸಿದ್ದರಿಂದ ವಿದ್ಯುತ್ ತಂತಿಗಳು, ಕಂಬಗಳು ಮುರಿದು ಹೋಗಿವೆ. 45ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಸಾಕಷ್ಟು ಸಮಸ್ಯೆಗಳೇ ಸೃಷ್ಟಿಯಾಗಿವೆ. ವಿವಿಧ ಸ್ಥಳಗಳಲ್ಲಿ 524 […]

Bengaluru Crime Just In Karnataka State

Accident: ಲಾರಿಗೆ ಡಿಕ್ಕಿ ಹೊಡೆದ ಆಂಬುಲೆನ್ಸ್; ಮೂವರು ಸ್ಥಳದಲ್ಲಿಯೇ ಸಾವು!

ಚಿತ್ರದುರ್ಗ: ರಸ್ತೆ ಪಕ್ಕ ನಿಂತಿದ್ದ ಲಾರಿಗೆ (Lorry) ಅಂಬುಲೆನ್ಸ್ (Ambulence) ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಮಲ್ಲಾಪುರ (Mallapura) ಗ್ರಾಮದಲ್ಲಿ ನಡೆದಿದೆ. ಮಲ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಘಟನೆ ನಡೆದಿದೆ. ಅಂಬುಲೆನ್ಸ್‌ನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಂಬುಲೆನ್ಸ್ ಶವ ಸಾಗಿಸುತ್ತಿದ್ದು, ಗುಜರಾತ್‌ನಿಂದ (Gujarat) ತಮಿಳುನಾಡಿಗೆ (Tamil Nadu) ತೆರಳುತ್ತಿತ್ತು. ಅಹ್ಮದಾಬಾದ್‌ನಿಂದ ತಿರುನಾಳವೇಲಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಮಲ್ಲಾಪುರ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದ ಅಂಬುಲೆನ್ಸ್‌ […]

Crime Just In National

ಸಾವಿರಾರು ಜನರ ಹೃದಯದ ನೋವು ಗುಣಪಡಿಸಿದ್ದ ವೈದ್ಯ ಹೃದಯಾಘಾತಕ್ಕೆ ಬಲಿ!

ಸಾವು ಯಾರಿಗೆ ಯಾವ ರೂಪದಲ್ಲಿ ಬರುತ್ತದೆ ಎಂದು ಹೇಳಲು ಆಗುವುದಿಲ್ಲ. ಸದ್ಯ ಹೃದಯಕ್ಕೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರೇ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ಗುಜರಾತ್‌ ನ ಪ್ರಮುಖ ಹೃದ್ರೋಗ ತಜ್ಞರಾಗಿ ಗುರುತಿಸಿಕೊಂಡಿದ್ದ ಗೌರವ್ ಗಾಂಧಿ (41) ಮಂಗಳವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.ಪ್ರ ತಿ ದಿನದಂತೆ ಆಸ್ಪತ್ರೆಗೆ ತೆರಳಿ, ರೋಗಿಗಳನ್ನು ಪರೀಕ್ಷೆ ಮಾಡಿದ್ದಾರೆ. ನಂತರ ಮನೆಗೆ ಬಂದು ಊಟ ಮಾಡಿ ಮಲಗಿದ್ದಾರೆ. ಆದರೆ, ಬೆಳಿಗ್ಗೆ ಮನೆಯವರು ಎಬ್ಬಿಸಿದಾಗ ಪ್ರಜ್ಞೆ ತಪ್ಪಿರುವುದು ಗೊತ್ತಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ ವೈದ್ಯರು […]

