Kornersite

Bengaluru Crime Just In Karnataka State

Mandya: ಮಹಿಳೆಯನ್ನು ಸ್ಪರ್ಶಿಸಲು ಯತ್ನಿಸಿ, ಚಪ್ಪಲಿ ಹೊಡೆತ ತಿಂದ ಪ್ರಯಾಣಿಕ!

ಬಸ್ಸಿನಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿಗೆ, ಚಪ್ಪಲಿ ಏಟು ನೀಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಈ ಕುರಿತ ವಿಡಿಯೋ ವೈರಲ್ ಆಗಿದ್ದು, ಮಂಡ್ಯದ ಕೆ.ಆರ್. ಪೇಟೆಯ ಬಸ್ ಸ್ಟ್ಯಾಂಡಿನ ಬಸ್ಸಿನೊಳಗೆ ಈ ಘಟನೆ ನಡೆದಿದೆ. ವೈರಲ್ ಆದ ವಿಡಿಯೋದಲ್ಲಿ ಮಹಿಳೆಯು, ನಿನಗೆ ಅಕ್ಕ ತಂಗಿ ಅವ್ವ ಯಾರೂ ಇಲ್ವೇನೋ ಅವರಿಗೆ ಹೀಗೇ ಮಾಡ್ತಿದ್ದ್ಯಾ? ಹೇಳಿದೆ ತಾನೆ ಹೀಗೆ ಮಾಡಬೇಡ ಅಂತ, ಹಿಡ್ಕೊಳ್ಳಿ ಅವನನ್ನ ನಿಮ್ಮನೆ ಹೆಣ್ಣಮಕ್ಕಳಿಗೆ ಹೀಗಾಗಿದ್ದರೆ ಸುಮ್ಮನೇ ಬಿಡ್ರಿದ್ರಾ? ಹೀಗೆಂದು ಕಾಲರ್ ಪಟ್ಟಿ ಹಿಡಿದು ಒಂದೇ […]

Crime Just In National

ಮಲಯಾಳಂ ನಟಿ ಹಾಗೂ ಮಾಡೆಲ್ ಗೆ ಬಸ್ ನಲ್ಲಿ ಲೈಂಗಿಕ ಕಿರುಕುಳ!

ಕೊಚ್ಚಿ : ಕೇರಳದ ಸಾರಿಗೆ ಬಸ್ ನಲ್ಲಿ ಮಲಯಾಳಂ ನಟಿ ಹಾಗೂ ಮಾಡೆಲ್ ಗೆ ಯುವಕನೊಬ್ಬ ಖಾಸಗಿ ಅಂಗ ಪ್ರದರ್ಶಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಸದ್ಯ ಈ ಆರೋಪದ ಹಿನ್ನೆಲೆಯಲ್ಲಿ 27 ವರ್ಷದ ಯುವಕನೊಬ್ಬನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಸಾವದ್ ಎಂದು ಗುರುತಿಸಲಾಗಿದ್ದು, ಕೋಯಿಕ್ಕೊಡ್ನ ಕಯಾಕೋಡಿ ನಿವಾಸಿ ಎನ್ನಲಾಗಿದೆ. ಬಸ್ನಿಂದ ಇಳಿದು ತಪ್ಪಿಸಿಕೊಂಡು ಓಡುವಾಗ ಸ್ಥಳೀಯರು ಮತ್ತು ಬಸ್ ಸಿಬ್ಬಂದಿ ಬೆನ್ನಟ್ಟಿ ಹೋಗಿ ಸೆರೆಹಿಡಿದಿದ್ದಾರೆ. ತ್ರಿಸ್ಸೂರು ಮೂಲದ ನಟಿ ನಂದಿತಾ ಶಂಕರ ಬಸ್ನಲ್ಲಿ ನಡೆದ […]

Crime Just In National

Harrashment: ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಪಾಪಿ ಶಿಕ್ಷಕ; ಸಹ ಶಿಕ್ಷಕರಿಂದಲೂ ಸಪೋರ್ಟ್!

