Kornersite

Crime Just In Karnataka State

ಹಾಲಶ್ರೀ ಸ್ವಾಮೀಯ ಮತ್ತೊಂದು ಮುಖವಾಡ ಬಯಲು; ಮತ್ತೊಬ್ಬರಿಗೆ ಟಿಕೆಟ್ ಕೊಡಿಸುವುದಾಗಿ ದೋಖಾ!

ವಂಚನೆ ಪ್ರಕರಣಕ್ಕೆ ಸಂಬಧಿಸಿದಂತೆ ಚೈತ್ರಾ ಕುಂದಾಪುರ ಪ್ರಕರಣದ ಮೂರನೇ ಆರೋಪಿಯಾಗಿರುವ ಹಾಲಶ್ರೀಯ ಮತ್ತೊಂದು ಇಂತಹುದೇ ಪ್ರಕರಣ ಬೆಳಕಿಗೆ ಬಂದಿದೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಸೆ. 19ರಂದು ಈ ದೂರು ದಾಖಲಾಗಿದ್ದು, ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ರಣತೂರುನಲ್ಲಿ ಪಿಡಿಒ ಸಂಜಯ್ ಚವಡಾಳ ಎಂಬುವವರು ಈ ದೂರು ಸಲ್ಲಿಸಿದ್ದಾರೆ. 2023 ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಗಾಗಿ ಹಾಲಶ್ರೀ ಸ್ವಾಮೀಜಿಗಳನ್ನು ನಾನು ಸಂಪರ್ಕಿಸಿದ್ದೆ. ಟಿಕೆಟ್ ಗಾಗಿ ಅವರು 1 ಕೋಟಿ […]

Crime Karnataka State

ಹಾಲಶ್ರೀ ಹಿಡಿದಿದ್ದೇ ರೋಚಕ; ಕಾವಿ ವೇಷ ತೊಟ್ಟು ಹಿಡಿದ ಅಧಿಕಾರಿಗಳು!

ಚೈತ್ರಾ ಕುಂದಾಪೂರ ವಂಚನೆಯ ಮೂರನೇ ಆರೋಪಿಯಾಗಿರುವ ಹಾಲಶ್ರೀ ಕೊನೆಗೂ ಪೊಲೀಸರ ಅತಿಥಿಯಾಗಿದ್ದು, ಅವರನ್ನು ಸೆರೆ ಹಿಡಿದಿರುವುದೇ ಬಲು ರೋಚಕವಾಗಿದೆ. ವೇಷ ಬದಲಿಸಿದ್ದ ಹಾಲಶ್ರೀ ಹಿಡಿಯುವುದಕ್ಕಾಗಿ ಸಿಸಿಬಿ ಪೊಲೀಸರು ಕೂಡ ವೇಷ ಬದಲಾಯಿಸಿದ್ದರು. ಆತ ಕಾವಿ ಬದಲಿಸಿದ್ದರೆ, ಇವರು ಖಾಕಿ ಬದಲಿಸಿದ್ದರು. ಮಡಿತೊಟ್ಟು ಅಖಾಡಕ್ಕೆ ಇಳಿದು ಬಂಧಿಸಿದ್ದಾರೆ. ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದ ಹಾಲಶ್ರೀ ಹೈದರಾಬಾದ್ (Hyderabad) ನಿಂದ ಉತ್ತರ ಭಾರತದ ಕಡೆಗೆ ಹೋಗಿರುವ ಮಹಾತಿಯು ಸಿಸಿಬಿ ಅಧಿಕಾರಿಗಳಿಗೆ ಸಿಕ್ಕಿತ್ತು. ಹಾಲಶ್ರೀ ಮಠಗಳು, ದೇವಸ್ಥಾನಗಳಲ್ಲಿ ಇರಬಹುದೆಂಬ ಮಾಹಿತಿ […]

Bengaluru Just In Karnataka State

ಕೊನೆಗೂ ಅರೆಸ್ಟ್ ಆದ ಅಭಿನವ ಹಾಲಶ್ರೀ!

ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ವಂಚಿಸಿ (Fraud case) ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ (Chaitra Kundapura) ತಂಡದ ಮೂರನೇ ಆರೋಪಿ ಅಭಿನವ ಹಾಲಶ್ರೀಯನ್ನು (Halashree)‌ ಸಿಸಿಬಿ ಒಡಿಸ್ಸಾದಲ್ಲಿ ಬಂಧಿಸಲಾಗಿದೆ. ತಲೆ ಮರೆಸಿಕೊಂಡಿದ್ದ ಆರೋಪಿ ಇದೀಗ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದು, ಬೆಂಗಳೂರಿಗೆ ಕರೆತರಲಾಗುತ್ತಿದೆ. ಹೈದರಾಬಾದ್‍ನಲ್ಲಿ ಅಡಗಿದ್ದ ಮಾಹಿತಿ ಮೇರೆಗೆ ಅಲ್ಲಿಗೂ ಅಧಿಕಾರಿಗಳ ತಂಡ ಕಳುಹಿಸಲಾಗಿತ್ತು. ಸ್ವಾಮೀಜಿ ಆಪ್ತರ ತೀವ್ರ ವಿಚಾರಣೆ ಕೂಡ ನಡೆಸಲಾಗಿತ್ತು. ಸದ್ಯ ಒಡಿಸ್ಸಾದ ಹೋಟೆಲ್ ಒಂದರಲ್ಲಿ ಆರೋಪಿ ಬಂಧಿಸಲಾಗಿದೆ. ಆರೋಪಿ ಹಾಲಶ್ರೀ ಫೋನ್ ಬಳಸದೆ ಪದೇ ಪದೇ […]