Just In Sports

ಆರ್ ಸಿಬಿಗೆ ಕಂಟಕವಾಗಿದ್ದ ಶುಭಮನ್ ಗಿಲ್ ಸಹೋದರಿಗೆ ನಿಂದನೆ!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೆ ಆಫ್ ಗೆ ಹೋಗದೆ ಹೊರ ನಡೆದಿದೆ. ಗುಜರಾತ್ ಟೈಟಾನ್ಸ್ ವಿರುದ್ಧ ಗೆಲ್ಲಬೇಕಾಗಿದ್ದ ಪಂದ್ಯವನ್ನು ಸೋತಿದ್ದು, ಸದ್ಯ ಗುಡ್ ಬೈ ಹೇಳಿದೆ. ಬೆಂಗಳೂರು ತಂಡಕ್ಕೆ ಕಂಟಕವಾಗಿ ಗುಜರಾತ್ ತಂಡದ ಶುಭಮನ್ ಗಿಲ್ ಕಂಟಕವಾಗಿ ಪರಿಣಮಿಸಿದ್ದರು. ಗಿಲ್ (Shubhman Gill) ಸ್ಫೋಟಕ ಬ್ಯಾಟಿಂಗ್ ನಡೆಸಿ, ಆಕರ್ಷಕ ಶತಕ ಸಿಡಿಸಿ ಗೆಲುವು ತಂದುಕೊಟ್ಟರು. ಕೇವಲ 52 ಎಸೆತಗಳಲ್ಲಿ ಅಜೇಯ 104 ರನ್ ಗಳಿಸಿ, ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಆರ್ಸಿಬಿ ಹಾಗೂ ಗುಜರಾತ್ […]

National

GST: ದೇಶದಲ್ಲಿ ಐತಿಹಾಸಿಕ ದಾಖಲೆಯ ಜಿಎಸ್ ಟಿ ಸಂಗ್ರಹ!

New Delhi : ಈ ಬಾರಿ ದೇಶದಲ್ಲಿ ಏಪ್ರಿಲ್‌ ತಿಂಗಳಿನಲ್ಲಿ ದಾಖಲೆಯ 1.87 ಲಕ್ಷ ಕೋಟಿ ಜಿಎಸ್‌ ಟಿ (GST) ಸಂಗ್ರಹವಾಗಿದ್ದು, ದೇಶದಲ್ಲಿ ಜಾರಿಯಾದ ನಂತರ ಇದೇ ಮೊದಲ ಬಾರಿಗೆ ಅತೀ ಹೆಚ್ಚು ಜಿಎಸ್‌ ಟಿ ಸಂಗ್ರಹವಾಗಿದೆ ಎಂದು ಕೇಂದ್ರೀಯ ಹಣಕಾಸು ಸಚಿವಾಲಯ (Ministry of Finance) ಹೇಳಿದೆ. ಕಳೆದ ವರ್ಷ ಏಪ್ರಿಲ್‌ನಲ್ಲಿ 1.68 ಲಕ್ಷ ಕೋಟಿ ಜಿಎಸ್‌ ಟಿ ಸಂಗ್ರಹವಾಗಿದ್ದು, ಇಲ್ಲಿಯವರೆಗೆ ದಾಖಲೆಯಾಗಿತ್ತು. ನಂತರ ಕಳೆದ ವರ್ಷದ ಅಕ್ಟೋಬರ್‌ ತಿಂಗಳಲ್ಲಿ 1.48 ಲಕ್ಷ ಕೋಟಿ ತೆರಿಗೆ […]

Just In Sports

IPL 2023: ಭರ್ಜರಿ ಜಯ ದಾಖಲಿಸಿದ ಗುಜರಾತ್; ಮತ್ತೆ ಸೋಲು ಕಂಡ ರೋಹಿತ್ ಪಡೆ!

Ahmedabad : ಭರ್ಜರಿ ಬ್ಯಾಟಿಂಗ್ ಹಾಗೂ ಬೌಲರ್‌ಗಳ ಉತ್ತಮ ಪ್ರದರ್ಶನದಿಂದಾಗಿ ಮುಂಬಯಿ ಇಂಡಿಯನ್ಸ್ ತಂಡವು (Mumbai Indians) ಗುಜರಾತ್‌ ಟೈಟಾನ್ಸ್‌ (Gujarat Titans) ವಿರುದ್ಧ 55 ರನ್‌ ಗಳ ಹೀನಾಯ ಸೋಲು ಕಂಡಿದೆ. ಗುಜರಾತ್‌ ತಂಡವು 6 ವಿಕೆಟ್‌ ನಷ್ಟಕ್ಕೆ 207 ರನ್‌ ಗಳಿಸಿತ್ತು. ಬೃಹತ್ ಸವಾಲಿನ ಮೊತ್ತ ಬೆನ್ನಟ್ಟಿದ ಮುಂಬಯಿ ತಂಡವು 20 ಓವರ್‌ ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ ಕೇವಲ 152 ರನ್‌ ಗಳಿಸಿ ಸೋಲು ಅನುಭವಿಸಿತು. ನಾಯಕ ರೋಹಿತ್‌ ಶರ್ಮಾ (Rohith Sharma) […]