ಶಾಲಾ ಶಿಕ್ಷಕನೊಬ್ಬ 18 ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಷಹಜಹಾನ್‌ ಪುರ ಜಿಲ್ಲೆಯ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬೆಂಬಲಿಸಿದ್ದಕ್ಕಾಗಿ ಶಾಲೆಯ ಪ್ರಾಂಶುಪಾಲರು ಮತ್ತು ಸಹಾಯಕ ಶಿಕ್ಷಕರ ಮೇಲೂ ಆರೋಪ ಹೊರಿಸಲಾಗಿದೆ. ಕಂಪ್ಯೂಟರ್ ಶಿಕ್ಷಕರಾಗಿದ್ದಾರೆ ಪೊಲೀಸರು ತಿಳಿಸಿದ್ದಾರೆ. ಎಲ್ಲಾ ಮೂವರು ಆರೋಪಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, ಐಪಿಸಿ ಮತ್ತು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ […]

Bengaluru Crime Just In Karnataka State

Crime News: ರ‍್ಯಾಪಿಡೋ ಚಾಲಕನಿಂದ ಕಿರುಕುಳ; ಚಲಿಸುತ್ತಿದ್ದ ಬೈಕ್ ನಿಂದಲೇ ಜಿಗಿದ ಯುವತಿ!

ರ‍್ಯಾಪಿಡೋ (Rapido) ಬೈಕ್‌ ನಲ್ಲಿ ಚಲಿಸುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಯಲಹಂಕದ ಹೊರವಲಯದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಬೈಕ್ ನಲ್ಲಿದ್ದ ಯುವತಿ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ಚಲಿಸುತ್ತಿದ್ದ ಬೈಕ್‌ನಿಂದಲೇ ಜಿಗಿದಿದ್ದಾಳೆ. ಬೆಂಗಳೂರಿನ ಯಲಹಂಕ ಉಪನಗರ ನಾಗೇನಹಳ್ಳಿ ಠಾಣಾ (Yelahanka Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಖಾಸಗಿ ಕಂಪನಿಯಲ್ಲಿ ಆರ್ಕಿಟೆಕ್ಚರ್ ಆಗಿ ಕೆಲಸ ಮಾಡ್ತಿದ್ದ ಯುವತಿ, ಏಪ್ರಿಲ್‌ 21 ರಂದು ಯಲಹಂಕದಿಂದ ಇಂದಿರಾನಗರಕ್ಕೆ ತೆರಳಲು […]

Bengaluru Crime Just In Karnataka State

Crime News : ಸೊಂಟದ ವಿಷ್ಯಕ್ಕೆ ಹೋಗಿ ಸಸ್ಪೆಂಡ್ ಆದ ಪೊಲೀಸಪ್ಪ!

Bangalore : ಮಹಿಳೆಯರಿಗೆ ಕಿರುಕುಳ ನೀಡುವವರಿಗೆ ನಾಲ್ಕು ತದಿಕಿ ಬುದ್ಧಿ ಹೇಳಿ, ಸಮಾಜದಲ್ಲಿ ಸ್ವಾಸ್ಥ್ಯ ಮರೆಯಬೇಕಾಗಿದ್ದ ಪೊಲೀಸ್ ಅಧಿಕಾರಿಯೇ ದುರ್ವರ್ತನೆ ತೋರಿ ಅಮಾನತಾಗಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ವಿವಾಹ ವಿಚ್ಛೇದನ ಪ್ರಕರಣದಲ್ಲಿ ಹೇಳಿಕೆ ನೀಡಲು ಬಂದಿದ್ದ ಮಹಿಳೆಯ ಸೊಂಟ ಹಾಗೂ ನಿತಂಬ ಮುಟ್ಟಿದ ಆರೋಪದ ಹಿನ್ನೆಲೆಯಲ್ಲಿ ಸುದ್ದಗುಂಟೆಪಾಳ್ಯ ಪೊಲೀಸ್‌ ಠಾಣೆಯ ಪಿಎಸ್ ಐ ಮಂಜುನಾಥ್ ಎಂಬಾತನನ್ನು ಅಮಾನತು ಮಾಡಲಾಗಿದೆ. ಪೊಲೀಸ್‌ ಠಾಣೆಗೆ ದೂರು ನಿಡಲು ಹೋಗಿದ್ದ ಮಹಿಳೆಯೊಬ್ಬರು ತನ್ನ ಮೇಲೆ ಸುದ್ದಗುಂಟೆಪಾಳ್ಯ ಪಿಎಸ್‌ಐ ಮಂಜುನಾಥ್‌ ಅವರು ಮೈ-ಕೈ […]