Kornersite

Bengaluru Just In Karnataka Politics State

Karnataka Election Result: ಜೆಡಿಎಸ್ ಸೋಲಿಗೆ ಇವುಗಳೇ ಇರಬಹುದೇ ಕಾರಣ?

Bangalore : ವಿಧಾನಸಭಾ ಚುನಾವಣೆ (Karnataka Election Result) ಯಲ್ಲಿ ಬಿಜೆಪಿಯಂತೆ ಜೆಡಿಎಸ್ ಕೂಡ ನಿರೀಕ್ಷಿತ ಜಯ ಸಾಧಿಸಲು ಹಿಂದೆ ಬಿದ್ದಿದೆ. ಸ್ಪಷ್ಟ ಬಹುಮತ ಕಾಂಗ್ರೆಸ್‌ಗೆ (Congress) ಬಂದಿದ್ದು, ಅಧಿಕಾರ ಹಿಡಿಯಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುತ್ತಿದೆ. ಹೀಗಾಗಿ ಜೆಡಿಎಸ್ ಹಾಗೂ ಬಿಜೆಪಿ ತಮ್ಮ ಸೋಲಿನ ಕುರಿತು ಈಗ ಆತ್ಮಾವಲೋಕನ ಮಾಡಿಕೊಳ್ಳುತ್ತಿವೆ. ಇದರ ಮಧ್ಯೆ ಬಿಜೆಪಿ (BJP) ಹಾಗೂ ಜೆಡಿಎಸ್ (JDS) ಹೀನಾಯ ಸೋಲು ಅನುಭವಿಸಿದ್ದು, ಕೇವಲ 20 ಕ್ಷೇತ್ರಗಳನ್ನು ಗೆದ್ದಿರುವ ಜೆಡಿಎಸ್ ಎಡವಿರುವುದಕ್ಕೆ ಕೆಲವು ಕಾರಣಗಳನ್ನು […]

Just In Karnataka State

Karnataka Assembly Election : ಉತ್ತರ ಕರ್ನಾಟಕದಲ್ಲಿ ಕೂಡ 40 ಕ್ಷೇತ್ರಗಳನ್ನು ಗೆಲ್ಲುತ್ತೇವೆ- ಕುಮಾರಸ್ವಾಮಿ

Kalabuaragi : ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಕರ್ನಾಟಕ (North Karnataka) ಭಾಗದಲ್ಲಿ ಕೂಡ ಜೆಡಿಎಸ್ (JDS) ಪಕ್ಷವು ಸುಮಾರು 30 ರಿಂದ 40 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (H.D.Kumaraswamy) ಭವಿಷ್ಯ ನುಡಿದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದಿಂದ ದೂರ ಹೋಗಿದ್ದವರು ಈಗ ಮರಳಿ ಪಕ್ಷಕ್ಕೆ ಸೇರುವ ಮನಸ್ಸು ಮಾಡುತ್ತಿದ್ದಾರೆ. ಹಲವರು ತುದಿಗಾಲ ಮೇಲೆ ನಿಂತಿದ್ದಾರೆ. ನಮ್ಮ ಪಕ್ಷಕ್ಕೆ ಉತ್ತರ ಕರ್ನಾಟಕದಲ್ಲಿ ಅಡ್ರೆಸ್ ಇಲ್ಲ ಎಂದು ಲೇವಡಿ ಮಾಡುತತ್ದ್ದರು. ಆದರೆ, ಈಗ […]

Bengaluru Just In Karnataka State

Karnataka AssemblyElection 2023 : ಭವಾನಿ ರೇವಣ್ಣ ಸ್ಪರ್ಧಿಸಿದರೆ ಗೆಲ್ಲುವುದಿಲ್ಲ- ಕುಮಾರಸ್ವಾಮಿ

Hubballi: ಮಾಜಿ ಸಿಎಂ ಕುಮಾರಸ್ವಾಮಿ(HD Kumaraswamy) ಅವರು ಹಾಸನದಲ್ಲಿ (Hassan) ಭವಾನಿ ರೇವಣ್ಣ (Bhavani Revanna) ಸ್ಪರ್ಧೆ ಮಾಡಿದರೆ ಯಾವುದೇ ಕಾರಣಕ್ಕೂ ಗೆಲ್ಲುವುದಿಲ್ಲ ಎಂದು ನೇರವಾಗಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನದಲ್ಲಿ (Hassan) ಶಕ್ತಿಯುತ ಕಾರ್ಯಕರ್ತರ ಪಡೆಯೇ ಇದೆ. ಅವರ ನಿರ್ಧಾರವೇ ಅಂತಿಮವಾಗಿದೆ. ವಾಸ್ತವಿಕ ಮತ್ತು ಗ್ರೌಂಡ್ ರಿಯಾಲಿಟಿ ಅರಿತು ನಾನು ಮಾತನಾಡುತ್ತಿದ್ದೇನೆ. ಹಾಸನದಲ್ಲಿ ಭವಾನಿ ರೇವಣ್ಣ ಸ್ಪರ್ಧೆ ಮಾಡಿದರೇ ಗೆಲ್ಲುವುದಿಲ್ಲ. ನಾನು ನನ್ನದೆಯಾದ ಸರ್ವೇ ಮಾಡಿಸಿ, ವರದಿ ತರಿಸಿಕೊಂಡಿದ್ದೇನೆ. ಇದನ್ನು ಗಮನದಲ್ಲಿರಿಸಿಕೊಂಡು ನಾನು […]

Bengaluru Just In Karnataka Politics State

HD Kumaraswamy: ನಂದಿನಿ ಮುಗಿಸಲು ನಡೆಯುತ್ತಿದೆ 3ನೇ ಸಂಚು- ಕುಮಾರಸ್ವಾಮಿ ವಾಗ್ದಾಳಿ

Bangalore : ಕನ್ನಡದ ಆಸ್ತಿ ನಂದಿನಿ(Nandini) ಮುಗಿಸಲು ಈಗ 3ನೇ ಸಂಚು ನಡೆಯುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ(HD Kumaraswamy) ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಅವರು, ಅಮುಲ್(Amul) ಜತೆ ವಿಲೀನ ಮಾಡುವುದು ಮೊದಲನೇ ಸಂಚು. ಮೊಸರಿನ(Curd) ಮೇಲೆ ಹಿಂದಿಯ ‘ದಹಿ’ ಪದ ಮುದ್ರಣ ಮಾಡಲು ಯತ್ನಿಸಿ, ಕನ್ನಡಿಗರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಎರಡನೇ ಸಂಚು ವಿಫಲವಾಯಿತು. 3ನೇ ಸಂಚನ್ನು ಸಫಲಗೊಳಿಸಲು ಕೇಂದ್ರ ಸರ್ಕಾರ ಅಮುಲ್ ಅನ್ನು ಮುಂದಿಟ್ಟುಕೊಂಡಿದೆ ಎಂದು ಆರೋಪಿಸಿದ್ದಾರೆ. […]