Kornersite

Bengaluru Just In Karnataka Politics State

Karnataka Assembly Election: ಮಾಜಿ ಸಿಎಂ ಕುಮಾರಸ್ವಾಮಿಗೆ ಅನಾರೋಗ್ಯ!?

Bangalore : ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ತಿಳಿದು ಬಂದಿದೆ. ನಿರಂತರ ಪ್ರಚಾರದಿಂದ ಬಳಲಿರುವ ಅವರು ಜ್ವರದಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಅನಾರೋಗ್ಯದ ಹಿನ್ನೆಲೆ ಜೆ.ಪಿ.ನಗರದ ನಿವಾಸದಲ್ಲಿಯೇ ಕುಮಾರಸ್ವಾಮಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ‌ ಕುಮಾರಸ್ವಾಮಿ ಅವರ ಎಲ್ಲ ಚುನಾವಣಾ ಪ್ರಚಾರ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ಯಾರನ್ನೂ ಕೂಡ ಭೇಟಿ ಮಾಡಲು ಕುಮಾರಸ್ವಾಮಿ ನಿರಾಕರಿಸಿದ್ದು, ಮನೆಯಲ್ಲಿಯೇ ಇದ್ದು ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ. ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಪರವಾಗಿ ಇಂದು […]

Just In

Khushboo: ಆಸ್ಪತ್ರೆಗೆ ದಾಖಲಾಗಿರುವ ಹೆಸರಾಂತ ನಟಿಯಿಂದ ಅಭಿಮಾನಿಗಳಿಗಾಗಿ ಅಪ್ಡೇಟ್!

ತೀವ್ರ ಜ್ವರ ಹಾಗೂ ಬಾಡಿ ವೀಕ್ ನೆಸ್ ನಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ನಟಿ ಖುಷ್ಬೂ (Khushboo) ಅನಾರೋಗ್ಯದಿಂದ ಬಳಲುತ್ತಿದ್ದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ನಿನ್ನೆಯೇ ಹೈದರಾದಾಬ್ ನ ಆಸ್ಪತ್ರೆಗೆ ದಾಖಲಾಗಿದ್ದರು. ಹೀಗಾಗಿ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿತ್ತು. ಈ ಆತಂಕದ ಹಿನ್ನೆಲೆಯಲ್ಲಿ ಆಸ್ಪತ್ರೆಯ (Hospital) ಮುಂದೆ ಅಭಿಮಾನಿಗಳು ಜಮಾಯಿಸಿ, ನಟಿಯ ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದಾರೆ. ಅಭಿಮಾನಿಗಳ ಆತಂಕ ಗಮನಿಸಿದ ಖುಷ್ಬೂ ಅವರು ತಮ್ಮ ಆರೋಗ್ಯದ ಕುರಿತು ಅಪ್ಡೇಟ್ ನೀಡಿದ್ದಾರೆ. ನಾನು ವಿಪರೀತ ಜ್ವರದಿಂದ ಬಳಲಿದ್ದರಿಂದಾಗಿ ಆಸ್ಪತ್ರೆಗೆ ತೆರಳಿದ್ದೆ. […]