Kornersite

Crime Just In National

ಶಾಲೆಯಲ್ಲಿ ಹೇಯ ಕೃತ್ಯ ನಡೆಸಿದ ಪ್ರಾಂಶುಪಾಲ!

ಉತ್ತರ ಪ್ರದೇಶದ ಅಯೋಧ್ಯೆಯ ಶಾಲೆಯೊಂದರಲ್ಲಿ ಅಪ್ರಾಪ್ತ ಬಾಲಕಿಯ ಬಟ್ಟೆ ತೆಗೆದು ಖಾಸಗಿ ಅಂಗಗಳನ್ನು ಸ್ಪರ್ಶಿಸಿದ ಪಾಪಿ ಪ್ರಾಂಶುಪಾಲನನ್ನು ಬಂಧಿಸಲಾಗಿದೆ. ಈ ಪಾಪಿ ಪ್ರಾಂಶುಪಾಲ ಅದೇ ಶಾಲೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯೊಂದಿಗೆ ನಾಚಿಗೇಡಿನ ಕೃತ್ಯ ಎಸಗಿದ್ದಾನೆ. ಘಟನೆಯ ನಂತರ ಬಾಲಕಿ ಭಯಭೀತಳಾಗಿ ಶಾಲೆಗೆ ಹೋಗುವುದನ್ನೇ ನಿಲ್ಲಿಸಿದ್ದಳು ಎನ್ನಲಾಗಿದೆ. ಈ ಘಟನೆ ಸೆ. 16ರಂದು ನಡೆದಿದೆ.ಶಾಲೆ ಬಿಟ್ಟ ನಂತರ ಆರೋಪಿ ಪ್ರಾಂಶುಪಾಲ ರಿಜ್ವಾನ್ ಅಹ್ಮದ್ ಆಕೆಯನ್ನು ತಡೆದು ಸ್ವಲ್ಪ ಸಮಯ ಕಾಯುವಂತೆ ಹೇಳಿದ್ದಾನೆ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಎಲ್ಲರೂ […]

Crime Just In Karnataka State

ಹಿಂದೆ ಹೊಡೆದು, ತಬ್ಬಿ ಮುತ್ತಿಟ್ಟು ಪರಾರಿಯಾಗುತ್ತಿದ್ದ ಕಾಮುಕ!

ಕಾಮುಕನೊಬ್ಬ ಯುವತಿಯನ್ನು ಹಿಂಬಾಲಿಸಿ ಮುತ್ತಿಟ್ಟು ಪರಾರಿಯಾಗುತ್ತಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಕಾಮುಕನನ್ನು (Amorous) ಹೈಗ್ರೌಂಡ್ ಪೊಲೀಸರು (High Ground Police) ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಮೆಕಾನಿಕ್ ಕೆಲಸ ಮಾಡಿಕೊಂಡಿದ್ದ ಆರೋಪಿಯು, ಅಂತಾರಾಜ್ಯದ ಯುವತಿಯೊಬ್ಬರ ಹಿಂದೆ ಬಿದ್ದಿದ್ದ. ವಸಂತ ನಗರ ಪಿಜಿಯಲ್ಲಿದ್ದ ಯುವತಿ ಎಂಬಿಎ ಓದುತ್ತಿದ್ದರು. ಇವರು ನಿತ್ಯ ನಡೆದುಕೊಂಡು ಪಿಜಿಯಿಂದ ಕಾಲೇಜಿಗೆ ಹೋಗುತ್ತಿದ್ದರು. ಈ ವೇಳೆ ಆರೋಪಿ ಹಿಂಬದಿಗೆ ಹೊಡೆದು, ತಬ್ಬಿಕೊಂಡು ಮುತ್ತಿಟ್ಟು ಎಸ್ಕೇಪ್ ಆಗುತ್ತಿದ್ದ. ಆರೋಪಿಯ ಕಿರುಕುಳ (Harassment) ತಾಳಲಾರದೆ ಯುವತಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ […]

Just In Karnataka State

ದತ್ತಾತ್ರೇಯನ ಸನ್ನಿಧಿಯಲ್ಲಿ ಭಕ್ತರ ತಲೆಯ ಮೇಲೆ ಕಾಲಿಟ್ಟ ಪುಡಿ ರೌಡಿ!

ಕಲಬುರಗಿ : ರಾಜಕೀಯ ನಾಯಕರು, ಸೆಲೆಬ್ರಿಟಿಗಳು ಸೇರಿದಂತೆ ಬಹುತೇಕ ಜನರ ಆರಾಧ್ಯ ದೈವ ಗಾಣಗಾಪುರದ (Ganapura) ದತ್ತಾತ್ರೇಯನ ಸನ್ನಿಧಿಯಲ್ಲಿ ಪುಡಿ ರೌಡಿಯೊಬ್ಬ (Rowdy) ಭಕ್ತರ ಮೇಲೆ ದೌರ್ಜನ್ಯ ನಡೆಸಿದ್ದಾನೆ. ಅಫಜಲಪುರ ತಾಲೂಕಿನ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನಕ್ಕೆ ದೇಶದ ವಿವಿಧೆಡೆಗಳಿಂದಲೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪ್ರತಿದಿನ ಆಗಮಿಸುತ್ತಿರುತ್ತಾರೆ. ಆದರೆ, ದೇವಸ್ಥಾನದ ಸಂಗಮ ಸ್ಥಳದಲ್ಲಿ ಪುಡಿರೌಡಿ ಯಲ್ಲಪ್ಪ ಕಲ್ಲೂರ್ ಭಕ್ತರ ತಲೆ ಮೇಲೆ ಕಾಲಿಟ್ಟು ದೌರ್ಜನ್ಯ ತೋರಿ, ಅಟ್ಟಹಾಸ ಮೆರೆದಿದ್ದಾನೆ. ಗಾಣಗಾಪುರ ನಿವಾಸಿಯಾಗಿರುವ ಯಲ್ಲಪ್ಪ ಕಲ್ಲೂರ್, ಗಾಣಗಾಪುರದ ಸಂಗಮ ಸ್ಥಳದಲ್ಲಿರುವ […]